Friday, July 24, 2026

ಪುತ್ತೂರು

ದಕ್ಷಿಣ ಕನ್ನಡಪುತ್ತೂರುಸುದ್ದಿ

ಕನ್ನಡ ರಾಜ್ಯೋತ್ಸವ 2025 ಮತ್ತು ಪುತ್ತೂರು ತಾಲೂಕು ಮಟ್ಟದ ವಿದ್ಯಾರ್ಥಿಗಳ ಅಂಚೆ ಕಾರ್ಡು ಕವನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ- ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಇವರ ನೇತೃತ್ವದಲ್ಲಿ, ದ್ವಾರಕಾ ಪ್ರತಿಷ್ಠಾನ (ರಿ. ), ಪುತ್ತೂರು ಇವರ ಪ್ರಾಯೋಜಕತ್ವದಲ್ಲಿ, 'ಸಾಹಿತ್ಯದ ಚಿತ್ತ ವಿದ್ಯಾರ್ಥಿಗಳತ್ತ' ಎಂಬ ಘೋಷವಾಕ್ಯದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇವರ ಸಂಯೋಜನೆಯಲ್ಲಿ ಕನ್ನಡ ರಾಜ್ಯೋತ್ಸವ 2025 ಮತ್ತು ಪುತ್ತೂರು ತಾಲೂಕು ಮಟ್ಟದ ವಿದ್ಯಾರ್ಥಿಗಳ ಅಂಚೆ ಕಾರ್ಡು ಕವನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ದಿನಾಂಕ 01-11-2025 ರಂದು ಮುಕ್ರಂಪಾಡಿಯ ಗೋಕುಲ ಬಡಾವಣೆಯ ನಂದಗೋಕುಲ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಬಡಗನ್ನೂರು:- ದಿನಾಂಕ 01-11-2025 ನೇ ಶನಿವಾರದಂದು ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಶ್ರೀಮಾನ್ ವಿಘ್ನೇಶ ಹಿರಣ್ಯ ವಹಿಸಿ ಕನ್ನಡ ನಾಡು ನುಡಿಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಯ ಬಗ್ಗೆ ಭಾಷಣ ಹಾಗೂ ಕನ್ನಡ ನಾಡಿನ ಬಗ್ಗೆ ಗೀತೆಗಳನ್ನು ಹಾಡಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪ್ರತಿಭಾ ಪ್ರೌಢಶಾಲೆ ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮಾನ್ ಲಿಂಗಪ್ಪಗೌಡ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಬಿ ಸಿ ರೋಡ್ : ಅಂಬ್ಯುಲೆನ್ಸ್‌ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!-ಕಹಳೆ ನ್ಯೂಸ್

ದಿನಾಂಕ 30.10.2025 ರಂದು ಬಿಸಿಲೆ ಘಾಟ್ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ KA.22.C.1382 ನೇ ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1 30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ಲಿಂದ ಅಂಬ್ಯುಲೆನ್ಸ್ ಮುಂದಿನಿಂದ KA.19.E 0696 ನೇ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳಸಂತಾಪಸುದ್ದಿ

ಬಂಟ್ವಾಳ: ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ ; ಪುತ್ತೂರಿನ ಯುವಕ ಕಾರ್ತಿಕ್ ಮೃತ್ಯು

ಬಂಟ್ವಾಳ: ಪಾಣೆಮಂಗಳೂರು ಫೈ ಓವರ್‌‌ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನ್ನು ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಮೂವರು ಪ್ರಯಾಣಿಸುತ್ತಿದ್ದ ಕಾರು ಬಂಟ್ವಾಳ ಪಾಣೆಮಂಗಳೂರು ಫೈ ಓವರ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಕಾರ್ತಿಕ್ ರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿಲ್ಲಾ ಪ್ರತಿನಿಧಿ ನ್ಯಾಯವಾದಿ ಮಹೇಶ್ ಕಜೆ ಮನೆಗೆ ಭೇಟಿ ನೀಡಿದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್.ರಘುನಾಥ್ -ಕಹಳೆ ನ್ಯೂಸ್

  ಪುತ್ತೂರು:ಕರ್ನಾಟಕ ಬ್ರಾಹ್ಮಣ ಸಮುದಾಯದ ಸಂಘಟನೆಯಾದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ಎಕೆಬಿಎಂಎಸ್)ದ ನೂತನ ಅಧ್ಯಕ್ಷ ಎಸ್.ರಘುನಾಥ್‌ರವರು ಅ.25ರಂದು ಸಂಜೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿ,ಪುತ್ತೂರು ಕಜೆ ಲಾ ಛೇಂಬರ‍್ಸ್‌ನ ಮುಖ್ಯಸ್ಥರಾಗಿರುವ ನ್ಯಾಯವಾದಿ ಮಹೇಶ್ ಕಜೆ ಅವರ ಮನೆಗೆ ಭೇಟಿ ನೀಡಿದರು.ಮಹೇಶ್ ಕಜೆ ಮತ್ತು ದೀಪಿಕಾ ಕಜೆ ದಂಪತಿ ಎಸ್.ರಘುನಾಥ್‌ರವರನ್ನು ಸ್ವಾಗತಿಸಿ ಶಾಲು, ಹೂಗುಚ್ಚ ನೀಡಿ ಸನ್ಮಾನಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಘುನಾಥ್ ಎಸ್.ಅವರು ಈ...
ಕುಂದಾಪುರದಕ್ಷಿಣ ಕನ್ನಡಪುತ್ತೂರುಸುದ್ದಿ

ಅ.31ರಿಂದ ನ.03ರವರೆಗೆ ಪುತ್ತೂರಿನ ಅರುಣ ಕಲಾಮಂದಿರದಲ್ಲಿ ಕುಂದಾಪುರದ ಬೆನಕ ಇವೆಂಟ್ಸ್ ನ ಆಶ್ರಯದಲ್ಲಿ ನಡೆಯಲಿರುವ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಅರುಣ ಕಲಾಮಂದಿರದಲ್ಲಿ ಕುಂದಾಪುರದ ಬೆನಕ ಇವೆಂಟ್ಸ್ ನ ಆಶ್ರಯದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ ಕಾರ್ಯಕ್ರಮವು ಅ.31ರಿಂದ ನ.03ರವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ನೈಸರ್ಗಿಕ ಸೌಂದರ್ಯ ವರ್ದಕಗಳು, ಖಾದಿ ಉತ್ಪನ್ನಗಳು, ದೇಶಿಯ ಆಹಾರಗಳು, ನಿತ್ಯ ಬಳಕೆ ವಸ್ತುಗಳು, ಸಾವಯವ ಉತ್ಪನ್ನಗಳು, ಸಿರಿಧಾನ್ಯಗಳು, ಆಯುರ್ವೇದ ಉತ್ಪನ್ನಗಳು, ಫ್ಯಾನ್ಸಿ ಸೀರೆಗಳು, ಗೃಹ ಅಲಂಕಾರಿಕ ವಸ್ತುಗಳು, ರೆಡಿಮೆಡ್ ಡ್ರೆಸ್‌ಗಳು, ಚನ್ನಪಟ್ಟಣದ ಬೊಂಬೆಗಳು, ಇಳಕಲ್ ಸೀರೆಗಳು, ಒನ್ ಗ್ರಾಂ ಗೋಲ್ಡ್ ಜ್ಯುವೆಲರಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

2026ರ ಏ. 9 ರಿಂದ 12ರ ವರೆಗೆ ನಡೆಯಲಿರುವ ಶ್ರೀಕ್ಷೇತ್ರ ಹನುಮಗಿರಿ ಶ್ರೀ ಕೋದಂಡರಾಮ ಮತ್ತು ಪಂಚಮುಖಿ ಆಂಜನೇಯ ದೇವರ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಿತಿ ರಚನೆ ಮತ್ತು ಸಮಾಲೋಚನಾ ಸಭೆ-ಕಹಳೆನ್ಯೂಸ್

2026ರ ಏಪ್ರಿಲ್ 9 ರಿಂದ 12ರ ವರೆಗೆ ನಡೆಯಲಿರುವ ಶ್ರೀಕ್ಷೇತ್ರ ಹನುಮಗಿರಿ ಶ್ರೀ ಕೋದಂಡರಾಮ ಮತ್ತು ಪಂಚಮುಖಿ ಆಂಜನೇಯ ದೇವರ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಮಿತಿ ರಚನೆ ಮತ್ತು ಸಮಾಲೋಚನಾ ಸಭೆಯು ಅಕ್ಟೋಬರ್ 26ರಂದು ಹನುಮಗಿರಿಯ ವೈದೇಹಿ ಸಭಾಭವನದಲ್ಲಿ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಮಾತನಾಡಿ ಬ್ರಹ್ಮಕಲಶೋತ್ಸವದ ಸಮಾಲೋಚನೆಗೆ ಕರೆದಿದ್ದ ಪ್ರಥಮ ಸಭೆಗೆ 500ಕ್ಕೂ ಅಧಿಕ ಜನ ಸೇರಿರುವುದು ಅತ್ಯದ್ಭುತ. ಶ್ರೀ ಕ್ಷೇತ್ರ ಹನುಮಗಿರಿಯ ಬ್ರಹ್ಮ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್” ಶೀರ್ಷಿಕೆಯ ಆ್ಯಪ್ ಬಿಡುಗಡೆ- ಕಹಳೆ ನ್ಯೂಸ್

ಪುತ್ತೂರು: ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರು ತಮ್ಮ ಆಭರಣ ಯೋಜನೆಗಳನ್ನು ನಿರ್ವಹಿಸಲು, ಆರ್ಡರ್ ಸ್ಥಿತಿಯನ್ನು ವೀಕ್ಷಿಸಲು,ಲೋಹದ ದರಗಳನ್ನು ಪರಿಶೀಲಿಸಲು ಮತ್ತು ಬ್ಯಾಲೆನ್ಸ್ ವಿವರಗಳ ಮಾಹಿತಿಗಾಗಿ ಗ್ರಾಹಕರ ಸಮ್ಮುಖದಲ್ಲೇ 'ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್" ಶೀರ್ಷಿಕೆಯ ಹೊಸ ಅಪ್ಲಿಕೇಶನ್‌ನನ್ನು ಬಿಡುಗಡೆ ಮಾಡಲಾಯಿತು.  ಈ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಹಾಗೂ ಆ್ಯಪ್ ಸ್ಟೋ‌ರ್ನ ನಲ್ಲಿ ಲಭ್ಯವಿದ್ದು ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ. ಈ ಆ್ಯಪ್‌ನಲ್ಲಿ ಗ್ರಾಹಕರಿಗೆ ದಿನನಿತ್ಯದ ಚಿನ್ನದ ದರ ಲಭ್ಯವಿದ್ದು, ಗ್ರಾಹಕರ...
1 18 19 20 21 22 359
Page 20 of 359