ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕಂಚಿನ ಪದಕ – ಕಹಳೆ ನ್ಯೂಸ್
ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸ್ವಸ್ತಿಕ ನ್ಯಾಷನಲ್ ಬಿಸ್ನೆಸ್ ಸ್ಕೂಲ್, ಮಂಗಳೂರು ಇದರ ಸಹಯೋಗದೊಂದಿಗೆ ಮಂಗಳೂರಿನ ಉರ್ವ ಮಾರ್ಕೆಟ್ ಬಳಿ ಇರುವ ಸುಲ್ತಾನ್ ಬತ್ತೇರಿ ಪ್ರದೇಶದ ವಾಟರ್ ಫ್ರಂಟ್ ಇಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಅದಿತಿ ಆರ್ ರೈ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಸ್ಕಂದ ಬಳ್ಳಕ್ಕುರಾಯ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಕಂಚಿನ...







