ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಶಾಂತಿಗೋಡು ಕೈಲಾಜೆ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ-ಕಹಳೆ ನ್ಯೂಸ್
ಪುತ್ತೂರು:ಪುತ್ತೂರು ತಾಲೂಕು ಶಾಂತಿಗೋಡು ಗ್ರಾಮದ ಕೊಯಕ್ಕುಡೆ- ಗಾಣಂತಿ-20 ಕೈಲಾಜೆ ಮತ್ತು ಹೊಸಮನೆ ಭಾಗಕ್ಕೆ ತೆರಳುವ ರಸ್ತೆಯನ್ನು ಖಾಸಗಿ ವ್ಯಕ್ತಿ ಬಂದ್ ಮಾಡಿದ್ದು ಈ ಬಗ್ಗೆ ಆ ಭಾಗದ ನಿವಾಸಿಗಳು ಶಾಸಕ ಅಶೋಕ್ ರೈ ಗೆ ಮನವಿ ಸಲ್ಲಿಸಿ ರಸ್ತೆ ನಿರ್ಮಾಣಕ್ಕೆ ನೆರವು ನೀಡುವಂತೆ ಮನವಿ ಸಲ್ಲಿಸಿದ್ದಾರೆ. ನಾವು ಸುಮಾರು ಮನೆಯವರು ಅನೇಕ ವರ್ಷಗಳಿಂದ ಸಂಚಾರ ಮಾಡಿಕೊಂಡಿರುವ ನಮ್ಮ ರಸ್ತೆಯನ್ನು ಸಂಪರ್ಕಿಸುವ ಪಂಚಾಯತ್ ರಸ್ತೆಯ ಕಾಡಮನೆ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು ಅತಿಕ್ರಮಣ...







