Thursday, July 23, 2026

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ದಲ್ಲಿ ಜನಪ್ರತಿನಿಧಿಗೆ ಜನ ಗೌರವ ಕೊಡುವುದಿಲ್ಲ : ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು: ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಜನರಿಗೆ ನಾನಾ ಭರವಸೆಗಳನ್ನು ನೀಡುತ್ತಾರೆ, ಆದರೆ ಚುನಾವಣೆಯ ಬಳಿಕ ಅದನ್ನು ಪೂರ್ಣವಾಗಿ ಮರೆತುಬಿಡುತ್ತಾರೆ,ಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ದಲ್ಲಿ ಜನ ಗೌರವ ಕೊಡುವುದಿಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಪಾಣಾಜೆ ಸೇವಾ ಸಹಕಾರಿ ಸಂಘದ ಸಭಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಅಕ್ರಮ ಸಕ್ರಮ ಬೈಠಕ್ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಕಳೆದ ಚುನಾವಣಾ ಸಮಯದಲ್ಲಿ ಪಂಚ ಗ್ಯಾರಂಟಿ ಭರವಸೆ ನೀಡಿತ್ತು ಅಧಿಕಾರವಹಿಸಿದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವಮಾರು ಗದ್ದೆಯಲ್ಲಿ 24ರಂದು ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ಕಲಾ ಪೋಷಕರು ಪೋಷಕರಾಗಿ ಕಲಾ ನಿರ್ದೇಶಕರಾಗಿ ಬೋರ್ಡೋ ದ್ರಾವಣ ಟೆಕ್ನಿಕ್, ಕೋತಿ ಕೋವಿ ಪರಿಸರ ಉಳಿವಿಗಾಗಿ ಸಿಮೆಂಟ್ ಶೀಟಿನಲ್ಲಿ ಜೇನು ಪೆಟ್ಟಿಗೆ ಸಂಶೋಧಕರಾಗಿ ವಿಶಿಷ್ಟ ಬರಹ ಹಾಗೆ ಪ್ರಕೃತಿ ವೈಚಿತ್ರ ವೈವಿಧ್ಯಮಯ ಬರಹಗಳ ಸುಂದರ ಲೇಖನಗಳನ್ನು...
ದಕ್ಷಿಣ ಕನ್ನಡಪುತ್ತೂರುಶುಭಾಶಯಸುದ್ದಿ

ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನಕ್ಕೆ ಆಯ್ಕೆ- ಕಹಳೆ ನ್ಯೂಸ್

ಪುತ್ತೂರು 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವಮಾರು ಗದ್ದೆಯಲ್ಲಿ 24ರಂದು ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ಕಲಾ ಪೋಷಕರು ಪೋಷಕರಾಗಿ ಕಲಾ ನಿರ್ದೇಶಕರಾಗಿ ಬೋರ್ಡೋ ದ್ರಾವಣ ಟೆಕ್ನಿಕ್, ಕೋತಿ ಕೋವಿ ಪರಿಸರ ಉಳಿವಿಗಾಗಿ ಸಿಮೆಂಟ್ ಶೀಟಿನಲ್ಲಿ ಜೇನು ಪೆಟ್ಟಿಗೆ ಸಂಶೋಧಕರಾಗಿ ವಿಶಿಷ್ಟ ಬರಹ ಹಾಗೆ ಪ್ರಕೃತಿ ವೈಚಿತ್ರ ವೈವಿಧ್ಯಮಯ ಬರಹಗಳ ಸುಂದರ ಲೇಖನಗಳನ್ನು ಗ್ರಾಮೀಣ...
ಅಂಕಣದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ಬಿಜೆಪಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಯುವ ಉದ್ಯಮಿ ; ಪುತ್ತೂರು ಬಿಜೆಪಿಯ ಮುಂದಿನ ಅಭ್ಯರ್ಥಿಯಾಗ್ತಾರಾ ಯುವ ನಾಯಕ.!? ಬಿಸಿ ಬಿಸಿ ಚರ್ಚೆ – ಕಹಳೆ ನ್ಯೂಸ್

ಸಂಪಾದಕೀಯ : ಪ್ರೀತಿಯ ಓದುಗ ಮಿತ್ರರೇ, ನಮಸ್ಕಾರ ಹತ್ತೂರಿನಲ್ಲೂ ಪುತ್ತೂರಿನದ್ದೇ ಚರ್ಚೆ. ಯಾಕೆ ಅಂತೀರಾ..!? ಕಾರಣ ಉಂಟು. ಕಳೆದ ವಿಧಾನಸಭಾ ಚುನಾವಣೆ ಪುತೂರಿನ ರಾಜಕೀಯ ಇತಿಹಾಸದಲ್ಲೇ ಒಂದು ಹೊಸ ಅಧ್ಯಾಯವನ್ನು ಬರೆದದ್ದಂತು ನಿಜ. ಆದರೂ, ಬಿಜೆಪಿ ಪಾಲಿಗೆ ಕಹಿಯಾಗಿಯೇ ಪರಿಣಮಿಸಿದೆ ಎಂಬುವುದು ಸುಳ್ಳಲ್ಲ. ಚುನಾವಣೆ ಗೆದ್ದು ಬೀಗಿದ ಅಶೋಕ್ ಕುಮಾರ್ ರೈ, ೨೦೦೦ ಮತಗಳ ಅಂತರದಲ್ಲಿ ಸೋತ ಅರುಣ್ ಕುಮಾರ್ ಪುತ್ತಿಲ, ೩ ನೇ ಸ್ಥಾನದಲ್ಲಿ ತೃಪ್ತಿಪಟ್ಟ ಕಮಲದ ಅಭ್ಯರ್ಥಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಅಜೀರು ಆಯ್ಕೆ , ಉಮೇಶ್ ಮಿಜಾರ್ ಗೆ ಕಲಾಭೂಷಣ ಪ್ರಶಸ್ತಿ-ಕಹಳೆ ನ್ಯೂಸ್

ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷರಂಗದ ಅಗ್ರಮಾನ್ಯ ಮಹಿಳಾ ಭಾಗವತ ರಾದ ಕಾವ್ಯಶ್ರೀ ಅಜೇರು ಆಯ್ಕೆಯಾಗಿದ್ದಾರೆ. ಶ್ರೀಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ ಮೇಳ ಸಂಘಟಕ, ಕಲಾವಿದ, ಅರ್ಥಧಾರಿಯಾಗಿದ್ದ ದಿ.ರಾಘವೇಂದ್ರ ಭಟ್ ಸ್ಮರಣಾರ್ಥ, ಕ್ಷೇತ್ರದ ವತಿಯಿಂದ ಪ್ರಶಸ್ತಿ ನೀಡಲಾಗುತ್ತಿದೆ. ಜ.23ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿ ಸಂಚಾಲಕ ಜಿತೇಂದ್ರ ಕುಂದೇಶ್ವರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’: ಕೊನೆಯ ಎರಡು ದಿನಗಳಷ್ಟೇ ಬಾಕಿ- ಕಹಳೆ ನ್ಯೂಸ್

ಪುತ್ತೂರು: ನಗರದ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಡಿ. 15 ರಿಂದ ಜ. 15 ರ ವರೆಗೆ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’ ನಡೆಯುತ್ತಿದ್ದು, ಕೊನೆಯ ಮೂರು ದಿನಗಳಲ್ಲಿ ಈ ಮಹೋತ್ಸವ ಕೊನೆಗೊಳ್ಳಲಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ತಿಳಿಸಿದೆ. ಈ ಸಂದರ್ಭದಲ್ಲಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ 7000 ರೂ. ವರೆಗೆ ಸಂಸ್ಥೆ ರಿಯಾಯಿತಿ ನೀಡಲಿದೆ. ದುಬಾರಿ ಎಂದು ಖರೀದಿ ಮಾಡಲು ಹಿಂದೇಟು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜ. 10 ರಿಂದ ಜ.12 ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ನಡೆಯುವ ಕೃಷಿ ಮೇಳ ಹಾಗೂ ಸಸ್ಯಜಾತ್ರೆ ಅಂಗವಾಗಿ ನಾಳೆ (ಜ.10) “ಉಜ್ಜಿವನ ಮಳಿಗೆ”ಯ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ಜ. 10 ರಿಂದ ಜ.12 ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ನಡೆಯುವ ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ಬೆಂಗಳೂರು ಜಿಲ್ಲಾ ಕೃಷಿಕ ಸಮಾಜ, ದಕ್ಷಿಣ ಕನ್ನಡ ಇದರ ವತಿಯಿಂದ ಎಸಿ ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಸುದ್ದಿ ಅರಿವು ಕೇಂದ್ರ ಪುತ್ತೂರು ಹಾಗೂ ರೈತ ಕುಡ್ಲ ಪ್ರತಿಷ್ಠಾನ (ರಿ), ಪುತ್ತೂರು ಇದರ ಸಹಯೋಗದೊಂದಿಗೆ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ ಹಾಗೂ ಸಸ್ಯಜಾತ್ರೆ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರಿಗೆ ಮಾತೃವಿಯೋಗ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರ ತಾಯಿ ಸುಮತಿ ಆರ್ ಭಟ್ ಹಸಂತಡ್ಕ ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಇಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ....
1 9 10 11 12 13 359
Page 11 of 359