ಅಶೋಕ ಜನಮನ ಕಾರ್ಯಕ್ರಮ ಯಶಸ್ವಿಗೆ ಶಾಸಕ ಅಶೋಕ್ ರೈ ಯವರಿಂದ ಮಹಾಲಿಂಗೇಶ್ವರ ದೇವರಿಗೆ ಶುದ್ದ ಎಳ್ಳೆಣ್ಣೆ ಅಭಿಷೇಕ ಹಾಗೂ ವಿಶೇಷ ಪ್ರಾರ್ಥನೆ -ಕಹಳೆ ನ್ಯೂಸ್
ಪುತ್ತೂರು: ಅ. 20 ರಂದು ರೈ ಎಸ್ಟೇಟ್ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ2025 ಇದರ ಯಶಸ್ವಿಗಾಗಿ ಶಾಸಕ ಅಶೋಕ್ ರೈ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಶುದ್ದ ಎಳ್ಳೆಣ್ಣೆ ಅಭಿಷೇಕ ಹಾಗೂ ವಿಶೇಷ ಪ್ರಾರ್ಥನೆ ದೇವಸ್ಥಾನದಲ್ಲಿ ನಡೆಯಿತು. ಈ ಬಾರಿ 13 ನೇ ವರ್ಷದ ಅಶೋಕ ಜನಮನ ಕಾರ್ಯಕ್ರಮ ಇದಾಗಿದ್ದು ಈ ಬಾರಿ ರಾಜ್ಯದ...







