Thursday, July 23, 2026

ಪುತ್ತೂರು

ದಕ್ಷಿಣ ಕನ್ನಡಪುತ್ತೂರುಸುದ್ದಿ

ಮದ್ಯಪಾನ ಮಾಡಿ ಅಪಘಾತ ಸಾವು ಸಂಭವಿಸಿದರೆ ‘ಶಿಕ್ಷಾರ್ಹ ನರಹತ್ಯೆ’ ಕಾನೂನಿನಡಿ ಶಿಕ್ಷೆ : ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ -ಕಹಳೆ ನ್ಯೂಸ್

ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಕ್ಕೀಡಾಗಿ ಇನ್ನೊಬ್ಬರ ಪ್ರಾಣಕ್ಕೆ ತೊಂದರೆ ಮಾಡುವ ಪ್ರಕರಣಗಳಲ್ಲಿ ಇನ್ನು ಮುಂದೆ ಶಿಕ್ಷಾರ್ಹ ನರಹತ್ಯೆ (Culpable homicide) ಕಾಯ್ದೆಯಡಿ 10 ವರ್ಷಗಳವರೆಗೆ ಜೈಲು ಶಿಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ವಹಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ನಗರದ ಕುದ್ಮುಲ್‌ ರಂಗರಾವ್ ಪುರಭವನದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಪೊಲೀಸ್‌ ನೇತೃತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು....
ದಕ್ಷಿಣ ಕನ್ನಡಪುತ್ತೂರುಮಂಗಳೂರುಮೂಡಬಿದಿರೆಸುದ್ದಿಸುಳ್ಯಹಾಸನ

ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ -ಕಹಳೆ ನ್ಯೂಸ್

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ,ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತನ್ನ ಶಾಖೆಗಳಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ "ರಿಪಬ್ಲಿಕ್ ಸೇಲ್" ಜನವರಿ 22ರಿಂದ 26ರವರೆಗೆ ಆಯೋಜಿಸಲಾಗಿದ್ದು ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯು ಭಾರೀ ಏರಿಕೆ ಕಂಡಿದ್ದು ಜಿ ಎಲ್ ರಿಪಬ್ಲಿಕ್ ಸೇಲ್‌ನಿಂದಾಗಿ ಮೇಕಿಂಗ್ ಚಾರ್ಜಸ್‌ನ ಮೇಲೆ ವಿಶೇಷ ರಿಯಾಯಿತಿ ದರವು ಗ್ರಾಹಕರಿಗೆ ಹೆಚ್ಚಿನ ಲಾಭದಾಯಕವಾಗಿದೆ ಹಾಗೂ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರಕಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ -ಕಹಳೆ ನ್ಯೂಸ್

ಪುತ್ತೂರು: ಸಾಂಸ್ಕೃತಿಕ ಶ್ರೀಮಂತಿಕೆಯ ಕರಾವಳಿಯ ಕ್ರೀಡೆ 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಪುತ್ತೂರು ಶ್ರೀ ಮಾಲಿಂಗೇಶ್ವರ ದೇವರ ದೇವಮಾರು ಗದ್ದೆಯಲ್ಲಿ ಜ. 24 ರಂದು ಹಲವು ವಿಶೇಷಗಳಲ್ಲಿ ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ವಿಶಿಷ್ಟ ಬರಹ ಸಂಶೋಧನೆ ಬೋರ್ಡ ದ್ರಾವಣ ಟೆಕ್ನಿಕ್ ರಾಷ್ಟ್ರೀಯ ಪ್ರಶಸ್ತಿ ಹಲವು ಪ್ರಶಸ್ತಿ ಸನ್ಮಾನ ಸಾಧಕ ಕೋತಿ ಕೋವಿ ಪರಿಸರ ಉಳಿವಿಗಾಗಿ ಸಿಮೆಂಟ್ ಶೀಟಿನಲ್ಲಿ ಜೇನು ಪೆಟ್ಟಿಗೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಧರಿತ್ರಿ ಫೂಯೆಲ್ಸ್ ಇದರ ಆಶ್ರಯದಲ್ಲಿ ದಿ| ಬಿ. ರಾಮ ಭಟ್ ಹಸಂತಡ್ಕ ಇವರ ಸ್ಮರಣಾರ್ಥ ನಾಳೆ (ಜ.26) ಸಾರಡ್ಕ ಧರಿತ್ರಿ ಫೂಯೆಲ್ಸ್ ವಠಾರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ – ಕಹಳೆ ನ್ಯೂಸ್

ಧರಿತ್ರಿ ಫೂಯೆಲ್ಸ್ ಇದರ ಆಶ್ರಯದಲ್ಲಿ ಎ.ಜೆ. ವೈದ್ಯಕೀಯ ಮಹಾ ವಿದ್ಯಾಲಯ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ದಿ| ಬಿ. ರಾಮ ಭಟ್ ಹಸಂತಡ್ಕ ಇವರ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರವು ಧರಿತ್ರಿ ಪ್ಯೂಯೆಲ್ಸ್ ವಠಾರ ಸಾರಡ್ಕದಲ್ಲಿ ನಡೆಯಲಿದೆ.   ಕಾರ್ಯಕ್ರಮವನ್ನು ಶ್ರೀ ಎಡನೀರು ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಲಿದ್ದಾರೆ.   ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಾಮಾನ್ಯ...
ದಕ್ಷಿಣ ಕನ್ನಡದೆಹಲಿಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಪಾಲರ ಮೇಲಿನ ದೌರ್ಜನ್ಯ ‘ಪ್ರಜಾಪ್ರಭುತ್ವದ ಕಗ್ಗೊಲೆ’; ಸದನವನ್ನು ಬೀದಿ ರಂಪಾಟದ ಅಖಾಡ ಮಾಡಿದ ಕಾಂಗ್ರೆಸ್: ಶಾಸಕ ಕಿಶೋರ್ ಕುಮಾರ್ ಕಿಡಿ – ಕಹಳೆ ನ್ಯೂಸ್

ಬೆಂಗಳೂರು: "ರಾಜ್ಯದ ಪ್ರಥಮ ಪ್ರಜೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದಲ್ಲಿ ಅಡ್ಡಿಪಡಿಸಿ, ಅವರ ದಾರಿಯನ್ನು ಅಡ್ಡಗಟ್ಟಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ನಡೆ ಅತ್ಯಂತ ಹೇಯ ಮತ್ತು ಖಂಡನೀಯ. ಇದು ಪ್ರಜಾಪ್ರಭುತ್ವದ ಕರಾಳ ದಿನ," ಎಂದು ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ಮತ್ತು ಕೀಳುಮಟ್ಟದ ರಾಜಕೀಯದ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಿಗ್ ರಿಲೀಫ್..!! ನಿನ್ನೆ ಪುತ್ತೂರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಇಂದು ಹೈಕೋರ್ಟ್ ಮಹತ್ವದ ಆದೇಶ – ಕಹಳೆ ನ್ಯೂಸ್

ಪುತ್ತೂರು / ಬೆಂಗಳೂರು : ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಆರ್.ಎಸ್‌. ಎಸ್‌. ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ದಾಖಲಾಗಿದ್ದ, ಪ್ರಕರಣದ ಕುರಿತು ಹೈ ಕೋರ್ಟ್ ಮಹತ್ವದ ಆದೇಶ ಮಾಡಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 10/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂಗಳು 196, 299, 302, 353(2), 3(5) ರಂತೆ ಪ್ರಕರಣ ದಾಖಲಾಗಿತ್ತು. ಪುತ್ತೂರು ನಗರ ಪೋಲಿಸ್ ಠಾಣೆಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ ಎಲ್ ಆಚಾರ್ಯ ಜ್ಯುವೆಲ್ಲ‌ರ್ಸ್‌ನಲ್ಲಿ ರಿಪಬ್ಲಿಕ್ ಸೇಲ್ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ ಜನವರಿ 22ರಿಂದ 26ರವರೆಗೆ ರಿಪಬ್ಲಿಕ್ ಸೇಲ್ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಪ್ರಕಟಿಸಲಾಗಿದೆ. ಚಿನ್ನ ಹಾಗೂ ವಜ್ರಾಭರಣಗಳ ವಿಶೇಷ ಸಂಗ್ರಹವೇ ಗ್ರಾಹಕರಿಗೆ ಹಬ್ಬದ ವಾತಾವರಣ ಸೃಷ್ಟಿಸಿದೆ. 24ಕ್ಯಾರೆಟ್ ಚಿನ್ನದ ದರ 15,000 ದಾಟಿದೆ. ಈ ಫೆಸ್ಟಿವ್ ಶಾಪಿಂಗ್ ಸೀಸನ್‌ನಲ್ಲಿ ಚಿನ್ನದ ದರ ಬೆಲೆ ಏರಿಕೆಯ ಪರಿಣಾಮವನ್ನು ಕಡಿಮೆಮಾಡಲು ಈ ರಿಪಬ್ಲಿಕ್ ಸೇಲ್ ಆಫರ್ ಒಂದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ : ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಜೈಲು ಶಿಕ್ಷೆ -ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿತುಕುಳ ನೀಡಿದ ಆರೋಪ ಎದುರಿಸುತ್ತಿರುವ ಪುತ್ತೂರು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಘಟನೆಯ ವಿವರ: ಎಲಿಯಾಸ್ ಪಿಂಟೋ, ತಂದೆ: ದಿ।। ಆಂಟೋನಿ ಪಿಂಟೋ, ಪ್ರಾಯ 55 ವರ್ಷ, ಏಂಜಲ್ಸ್ ಮನೆ, ಎಸ್.ಎಮ್. ಐ.ಟಿ.ಐ ಕಾಲೇಜು ಹತ್ತಿರ, ಕೊಂಬೆಟ್ಟು, ಪುತ್ತೂರು ಕಸಬಾ ಗ್ರಾಮ, ಪುತ್ತೂರು ತಾಲೂಕು ಇವರು ದಿನಾಂಕ:23.10.2021 ರಂದು ಪುತ್ತೂರಿನ ಕಾಲೇಜೊಂದರ...
1 8 9 10 11 12 359
Page 10 of 359