Sunday, April 26, 2026

ಪ್ರಾದೇಶಿಕ

ಪುತ್ತೂರುಸುದ್ದಿ

??ಕೆದಿಲ:ಬೆಳ್ಳಂಬೆಳಗ್ಗೆ ಪುತ್ತೂರು ಪೊಲೀಸ್ ಮಿಂಚಿನ ಕಾರ್ಯಾಚರಣೆ-ಅಕ್ರಮ ಕಸಾಯಿಖಾನೆಗೆ ದಾಳಿ- ಗೋ ಮಾಂಸ ಸಹಿತ ಐವರು ಅಂದರ್; ಗೋ ಕಳ್ಳರಿಗೆ ಸಿಂಹ ಸ್ವಪ್ನವಾದ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ್??- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ  ಪ್ರತಿಷ್ಠಿತ ಬೀಡಿ ಕಂಪನಿಯ ಮಾಲಕ ಅವರ ಸಹೋದರ ಅಬ್ಬು ಬ್ಯಾರಿ ಎಂಬವರ ಮನೆಯಲ್ಲಿ ಅಕ್ರಮ ಕಸಾಯಿ ಖಾನೆ ದನದ ಮಾಂಸದ ದಂಧೆ ನಡೆಯುತ್ತಿದ್ದುದರ ಬಗೆಗಿನ ಖಚಿತ ಮಾಹಿತಿ ಕಲೆ ಹಾಕಿದ ಹಿಂದು ಜಾಗರಣ ವೇದಿಕೆ ಪುತ್ತೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ತಕ್ಷಣ ಎಚ್ಚೆತ್ತುಕೊಂಡ ಪುತ್ತೂರು ನಗರ ಠಾಣಾ ಸರ್ಕಲ್ ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯ್ಕ...
ಕಡಬಸುದ್ದಿ

ಕಡಬ:- ವಾಟ್ಸಾಪ್ ನಲ್ಲಿ ಕೋಮು ಭಾವನೆ ಕೆರಳಿಸುವ ಸ್ಟೇಟಸ್  ಹಾಕಿದ ಬೋಲ್ಟ್ ಅಶ್ರಫ್ ವಿರುದ್ಧ ಭಜರಂಗಿಗಳಿಂದ ಕಡಬ ಠಾಣೆಗೆ ದೂರು- ಕಹಳೆ ನ್ಯೂಸ್

ಕಡಬ: ಇಲ್ಲಿನ ಕಳಾರ ನಿವಾಸಿ ಯುವಕನೋರ್ವ ತನ್ನ ಸ್ಟೇಟಸ್ ನಲ್ಲಿ ದನ ಸಾಗಾಟದ ವಿಚಾರದಲ್ಲಿ ಕೋಮುಭಾವನೆ ಕೆರಳಿಸುವ ರೀತಿಯಲ್ಲಿ ಸ್ಟೇಟಸ್ ಹಾಕಿದ್ದು ಇದರಿಂದ ಆಕ್ರೋಶಗೊಂಡಿರುವ ಹಿಂದೂ ಮುಖಂಡರು ಸಮಾಜದಲ್ಲಿ ಶಾಂತಿ ಕದಡುವ ಇಂತಹ ಆರೋಪಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದೂರು ನೀಡಿದ್ದಾರೆ.   ಈ ಬಗ್ಗೆ ವಿ.ಹಿಂ.ಪ.ವತಿಯಿಂದ ಕಡಬ ಠಾಣೆಗೆ ದೂರು ನೀಡಲಾಗಿದೆ. ಕಡಬ ಕಳಾರ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಅಶ್ರಫ್ ಎಂದು ತಿಳಿದು ಬಂದಿದ್ದು...
ಪುತ್ತೂರುಸುದ್ದಿ

ಪುತ್ತೂರಿನಲ್ಲಿ ಸೋಂಕಿತ ಪಕ್ಕದ ಮನೆಯ ಆಂಟಿಗೆ ಕಿಸ್ ಕೊಟ್ಟ ಪೋಲಿ ಅಜ್ಜನಿಗೆ ಅಂಟಿದ ಕೊರೊನಾ ಸೋಂಕು – ಕಹಳೆ ನ್ಯೂಸ್

ಪುತ್ತೂರು: ತಾಲೂಕಿನ ಒಳಮೊಗ್ರು ಗ್ರಾಮದ ಅಜ್ಜನ ರಸಿಕತನ ಮಿತಿ ಮೀರಿ ಪಕ್ಕದ ಮನೆಯ ವಿವಾಹಿತ ಮಹಿಳೆಗೆ ಕಿಸ್ ಕೊಟ್ಟಿದ್ದರಿಂದ ಕೊರೊನಾ ಮೈಮೇಲೆ ಮೆತ್ತಿಕೊಂಡಿರುವ ಘಟನೆ ವರದಿಯಾಗಿದೆ. ರಸಿಕ ಮನೋಭಾವದ ಈ ಮುದುಕ ಚಪಲ ಚೆನ್ನಿಗರಾಯನಾಗಿದ್ದು, ಈ ಹಿಂದೆ ಕೂಡಾ ಇವರ ವಿರುದ್ದ ಇದೇ ರೀತಿಯ ಆರೋಪಗಳೂ ಕೇಳಿ ಬಂದಿತ್ತು. ಮುದುಕನ ಉಪಟಳವನ್ನು ನಿಯಂತ್ರಣ ಮಾಡಬೇಕೆಂದು ಊರಿನ ಯುವಕರು ಅವರ ಮನೆಗೆ ದಾಳಿ ಮಾಡಿ ಎಚ್ಚರವನ್ನೂ ಕೊಟ್ಟಿದ್ದರು. ಆದರೆ ಮುದುಕ ತನ್ನ...
ಬೆಳ್ತಂಗಡಿ

ಬೆಳ್ತಂಗಡಿಯ ಬಳಂಜದ ಯುವಕ ಮಂಗಳೂರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ- ಕಹಳೆ ನ್ಯೂಸ್

ಬಳಂಜ: ಮಂಗಳೂರಿನಲ್ಲಿ ಕಳೆದ ಒಂದು ವರ್ಷದಿಂದ ಹೋಟೇಲ್ ಮ್ಯಾನೇಜ್‍ಮೆಂಟ್ ಕೋರ್ಸು ಮಾಡುತ್ತಿದ್ದ ಬಳಂಜದ ಯುವಕನೋರ್ವ ಜು. 28 ರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಳಂಜ ಗ್ರಾಮದ ಪಂಬಾಜೆ ಮನೆಯ ರಮಾನಾಥ ರೈ ಮತ್ತು ಲೀಲಾಂಜಲಿ ದಂಪತಿ ಪುತ್ರ ರಾಜಿತ್ (22ವ) ಮಂಗಳೂರಿನಲ್ಲಿ ತನ್ನ ರೂಮ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಂಗಳೂರಿನ ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ರಾಜಿತ್...
ಕ್ರೈಮ್ಸುಳ್ಯ

ಸುಳ್ಯದ ನೆರೆಮನೆಯ ಐದು ವರ್ಷದ ಬಾಲಕಿಗೆ ಚಾಕಲೇಟ್ ಅಮಿಷವೊಡ್ದಿ ಸುಮಾರು ನಾಲ್ಕು ತಿಂಗಳಿಂದ ನಿರಂತರ ಅತ್ಯಾಚಾರ ; ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು – ಕಹಳೆ ನ್ಯೂಸ್

ಸುಳ್ಯ, ಜು 29 :  ನೆರೆಮನೆಯ ಐದು ವರ್ಷದ ಬಾಲಕಿಗೆ ಚಾಕಲೇಟ್ ಅಮಿಷವೊಡ್ದಿ ಸುಮಾರು ನಾಲ್ಕು ತಿಂಗಳಿಂದ ನಿರಂತರ ಅತ್ಯಾಚಾರ ಎಸಗುತ್ತಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆಯ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.   ಬಂಧಿತನನ್ನು ಬೆಳ್ಳಾರೆ ದರ್ಖಾಸುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಸೆಲ್ವ ಕುಮಾರ್ (50) ಎಂದು ಗುರುತಿಸಲಾಗಿದೆ. ಮನೆ ಸಮೀಪದಲ್ಲಿ ಆಟವಾಡುತ್ತಿದ್ದ ನೆರೆಮನೆಯ ಐದರ ಹರೆಯದ ಅಪ್ರಾಪ್ತೆಗೆ ಚಾಕಲೇಟು ನೀಡಿ ಆರೋಪಿ ಪುಸಲಾಯಿಸಿ ತನ್ನ ಮನೆಯೊಳಕ್ಕೆ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ| ಮಹೇಶ್ ಪ್ರಸನ್ನ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಅದೇ ಕಾಲೇಜಿನಲ್ಲಿ ೬ ವರ್ಷಗಳಿಂದ ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥರಾಗಿದ್ದ ಮೂಲತಃ ಪಾಣಾಜೆಯ ಡಾ. ಮಹೇಶ್ ಪ್ರಸನ್ನರವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈ ಹಿಂದೆ ಪ್ರಾಂಶುಪಾಲರಾಗಿದ್ದ ಡಾ. ಎಂ.ಎಸ್. ಗೋವಿಂದೇ ಗೌಡರ ತೆರವಾದ ಸ್ಥಾನಕ್ಕೆ ಕಾಲೇಜಿನ ಆಡಳಿತ ಮಂಡಳಿ ಡಾ. ಪ್ರಸನ್ನರವರನ್ನು ನಾಮ ನಿರ್ದೇಶಿಸಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಪಾಣಾಜೆ ಗ್ರಾಮದ ಕುರಿಯತ್ತಡ್ಕ ಗೋಪಾಲಕೃಷ್ಣ ಶಾಸ್ತ್ರಿ ಮತ್ತು...
ಪುತ್ತೂರುಸುದ್ದಿ

ಇಂದು ಜು.29 ರೋಟರಿ ಕ್ಲಬ್ ಪುತ್ತೂರು ಯುವ ಪದಗ್ರಹಣ ; ಅಧ್ಯಕ್ಷರಾಗಿ ಡಾ|ಹರ್ಷಕುಮಾರ್ ರೈ, ಕಾರ್ಯದರ್ಶಿಗಳಾಗಿ ಉಮೇಶ್ ನಾಯಕ್ ಕೋಶಾಧಿಕಾರಿಯಾಗಿ ಕುಸುಮ್‌ರಾಜ್ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ಇದರ 2020-21ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಾ|ಹರ್ಷ ಕುಮಾರ್ ರೈ ಮಾಡಾವು, ಕಾರ್ಯದರ್ಶಿಯಾಗಿ ಉಮೇಶ್ ನಾಯಕ್ ಮತ್ತು ಕೋಶಾಧಿಕಾರಿಯಾಗಿ ಕುಸುಮ್‌ರಾಜ್ ಆಯ್ಕೆಯಾಗಿದ್ದಾರೆ. ಪದಗ್ರಹಣ ಸಮಾರಂಭ ಇಂದು ( ಜು.29 ) ಸಂಜೆ ಪುತ್ತೂರು ರೋಟರಿ ಮನೀಷಾ ಹಾಲ್‌ನಲ್ಲಿ ನಡೆಯಲಿದೆ. ರೋಟರಿ ಅಂತರರಾಷ್ಟ್ರೀಯ ಸಂಸ್ಥೆಯ ಗೌರವ ಪುರಸ್ಕೃತ ವಿಶ್ವಾಸ್ ಶೆಣೈಯವರು ಪದಗ್ರಹಣ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೋಟರಿ ಅಸಿಸ್ಟೆಂಟ್ ಗವರ್ನರ್ ರತ್ನಾಕರ ರೈ, ಝೋನಲ್...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಅಕ್ರಮ ಗೋಸಾಗಾಟಕ್ಕೆ ಬ್ರೇಕ್..! ; ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಅಂಕೆ ಮೀರಿ ನಡೆಯುತ್ತಿದ್ದು, ಇದೀಗ ಮತ್ತೊಂದು ಅಕ್ರಮ ಗೋಸಾಗಾಟ ಗಾಡಿಯನ್ನು ಭಜರಂಗದಳದ ಕಾರ್ಯಕರ್ತರು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ‌. ಹಿಂದೂ ಮುಖಂಡರ ಸಭೆ ಶಾಸಕ‌ ಹರೀಶ್ ಪೂಂಜಾರ ಜೊತೆ ಮುಗಿಯುತ್ತಿರುವಂತೆ ಈ ಘಟನೆ ನಡೆದಿರುವುದು ಹಿಂದೂ ಬಾಂಧವರಿಗೆ ಮತ್ತಷ್ಟು ಆಕ್ರೋಶ ಕೆರಳಿಸಿದೆ. ಈಚರ್ ಗಾಡಿಯಲ್ಲಿ ಅಕ್ರಮ ಗೋಸಾಗಾಟದ ಮಾಹಿತಿ‌ ಪಡೆದ ಬಜರಂಗಿಗಳು ಆ ವಾಹನವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ‌. ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿಯಲ್ಲಿ ಬಜರಂಗದಳದ...
1 858 859 860 861 862 872
Page 860 of 872