Friday, July 24, 2026

ಪುತ್ತೂರು

ದಕ್ಷಿಣ ಕನ್ನಡಪುತ್ತೂರುಸುದ್ದಿ

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುತ್ತಿರುವ ಸುರಭಿ ಗೋಶಾಲೆ ದೇರ್ಲದಲ್ಲಿ ದೀಪಾವಳಿ ಗೋಪೂಜೆ ಆಚರಣೆ-ಕಹಳೆ ನ್ಯೂಸ್

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುತ್ತಿರುವ ಸುರಭಿ ಗೋಶಾಲೆ ದೇರ್ಲ ಇಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ದೀಪಾವಳಿ ಗೋಪೂಜೆ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಕಲೆಯ ಮೇಲೆ ಅತೀವ ಆಸಕ್ತಿಯನ್ನು ಹೊಂದಿರುವ ದ್ವಾರಕಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಇವರು ಈ ಬಾರಿಯ ದೀಪಾವಳಿ ಗೋಪೂಜೆಯ ಸಂದರ್ಭದಲ್ಲಿ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಕಲಾದೀಪ ವಿದ್ವಾನ್ ದೀಪಕ್ ಕುಮಾರ್ ಅವರ ನಿರ್ದೇಶನದಲ್ಲಿ ಸುರಭಿ ಕಲಾವಲ್ಲರೀ ಎಂಬ ಶಾಸ್ತ್ರೀಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಗೋ ಪೂಜೆ ದಿನದಂದೇ ಗೋಕಳ್ಳರ ಪಾಲಿಗೆ ಸಿಂಹಸ್ವಪ್ನರಾದ ದಕ್ಷಿಣ ಕನ್ನಡದ ಪೋಲೀಸರು ; ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿ ಅಬ್ದುಲ್ಲಾನ ಕಾಲಿಗೆ ಗುಂಡು – ಕಹಳೆ ನ್ಯೂಸ್

ಪುತ್ತೂರು : ಗೋ ಪೂಜೆ ದಿನದಂದೇ ಗೋಕಳ್ಳರ ಪಾಲಿಗೆ ದಕ್ಷಿಣ ಕನ್ನಡದ ಪೋಲೀಸರು ಸಿಂಹಸ್ವಪ್ನರಾದ ಘಟನೆ ವರದಿಯಾಗಿದೆ. ಆರೋಪಿ ಅಬ್ದುಲ್ಲಾ (40 ವರ್ಷ), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದನು ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸ್‌ರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು, ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ. ಆಗ ಪಿಎಸ್ಐ ರವರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀರಾಮ್ ಫ್ರೆಂಡ್ಸ್ ಅನಿಲಕಟ್ಟೆ ಆಶ್ರಯದಲ್ಲಿ ಅ.22 ರಂದು ಗೋಪೂಜೆ ಮತ್ತು ವಾಹನಪೂಜೆ -ಕಹಳೆ ನ್ಯೂಸ್

ಪುತ್ತೂರು: ಅ.22ರಂದು ಶ್ರೀರಾಮ್ ಫ್ರೆಂಡ್ಸ್ ಅನಿಲಕಟ್ಟೆ ಇದರ ಆಶ್ರಯದಲ್ಲಿ ಮೂರನೇ ವರ್ಷದ ಗೋಪೂಜೆ ಮತ್ತು ವಾಹನಪೂಜೆ ಕಾರ್ಯಕ್ರಮ ಬೆಳಿಗ್ಗೆ ಅನಿಲಕಟ್ಟೆ ಬಸ್ ಸ್ಟ್ಯಾಂಡ್ ಬಳಿ ನಡೆಯಲಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜನಮನ ಕಾರ್ಯಕ್ರಮದಲ್ಲಿ ಜನರು ಅಸ್ವಸ್ಥ: ಕ್ಷಮೆ ಕೇಳಿದ ಶಾಸಕ ಅಶೋಕ್ ರೈ

ಪುತ್ತೂರು: ಸೋಮವಾರ ಇಲ್ಲಿನ ಕೊಂಬೆಟ್ಟು ಕಾಲೇಜು ಬಳಿಯ ಮೈದಾನದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ‌ ಕೆಲವರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ರೈ ಕ್ಷಮೆ ಕೋರಿದ್ದಾರೆ. 'ನಿರೀಕ್ಷಿಸಿದಕ್ಕಿಂತ ಹೆಚ್ಚು ಜನರು ಕಾರ್ಯಕ್ರಮಕ್ಕೆ ಬಂದಿದ್ದರು.‌ ಮಧ್ಯಾಹ್ನ ಮಳೆಯೂ ಬಂತು. ಹೀಗಾಗಿ ಜನಸ್ತೋಮದಲ್ಲಿ ಸಿಲುಕಿ ಕೆಲವು ಮಂದಿ ಅಸ್ವಸ್ಥರಾದರು. ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ' ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 'ಎಲ್ಲ ಬಗೆಯ ವ್ಯವಸ್ಥೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ದ್ವಾರಕ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ 2025- 26 ನೇ ಸಾಲಿನ ಪೋಷಕರ ಸಭೆ – ಕಹಳೆ ನ್ಯೂಸ್

ಬಡಗನ್ನೂರು: ಪುತ್ತೂರು ದ್ವಾರಕ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ 2025- 26 ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ವಿಘ್ನೇಶ್ ಹಿರಣ್ಯ ಇವರು ವಹಿಸಿ, ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆಯ ಅಗತ್ಯ ಎಲ್ಲರಿಗೂ ಇದೆ, ಆದರೆ ಒಟ್ಟಿಗೆ ಮಕ್ಕಳಿಗೆ ನಮ್ಮ ನೆಲದ ಭಾಷೆ, ಸಂಸ್ಕೃತಿ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶಿವಂ ಕ್ರಾಕರ್ಸ್ ಪುತ್ತೂರು ವತಿಯಿಂದ ಅ. 19 ರಿಂದ ಅ.22 ರವರೆಗೆ ಹಾಗೂ ನ. 1 ಮತ್ತು 2 ರಂದು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ “ಪಟಾಕಿ ಮೇಳ ” – ಕಹಳೆ ನ್ಯೂಸ್

ಪುತ್ತೂರು ; ಶಿವಂ ಕ್ರಾಕರ್ಸ್ ಪುತ್ತೂರು ವತಿಯಿಂದ ಅ. 19 ರಿಂದ ಅ.22 ರವರೆಗೆ ಹಾಗೂ ನ. 1 ಮತ್ತು 2 ರಂದು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ “ಪಟಾಕಿ ಮೇಳ ” ನಡೆಯಲಿದೆ. ಇಲ್ಲಿ ಎಲ್ಲಾ ತರದ ವಿವಿಧ ಪಟಾಕಿಗಳು ಹೋಲ್ಸೇಲ್ ಮತ್ತು ರೀಟೇಲ್ ನಲ್ಲಿ ಮಾರಾಟ ಮಾಡಲಾಗುತ್ತದೆ. ಹಾಗೆ ಹೊಸ ಮಾದರಿಯ ಬಣ್ಣದ ಪಟಾಕಿಗಳು , ಮಕ್ಕಳ ಹಾಗೂ ಕುಟುಂಬ ಪ್ಯಾಕ್‍ಗಳು ಕೂಡ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿಂದೂ ಜನಜಾಗೃತಿ ಸಮಿತಿಯಿಂದ ‘ಹಲಾಲ್ ಮುಕ್ತ ದೀಪಾವಳಿ’ ಅಭಿಯಾನ: ‘ಹಲಾಲ್ ಪ್ರಮಾಣೀಕರಣ’ ನಿಲ್ಲಿಸುವಂತೆ ಒತ್ತಾಯ-ಕಹಳೆ ನ್ಯೂಸ್

ಪುತ್ತೂರು: ಭಾರತದ ಜಾತ್ಯತೀತ ಸ್ವರೂಪಕ್ಕೆ ಧಕ್ಕೆ ತರುತ್ತಿರುವ 'ಹಲಾಲ್ ಪ್ರಮಾಣೀಕರಣ' ವ್ಯವಸ್ಥೆಯ ವಿರುದ್ಧ ಹಿಂದೂ ಜನಜಾಗೃತಿ ಸಮಿತಿ (HJS) ಯಿಂದ ಈ ದೀಪಾವಳಿಯಲ್ಲಿ 'ಹಲಾಲ್ ಮುಕ್ತ ದೀಪಾವಳಿ' ಅಭಿಯಾನಕ್ಕೆ ಕರೆ ನೀಡಲಾಗಿದೆ. ಮೊದಲು ಮಾಂಸಾಹಾರಕ್ಕೆ ಸೀಮಿತವಾಗಿದ್ದ 'ಹಲಾಲ್', ಈಗ ಸಕ್ಕರೆ, ಎಣ್ಣೆ, ಹಿಟ್ಟು, ಸೌಂದರ್ಯ ವರ್ಧಕಗಳು ಮತ್ತು ಔಷಧಿಗಳಂತಹ ಎಲ್ಲಾ ಉತ್ಪನ್ನಗಳಿಗೂ ವಿಸ್ತರಿಸಿದೆ. ಭಾರತದ ಅಧಿಕೃತ ಸಂಸ್ಥೆಗಳಾದ FSSAI ಮತ್ತು FDA ಇರುವಾಗ, ಪ್ರತ್ಯೇಕ ಧಾರ್ಮಿಕ ಪ್ರಮಾಣಪತ್ರದ ಅಗತ್ಯವೇನು ಎಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಟ್ರಾಫಿಕ್ ಪೊಲೀಸರಿಂದ ಆಟೋ ಚಾಲಕನಿಗೆ ಹಲ್ಲೆ ಆರೋಪ : ಎ.ಎಸ್‌.ಐ ಮತ್ತು ಸಿಪಿಸಿ ಇಬ್ಬರು ಅಮಾನತು..!-ಕಹಳೆ ನ್ಯೂಸ್

ದಿನಾಂಕ: 17-10-2025 ರಂದು ಸಂಜೆ ಆಟೋ ಚಾಲಕ ಬಶೀರ್ ಕುರಿಯ ಗ್ರಾಮ ಎಂಬವರು ಸಮವಸ್ತ್ರ ಧರಿಸಿದೇ ಆಟೋ ಚಲಾಯಿಸಿಕೊಂಡು ಬರುತ್ತಿರುವಾಗ, ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಪೊಲೀಸ್‌ ಠಾಣಾ ಶ್ರೀ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283, ಶ್ರೀ ಶೈಲ ಎಂ ಕೆ, ಕೈ ಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರೂ, ಆತನು ತನ್ನ ವಾಹನವನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಬಂದು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿರುತ್ತಾನೆ. ಈ ಕುರಿತು...
1 19 20 21 22 23 359
Page 21 of 359