Monday, September 7, 2026

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಂಗಳೂರಿನಲ್ಲಿ ಕುಮಾರ್ ಪೆರ್ನಾಜೆ  ಸೌಮ್ಯ ದಂಪತಿ ಅವರಿಗೆ ಜನತಾ ಅವಾರ್ಡ್ 2026 ಪ್ರಶಸ್ತಿ : “ಸಾಧನೆಗಳ ಸರದಾರನಿಗೆ ಜನತಾ ಕೃಷಿ ರತ್ನ ಪ್ರಶಸ್ತಿ ಪ್ರಧಾನ ” -ಕಹಳೆ ನ್ಯೂಸ್

ಪೆರ್ನಾಜೆ: ಜ್ಞಾನವಿದೆ ಎಂದು ಸುಮ್ಮನೆ ಕುಳಿತರೆ ಪ್ರಯೋಜನವಿಲ್ಲ ಜ್ಞಾನದ ಬಳಕೆಯ ದಾರಿ ತಿಳಿದವರು ಮಾತ್ರ ಯಶಸ್ವಿಯಾಗುತ್ತಾರೆ. ನಿಂದಿಸಲಿ, ನೋಯಿಸಲಿ, ಶಪಿಸಲಿ ಬೇಕಾದರೆ ಮನೆಬಂದಂತೆ ಕೂಗಾಡಲಿ ನೀನು ಸುಮ್ಮನೆ ಇದ್ದು ಬಿಡು ಅವರವರ ಕರ್ಮಫಲ ಜೀವನಕ್ಕೆ ದೊರೆತೇ ದೊರೆಯುತ್ತದೆ. ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕುಮಾರ ಪೆರ್ನಾಜೆ ಅವರನ್ನು ಇತ್ತೀಚೆಗೆ ಬೆಂಗಳೂರಿನ ನಾಗರಬಾವಿ ಕೆಎಲ್ಇ ಕಾನೂನು ಕಾಲೇಜ್ ಹತ್ತಿರ ಅರಮನೆ ವೆನ್ಯು ನಲ್ಲಿ ಮನರಂಜನೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಶ್ರೀ ದಂಡನಾಯಕ ಉಳ್ಳಾಳ್ತಿ ದೈವಸ್ಥಾನದಲ್ಲಿ ಭಕ್ತರಿಗೆ ವಿಶೇಷ ಸೇವೆಯಾಗಿ “ನಾಳೆ ಬೆಳಗ್ಗಿಂದಲೇ ಮಲ್ಲಿಗೆ, ಹರಕೆ ಅರ್ಪಿಸಲು ಅವಕಾಶ -ಕಹಳೆ ನ್ಯೂಸ್

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಪೂರ್ವ ಸಂಪ್ರದಾಯದಂತೆ ಏ.16 ರಂದು ಸಂಜೆ.4.30ಕ್ಕೆ ಶ್ರೀ ದಂಡನಾಯಕ ಉಳ್ಳಾಳ್ತಿ ದೈವಗಳ ಕಿರುವಾಳು ಭಂಡಾರವು ಬಲ್ನಾಡು ದೈವಸ್ಥಾನದಿಂದ ಹೊರಡಲಿರುವುದು. ಈ ಹಿನ್ನೆಲೆ ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಿಗ್ಗೆ 9 ರಿಂದ ಮದ್ಯಾಹ್ನ 1 ಗಂಟೆಯ ತನಕ ಹಾಗೂ ಸಂಜೆ 3 ರಿಂದ 5 ಗಂಟೆಯ ತನಕ ಮಲ್ಲಿಗೆ ಹೂವು ಮತ್ತು ಹರಕೆ ಅರ್ಪಿಸಿ ಪ್ರಸಾದ ಸ್ವೀಕರಿಸಲು ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವೇದ ಶಿಬಿರಗಳಿಂದ ಭಾರತೀಯ ಸಂಸ್ಕೃತಿಯ ಸಂರಕ್ಷಣೆ ಯಾಗುತ್ತದೆ : ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ -ಕಹಳೆ ನ್ಯೂಸ್

ಪುತ್ತೂರು :ವೇದಮಂತ್ರಗಳು, ಯೋಗ ಇತ್ಯಾದಿಗಳು ನಮ್ಮ ಪೂರ್ವಜರು ನಮಗೆ ಕೊಟ್ಟ ಆಸ್ತಿಗಳಾಗಿವೆ. ಇವುಗಳ ಸತ್ಪರಿಣಾಮವು ವೈಜ್ಞಾನಿಕವಾಗಿ ಧೃಢಪಟ್ಟಿದೆ. ಭಾರತೀಯ ಸಂಸ್ಕೃತಿಯ ಆಚಾರ-ವಿಚಾರಗಳನ್ನು ಪಾಲಿಸಿ ಉತ್ತಮ ಆರೋಗ್ಯಕ್ಕಾಗಿ ಯೋಗದ ಅಭ್ಯಾಸಗಳನ್ನು ರೂಢಿಸಿಕೊಂಡು ನಮ್ಮ ಸಂಸ್ಕೃತಿಯನ್ನು ನಾವು ಸಂರಕ್ಷಿಸಬೇಕು. ಜೊತೆಗೆ ಸದಭಿರುಚಿಯ ಹವ್ಯಾಸಗಳನ್ನೂ ನಮ್ಮ ಜೀವನದಲ್ಲಿ ರೂಢಿಸಿಕೊಳ್ಳುವುದು ಅತ್ಯವಶ್ಯ. ದ್ವಾರಕಾ ಪ್ರತಿಷ್ಠಾನದಂತಹಾ ಸಂಸ್ಥೆಗಳು ವೇದ ಶಿಬಿರಗಳನ್ನು ಸುವ್ಯವಸ್ಥಿತವಾಗಿ ನಡೆಸಿಕೊಂಡು ಬರುತ್ತಿವೆ. ಇಂತಹಾ ವೇದ ಶಿಬಿರಗಳಿಂದ ಭಾರತೀಯ ಸಂಸ್ಕೃತಿಯ ಸಂರಕ್ಷಣೆಯಾಗಲಿ ಎಂದು ಜಿಲ್ಲಾ ರಾಜ್ಯೋತ್ಸವ...
ಜಿಲ್ಲೆಪುತ್ತೂರುಸುದ್ದಿ

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಮತ್ತೆ ಬಂದಿದೆ ವರುಷದ ಹರುಷ – ಕಹಳೆ ನ್ಯೂಸ್

ಪುತ್ತೂರು : ಏ 11 ರಿಂದ 20 ರ ವರೆಗೆ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವರುಷದ ಹರುಷ ನಡೆಯಲಿದೆ. ಈ ಯೋಜನೆಯಡಿ ಗ್ರಾಹಕರು ಮುಂಗಡವಾಗಿ ತಮ್ಮ ನೆಚ್ಚಿನ ಚಿನ್ನಾಭರಣವನ್ನು ಆಯ್ಕೆಮಾಡಿ ಅದರ ಕನಿಷ್ಠ 50% ಪಾವತಿಸಿ ಬುಕ್ಕಿಂಗ್ ದರ ಅಥವಾ ಕೊಂಡು ಹೋಗುವ ದಿನದ ದರದಲ್ಲಿ ಯಾವುದು ಕಡಿಮೆಯೋ ಅದರ ಆಧಾರದ ಮೇಲೆ ಆಭರಣಗಳನ್ನು ಖರೀದಿಸುವ ಅವಕಾಶವನ್ನು ಪಡೆಯುತ್ತಾರೆ. ಈ ವರ್ಷ ಚಿನ್ನದ...
ಪುತ್ತೂರುಸುದ್ದಿ

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’ – ಕಹಳೆ ನ್ಯೂಸ್

ಸಂಸ್ಕೃತವು ಭಾರತದ ಪ್ರಾಚೀನ ಭಾಷೆ. ಸರಳ, ಸುಂದರ ಹಾಗೂ ಮಧುರವಾದ ಈ ಭಾಷೆಯನ್ನು ಕಲಿಯಲು ಒಂದು ಉತ್ತಮ ಅವಕಾಶವಾಗಿ ಇದೀಗ ಪುತ್ತೂರಿನಲ್ಲಿ ಶಿಬಿರವೊಂದನ್ನು ಆಯೋಜಿಸಲಾಗಿದೆ. ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ 'ಉಚಿತ ಸಂಸ್ಕೃತ ಸಂಭಾಷಣಾ ಶಿಬಿರ'ವು ಇದೇ ಎಪ್ರಿಲ್ 13 ರಿಂದ ಏಪ್ರಿಲ್ 22ರ ವರೆಗೆ 10 ದಿನಗಳ ಕಾಲ ನಡೆಯಲಿದೆ. ಪುತ್ತೂರಿನ ಬೊಳುವಾರಿನಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದ 'ನವನೀತಂ ಸಭಾಂಗಣ'ದಲ್ಲಿ ಪ್ರತಿದಿನ ಬೆಳಗ್ಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ – ಕಹಳೆ ನ್ಯೂಸ್

ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಏ. 1ರಂದು ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ಗಂಟೆ 9.15ರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ ನಡೆಯಿತು. ಗೊನೆ ಮುಹೂರ್ತವಾದ ಬಳಿಕ, ಮಧ್ಯಾಹ್ನ ಕೊಟ್ಟಿಬೆಟ್ಟು ಏಳ್ಳಾಡುಗುತ್ತು ಕುಟುಂಬಸ್ಥರಿಂದ ಅನ್ನಸಂತರ್ಪಣೆ ನಡೆಯಲಿದೆ. ಏ.10ರಂದು ಧ್ವಜಾರೋಹಣದ ಮೂಲಕ ಜಾತ್ರೆಗೆ ಚಾಲನೆ ದೊರೆಯಲಿದೆ. ಪ್ರತಿ ದಿನ ಸಂಜೆ ಉತ್ಸವ, ಪೇಟೆ ಸವಾರಿ ಸಹಿತ ಹಲವಾರು ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾ.15 ರಂದು ನೆಹರುನಗರದಲ್ಲಿ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು : ನೆಹರುನಗರದ ಪಟ್ಲ ಕಾಂಪ್ಲೆಕ್ಸ್ ಕೃಷ್ಣ ಭವನ ಹೋಟೆಲ್ ಬಳಿ ನೂತನವಾಗಿ ಆರಂಭವಾಗುತ್ತಿರುವ ಜೀವ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿ ಮಾ.15 ರಂದು ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮವನ್ನು ಡಾ| ದೀಪಕ್ ರೈ (M.B.B.S, M.S, C.L.O.D ) ತಾಲೂಕು ಆರೋಗ್ಯಾಧಿಕಾರಿ, ಪುತ್ತೂರು ಇವರು ಉದ್ಘಾಟಲಿಸಿದ್ದಾರೆ, ಮುಖ್ಯ ಅತಿಥಿಯಾಗಿ ಡಾ.ಸುರೇಶ್ ಕೆ.ಪುತ್ತೂರಾಯ,(M.B.B.S,M.D,GEN MEDICINE ) ವೈದ್ಯಕೀಯ ತಜ್ಞರು, ಮಹಾವೀರ ಮೆಡಿಕಲ್ ಸೆಂಟರ್, ಪುತ್ತೂರು ಇವರು ಭಾಗವಹಿಸಲಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪೆರ್ನಾಜೆಗೆ ಮತ್ತೆ ಪುನಃ ಪುನಃ ಬಂದ ಗಜರಾಜ – ಕಹಳೆ ನ್ಯೂಸ್

ಪೆರ್ನಾಜೆ: ಕುಮಾರ್ ಪೆರ್ನಾಜೆ ಯವರ ತೋಟಕ್ಕೆ ಪೆ .17 ರಂದು ಮುಂಜಾನೆ 3.30 ಸಮಯ 10ಕ್ಕೂ ಮಿಕ್ಕಿ ಬಾಳೆ ಗಿಡ 3 ಅಡಿಕೆ ಗಿಡಗಳು ದ್ವಂಸ ಗುಡ್ಡಡ್ಕ ಆನೆಗುಂಡಿ ಕಡೆ ಬಂದಿರುವ ಆನೆ ರಸ್ತೆಯಲ್ಲಿ ಹಿಂತಿರುಗಿದೆ. ಎಲ್ಲೆ ಹೋದರೂ ಮತ್ತೆ ಪೆರ್ನಾಜೆಗೆ ಸತತ ನಾಲ್ಕು ದಿನಗಳಿಂದ ಬರುತ್ತಿರುವ ಆನೆ. ಯಾವ ಸೋಲಾರ್ ಬೇಲಿಯೂ ಅಳವಡಿಸಿದ್ದರು ನಿಷ್ಪ್ರಯೋಜಕವಾಗಿದೆ ಇದನ್ನು ಹಿಡಿದು ದಟ್ಟ ಅರಣ್ಯದಲ್ಲಿ ಬಿಡುವುದು ಮಾತ್ರ ಪರಿಹಾರ ಇಲ್ಲವಾದಲ್ಲಿ ಮತ್ತೆ ಮತ್ತೆ...
1 8 9 10 11 12 360
Page 10 of 360