ಪುತ್ತೂರು : ವಿವೇಕಾನಂದ ಕಾಲೇಜು ರಸ್ತೆಯಲ್ಲಿರುವ ರೈಲ್ವೇ ಮೇಲ್ಸೆತುವೆ ಸಾಂಕೇತಿಕ ಉದ್ಘಾಟನೆ – ಕಹಳೆ ನ್ಯೂಸ್
ಪುತ್ತೂರು : ನೆಹರುನಗರ ವಿವೇಕಾನಂದ ಕಾಲೇಜು ರಸ್ತೆಯಲ್ಲಿರುವ ರೈಲ್ವೇ ಮೇಲ್ಸೆತುವೆಯನ್ನು ಇಂದು ಸಾಂಕೇತಿಕವಾಗಿ ಉದ್ಘಾಟಿಸಲಾಯಿತು. ಹಲವು ವರ್ಷಗಳ ಬೇಡಿಕೆಯಾಗಿದ್ದ ರೈಲ್ವೇ ಮೇಲ್ಸೆತುವೆಯ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ನಗರ ಸಭೆ ಮಾಜಿ ಅಧ್ಯಕ್ಷರಾದ ಜೀವಂಧರ್ ಜೈನ್ ಅವರ ನೇತೃತ್ವದಲ್ಲಿ ಸ್ಥಳೀಯರು ಸಾಂಕೇತಿಕವಾಗಿ ಉದ್ಘಾಟಿಸಿದರು. ಮೇ.1ರಿಂದ ಈ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಈ ವೇಳೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿದ ಧಾತ್ರಿ ಕನ್ಸ್ಟ್ರಕ್ಷನ್ ನ ಕಾಂಟ್ರಾಕ್ಟರ್ ತಿರುಪ್ಪಾಲ್ ರೆಡ್ಡಿ ಅವರನ್ನು ಗೌರವಿಸಲಾಯಿತು. ಈ...