ಕನ್ನಡ ರಾಜ್ಯೋತ್ಸವ 2025 ಮತ್ತು ಪುತ್ತೂರು ತಾಲೂಕು ಮಟ್ಟದ ವಿದ್ಯಾರ್ಥಿಗಳ ಅಂಚೆ ಕಾರ್ಡು ಕವನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ- ಕಹಳೆ ನ್ಯೂಸ್
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಇವರ ನೇತೃತ್ವದಲ್ಲಿ, ದ್ವಾರಕಾ ಪ್ರತಿಷ್ಠಾನ (ರಿ. ), ಪುತ್ತೂರು ಇವರ ಪ್ರಾಯೋಜಕತ್ವದಲ್ಲಿ, 'ಸಾಹಿತ್ಯದ ಚಿತ್ತ ವಿದ್ಯಾರ್ಥಿಗಳತ್ತ' ಎಂಬ ಘೋಷವಾಕ್ಯದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇವರ ಸಂಯೋಜನೆಯಲ್ಲಿ ಕನ್ನಡ ರಾಜ್ಯೋತ್ಸವ 2025 ಮತ್ತು ಪುತ್ತೂರು ತಾಲೂಕು ಮಟ್ಟದ ವಿದ್ಯಾರ್ಥಿಗಳ ಅಂಚೆ ಕಾರ್ಡು ಕವನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ದಿನಾಂಕ 01-11-2025 ರಂದು ಮುಕ್ರಂಪಾಡಿಯ ಗೋಕುಲ ಬಡಾವಣೆಯ ನಂದಗೋಕುಲ...







