ಧರ್ಮಾಚರಣೆಯ ಮೂಲಕ ಆಧ್ಯಾತ್ಮಿಕ ಬಲ ಹೆಚ್ಚಿಸಿ ಹಿಂದೂ ರಾಷ್ಟ್ರ ಸ್ಥಾಪನೆಗೆ ಕಟಿಬದ್ಧರಾಗಿ: ಪೂಜ್ಯ ರಮಾನಂದ ಗೌಡ ಕರೆ -ಕಹಳೆ ನ್ಯೂಸ್
ಮಂಗಳೂರು : "ಧರ್ಮವೇ ರಾಷ್ಟ್ರದ ಅಧಿಷ್ಠಾನವಾಗಿದೆ. ಪ್ರಸ್ತುತ ಕಲಿಯುಗದಲ್ಲಿ ಮನುಷ್ಯನು ಲೌಕಿಕ ಸುಖವನ್ನೇ ಸತ್ಯವೆಂದು ನಂಬಿ 'ನಾನು ಮತ್ತು ನನ್ನದು' ಎಂಬ ಭ್ರಮೆಯಲ್ಲಿದ್ದಾನೆ. ಈ ಭ್ರಮೆಯಿಂದ ಹೊರಬಂದು ಧರ್ಮದ ಜ್ಞಾನವನ್ನು ಪಡೆದು, ಸಾಧನೆಯ ಮೂಲಕ ಆಧ್ಯಾತ್ಮಿಕ ಬಲವನ್ನು ಹೆಚ್ಚಿಸಿಕೊಂಡರೆ ಮಾತ್ರ ಹಿಂದೂ ರಾಷ್ಟ್ರದ ಸ್ಥಾಪನೆ ಸಾಧ್ಯ" ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂಜ್ಯ ರಮಾನಂದ ಗೌಡ ಅವರು ಮಾರ್ಗದರ್ಶನ ಮಾಡಿದರು. ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನ ಕುದ್ರೋಳಿ ಶ್ರೀ...







