Wednesday, May 22, 2024

ಪುತ್ತೂರು

ಪುತ್ತೂರುಸುದ್ದಿ

ಕೊರೋನಾಗೆ ಬಲಿಯಾದ ಪುತ್ತೂರಿನ ನೆಹರು ನಗರದ ವೃದ್ಧ ಮಹಿಳೆ- ಕಹಳೆ ನ್ಯೂಸ್

ಪುತ್ತೂರಿನ ನೆಹರು ನಗರದಲ್ಲಿನ 80 ವರ್ಷದ ವೃದ್ಧೆ ಸದ್ಯ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ತನ್ನ ಮಗನೊಂದಿಗೆ ವಾಸವಾಗಿದ್ದ ವೃದ್ಧೆ ಅನಾರೋಗ್ಯದ ಕಾರಣದಿಂದಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಗಂಟಲು ದ್ರವ ಪರೀಕ್ಷೆಗೆ ಒಳಪಟ್ಟಾಗ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಬಂಟ್ವಾಳ ತಾಲೂಕಿನ ಪುಣಚದ ಅಜ್ಜಿನಡ್ಕ ನಿವಾಸಿಯಾದ ವೃದ್ಧೆಯ ದೇಹವನ್ನು ಸದ್ಯ ಪೆರಿಯಲತಡ್ಕದ ಜಮಾಅತ್‍ಗೆ ಸಂಬಂಧಪಟ್ಟ ಜಮೀನಿನಲ್ಲಿ ದಫನ್ ಮಾಡಲಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ತಂಗಡಿಯ ಪುತ್ತಿಲದ ವ್ಯಕ್ತಿ ಮೃತ್ಯು ; ಕೊರೋನಾ ಸೋಂಕು ದೃಢ – ಕಹಳೆ ನ್ಯೂಸ್‌

ಪುತ್ತೂರು: ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ತಂಗಡಿ ತಾಲೂಕಿನ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಜು. 17ರಂದು ಮೃತಪಟ್ಟಿದ್ದು, ಮೃತಪಟ್ಟ ವ್ಯಕ್ತಿಯ ಕೊರೋನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಜು.14ರಂದು ಬೆಳ್ತಂಗಡಿ ತಾಲೂಕಿನ ಪುತ್ತಿಲದ ಸುಮಾರು 57 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಜು. 16ರಂದು ಅವರ ಗಂಟಲು ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿತ್ತು. 17ರಂದು ಆ ವ್ಯಕ್ತಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ವ್ಯಕ್ತಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಉಪ್ಪಿನಂಗಡಿಯ‌‌ಲ್ಲಿ ತಾಯಿ ಬೈದರೆಂದು ನೇಣಿಗೆ ಕೊರಳೊಡ್ಡಿದ 10ರ ಬಾಲೆ – ಕಹಳೆ ನ್ಯೂಸ್

ಉಪ್ಪಿನಂಗಡಿ‌‌, ಜು 17 : ಬಾಲಕಿಯೋರ್ವಳು ತಾಯಿ ಬೈದರೆಂದು ನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬಂಡಾಡಿ ಗ್ರಾಮದ ಕೇದಗೆದಡಿ ಎಂಬಲ್ಲಿ ಗುರುವಾರ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಕೇದಗೆದಡಿ ನಿವಾಸಿ ಬಾಲಚಂದ್ರ ಎಂಬವರ ಪುತ್ರಿ ಪ್ರಿಯಾ (10) ಎನ್ನಲಾಗಿದೆ. ಗುರುವಾರ ಸಂಜೆ ವೇಳೆ ತಲೆಕಟ್ಟಲು ಹೇಳಿದ್ದಕ್ಕೆ ತಾಯಿ ಬೈದರೆಂದು ಮುನಿಸಿಕೊಂಡು ಮನೆಯ ಶೌಚಾಲಯಕ್ಕೆ ತೆರಳಿದ್ದಳು. ಪ್ರಿಯಾ ಕಾಣಿಸದೇ ಇದ್ದ ಸಂದರ್ಭ ಮನೆಯವರು ಹುಡುಕಾಟ ನಡೆಸಿದಾಗ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ...
ಪುತ್ತೂರುಸುದ್ದಿ

ವರ್ಕ್ ಫ್ರಂ ಹೋಮ್ ಉದ್ಯೋಗಿಗಳಿಗೆ ಗುಡ್ ನ್ಯೂಸ್-ಪುತ್ತೂರಿನ ಕಾಡು ಪಿಜಿಯಲ್ಲಿ ಉದ್ಯೋಗಿಗಳಿಗೆ ಸಕಲ ವ್ಯವಸ್ಥೆ – ಕಹಳೆ ನ್ಯೂಸ್

ಪುತ್ತೂರು: ದೇಶದೆಲ್ಲೆಡೆ ಕೊರೋನಾ ಮಹಾಮಾರಿ ಹೆಚ್ಚಿನ ಸಂಖ್ಯೆಯಲ್ಲಿ ಹಬ್ಬಿದ ಕಾರಣ ಬಹಳಷ್ಟು ಕಡೆ ಐಟಿ- ಬಿಟಿ ಉದ್ಯೋಗ ಸ್ವ-ಸಂಸ್ಥೆಗಳು ತಮ್ಮ ಸಿಬ್ಬಂದಿಗಳಿಗೆ ವರ್ಕ್ ಫ್ರಂ ಹೋಮ್ ವ್ಯವಸ್ಥೆಯನ್ನ ಕಲ್ಪಿಸಿದೆ. ಆದ್ರೆ ಲಾಕ್‍ಡೌನ್ ಸಂದರ್ಭ ತಮ್ಮ ತಮ್ಮ ಊರುಗಳಿಗೆ ಬಂದಂತ ಸಾಫ್ಟ್ ವೇರ್ ಉದ್ಯೋಗಿಗಳು ಮನೆಯಲ್ಲಿ ಸರಿಯಾದ ನೆಟ್‍ವರ್ಕ್ , ಇಂಟರ್‍ನೆಟ್ ಸೌಲಭ್ಯ ಇಲ್ಲದೆ ಪರದಾಡುವಂತಾಗಿದೆ. ಆದ್ರೆ ಇದೀಗ ಇಂತಹ ಸಮಸ್ಯೆಗಳಿಗೆ ಪುತ್ತೂರಿನ ನೆಹರು ನಗರದಲ್ಲಿರುವ ಕಾಡು ಪಿಜಿಯಲ್ಲಿ ಸಕಲ ಸೌಲಭ್ಯವನ್ನು...
ದಕ್ಷಿಣ ಕನ್ನಡಪುತ್ತೂರು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯ ಕರಸೇವಕ ; ಪೈ ಟ್ರೇಡರ್ಸ್ ನ ಮಾಲಕ ಹರೀಶ್ ಪೈ ನಿಧನ – ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಕರಸೇವಕರ ಪ್ರಮುಖ್ ಆಗಿ ಚಿರಪರಿಚಿತಗೊಂಡಿರುವ ಇಲ್ಲಿನ ಸಿಪಿಸಿ ಪ್ಲಾಝಾದಲ್ಲಿರುವ ಪೈ ಟ್ರೇಡರ್‍ಸ್‌ನ ಮಾಲಕ ಹರೀಶ್ ಪೈ(52ವ)ರವರು ಜು.14ರ ನಸುಕಿನ ಜಾವ ಮೃತಪಟ್ಟಿದ್ದಾರೆ. ಜು.೧೨ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಕರಸೇವಕರೊಂದಿಗೆ ಆದಿತ್ಯವಾರದ ಸ್ವಚ್ಛತಾ ಕಾರ್ಯವನ್ನು ಮುಗಿಸಿ ಮಧ್ಯಾಹ್ನ ದೇವಳದ ಹೊರಾಂಗಣದ ಗೋಪುರದಲ್ಲಿ ಕುಳಿತಿದ್ದ ವೇಳೆ ಆಕಸ್ಮಿಕವಾಗಿ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದು ತಕ್ಷಣ ಅವರನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ...
ದಕ್ಷಿಣ ಕನ್ನಡಪುತ್ತೂರು

Breaking News : ಶಾಂತಿಗೋಡಿನ 15 ವರ್ಷದ ಬಾಲಕಿ, ಬಲ್ಯದ ನರ್ಸ್‌ ಸಹಿತ ಪುತ್ತೂರು ತಾಲೂಕಿನಲ್ಲಿ 4 ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೆ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಇಂದು ಪುತ್ತೂರು ತಾಲೂಕಿನಲ್ಲಿ 4 ಕೊರೋನಾ ದೃಢಪಟ್ಟ ಕುರಿತು ವರದಿಯಾಗಿದೆ. ವಿದೇಶದಿಂದ ಬಂದು ಮಂಗಳೂರು ಖಾಸಗಿ ಹೊಟೇಲ್‌ವೊಂದರಲ್ಲಿ ಕ್ವಾರಂಟೈನ್ ಆಗಿರುವ ಇಚಿಲಂಪಾಡಿಯ ಸುಮಾರು 27 ವರ್ಷದ ಯುವಕ, ಮರೀಲ್ ಕ್ಯಾಂಪ್ಕೋ ವಸತಿ ಗೃಹದ ನಿವಾಸಿ 35 ವರ್ಷದ ಗೃಹಿಣಿ, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿರುವ ಬಲ್ಯ ಹೊಸ್ಮಠದ 22 ವರ್ಷದ ಯುವತಿ ಮತ್ತು ಶಾಂತಿಗೋಡು ನಿವಾಸಿ 15...
ದಕ್ಷಿಣ ಕನ್ನಡಪುತ್ತೂರು

Breaking News : ಪುತ್ತೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ ; ಮಾಡ್ನೂರು ಗ್ರಾಮದ 50 ವರ್ಷದ ಸೋಂಕಿತ ವ್ಯಕ್ತಿ ಸಾವು – ಕಹಳೆ ನ್ಯೂಸ್

ಪುತ್ತೂರು : ನ್ಯುಮೋನಿಯಾದಿಂದ ಬಳಲುತ್ತಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾಡ್ನೂರು ಗ್ರಾಮದ ಮೂಲಡ್ಕ 50 ವರ್ಷ ಪ್ರಾಯದ ನಿವಾಸಿಯೊಬ್ಬರಿಗೆ ಜು.10ರಂದು ಕೊರೋನಾ ದೃಢಪಟ್ಟಿದ್ದು, ತೀರಾ ಅನಾರೋಗ್ಯದಿಂದಾಗಿ ಜು.12ರಂದು ಅವರು ಮೃತಪಟ್ಟಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ತೀರಾ ಗಂಭೀರ ಸ್ಥಿತಿಗೆ ಸಂಬಂಧಿಸಿ ಅವರನ್ನು ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ ಗಂಟಲು ದ್ರವ ಪರೀಕ್ಷೆಯಲ್ಲಿ ವ್ಯಕ್ತಿಗೆ ಕೊರೋನಾ ದೃಢಪಟ್ಟಿದ್ದು, ಜು.12ರಂದು ಅವರು ಮೃತಪಟ್ಟಿದ್ದಾರೆ. ಮೃತ ದೇಹವನ್ನು ಪುತ್ತೂರು...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯ

ಲಾಕ್ ಡೌನ್ ನಲ್ಲಿ ಮನೆಯಲ್ಲಿರೋ ಗ್ರಾಹಕರೇ ಗಮನಿಸಿ : ಅತೀ ಕಡಿಮೆ ದರದಲ್ಲಿ ದಿನಬಳಕೆ ವಸ್ತುಗಳ ಮಾಹಾ ಮಾರಾಟ – ಪುತ್ತೂರಿನ ರಿಲಯನ್ಸ್ ಸ್ಮಾರ್ಟ್ ‘ Jio Mart ‘ ಲಾಕ್ ಡೌನ್ ಸಂಡೇ ಸ್ಪೆಷಲ್ ಆಫರ್..! – ಕಹಳೆ ನ್ಯೂಸ್

ಲಾಕ್ ಡೌನ್ ನಲ್ಲಿ ಮನೆಯಲ್ಲಿರೋ ಗ್ರಾಹಕರೇ ಗಮನಿಸಿ : ಅತೀ ಕಡಿಮೆ ದರದಲ್ಲಿ ದಿನಬಳಕೆ ವಸ್ತುಗಳ ಮಾಹಾ ಮಾರಾಟ ಪುತ್ತೂರಿನ ರಿಲಯನ್ಸ್ ಸ್ಮಾರ್ಟ್ ' Jio Mart ' ಲಾಕ್ ಡೌನ್ ಸಂಡೇ ಸ್ಪೆಷಲ್ ಆಫರ್..! ನಲ್ಲಿ ನಡೆಯುತ್ತಿದೆ. ಕೇವಲ 9 ರೂಪಾಯಿಗೆ ಈರುಳ್ಳಿ, ಇನ್ನೂ ಅನೇಕ ವಸ್ತುಗಳು ಅತೀ ಕಡಿಮೆ ಬೆಲೆಯಲ್ಲಿ...! ⚡July 12, ಭಾನುವಾರ ಮಾತ್ರ ಸ್ಪೆಷಲ್ ಆಫರ್ ಅವಕಾಶ https://youtu.be/JxHNZuDmrk8   ನಿಮ್ಮ📱ಮೊಬೈಲ್‌ ನಲ್ಲಿ ಬುಕ್...
1 212 213 214 215 216 218
Page 214 of 218