Friday, March 6, 2026

ಪ್ರಾದೇಶಿಕ

ಕುಂದಾಪುರಸುದ್ದಿ

☠️CRIME STORY☠️ಬೆಂಗ್ಳೂರಿಂದ ಊರು ತಲುಪ್ತಿದ್ದಂತೆ ನಾನು ಬರ್ತಿದ್ದೀನಿ ಅಪ್ಪಾ ಎಂದ ಮಗ ಅಪ್ಪ ಬಂದಾಗ ಇನ್ನಿಲ್ಲವಾಗಿದ್ದ..!.-ಕಹಳೆ ನ್ಯೂಸ್

ಬೆಂಗಳೂರಿನಿಂದ ಕುಂದಾಪುರಕ್ಕೆ ಖಾಸಗಿ ಬಸ್‌ವೊಂದರಲ್ಲಿ ಪ್ರಯಾಣ ಬೆಳೆಸಿದ್ದ ಸಾಫ್ಟ್‌ವೇರ್‌ ಉದ್ಯೋಗಿಯೊಬ್ಬರು ಬಸ್‌ನಲ್ಲೇ ಅಸ್ವಸ್ಥಗೊಂಡು ಮೃತಪಟ್ಟಘಟನೆ ಕುದಾಪುರದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.ಕೋಟೇಶ್ವರ ಕುಂಬ್ರಿ ನಿವಾಸಿ ವಿಷ್ಣುಮೂರ್ತಿ ಆಚಾರಿ ಅವರ ಏಕೈಕ ಪುತ್ರ ಚೈತನ್ಯ (25) ಮೃತರು. ಬೆಂಗಳೂರಿನಲ್ಲೇ ಎಂಜಿನಿಯರಿಂಗ್‌ ಶಿಕ್ಷಣ ಪಡೆದ ಚೈತನ್ಯ ಕಳೆದ ಎರಡು ವರ್ಷಗಳಿಂದ ಬೆಂಗಳೂರಿನ ಮಾರತಹಳ್ಳಿಯಲ್ಲಿ ಸಾಫ್ಟ್‌ವೇರ್‌ ಉದ್ಯೋಗಿಯಾಗಿ ದುಡಿಯುತ್ತಿದ್ದರು. ಕೆಲಸ ಕಡಿಮೆಯಿದ್ದ ಕಾರಣ ಮನೆಗೆ ಬರುವುದಾಗಿ ತಿಳಿಸಿದ್ದ ಚೈತನ್ಯ ಆನ್‌ಲೈನ್‌ನಲ್ಲಿ ಬಸ್‌ ಟಿಕೆಟ್‌ ಕಾಯ್ದಿರಿಸಿದ್ದರು. ಅಂತೆಯೇ...
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಹುಟ್ಟೂರಿಗೆ ಬಂದ ಯೋಧ ಸಂದೇಶ್ ಶೆಟ್ಟಿ ಪಾರ್ಥಿವ ಶರೀರ ; ಶಾಸಕ ಹರೀಶ್ ಪೂಂಜ ಸೇರಿದಂತೆ ಗಣ್ಯರಿಂದ ನಮನ – ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಾಯ..! – ಕಹಳೆ ನ್ಯೂಸ್

ಬೆಳ್ತಂಗಡಿ: ಉತ್ತರ ಪ್ರದೇಶದ ಮಥುರಾದಲ್ಲಿ ಕರ್ತವ್ಯದಲ್ಲಿದ್ದಾಗ ಸಾವನ್ನಪ್ಪಿದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಯೋಧ ಸಂದೇಶ್ ಶೆಟ್ಟಿ ಅವರು ಪಾರ್ಥಿವ ಶರೀರ ಇಂದು ಸಂಜೆ ಸ್ವ ಗ್ರಾಮ ಬಾರ್ಯಕ್ಕೆ ತರಲಾಯಿತು. ಯೋಧ ಸಂದೇಶ್ ಶೆಟ್ಟಿಯವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಹಾಗೂ ಸೈನ್ಯ ಗೌರವಗಳನ್ನು ಸಲ್ಲಿಸಲಾಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸ್ಥಳೀಯಾಡಳಿತದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಬಾರ್ಯಾದ ನಿವಾಸಿಯಾಗಿರುವ ಸಂದೇಶ್ ಶೆಟ್ಟಿ ಕಳೆದ 14 ವರ್ಷಗಳಿಂದ ಭಾರತೀಯ...
ದಕ್ಷಿಣ ಕನ್ನಡಪುತ್ತೂರು

ಚೀನಾ ಆಕ್ರಮಣಕ್ಕೆ ಹುತಾತ್ಮರಾದ ಯೋಧರಿಗೆ ಪುತ್ತೂರಿನಲ್ಲಿ ಹಿಂದೂ ಜಾಗರಣಾ ವೇದಿಕೆಯಿಂದ ಅಮರ್ ಜವಾನ್ ಜ್ಯೋತಿ ಬಳಿ ಗೌರವ ಸಮರ್ಪಣೆ – ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕರೆ – ಕಹಳೆ ನ್ಯೂಸ್

ಪುತ್ತೂರು: ಭಾರತ ದೇಶದ ವೀರ ಸೈನಿಕರು ಸಾಯುವುದಿಲ್ಲ. ದೇಶದ ಗಡಿ ಭಾಗದಲ್ಲಿ ದೇಶಕ್ಕಾಗಿ ಹೋರಾಟ ಮಾಡುತ್ತಾರೆ. ಚೀನಾ ಪಡೆ ವಿರುದ್ಧ ನಡೆದ ಘರ್ಷಣೆಯಲ್ಲಿ ನಮ್ಮ ಸೈನಿಕರು ಬಲಿದಾನ ಆಗಿದ್ದಾರೆ. ಈ ನಿಟ್ಟಿನಲ್ಲಿ ನಾವು ಕೂಡಾ ಚೀನಾದ ವಸ್ತುಗಳನ್ನು ಬಹಿಷ್ಕರಿಸುವ ಮೂಲಕ ದೇಶದ ಒಳಗಿನ ಯೋಧರಾಗಿ ಹೋರಾಟ ಮಾಡೋಣ ಎಂದು ಹಿಂದೂ ಜಾಗರಣಾ ವೇದಿಕೆ ಪ್ರಾಂತ ಸಂಪರ್ಕ ಪ್ರಮುಖ್ ರವಿರಾಜ್ ಶೆಟ್ಟಿ ಕಡಬ ಅವರು ಹೇಳಿದರು. ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ...
ದಕ್ಷಿಣ ಕನ್ನಡಪುತ್ತೂರು

” ಚೀನಾದ ವಸ್ತುಗಳನ್ನು ಬಹಿಷ್ಕರಿಸುವುದೇ ಯೋಧರಿಗೆ ನೀಡುವ ನಿಜವಾದ ಶ್ರದ್ಧಾಂಜಲಿ ” – ವಿಶ್ವಹಿಂದೂ ಪರಿಷತ್ತು ಆಯೋಜಿಸಿದ ಶ್ರದ್ಧಾಂಜಲಿ ಸಭೆಯಲ್ಲಿ ಬಜರಂಗದಳದ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಆಗ್ರಹ – ಕಹಳೆ ನ್ಯೂಸ್

ಪುತ್ತೂರು: ಭಾರತದ ಗಡಿಯಲ್ಲಿ ವಿನಃ ಕಾರಣ ತಗಾದೆ ತೆಗೆಯುತ್ತಿರುವ ಚೀನಾಕ್ಕೆ ನಮ್ಮ ಯೋಧರು ಪ್ರತ್ಯುತ್ತರ ನೀಡಿದ್ದಾರೆ. ಈ ಘರ್ಷಣೆಯಲ್ಲಿ ನಮ್ಮ 20 ಯೋಧರ ಬಲಿದಾನವಾಗಿದೆ. ಇಂತಹ ಸಂದರ್ಭದಲ್ಲಿ ನಾವು ಚೀನಾದ ಸರಕು, ವಸ್ತುಗಳನ್ನು ಬಹಿಷ್ಕರಿಸುವುದೇ ಯೋಧರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಅವರು ಹೇಳಿದರು. ಅವರು ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ಚೀನಾ ಸೇನಾಪಡೆ ವಿರುದ್ಧ ನಡೆದ ಸಂಘರ್ಷದ ವೇಳೆ...
ಉಡುಪಿಕಾಸರಗೋಡುಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಬಂಟ್ವಾಳಬೆಳ್ತಂಗಡಿವಾಣಿಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ : ದಾಸ್ತಾನು ಕೊರತೆಯಿಂದ ಅಡಿಕೆ ಬೆಲೆ ಉತ್ತುಂಗಕ್ಕೆ ; ಕೆಜಿಗೆ 350ರೂ ನಿಂದ 400ರೂ – ಕಹಳೆ ನ್ಯೂಸ್

ಮಂಗಳೂರು : ಕರಾವಳಿ ಪ್ರಮುಖ ಬೆಳೆ ಅಡಿಕೆ, ಲಕ್ಷಾಂತರ ಕೃಷಿಕರು ಅಡಿಕೆ ಬೆಳೆಯನ್ನೇ ನಂಬಿಕೊಂಡು ಜೀವ ನಡೆಸುತ್ತಿದ್ದಾರೆ, ಇಂತಹ ರೈತಾಪಿ ವರ್ಗಕ್ಕೆ ಲಾಕ್ ಡೌನ್ ನಂತರ ಗುಡ್ ನ್ಯೂಸ್ ಒಂದು ಬಂದಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಹೆಚ್ಚಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಅಡಿಕೆ ಧಾರಣೆಯು ಕೆಜಿಗೆ 350, 400 ಆಗುವ ನಿರೀಕ್ಷೆ ಹೆಚ್ಚಾಗಿದೆ. ಲಾಕ್ ಡೌನ್ ನಿಂದ ಕಂಗೆಟ್ಟ ಕೃಷಿಕರ ಮುಖದಲ್ಲಿ‌ ಮಂದಹಾಸ ಮೂಡಿದೆ....
1 861 862 863
Page 863 of 863