Thursday, March 12, 2026

ಪುತ್ತೂರು

ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಸುದ್ದಿ

ವಿದ್ಯಾಭಾರತಿ ಪ್ರಾಂತ ಹಾಗೂ ಕ್ಷೇತ್ರಮಟ್ಟದ ಖೋ-ಖೋ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ–ಕಹಳೆ ನ್ಯೂಸ್

ಮಂಗಳೂರು ಪಬ್ಲಿಕ್ ಸ್ಕೂಲ್, ಹಾಸನ ಜಿಲ್ಲೆ ಇಲ್ಲಿ ನಡೆದ ವಿದ್ಯಾಭಾರತಿ  ಪ್ರಾಂತ ಹಾಗೂ ಕ್ಷೇತ್ರಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿರುತ್ತದೆ. ತಂಡದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಭವಿಶ್, ತೇಜಸ್ ಪಿ ಕೆ, ಸೃಜನ್, ಗೌತಮ್, ತರುಣ್, ವನೀಶ್, ಮಿಥುನ್ ಶೆಟ್ಟಿ, ತರುಣ್ ಕುಮಾರ್ ಬಿ ಆರ್, ದೇಶ್ಚಿತ್, ಮನ್ವಿತ್ ಕೆ ವಿ, ಲಿಖಿತ್, ಕೀರ್ತನ್ ಭಾಗವಹಿಸಿದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ...
ದಕ್ಷಿಣ ಕನ್ನಡಪುತ್ತೂರುಮಾಹಿತಿಹೆಚ್ಚಿನ ಸುದ್ದಿ

ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ವಾರ್ಷಿಕ ಮಹಾಸಭೆ –ಕಹಳೆ ನ್ಯೂಸ್

ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ವಾರ್ಷಿಕ ಮಹಾಸಭೆಯು ರೋಟರಿ ಸಭಾಭವನದಲ್ಲಿ ಸೆ.7ರಂದು ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರಿನ ಖ್ಯಾತ ವೈದ್ಯರು ಹಾಗೂ ಸಂಪ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ "ಡಾ. ಸುರೇಶ್ ಪುತ್ತೂರಾಯ" ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಈ ಒಂದು ಯುವಕರ ತಂಡ ಇನ್ನಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುವುದರ ಮೂಲಕ ಪುತ್ತೂರಿನಲ್ಲಿ ಮಾತ್ರವಲ್ಲದೆ ಹತ್ತೂರಲ್ಲೂ "ಐಕ್ಯ ಕಲಾ-ಸೇವಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ಓಣಂ ಹಬ್ಬದ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಯಲ್ಲಿ ಸಂಭ್ರಮದಿಂದ ಓಣಂ ಹಬ್ಬ ವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸಂತೋಷ್ ಕುಮಾರ್ ಜೆ. ಪಿ. ಮುರ. ಪುತ್ತೂರು ತೀಯಾ ಸಮಾಜ (ರಿ ) ಇದರ‌ ಅಧ್ಯಕ್ಷರು, ಬಿ ಎಂ ಮಾಧವ , ಕರ್ನಾಟಕ ರಾಜ್ಯ ಬ್ಯಾಂಕ್ ನೌಕರರ ಒಕ್ಕೂಟದ ಉಪಾಧ್ಯಕ್ಷರು ಮತ್ತು ಶ್ರೀಮತಿ ಸೋಫಿ ಕೃಷ್ಣನ್ ಪ್ರಾದೇಶಿಕ ಪ್ರಬಂಧಕರು ಕೆನರಾ ಬ್ಯಾಂಕ್ ಕಾರ್ಯಕ್ರಮದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರುದ ಪಿಲಿಗೊಬ್ಬು-ಫುಡ್ ಫೆಸ್ಟ್-2025 ಸೀಸನ್-3 ಕಾರ್ಯಕ್ರಮದ ಪೂರ್ವಭಾವಿ ಚಪ್ಪರ ಮುಹೂರ್ತ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ (ರಿ.)ಪುತ್ತೂರು ಇದರ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು-ಫುಡ್ ಫೆಸ್ಟ್-2025 ಸೀಸನ್-3 ಕಾರ್ಯಕ್ರಮದ ಪೂರ್ವಭಾವಿಯಾಗಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಇಂದು ಚಪ್ಪರ ಮುಹೂರ್ತ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ  ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ (ರಿ.)ಪುತ್ತೂರು ಇದರ ಸ್ಥಾಪಕ ಅಧ್ಯಕ್ಷರಾದ ಸಹಜ್ ರೈ , ಹಾಗೂ ಉಮೇಶ್ ನಾಯಕ್ ಮತ್ತು ವಿಜಯ ಸಮ್ರಾಟ್‌ನ ಸದಸ್ಯರು ಬಾಗಿಯಾಗಿದ್ದರು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ನೂತನ ತರಗತಿ ಕೊಠಡಿಗಳ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ  ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇದರ ನೂತನ ತರಗತಿ ಕೊಠಡಿಗಳ ಪ್ರವೇಶೋತ್ಸವ ಪ್ರಯುಕ್ತ ಗಣಪತಿ ಹವನ ಹಾಗೂ ದುರ್ಗಾಪೂಜೆ ಕಾಲೇಜಿನಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣಭಟ್, ಖಜಾಂಜಿ ಅಚ್ಯುತ್ತ ನಾಯಕ್ ಮತ್ತಿತರ ಸದಸ್ಯರು, ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿಯ  ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್, ಪ್ರಾಂಶುಪಾಲ ಡಾ.ಶ್ರೀಧರ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಹತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ ನಿಧನ -ಕಹಳೆ ನ್ಯೂಸ್

ಪುತ್ತೂರು : ಹತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ 60 ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ನಿನ್ನೆ ಸಂಜೆ ವೇಳೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿತ್ತು ಆದರೆ ಇಂದು ಮುಂಜಾನೆ ಅವರಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿ ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ....
ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ –ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟವು ಅಕ್ಷಯ ಪದವಿಪೂರ್ವ ಕಾಲೇಜು ಸಂಪ್ಯ, ಇದರ ಸಹಯೋಗದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ ಹಾಗೂ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತದೆ. ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿಯ ಪುಲಕಿತ, ಜಶಿಕ, ಮೋನಿಷಾ, ತನ್ವಿ, ಯಶ್ವಿ ಡಿ. ಶೆಟ್ಟಿ, ರಕ್ಷಾ ಎನ್, ವೈಷ್ಣವಿ ಶೆಟ್ಟಿ, ಸಿಂಚನ ಕುಮಾರಿ. ಎಮ್ ಹಾಗೂ ಪ್ರಥಮ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ತೃಷಾ ರಾಜ್ಯಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವವು ಶ್ರೀರಾಮ ಹೈಸ್ಕೂಲ್ ಕಲ್ಲಡ್ಕ ಇಲ್ಲಿ ಆಗಸ್ಟ್ 30ರಂದು ನಡೆಯಿತು. ತರುಣವರ್ಗದ ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.ದ್ವಿತೀಯ ವಿಜ್ಞಾನ ವಿಭಾಗದ ತೃಷಾ ಇವರು ಕೆಮಿಸ್ಟ್ರಿ ಎಕ್ಸಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಶರಣ ಎಮ್. ಇವರು ಇನ್ನೋವೇಟಿವ್ ಮೋಡೆಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಅರ್ಚನಾ, ನಂದನ, ಸಿಂಚನಾ ಜೆ.ಎನ್. ಇವರ ತಂಡ ವಿಜ್ಞಾನ...
1 17 18 19 20 21 350
Page 19 of 350