Recent Posts

Sunday, June 7, 2026

ಪ್ರಾದೇಶಿಕ

ದಕ್ಷಿಣ ಕನ್ನಡಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಅಕ್ರಮ ಗೋಸಾಗಾಟಕ್ಕೆ ಬ್ರೇಕ್ ಹಾಕಿದ ಖಡಕ್ ಎಸ್.ಐ. ಪವನ್ ಕುಮಾರ್ ; ಆರೋಪಿ ಅಝರುದ್ದೀನ್ ಸಹಿತ ಮೂವರು ಗೋ ಕಳ್ಳರು ಅಂದರ್..! – ಕಹಳೆ ನ್ಯೂಸ್

ಬೆಳ್ತಂಗಡಿ : ಅಕ್ರಮ ಗೋಸಾಗಾಟಕ್ಕೆ ಬೆಳಂಬೆಳಗ್ಗೆ‌ ಧರ್ಮಸ್ಥಳ ಪೋಲೀಸರು ಬ್ರೇಕ್ ಹಾಕಿದ್ದಾರೆ. ಚಿತ್ರದುರ್ಗದಿಂದ ನೆಚ್ಛೆಪದವು, ವರ್ಕಾತಿ ಕೇರಳಕ್ಕೆ ಲಾರಿಯಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಸ್ಥಳ ಠಾಣೆಯ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಪವನ್ ಕುಮಾರ್ ನೇತೃತ್ವದಲ್ಲಿ ಲಾರಿ ಮತ್ತು ದನವನ್ನು ವಶಪಡಿಸಿ ಕೊಂಡಿದ್ದಾರೆ. ಈ ಸಂಧರ್ಭದಲ್ಲಿ ಆರೋಪಿಗಳಾದ ಮಹಮ್ಮದ್ ಹಫೀಜ್, ಮಹಮ್ಮದ್ ಅಝರುದ್ದೀನ್ ಹಾಗೂ ಡ್ರೈವರ್ ನರೇಶ್ ಇವರನ್ನು ಪೊಲೀಸರು ವಶಕ್ಕೆ...
ಬಂಟ್ವಾಳಸುದ್ದಿ

ಬೆಂಜನಪದವು ಎಂಬಲ್ಲಿ ಭೀಕರ ಅಪಘಾತದಲ್ಲಿ ಯುವತಿ ಸಾವು- ಕಹಳೆ ನ್ಯೂಸ್

ಮಂಗಳೂರು: ನಗರದ ಹೊರವಲಯದ ಬೆಂಜನಪದವು ದಿವ್ಯಜ್ಯೋತಿ ಅಂಗಡಿಯ ಎದುರುಗಡೆ ಸ್ವಿಪ್ಟ್ ಕಾರೊಂದು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿ ಆಕ್ಟಿವಾ ಸ್ಕೂಟರ್ ಮತ್ತು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಬೆಂಜನಪದವು ನಿವಾಸಿ ಯುವತಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದು, ಪಾದಾಚಾರಿ ಸಹಿತ ಇಬ್ಬರಿಗೆ ಗಾಯಗಳಾದ ಘಟನೆ ಇಂದು ರಾತ್ರಿ 9 ಗಂಟೆಯ ಸುಮಾರಿಗೆ ಸಂಭವಿಸಿದೆ. ಯುವತಿ ತನ್ನ ಸ್ನೇಹಿತೆಯ ಜೊತೆಗೆ ಮೊಬೈಲ್ ರಿಚಾರ್ಜ್ ಮಾಡಿಸಲು ಅಂಗಡಿಗೆ ಹೋಗುತ್ತಿದ್ದಾಗ ಕಾರ್ ಬಡಿದಿದೆ. ಮತ್ತೊಬ್ಬ...
ಪುತ್ತೂರುವಾಣಿಜ್ಯ

ಉಪ್ಪಿನಂಗಡಿಯ ಅತೀ ದೊಡ್ಡ ವಸ್ತ್ರದ ಶೋರೂಂ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ & ರೇಡಿಮೇಡ್ಸ್ ಶುಭಾರಂಭ ; ದೀಪ ಬೆಳಗಿಸಿ ಶುಭಹಾರೈಸಿದ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು: ಕಳೆದ 5 ವರ್ಷಗಳಿಂದ ನಗುಮೊಗದ ಸೇವೆ ಹಾಗೂ ಗುಣಮಟ್ಟದ ವಸ್ತ್ರಗಳಿಗೆ ಮನೆ ಮಾತಾಗಿರುವ ಗ್ರಾಹಕರ ಪ್ರೀತಿ ವಿಶ್ವಾಸವನ್ನು ಗಳಿಸಿ, ಬೆಳ್ತಂಗಡಿ, ಉಜಿರೆ, ಮಡಂತ್ಯಾರು, ಬಂಟ್ವಾಳದಲ್ಲಿ ತನ್ನ ವಸ್ತ್ರಮಳಿಗೆಯನ್ನು ವಿಸ್ತರಿಸಿ ಇದೀಗ ನೂತನವಾಗಿ ಉಪ್ಪಿನಂಗಡಿ ಹಸನ್ ಟವರ್‍ಸ್‌ನಲ್ಲಿ ಪ್ರಾರಂಭಿಸಿದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನ ನೂತನ ಸಂಸ್ಥೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ದೀಪ ಬೆಳಗಿಸುದರ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ...
ಬಂಟ್ವಾಳಸುದ್ದಿ

ಬಂಟ್ವಾಳದಲ್ಲಿ ಶಿವ ದೇವರ ಕಟ್ಟೆಯಲ್ಲಿ ಜಿಹಾದಿಗಳ ಟಿಕ್ ಟಾಕ್ ; ಹಿಂದೂ ರುದ್ರಭೂಮಿಯ ಶಿವ ಪೀಠದ ಶುದ್ಧೀಕರಣ ನಡೆಸಿದ ವಿಶ್ವ ಹಿಂದೂ ಪರಿಷತ್ ಬಜರಂಗದಳ – ಕಹಳೆ ನ್ಯೂಸ್

ಬಂಟ್ವಾಳ : ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನ ಹಿಂದೂ ರುದ್ರ ಭೂಮಿ (ದೇವಭೂಮಿ)ಗೆ ಇತ್ತೀಚೆಗೆ ಮತಾಂಧ ಕಿಡಿಗೇಡಿ ದುಷ್ಕರ್ಮಿಗಳು ಅಕ್ರಮವಾಗಿ ಪ್ರವೇಶಿಸಿ ಶಿವ ದೇವರ ಮಹಾ ಮೂರ್ತಿಯ ಪೀಠದ ಮೇಲೆ ಚಪ್ಪಲಿ ಹಾಕಿ ಕುಣಿದು ಕುಪ್ಪಳಿಸಿ ವಿಕೃತ ಮೆರೆದು ದೇವರ ವಿಗ್ರಹ ಮತ್ತು ದೇವಭೂಮಿಯನ್ನು ಅಪವಿತ್ರ ಗೊಳಿಸಿದ್ದರು. ದೇವಭೂಮಿ ಮತ್ತು ಶಿವನ ಮಹಾ ಮೂರ್ತಿಯನ್ನು ಅಶುದ್ಧ ಗೊಳಿಸಿ ವಿಕೃತ ಮೆರೆದ ಮತಾಂದರಿಗೆ ಸರಿಯಾದ ಶಿಕ್ಷೆಯಾಗಲಿ ಎಂದು ಶ್ರೀ ಕ್ಷೇತ್ರ ಅನ್ನಪ್ಪಾಡಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

Breaking News : ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಮತ್ಸ್ಯ ಕ್ಷೇತ್ರ ಶಿಶಿಲೇಶ್ವರ ದೇವಸ್ಥಾನದಲ್ಲಿ ದೇವರ ಮೀನುಗಳ ಕಳ್ಳತನ ; ಮಸೀದಿ ಮೌಲ್ವಿ ಸಹಿತ 7 ಮಂದಿ ದುಷ್ಟರನ್ನು ರೆಡ್ ಹ್ಯಾಂಡ್ ಹಿಡಿದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ದೇವರ ಮೀನುಗಳ ತಾಣ ಇತಿಹಾಸ ಪ್ರಸಿದ್ಧ ಮತ್ಸ್ಯ ಕ್ಷೇತ್ರ ಶಿಶಿಲೇಶ್ವರ ದೇವಸ್ಥಾನದಲ್ಲಿ ಮೀನುಗಳನ್ನು ಕಳ್ಳತನ ಮಾಡುತ್ತಿದ್ದ ಮಸೀದಿಯ ಧರ್ಮಗುರು/ ಮೌಲ್ವಿ ಸಹಿತ 7 ಮಂದಿಯನ್ನು ಸ್ಥಳೀಯ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಶ್ರೀ ಶಿಶಿಲೇಶ್ವರ ದೇವಾಲಯದ ದೇವರ ಕೆರೆ ಕಪಿಲ ಕೆರೆಯಲ್ಲಿ ಕಳೆದ ಹಲವು ಸಮಯದಿಂದ ಮೀನುಗಳನ್ನು ರಾತ್ರಿ ವೇಳೆ ಕದ್ದು...
ಪುತ್ತೂರುಸುದ್ದಿ

ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ) ಬಲ್ನಾಡು ಮತ್ತು ವಿ.ಹಿಂ.ಪ ಬಜರಂಗದಳ ಹಿಂದವಿ ಶಾಖೆ ಬಲ್ನಾಡು ಇದರ ವತಿಯಿಂದ ವೀರ ಮರಣ ಹೊಂದಿದ ಭಾರತಾಂಭೆಯ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ -ಕಹಳೆ ನ್ಯೂಸ್

ಭಾರತ ಮತ್ತು ಚೀನಾ ಗಡಿಯಲ್ಲಿರುವಂತಹ ಗ್ಯಾಲ್ವನ್ ಕಣಿವೆ ಯಲ್ಲಿ ಪಾಪಿ ಚೀನಾ ಕುತಂತ್ರಿ ನರಿಗಳಿಂದ ವೀರ ಮರಣ ಹೊಂದಿದ ಭಾರತಾಂಭೆಯ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಭೆಯು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ) ಬಲ್ನಾಡು ಮತ್ತು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಿಂದವಿ ಶಾಖೆ ಬಲ್ನಾಡು ಇದರ ವತಿಯಿಂದ ನಡೆಯಿತು. ಈ ಸಂದರ್ಭ ಬಜರಂಗದಳ ಪುತ್ತೂರು ಪ್ರಖಂಡ ಸಾಪ್ತಾಹಿಕ ಮಿಲನ್ ಪ್ರಮುಖ್ ವಿಶಾಖ್ ಸಸಿಹಿತ್ಲು ನುಡಿನಮನ ಸಲ್ಲಿಸಿದರು, ಚೇತನ್ ಬಲ್ನಾಡು...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯಸುಳ್ಯ

ಪ್ಯೂರ್ ಪ್ರೇಯರ್ ಸಂಸ್ಥೆ ಅವ್ಯವಹಾರ ನಡೆಸಿದೆ ಎನ್ನುವ ವಿಚಾರ ; ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನ್‍ಲೈನ್ ಸೇವೆಗಳ ನಿರ್ವಹಣೆ ಫ್ಯೂರ್ ಪ್ರೇಯರ್ ಸಂಸ್ಥೆಗಿಲ್ಲ – ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದ ಆನ್‍ಲೈನ್ ಸೇವೆಗಳ ನಿರ್ವಹಣೆಯಿಂದ ಪ್ಯೂರ್ ಪ್ರೇಯರ್ ಸಂಸ್ಥೆಯನ್ನು ಮುಕ್ತಗೊಳಿಸಲಾಗಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಾನು ಮುಜರಾಯಿ ಸಚಿವನಾಗಿ ಆಯ್ಕೆಯಾಗುವ ಮೊದಲೇ ರಾಜ್ಯದ 54 ದೇವಸ್ಥಾನಗಳ ಸೇವೆಯನ್ನು ಆನ್ ಲೈನ್ ಮೂಲಕ ನಡೆಸಲು ಸರ್ಕಾರ ತೀರ್ಮಾನಿಸಿತ್ತು. ಇದಕ್ಕಾಗಿ ಸರ್ವೆಯನ್ನೂ ನಡೆಸಲಾಗಿದ್ದು, ಪ್ಯೂರ್ ಪ್ರೇಯರ್ ಸಂಸ್ಥೆಗೆ 15 ಜಿಲ್ಲೆಗಳ ದೇವಸ್ಥಾನಗಳನ್ನು ಬಿಟ್ಟುಕೊಡಲಾಗಿತ್ತು. ಉಳಿದ ಜಿಲ್ಲೆಗಳ ಸರ್ವೇ ಕಾರ್ಯವನ್ನು ಇನ್ನಷ್ಟೇ ಮಾಡಬೇಕಿದೆ. ಈ ನಡುವೆ...
ಪುತ್ತೂರುರಾಜಕೀಯ

ಪುತ್ತೂರು ಬಿಜೆಪಿ ಕಚೇರಿಗೆ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಭೇಟಿ ; ನೂತನ ಅಧ್ಯಕ್ಷರಿಗೆ ಬಿಜೆಪಿ ಮುಖಂಡರಿಂದ ಗೌರವ ಸಮರ್ಪಣೆ – ಕಹಳೆ ನ್ಯೂಸ್

ಪುತ್ತೂರು: ನಮ್ಮ ಯುವಕರಲ್ಲಿ ದುಡಿಯವ ಸಂಸ್ಕೃತಿ ಕಡಿಮೆ. ಇದಕ್ಕೆ ಕಾರಣ ರಾಜಕರಾಣಗಳು. ದುಡಿಯುವ ಸಂಸ್ಕೃತಿಯಿಂದ ಮಾತ್ರ ದೇಶ ಕಟ್ಟಲು ಸಾಧ್ಯ ಎಂದು ಕಿಯೋನಿಕ್ಸ್ ಅಧ್ಯಕ್ಷರಾದ ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರು ಹೇಳಿದರು. ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್(ಕಿಯೋನಿಕ್ಸ್)ನ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಅವರು ಪುತ್ತೂರು ಬಿಜೆಪಿ ಕಚೇರಿಗೆ ಪ್ರಥಮ ಭೇಟಿ ನೀಡಿದರು. ಬಿಜೆಪಿ ಗ್ರಾಮಾಂತರ ಮತ್ತು ನಗರ ಮಂಡಲದಿಂದ ಅವರನ್ನು ಅಭಿನಂದಿಸಲಾಯಿತು. ಇದೇ...
1 881 882 883 884 885
Page 883 of 885