Thursday, July 23, 2026

ಪುತ್ತೂರು

ದಕ್ಷಿಣ ಕನ್ನಡಪುತ್ತೂರುಸುದ್ದಿ

ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಶಾಂತಿಗೋಡು ಕೈಲಾಜೆ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ-ಕಹಳೆ ನ್ಯೂಸ್ 

ಪುತ್ತೂರು:ಪುತ್ತೂರು ತಾಲೂಕು ಶಾಂತಿಗೋಡು ಗ್ರಾಮದ ಕೊಯಕ್ಕುಡೆ- ಗಾಣಂತಿ-20 ಕೈಲಾಜೆ ಮತ್ತು ಹೊಸಮನೆ ಭಾಗಕ್ಕೆ ತೆರಳುವ ರಸ್ತೆಯನ್ನು ಖಾಸಗಿ ವ್ಯಕ್ತಿ ಬಂದ್ ಮಾಡಿದ್ದು ಈ ಬಗ್ಗೆ ಆ ಭಾಗದ ನಿವಾಸಿಗಳು ಶಾಸಕ ಅಶೋಕ್ ರೈ ಗೆ ಮನವಿ ಸಲ್ಲಿಸಿ ರಸ್ತೆ ನಿರ್ಮಾಣಕ್ಕೆ ನೆರವು ನೀಡುವಂತೆ ಮನವಿ ಸಲ್ಲಿಸಿದ್ದಾರೆ. ನಾವು ಸುಮಾರು ಮನೆಯವರು ಅನೇಕ ವರ್ಷಗಳಿಂದ ಸಂಚಾರ ಮಾಡಿಕೊಂಡಿರುವ ನಮ್ಮ ರಸ್ತೆಯನ್ನು ಸಂಪರ್ಕಿಸುವ ಪಂಚಾಯತ್ ರಸ್ತೆಯ ಕಾಡಮನೆ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು ಅತಿಕ್ರಮಣ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರೋಟರಿ ಕ್ಲಬ್ ಪುತ್ತೂರು ಯುವ ಮತ್ತು ಕನ್ನಡ ಸಾಹಿತ್ಯ ಪರಿಷತ್, ಪುತ್ತೂರು ಇವರ ಆಶ್ರಯದಲ್ಲಿ ಡಿ.28ರಂದು ಪುತ್ತೂರಿನ ಜಿ.ಎಲ್. ವನ್ ಮಾಲ್ ನಲ್ಲಿ ಚಿತ್ರಕಲ್ಲಾ ಸ್ಪರ್ಧೆ- ಕಹಳೆ ನ್ಯೂಸ್

ಪುತ್ತೂರು : ರೋಟರಿ ಕ್ಲಬ್ ಪುತ್ತೂರು ಯುವ ಮತ್ತು ಕನ್ನಡ ಸಾಹಿತ್ಯ ಪರಿಷತ್, ಪುತ್ತೂರು ಇವರ ಆಶ್ರಯದಲ್ಲಿ ಡಿ.28ರಂದು ಪುತ್ತೂರಿನ ಜಿ.ಎಲ್. ವನ್ ಮಾಲ್ ನಲ್ಲಿ ಚಿತ್ರಕಲ್ಲಾ ಸ್ಪರ್ಧೆ ನಡೆಯಲಿದೆ. ವಿಭಾಗಗಳು >ಪ್ರಾಥಮಿಕ, ಪ್ರೌಢ ಶಾಲಾ, ಪಿಯುಸಿ, ಪದವಿ ಕಾಲೇಜು, ಸ್ನಾತಕೋತ್ತರ ಕಾಲೇಜು >ಸಾರ್ವಜನಿಕ ವಿಭಾಗ ಹಾಗೂ ದಿವ್ಯಾಂಗ ಕಲಾವಿದರಿಗೆ > ವಿಶೇಷ ವಿಭಾಗ (15 ವರ್ಷ ಮೇಲ್ಪಟ್ಟು) >ಪ್ರಥಮ | ದ್ವಿತೀಯ |ತೃತೀಯ ಬಹುಮಾನ ಮತ್ತು ಪ್ರಮಾಣ ಪತ್ರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆ – ಕಹಳೆ ನ್ಯೂಸ್

ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆಯು ಡಿ.20ರಂದು ಬಲ್ನಾಡಿನ ಕಲ್ಲಾಜೆಯಲ್ಲಿ ನಡೆಯಿತು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನದಲ್ಲಿ 9 ಸ್ಥಾನ ಗಳಿಸಿ ಜಯಬೇರಿಯಾಗಿದ್ದಾರೆ. ಅಭ್ಯರ್ಥಿಗಳಾದ ಪೂರ್ಣಿಮ ಕೋಡಿಯಡ್ಕ, ಸುನಂದ , ಭವ್ಯ ದೇವಸ್ಯ, ಸಂದ್ಯಾ ತಿಮ್ಮಪ್ಪ ಗೌಡ ಬ್ರಹರಕೋಡಿ, ಗೀತ ಒಳಗುಡ್ಡೆ, ಕುಸುಮ, ಯಶೋಧ ಕಾಂತಿಲ, ಹೇಮಲತಾ ಓಟೆ, ದುಜೆಪಿನ ಇವರು ಚುನಾವಣೆಯಲ್ಲಿ ಜಯ ಗಳಿಸಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೆಯ್ಯೂರು: ಪ್ರಗತಿ ಬಂಧು ಒಕ್ಕೂಟಗಳ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ : ಧಾರ್ಮಿಕ ಸಭಾ ಕಾರ್ಯಕ್ರಮ, ಸ್ವ-ಸಹಾಯ ಸಂಘಗಳಿಗೆ 1001 ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ- ಕಹಳೆ ನ್ಯೂಸ್ 

ಕೆಯ್ಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಮತ್ತೂರು ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಯ್ಯೂರು ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಹಾಗೂ ಸ್ವ-ಸಹಾಯ ಸಂಘಗಳಿಗೆ 1001 ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಕೆಯ್ಯೂರು ಜಯಕರ್ನಾಟಕ ಸಭಾಭವನದಲ್ಲಿ ನಡೆಯಿತು. ಬೆಳಗ್ಗೆ ಭಜನಾ ಸೇವೆ ನಡೆದು ಬಳಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಪ್ರಾರಂಭಗೊಂಡಿತು. ಬಳಿಕ ಕೇಂದ್ರ ಒಕ್ಕೂಟದ...
ಆರೋಗ್ಯದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಸ್ವಾಸ್ತ್ಯ ನೇಚರ್ ಕ್ಯೂರ್ ನಲ್ಲಿ ಹೊಸ ವರುಷದ ಪ್ರಯುಕ್ತ ಶೇ.10ರಷ್ಟು ಡಿಸ್ಕೌಂಟ್ ಆಫರ್..! – ಕಹಳೆ ನ್ಯೂಸ್

ಸ್ವಾಸ್ತ್ಯ ನೇಚರ್ ಕ್ಯೂರ್, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರ. ಕಳೆದ ಸುಮಾರು 8 ವರ್ಷಗಳಿಂದ ಹಲವಾರು ರೋಗಿಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವ ಮೂಲಕ ಹಲವರ ಪಾಲಿಗೆ ಆಶಾಕಿರಣವಾದ ಕ್ಲಿನಿಕ್. ಪುತ್ತೂರಿನ ಬೊಳುವಾರಿನಲ್ಲಿ ಕಾರ್ಯಾಚರಿಸುತ್ತಿರುವ ಈ ಕ್ಲಿನಿಕ್‍ನಲ್ಲಿ ಹೊಸ ವರುಷದ ಪ್ರಯುಕ್ತ ಆಫರ್ ನಡಿತಾ ಇದೆ. ಯಾವುದೇ ಸೇವೆಯ ಮೇಲೆ ಶೇ.10ರಷ್ಟು ಡಿಸ್ಕೌಂಟ್ ನೀಡಲಾಗುತ್ತಿದೆ. ಇಲ್ಲಿ ಚರ್ಮದ ಅಲರ್ಜಿ ರೋಗಗಳು, ಅಸ್ತಮಾ, ರಕ್ತಹೀನತೆ, ಆತಂಕ, ಡಿಪ್ರೆಶನ್, ಹೊಟ್ಟೆಯುಬ್ಬರ, ಬೊಜ್ಜು, ಬಿಪಿ,...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿ

ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ-ಕಹಳೆ ನ್ಯೂಸ್

ಬೆಳ್ತಂಗಡಿ: ಯುವಶಕ್ತಿ ಸೇವಾಪಥ ಬಹುಮಹತ್ವದ ಸೇವಾನಿಧಿ ಯೋಜನೆಯಲ್ಲಿ ಪ್ರಮುಖವಾದುದು ಶುಭನಿಧಿ ಯೋಜನೆಯಾಗಿದೆ. ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ ಸಂಸ್ಥೆಯು ಈ ಬಾರಿ ಶುಭನಿಧಿ ಸೇವಾಭಿಯಾನದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಕಲ್ಮಂಜ ಸರ್ಕಾರಿ ಶಾಲೆಗೆ ಬಣ್ಣ ಬಳಿಯುವ ಮೂಲಕ ಹೊಸ ಮೆರುಗು ನೀಡಿದ್ದಾರೆ. ಯುವಶಕ್ತಿ ತಂಡದ ಸುಮಾರು 25 ಕಾರ್ಯಕರ್ತರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸುಮಾರು 70,000 ಮೌಲ್ಯದ ಪೈಂಟ್ ಬಳಿಯುವ ಮೂಲಕ ಸೇವಾಪಥದ ಪಥಕ್ಕೆ ಹೊಸ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಶ್ವ ಫ್ರೆಂಡ್ಸ್ ಬೀರನಹಿತ್ಲು ನೂತನ ಪದಾಧಿಕಾರಿಗಳ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ಅಶ್ವ ಫ್ರೆಂಡ್ಸ್ ಬೀರನಹಿತ್ಲು(ರಿ) ಚಿಕ್ಕಮಡ್ನೂರು ಸಂಘಟನೆಯು ಕಳೆದ 10 ವರ್ಷಗಳಿಂದ ಕಾರ್ಯ ನಿರ್ವಹಿಸಿಕೊಂಡು ಬರುತ್ತಿದ್ದು ಇತ್ತೀಚೆಗೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಶ್ವ ಫ್ರೆಂಡ್ಸ್ ನ ಗೌರವಾಧ್ಯಕ್ಷರಾಗಿ ರಾಜು ಶೆಟ್ಟಿ, ಅಧ್ಯಕ್ಷರಾಗಿ ವಿಶ್ವನಾಥ್ ಪಿ, ಕಾರ್ಯದರ್ಶಿಯಾಗಿ ವಸಂತ್ ಅನಂತಿಮಾರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿಘ್ನೇಶ್ ಕೆಮ್ಮಾಯಿ, ಕೋಶಾಧಿಕಾರಿಯಾಗಿ ರಂಜಿತ್ ಹೆಚ್ ಜಿ, ನವೀನ್, ಉಪಕಾರ್ಯದರ್ಶಿಯಾಗಿ ನಾಗೇಶ್ ಕೆಮ್ಮಾಯಿ, ಖಜಾಂಜಿಯಾಗಿ ರೋಹಿತ್ ಪಿ, ಸಂಘಟನಾ ಕಾರ್ಯದರ್ಶಿಯಾಗಿ ಜೀವನ್ ಕೆಮ್ಮಾಯಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ ಸನ್ಮಾನ ಪ್ರಶಸ್ತಿ ಪ್ರಧಾನ;ಜೀವನದಲ್ಲಿ ಹಟ ಮತ್ತು ಛಲ ಇದ್ದರೆ ಏನನ್ನು ಸಾಧಿಸಬಹುದು ಕುಮಾರ್ ಪೆರ್ನಾಜೆ. -ಕಹಳೆ ನ್ಯೂಸ್

ಪೆರ್ನಾಜೆ:ಪ್ರತಿಭೆ ಎಲ್ಲರಲ್ಲೂ ಇದೆ ಆದರೆ ಅದಕ್ಕೆ ಸೂಕ್ತ ಪ್ರೋತ್ಸಾಹ ವೇದಿಕೆ ಅಗತ್ಯ ಹಾಗೆ ಜೀವನದಲ್ಲಿ ಹಟ ಛಲ ಇದ್ದರೆ ಏನನ್ನು ಸಾಧಿಸಬಹುದು ಎಂದು ಸ್ವರ ಸಿಂಚನ ಸಂಗೀತ ಶಾಲೆ, ವಿಟ್ಲ ಪಡಿಬಾಗಿಲು ಶಾಖೆಯ ದಶ ಸoಭ್ರಮದಲ್ಲಿ ಡಿ 14ರಂದು ವಿಟ್ಲದ ಜಿಎಲ್ ಆಡಿಟೋರಿಯಂ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೃಷಿಕರು ಜೇನು ಗಡ್ಡ ಬರಹಗಾರರು,ಕಲಾ ನಿರ್ದೇಶಕರು, ಕಲಾ ಪೋಷಕರು ಆದ ಕುಮಾರ್ ಪೆರ್ನಾಜೆ...
1 12 13 14 15 16 359
Page 14 of 359