Friday, July 24, 2026

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕ ಕ್ರೀಡೋತ್ಸವ – ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು - ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಶಾಲಾ ವಾರ್ಷಿಕ ಕ್ರೀಡೋತ್ಸವ ಜರಗಿತು. ಕ್ರೀಡಾಕೂಟದ ಶಾಲಾ ಧ್ವಜಾರೋಹಣವನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ನೆರವೇರಿಸಿದರು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದ ವಂದನೆಯನ್ನು ಸ್ವೀಕರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕ್ರೀಡಾಕೂಟದಲ್ಲಿ ಸೋಲೆ ಗೆಲುವಿನ ಸೋಪಾನ ಎಲ್ಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು...
ಜಿಲ್ಲೆಪುತ್ತೂರುಶಿಕ್ಷಣಸುದ್ದಿ

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕ ಕ್ರೀಡೋತ್ಸವ – ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು - ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಶಾಲಾ ವಾರ್ಷಿಕ ಕ್ರೀಡೋತ್ಸವ ಜರಗಿತು. ಕ್ರೀಡಾಕೂಟದ ಶಾಲಾ ಧ್ವಜಾರೋಹಣವನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ನೆರವೇರಿಸಿದರು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದ ವಂದನೆಯನ್ನು ಸ್ವೀಕರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕ್ರೀಡಾಕೂಟದಲ್ಲಿ ಸೋಲೆ ಗೆಲುವಿನ ಸೋಪಾನ ಎಲ್ಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಸ್ವಿಫ್ಟ್ ಕಾರ್ ಮತ್ತು ಅಟೋ ರಿಕ್ಷಾ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ : ಇಬ್ಬರು ಗಂಭೀರ..!! – ಕಹಳೆ ನ್ಯೂಸ್

ಪುತ್ತೂರು: ಸ್ವಿಫ್ಟ್ ಕಾರ್ ಮತ್ತು ಅಟೋ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಘಟನೆ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇಂದಿನಿಂದ ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಕರಿಮಣಿ ಮೇಳ- ಕಹಳೆ ನ್ಯೂಸ್

ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ನವೆಂಬರ್ 08ರಿಂದ ಕರಿಮಣಿ ಮೇಳ ಆರಂಭಗೊಂಡಿದ್ದು, ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸ್ಥಳೀಯವಾಗಿ ಕರಿಮಣಿ ಸರ ಎಂದು ಕರೆಯಲ್ಪಡುವ ಮಂಗಳಸೂತ್ರವು ಪ್ರತಿಯೊಂದು ವಿವಾಹಿತ ಮಹಿಳೆಯರು ದಾಂಪತ್ಯದ ಶಾಶ್ವತ ಬಂಧವನ್ನು ಸಂಕೇತಿಸಲು ಧರಿಸುವ ಹಾರವಾಗಿದೆ.ಈ ಸರಳವಾದ ಹಾರವು ಹಲವಾರು ದಶಕಗಳಿಂದ ಹಲವಾರು ರೂಪಗಳನ್ನು ಪಡೆದುಕೊಂಡಿದೆ.ಆದರೆ ಅದರ ಸಂಪ್ರದಾಯಗಳು ಮತ್ತು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಡಾ. ಲವೀನಾ ಕೆ.ಬಿ. ಮಿಸೆಸ್ ಡ್ಯಾಜ್ಲಿಂಗ್ ಸ್ಮೈಲ್ ಅವಾರ್ಡ್ ಪ್ರಶಸ್ತಿ- ಕಹಳೆ ನ್ಯೂಸ್

ದುಬೈ: ಮಂಗಳೂರು ವಿಶ್ವವಿದ್ಯಾಲಯದ ಜೀವವಿಜ್ಞಾನ ವಿಭಾಗದಡಿ ನಡೆಯುವ ಆಹಾರ ಮತ್ತು ಪೌಷ್ಟಿಕತೆಯ ಕಾರ್ಯಕ್ರಮದ ಉಪನ್ಯಾಸಕರಾದ ಡಾ. ಲವೀನಾ ಕೆ.ಬಿ. ಅವರು ನವೆಂಬರ್ 1, 2025ರಂದು ದುಬೈನ ರಾಮಿ ಡ್ರೀಮ್ ಡೌನ್‌ಟೌನ್‌ನಲ್ಲಿ ನಡೆದ ಮಿಸೆಸ್ ಮಂಗಳೂರು ಡಿವಾ ಮಿಡಲ್ ಈಸ್ಟ್ 2025 ಸ್ಪರ್ಧೆಯಲ್ಲಿ ಭಾಗವಹಿಸಿ, ಫೈನಲಿಸ್ಟ್‌ಗಳಲ್ಲಿ ಒಬ್ಬರಾಗಿ ಮಿಸೆಸ್ ಡ್ಯಾಜ್ಲಿಂಗ್ ಸ್ಮೈಲ್ ಅವಾರ್ಡ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಈ ವೈಭವಮಯ ಕಾರ್ಯಕ್ರಮವನ್ನು ಪ್ರಿಯಾ ಫ್ಯಾಷನ್ಸ್ ಬೋಟಿಕ್ ಮತ್ತು ಗೋಶೆನ್ ಇವೆಂಟ್ಸ್ ಮೀಡಿಯಾ ಅವರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕುಟುಂಬ ಪ್ರಬೋದನ್ ದೊಡ್ಡಡ್ಕ, ಕರ್ನಾಟಕ ದಕ್ಷಿಣ ಇದರ ವತಿಯಿಂದ ನಡೆಸಲ್ಪಡುವ “ಭಜನ್ ಸಂಧ್ಯಾ” : ಕಾರ್ತಿಕ ಮಾಸದ ಹುಣ್ಣಿಮೆ ಅಂಗವಾಗಿ ಶ್ರೀಮತಿ ಲೀಲಾವತಿ ಗೆಣಸಿನಕುಮೇರು ಇವರ ಮನೆಯಲ್ಲಿ ಸಂಕೀರ್ತನೆ- ಕಹಳೆ ನ್ಯೂಸ್

ಕುಟುಂಬ ಪ್ರಬೋದನ್ ದೊಡ್ಡಡ್ಕ,ಕರ್ನಾಟಕ ದಕ್ಷಿಣ ಇದರ ವತಿಯಿಂದ ನಡೆಸಲ್ಪಡುವ "ಭಜನ್ ಸಂಧ್ಯಾ"ಪ್ರತಿ ಹಿಂದೂ ಮನೆಯಲ್ಲಿ ಹುಣ್ಣಿಮೆ ದಿನ ಸುಮಾರು ಕಳೆದ 2ವರ್ಷ ಹತ್ತು ತಿಂಗಳಿಂದ ನಡೆಸಿಕೊಂಡು ಬರುತ್ತಿದ್ದು ಇಂದು 34ನೇ ಮನೆ ತಲುಪಿದೆ. ಊರವರು ಹೆಚ್ಚಿನ ಸಹಕಾರ ನೀಡುತ್ತಿದ್ದು ಇನ್ನಷ್ಟು ಯುವಕರು ಮಕ್ಕಳಿಕೆ ಈ ಭಜನ್ ಸಂಧ್ಯಾ ದಿಂದ ಇನ್ನಷ್ಟು ಆಸಕ್ತಿ ಹೆಚ್ಚಿಸಿವೆ. ಇಂದು ಕಾರ್ತಿಕ ಮಾಸದ ಹುಣ್ಣಿಮೆ ಅಂಗವಾಗಿ ಸಂಕೀರ್ತನೆ ಸೇವೆಯೂ ಶ್ರೀಮತಿ ಲೀಲಾವತಿ ಗೆಣಸಿನಕುಮೇರು ಇವರ ಮನೆಯಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ವಿ.ಹಿಂ.ಪರಿಷದ್‌ ಬಜರಂಗದಳ ವತಿಯಿಂದ ಬಲಿದಾನ ದಿವಸ ಪ್ರಯುಕ್ತ ರಕ್ತದಾನ ಶಿಬಿರ-ಕಹಳೆ ನ್ಯೂಸ್

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಹೋರಾಟದ ಕರಸೇವೆಯಲ್ಲಿ ಪ್ರಾಣಾರ್ಪಣೆಗೈದ ಬಜರಂಗದಳದ ಕಾರ್ಯಕರ್ತರಾದ ರಾಮ್ ಕೊಠಾರಿ ಮತ್ತು ಶರದ್ ಕೊಠಾರಿ ಸಹೋದರರ ಬಲಿದಾನವನ್ನು ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಮತ್ತು ಗ್ರಾಮಾಂತರ ಪ್ರಖಂಡದ ವತಿಯಿಂದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇಲ್ಲಿ ರಕ್ತದಾನ ಶಿಬಿರ ನಡೆಯಿತು. ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ, ಖ್ಯಾತ ವೈದ್ಯ ಸುರೇಶ್ ಪುತ್ತೂರಾಯ ಸಹಿತ 33 ಜನ ಕಾರ್ಯಕರ್ತರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಕಾರು ಮತ್ತು ಆಟೊ ರಿಕ್ಷಾ ನಡುವೆ ಭೀಕರ ಅಪಘಾತ : ಬಾಲಕಿ ಸಾವು – ಕಹಳೆ ನ್ಯೂಸ್

ಪುತ್ತೂರು: ಕಾರು ಮತ್ತು ಆಟೊ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಆಟೊದಲ್ಲಿದ್ದ ಬಾಲಕಿ ಮೃತಪಟ್ಟಿದ್ದಾಳೆ. ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಸಭಾಭವನದ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದ ಅಪಘಾತದಲ್ಲಿ ಚಾಲಕ, ಮೂವರು ಮಹಿಳೆಯರು, ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಅಟೊ ಚಾಲಕ ಪುತ್ತೂರು ನಗರದ ಹೊರವಲಯದ ಬನ್ನೂರಿನ ಮಹಮ್ಮದ್ ಹನೀಫ್ ಅವರ 6 ವರ್ಷ ವಯಸ್ಸಿನ ಪುತ್ರಿ ಫಾತಿಮತ್...
1 17 18 19 20 21 359
Page 19 of 359