Sunday, September 6, 2026

ಪ್ರಾದೇಶಿಕ

ಬೆಳ್ತಂಗಡಿ

ಪದ್ಮುಂಜ ಪ್ರಾ. ಕೃ.ಪ.ಸ.ಸಂಘದಲ್ಲಿ ಬ್ರಹತ್ ಕೃಷಿಯಂತ್ರ ಮೇಳ,ಮೆಗಾ ಎಕ್ಸ್‌ಚೇಂಜ್ & ಲೋನ್ ಮೇಳದ ಉದ್ಘಾಟನೆ ; ಶಾಸಕ ಹರೀಶ್ ಪೂಂಜಾ ಭಾಗಿ – ಕಹಳೆ ನ್ಯೂಸ್

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ “ಬೃಹತ್ ಕೃಷಿಯಂತ್ರ ಮೇಳ ಹಾಗೂ ಮೆಗಾ ಎಕ್ಸ್‌ಚೇಂಜ್ & ಲೋನ್ ಮೇಳವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ ಕೈಕುರೆ,ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ,ಉಪಾಧ್ಯಕ್ಷ ಅಶೋಕ್ ಗೌಡ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಮೇಶ್ ಪಡ್ಡಿಲ್ಲಾಯ, ಬಂದಾರು ತಾ.ಪಂ ಸದಸ್ಯ ಕ್ರಷ್ಣಯ್ಯ ಆಚಾರ್ಯ, ಕಣಿಯೂರು ಗ್ರಾಮ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳ

ಪುತ್ತೂರಿನ ಕೊರೊನಾ ಸೋಂಕಿತನ ಸಂಪರ್ಕದಲ್ಲಿದ್ದ ಕಂಬಳಬೆಟ್ಟಿನ ಅಂಗಡಿ ಮಾಲೀಕನಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ವಿಟ್ಲ: ಕಂಬಳಬೆಟ್ಟು ಅಂಗಡಿ ಮಾಲಿಕನಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಮೊನ್ನೆ ಪುತ್ತೂರಿನಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು, ಅವರ ಸಂಪರ್ಕದಿಂದ ಅವರ ಸಂಬಂಧಿ ಕಂಬಳಬೆಟ್ಟು ಕೊರೊನಾ ಸೊಂಕು ಪತ್ತೆ ಆಗಿದೆ. ಪುತ್ತೂರಿನಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿದ್ದಂತೆ ಅವರ ಸಂಬಂಧಿಗೆ ಸೇರಿದ ಅಂಗಡಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಬಳಿಕ ಅವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಇಂದು ಸೋಂಕು ದೃಢಪಟ್ಟಿದೆ. ಇವರ ಅಂಗಡಿಗೆ ಹಲವಾರು ಭೇಟಿ ನೀಡಿದ್ದು, ಸೋಂಕು ಹರಡಿರುವ ಸಾಧ್ಯಗಳಿದ್ದು,...
ದಕ್ಷಿಣ ಕನ್ನಡಪುತ್ತೂರು

ಸುರತ್ಕಲ್ ಕಡಲ ಕಿನಾರೆಯಲ್ಲಿ ಸೂಚನೆ ಪಾಲಿಸದೆ‌, ಈಜಲು ತೆರಳಿ ನೀರಿನಲ್ಲಿ ಕೊಚ್ಚಿಹೊಗುತ್ತಿದ್ದ ಪುತ್ತೂರಿನ ಯುವಕರನ್ನು ರಕ್ಷಿಸಿದ ಸ್ಥಳೀಯರು..! – ಕಹಳೆ ನ್ಯೂಸ್

ಮಂಗಳೂರು: ಸುರತ್ಕಲ್ ನ ಗುಡ್ಡೆ ಕೊಪ್ಲ ಕಡಲ ಕಿನಾರೆಗೆ ಪುತ್ತೂರು ಕಡೆಯಿಂದ ವಿಹಾರಕ್ಕೆ ಬಂದ ಯುವಕರು ಸ್ಥಳೀಯ ಮೊಗವೀರರ ಎಚ್ಚರಿಕೆಗೂ ಗಮನ ಕೊಡದೆ ಕಡಲಲ್ಲಿ ಈಜುತ್ತಿರುವಾಗ ಕಡಲ ಅಬ್ಬರಕ್ಕೆ ಸಿಲುಕಿ ಮುಳುಗುತ್ತಿರುವಾಗ ಸ್ಥಳೀಯರು ರಕ್ಷಿಸಿದ ಘಟನೆ ಇಂದು ಸಂಜೆ ನಡೆದಿದೆ. ಯುವಕರನ್ನು ಕಡಲ ಮದ್ಯದಲ್ಲಿ ಮುಳುಗಿದ್ದ ಡ್ರಜ್ಜರ್ ಕಡೆಗೆ ಸಮುದ್ರದ ಅಲೆ ಎಳೆದುಕೊಂಡು ಹೋಗಿದ್ದು ಈ ವೇಳೆ ಸಹಾಯಕ್ಕೆ ಅಂಗಲಾಚುತ್ತಿದ್ದಾಗ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಆಗಲಿ ಕರಾವಳಿ ರಕ್ಷಣಾ...
ದಕ್ಷಿಣ ಕನ್ನಡಪುತ್ತೂರು

Breaking News : ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಮಹಿಳೆಗೆ ಕೊರೊನಾ ಪಾಸಿಟಿವ್ ; ತರಕಾರಿ, ಹಣ್ಣು ಹಂಪಲುಗಳ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ ನಗರದ ಮಹಿಳೆಗೆ ಕೊರೋನಾ ಸೊಂಕು ದೃಢ – ಕಹಳೆ ನ್ಯೂಸ್

ಪುತ್ತೂರು: ತರಕಾರಿ, ಹಣ್ಣು ಹಂಪಲುಗಳ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಕೊರೋನಾ ದೃಢಗೊಳ್ಳುವ ಮೂಲಕ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಜೂ.28ರಂದು ಕೊರೋನಾ ತನ್ನ ಅಟ್ಟಹಾಸ ಮುಂದುವರಿಸಿದೆ.  ಮನೆ ಮನೆ ತೆರಳಿ ಆರೋಗ್ಯ ವಿಚಾರಣೆ ನಡೆಸುತ್ತಿದ್ದ ಆರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಕೃಷ್ಣನಗರ ನಿವಾಸಿ ಮಹಿಳೆಯೊಬ್ಬರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಮಂಗಳೂರು ಕೋವಿಡ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಇದೀಗ ವರದಿಯಲ್ಲಿ ಕೊರೋನಾ ದೃಢಗೊಂಡಿದೆ ಎಂಬ ಮಾಹಿತಿ ತಿಳಿದು ಬಂದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೆ ಇಬ್ಬರು ಬಲಿ : ಸುರತ್ಕಲ್ ನ 31 ವರ್ಷದ ಯುವಕ, ಬಂಟ್ವಾಳದ 57 ವರ್ಷದ ವೃದ್ದೆ ಸಾವು – ಕಹಳೆ ನ್ಯೂಸ್

ಮಂಗಳೂರು : ಕರಾವಳಿಯಲ್ಲಿ ಡೆಡ್ಲಿ ಮಹಾಮಾರಿಯ ಅಬ್ಬರ ಜೋರಾಗುತ್ತಿದ್ದು, ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಬಲಿ ಪಡೆದಿದೆ. ಈ ಮೂಲಕ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯ 12ಕ್ಕೆ ಏರಿಕೆಯಾಗಿದೆ. ಬಂಟ್ವಾಳದಲ್ಲಿ ಮತ್ತೆ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದ ಬಂಟ್ವಾಳದಲ್ಲಿ ಇದೀಗ ಮತ್ತೊಂದು ಬಲಿಯಾಗಿದೆ. 57 ವರ್ಷದ ಬಂಟ್ವಾಳದ ವೃದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಲಿವರ್ ಹಾಗೂ ಹೃದಯ ರೋಗದ...
ದಕ್ಷಿಣ ಕನ್ನಡಬೆಳ್ತಂಗಡಿ

Breaking News : ಉಜಿರೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ ಪಾಸಿಟಿವ್ ; ಪ್ರದೇಶ ಸೀಲ್ಡೌನ್ – ಜನತೆಯಲ್ಲಿ ಮನೆಮಾಡಿದೆ ಆತಂಕ – ಕಹಳೆ ನ್ಯೂಸ್

ಬೆಳ್ತಂಗಡಿ : ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ಆರ್ಭಟವನ್ನು ಹೆಚ್ಚಿಸುತ್ತಿದೆ. ಇಷ್ಟು ದಿನ ನಗರ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದ ಕೊರೊನಾ ಪಾಸಿಟಿವ್ ಪ್ರಕರಣಗಳೂ ಇದೀಗ ಹಳ್ಳಿ ಹಳ್ಳಿಗಳಿಗೂ ಕಾಲಿಟ್ಟಿರೋದು ಆತಂಕಕ್ಕೆ ಕಾರಣವಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಬೆಳ್ತಂಗಡಿ ತಾಲೂಕಿನ ಜನರನ್ನು ಆತಂಕಕ್ಕೆ ತಳ್ಳಿದೆ. ಮುಂಡಾಜೆಯ ನಿವಾಸಿಯಾಗಿರುವ ಈಕೆ ಉಜಿರೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು....
ದಕ್ಷಿಣ ಕನ್ನಡಬೆಳ್ತಂಗಡಿ

Breaking News : ಬೆಳ್ತಂಗಡಿ ತಾಲೂಕಿನ ಕುಪ್ಪೇಟಿಯಲ್ಲಿ ಟ್ರಾನ್ಸಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಪವರ್ ಮ್ಯಾನ್ ಮೃತ್ಯು – ಕಹಳೆ ನ್ಯೂಸ್

ಜೂ 27: ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಪವರ್ ಮ್ಯಾನ್ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಬೆಳ್ತಂಗಡಿ ಮೆಸ್ಕಾಂ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಬಿಜಾಪುರ ಮೂಲದ, ಬಸವರಾಜ್ ಎಂಬವರು ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುಪ್ಪೇಟಿಯಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ಬಳಿ ಅರ್ತ್ ಫಾಲ್ಟ್ ನ್ನು ದುರಸ್ತಿಗೊಳಿಸುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಳೆದ ವರ್ಷ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲೂ ಇದೇ ರೀತಿಯ...
ಬೆಳ್ತಂಗಡಿಸುದ್ದಿ

ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಚಿಕ್ಕಮಗಳೂರು:ಚಾಲಕನ ಅತೀ ವೇಗದ ಚಾಲನೆಯ ಕಾರಣದಿಂದ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರಣ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಕರ್ತಿಕೆರೆ ಗ್ರಾಮ ಬಳಿ ತಡರಾತ್ರಿ 1.30ರ ಸುಮಾರಿಗೆ ನಡೆದಿದೆ. ಬೆಂಗಳೂರು ಮೂಲದ ಮಂಜುನಾಥ್ (30), ಮುತ್ತು ರಾಜ್ (28) ಮೃತ ದುರ್ದೈವಿಗಳು. ಮತ್ತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಮಲ್ಲೇಗೌಡ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಮೂಲದ ಐವರು ಜೊತೆಯಾಗಿ ಕಾರಿನಲ್ಲಿ ಧರ್ಮಸ್ಥಳಕ್ಕೆ...
1 896 897 898 899 900 901
Page 898 of 901