Wednesday, March 11, 2026

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಶಿವರಾಮ ಕಾರಂತರ ಕುರಿತು ಉಪನ್ಯಾಸ ಕಾರ್ಯಗಾರ ; ಜಗತ್ತು ಕಂಡ ಅಪ್ರತಿಮ ಮೇರು ವ್ಯಕ್ತಿ ಶಿವರಾಮ ಕಾರಂತ : ಡಾ. ನರಸಿಂಹಮೂರ್ತಿ. ಆರ್ -ಕಹಳೆ ನ್ಯೂಸ್

ಪುತ್ತೂರು: 20 ನೇ ಶತಮಾನದಲ್ಲಿ, ಜಗತ್ತು ಕಂಡ ಅತ್ಯಂತ ಶ್ರೇಷ್ಠ ವ್ಯಕ್ತಿ ಪಟ್ಟಿ ಮಾಡಿದರೆ ಶಿವರಾಮಕಾರಂತರು ಅಗ್ರಗಣ್ಯರು . ಒಬ್ಬ ವ್ಯಕ್ತಿ ಮನಸ್ಸು ಮಾಡಿದರೆ ಏನನ್ನೆಲ್ಲಾ ಸಾಧಿಸಬಹುದು ಎಂಬುದಕ್ಕೆ ಮಾದರಿ ಶಿರಾಮಕಾರಂತರು.ನಾಲ್ಕು ಗೋಡೆಯ ಮಧ್ಯೆ ಮಕ್ಕಳನ್ನು ಬೆಳೆಸುವ ಬದಲು ಮಕ್ಕಳು ಪರಿಸರದೊಂದಿಗೆ ಬೆರೆಯುವುದರ ಮೂಲಕ ಪರಿಸರದ ಒಂದು ಭಾಗವಾಗಬೇಕು ಎಂಬ ಕಾರಣದಿಂದ ಶಿಕ್ಷಣದಲ್ಲಿ ಹೊಸ ಆಲೋಚನೆಗಳನ್ನು ತಂದರು.ಕಾರಂತರ ಪುಸ್ತಕಗಳನ್ನು ಓದುದರ ಮೂಲಕ ವಿದ್ಯಾರ್ಥಿಗಳು ತಮ್ಮ ಬದುಕನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಬಹುದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮಾಹಿತಿ ತಂತ್ರಜ್ಞಾನ ಭದ್ರತೆಯ ಕುರಿತು ಮಾಹಿತಿ ಕಾರ್ಯಗಾರ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿವೇಕ ಚಿಂತನ ಶೀರ್ಷಿಕೆಯಡಿಯಲ್ಲಿ ಪೋಲಿಸ್ ಇಲಾಖೆಯ ವತಿಯಿಂದ ಮಾಹಿತಿ ತಂತ್ರಜ್ಞಾನ ಭದ್ರತೆಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮಾಹಿತಿ ಕಾರ್ಯಗಾರವು ನಡೆಯಿತು. ಈ ಕಾರ್ಯಕ್ರಮದಲ್ಲಿ ಇಲಾಖೆಯ ಡಿವೈಎಸ್ಪಿ ಅರುಣ್ ನಾಗೇಗೌಡ ಅವರು ಮಾತನಾಡುತ್ತಾ ಮನುಷ್ಯನ ಮೊದಲ ಶತ್ರು ಮೊಬೈಲ್. ಇತ್ತೀಚಿನ ದಿನಗಳಲ್ಲಿ ಯುವಕರು, ಗೃಹಿಣಿಯರು ಹೇಗೆ ಸೈಬರ್ ಕ್ರೈಂಗಳಿಗೆ ಒಳಗಾಗುತ್ತಿದ್ದಾರೆ, ಇದರಿಂದ ನಾವು ಹೇಗೆ ಜಾಗೃತ ಗೊಳ್ಳಬೇಕು ಎಂದು ತಿಳಿಸುತ್ತಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇಂಪಿರೀಯಲ್ ಫರ್ನಿಚರ್ಸ್ ನಲ್ಲಿ ದೀಪಾವಳಿ ಹಬ್ಬಕ್ಕೆ ಗ್ರಾಹಕರಿಗಾಗಿ ವಿಶೇಷ ಆಫರ್ : ಮನದಿಚ್ಚೆಯ ಗೃಹಪಯೋಗಿ ಉಪಕರಣಗಳ ಮೇಲೆ ವಿಶೇಷ ರಿಯಾಯಿತಿ – ಕಹಳೆ ನ್ಯೂಸ್

ಸುಳ್ಯ : ನಿಮ್ಮ ನೆಚ್ಚಿನ ಇಂಪಿರೀಯಲ್ ಫರ್ನಿಚರ್ಸ್ ನಲ್ಲಿ ದೀಪಾವಳಿ ಹಬ್ಬಕ್ಕೆ ಗ್ರಾಹಕರಿಗಾಗಿ ವಿಶೇಷ ಆಫರ್ ನೀಡುತ್ತಿದ್ದು, ನಿಮ್ಮ ಮನದಿಚ್ಚೆಯ ಗೃಹಪಯೋಗಿ ಉಪಕರಣಗಳು ಮತ್ತು ಫರ್ನಿಚರ್‌ ಗಳನ್ನು ಆಕರ್ಷಕ ಬೆಲೆ ಮತ್ತು ವಿಶೇಷ ಉಡುಗೊರೆಗಳೊಂದಿಗೆ ಕೊಂಡೊಯ್ಯಿರಿ.. ಆಯ್ದ ವಸ್ತುಗಳ ಮೇಲೆ ಬಡ್ಡಿ ಸಹಿತ ಹಾಗೂ ಬಡ್ಡಿ ರಹಿತ ಸಾಲ ಸೌಲಭ್ಯದ ಜೊತೆಗೆ 0% ಬಡ್ಡಿದರ ನೀಡಲಾಗುವುದು. ಈ ವರ್ಷದ ದೀಪಾವಳಿಯನ್ನು ಸಂಭ್ರಮದಿAದ ಆಚರಿಸಿರಿ ನಿಮ್ಮ ಸೋಜಾ ಎಲೆಕ್ಟ್ರಾನಿಕ್ಸ್ ಕಶ್ಯಪ ಕಾಂಪ್ಲೆಕ್ಸ್,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್. ಆಚಾರ್ಯ ಜ್ಯುವೆಲ್ಲಸರ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ ಚಿನ್ನಾಭರಣಗಳ ಖರೀದಿಗೆ ಆಕರ್ಷಕ ಕೊಡುಗೆ- ಕಹಳೆನ್ಯೂಸ್

ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ ತಾ.18.10.2025 ರಿಂದ 22.10.2025ರ ವರೆಗೆ ನಡೆಯಲಿರುವುದು. ಗ್ರಾಹಕರಿಗೆ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಸ್ವರ್ಣ ಹಬ್ಬದ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ. ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಅದ್ಭುತ ರಿಯಾಯಿತಿಗಳನ್ನು ನೀಡಲಾಗಿದೆ. ಷರತ್ತುಗಳ ಅನ್ವಯದೊಂದಿಗೆ ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 400/ವರೆಗೆ ರಿಯಾಯಿತಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಇಬ್ಬರು ಮಹಿಳಾ ಸಹೋದ್ಯೋಗಿಗಳು ನಾಪತ್ತೆ- ಕಹಳೆ ನ್ಯೂಸ್

ಪುತ್ತೂರು: ಇಬ್ಬರು ಯುವತಿಯರು ನಾಪತ್ತೆಯಾಗಿರುವ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಇನಾಮೊಗ್ರುವಿನ ಮೋನಿಶಾ (23) ಮತ್ತು ಮಂಡ್ಯದ ಪಾಂಡವಪುರದ ದಿವ್ಯಾ (20) ನಾಪತ್ತೆಯಾದ ಯುವತಿಯರು ಎಂದು ಗುರುತಿಸಲಾಗಿದೆ. ಇವರಿಬ್ಬರೂ ಮಂಡ್ಯದಲ್ಲಿ ಒಂದೇ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದರು. ವರದಿಯ ಪ್ರಕಾರ, ಇವರಿಬ್ಬರೂ ನಾಲ್ಕು ದಿನಗಳ ಹಿಂದೆ ಮೋನಿಶಾ ಅವರ ಮನೆಗೆ ಬಂದಿದ್ದು, ಅಂದಿನಿಂದ ನಾಪತ್ತೆಯಾಗಿದ್ದಾರೆ. ಈ ಇಬ್ಬರೂ ಯುವತಿಯರು ಶ್ರವಣ ಮತ್ತು ಮಾತಿನ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಯಕ್ಷಗಾನ / ಕಲೆಸುದ್ದಿ

ಪುತ್ತೂರಿನ ಶ್ರೀ ಸಾಯಿಕಲಾ ಯಕ್ಷಗಾನ ಬಳಗ ಡಾ.ಶಿವರಾಮ ಕಾರಂತ ಬಾಲವನ ಇದರ ಸದಸ್ಯೆ ಶ್ರೀಮತಿ ಜ್ಯೋತಿ ಅಶೋಕ್ ಅವರಿಗೆ ಒಲಿದ ತಾಲೂಕು ಮಟ್ಟದ ವಾಲ್ಮೀಕಿ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು: ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಪ್ರಯುಕ್ತ ಇಂದು ಬಂಟ್ವಾಳ ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಾಧಕರಿಗೆ ಸನ್ಮಾನ. "ತಾಲೂಕು ಮಟ್ಟದ ವಾಲ್ಮೀಕಿ ಪ್ರಶಸ್ತಿ" ಪ್ರಧಾನ ಕಾರ್ಯಕ್ರಮವು ತಾಲೂಕು ಪಂಚಾಯತ್ ಬಂಟ್ವಾಳ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪುತ್ತೂರಿನ ಶ್ರೀ ಸಾಯಿಕಲಾ ಯಕ್ಷಗಾನ ಬಳಗ ಡಾ.ಶಿವರಾಮ ಕಾರಂತ ಬಾಲವನ ಇದರ ಸದಸ್ಯೆಯಾಗಿರುವ ಶ್ರೀಮತಿ ಜ್ಯೋತಿ ಅಶೋಕ್ ಇವರಿಗೆ ತಾಲೂಕು ಮಟ್ಟದ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ “ಜಿ.ಎಲ್. ಸ್ವರ್ಣ ಧಾರಾ” ಚಿನ್ನ ಉಳಿತಾಯ ಯೋಜನೆ – ಕಹಳೆ ನ್ಯೂಸ್

ಪುತ್ತೂರು : ನೀವು ದಿನನಿತ್ಯ ಸಣ್ಣಪುಟ್ಟ ಕಾರ್ಯಗಳಿಗೆ ಖರ್ಚು ಮಾಡುವ ಸಣ್ಣ ಮೊತ್ತವನ್ನು ಪರಿಶುದ್ದ ಚಿನ್ನಾಭರಣವಾಗಿ ಪರಿವರ್ತಿಸಲು ಕಾಲ ಕೂಡಿ ಬಂದಿದೆ. ಅದು ಹೇಗೆ ಅಂತ ಯೋಚಿಸ್ತಿದ್ದೀರಾ..! ಇಲ್ಲಿದೆ ನೋಡಿ.. ನಮ್ಮ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಿಮಗಾಗಿ ತಂದಿದೆ "ಜಿ.ಎಲ್. ಸ್ವರ್ಣ ಧಾರಾ" ನಿಮ್ಮ ತಿಂಗಳ ಕಂತನ್ನು ಚಿನ್ನದ ಹೂಡಿಕೆಯಾಗಿ ಪರಿವರ್ತಿಸಿ ಆಕರ್ಷಕ ಬೋನಸನ್ನು ಪಡೆಯಬಹುದಾದ ವಿಶೇಷ ಯೋಜನೆ ಇಂದೇ ಭೇಟಿ "ಜಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅ 13 ಕ್ಕೆ ಅಂಬಿಕಾ ಆವರಣಕ್ಕೆ ಆಚಾರ್ಯ ಕೆ.ಆರ್.ಮನೋಜ್ ಜಿ ಆಗಮನ ; ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ನೂತನ ಅಂತಸ್ತು, ವ್ಯಾಯಾಮಶಾಲೆ, ಸಭಾಂಗಣದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು:ಮತಾಂತರಗೊಂಡಿದ್ದ ಸುಮಾರು ಎಂಟುಸಾವಿರಕ್ಕೂ ಅಧಿಕ ಹಿಂದೂ ಯುವಕ ಯುವತಿಯರನ್ನು ಮರಳಿ ಮಾತೃಧರ್ಮಕ್ಕೆ ಕರೆತರುವ ಮೂಲಕ ಕೇರಳದ ತಿರುವನಂತಪುರಂನಲ್ಲಿ ಕ್ರಾಂತಿ ಮೂಡಿಸಿರುವ ಆರ್ಷ ವಿದ್ಯಾ ಸಮಾಜದ ಸಂಸ್ಥಾಪಕ ಆಚಾರ್ಯ ಕೆ.ಆರ್.ಮನೋಜ್ ಜಿ ಅಕ್ಟೋಬರ್ 13ರಂದು ಪುತ್ತೂರಿನ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯಕ್ಕೆ ಆಗಮಿಸಲಿದ್ದಾರೆ. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ವ್ಯವಸ್ಥೆಗೆ ಇಪ್ಪತ್ತೈದು  ವರ್ಷ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ವಿದ್ಯಾಲಯಕ್ಕೆ ಹತ್ತು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ರೂಪಿಸಲಾಗಿರುವ...
1 13 14 15 16 17 350
Page 15 of 350