Friday, July 24, 2026

ಪುತ್ತೂರು

ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಶೋಕ ಜನಮನ ಕಾರ್ಯಕ್ರಮ ಯಶಸ್ವಿಗೆ ಶಾಸಕ ಅಶೋಕ್ ರೈ ಯವರಿಂದ ಮಹಾಲಿಂಗೇಶ್ವರ ದೇವರಿಗೆ ಶುದ್ದ ಎಳ್ಳೆಣ್ಣೆ ಅಭಿಷೇಕ ಹಾಗೂ ವಿಶೇಷ ಪ್ರಾರ್ಥನೆ -ಕಹಳೆ ನ್ಯೂಸ್

ಪುತ್ತೂರು: ಅ. 20 ರಂದು ರೈ ಎಸ್ಟೇಟ್ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ2025 ಇದರ ಯಶಸ್ವಿಗಾಗಿ ಶಾಸಕ ಅಶೋಕ್ ರೈ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಶುದ್ದ ಎಳ್ಳೆಣ್ಣೆ ಅಭಿಷೇಕ ಹಾಗೂ ವಿಶೇಷ ಪ್ರಾರ್ಥನೆ ದೇವಸ್ಥಾನದಲ್ಲಿ ನಡೆಯಿತು. ಈ ಬಾರಿ 13 ನೇ ವರ್ಷದ ಅಶೋಕ ಜನಮನ ಕಾರ್ಯಕ್ರಮ ಇದಾಗಿದ್ದು ಈ ಬಾರಿ ರಾಜ್ಯದ...
ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಅ.22ರಂದು ಕಪಿಲಾ ಗೋ ಶಾಲೆಯಲ್ಲಿ ಸಾರ್ವಜನಿಕ ಗೋಪೂಜಾ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: ಪ್ರಕೃತಿ- ಪಶು ಸಂರಕ್ಷಣೆ, ಅಳಿವಿನಂಚಿನ ದೇಸಿ ಗೋವು ಸಂತತಿ ರಕ್ಷಣೆ ಹಾಗೂ ಗೋವಿನ ಪಾವಿತ್ರೃತೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಆರಂಭಗೊಂಡ ಕೆಂಜಾರಿನ ಕಪಿಲಾ ಪಾರ್ಕ್ ಗೋ ಶಾಲೆಯಲ್ಲಿ ಅ.22ರಂದು ಬೆಳಗ್ಗೆ 6ರಿಂದ 11.30ರ ವರೆಗೆ 108 ಕಪಿಲಾ ಗೋವಿಗೆ ಸಾರ್ವಜನಿಕ ಗೋಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ಕಪಿಲಾ ಗೋ ಶಾಲೆಯ ಮುಖ್ಯಸ್ಥರಾದ ಪ್ರಕಾಶ್ ಶೆಟ್ಟಿ ಹೇಳಿದರು. ದೀಪಾವಳಿಯ ವಿಶೇಷ ಸಂದರ್ಭ ಸಾರ್ವಜನಿಕರಿಗೆ ಗೋವಿನ ಅನುಗ್ರಹ ಪ್ರಾಪ್ತಿಗಾಗಿ ಕಪಿಲಾ ಪಾರ್ಕ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ ಅವಾಚ್ಯ ಶಬ್ದಗಳಿಂದ ನಿಂದನೆ ವಿಡಿಯೋ ವೈರಲ್ – ತೀವ್ರ ಆಕ್ರೋಶ : ಇಲಾಖೆಯಿಂದ ತನಿಖೆ..!-ಕಹಳೆ ನ್ಯೂಸ್

  ಪುತ್ತೂರು: ದರ್ಬೆ ಸಮೀಪ ಆಟೋ ರಿಕ್ಷಾ ಚಾಲಕರೊಬ್ಬರ ಮೇಲೆ ಸಂಚಾರಿ ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಇಂದು ಸಂಜೆ ದರ್ಬೆಯಿಂದ ಮಾಣಿ ಮೈಸೂರು ಹೆದ್ದಾರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಂಚಾರಿ ಪೊಲೀಸರ ವರ್ತನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ, ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಸಂಚಾರಿ ಠಾಣೆಯ ಪೊಲೀಸರು ಆಟೋ ರಿಕ್ಷಾಕ್ಕೆ ಅಡ್ಡಲಾಗಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ 2025- 26 ನೇ ಸಾಲಿನ ಪೋಷಕರ ಸಭೆ – ಕಹಳೆ ನ್ಯೂಸ್

ಬಡಗನ್ನೂರು:-  ಪುತ್ತೂರು ದ್ವಾರಕ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ 2025- 26 ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ವಿಘ್ನೇಶ್ ಹಿರಣ್ಯ ಇವರು ವಹಿಸಿ, ಪ್ರತಿ ಮಗುವಿನಲ್ಲಿಯೂ ವಿವಿಧ ರೀತಿಯ ಪ್ರತಿಭೆಗಳು ಅಡಗಿರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಶಿಕ್ಷಕರ ಮತ್ತು ಪೋಷಕರ ಪಾತ್ರ ಬಹುಮುಖ್ಯವಾದುದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಟೀಮ್ ಕಲ್ಲೇಗ ಟೈಗರ್ಸ್ (ರಿ.) ವತಿಯಿಂದ ಅ. 19 ರಿಂದ ಅ.22ರವರೆಗೆ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ “ಪಟಾಕಿ ಉತ್ಸವ” – ಕಹಳೆ ನ್ಯೂಸ್

ಪುತ್ತೂರು : ಟೀಮ್ ಕಲ್ಲೇಗ ಟೈಗರ್ಸ್ (ರಿ.) ಇದರ ವತಿಯಿಂದ ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಪಟಾಕಿ ಉತ್ಸವ ಅ. 19 ರಿಂದ ಅ.22ರ ವರೆಗೆ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ ನಡೆಯಲಿದೆ. ಈ ಬಾರಿಯ ಬೆಳಕಿನ ಹಬ್ಬವನ್ನು ಗ್ರೀನ್ ಪಟಾಕಿಗಳೊಂದಿಗೆ ಆಚರಿಸೋಣ ಪಟಾಕಿ ಉತ್ಸವಕ್ಕೆ ಬೇಟಿ ನೀಡಿ ಎಲ್ಲಾ ವಿಧದ ಪಟಾಕಿಗಳು ಕೈಗೆಟಕುವ ದರದಲ್ಲಿ ಖರೀದಿಸಿ ದೀಪಗಳ ಹಬ್ಬ ದೀಪಾವಳಿಯನ್ನ ಆಚರಿಸಿ.. ಸಂಪರ್ಕಿಸಿ : 95354...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂವಹನ ಕೌಶಲ್ಯವು ಭವಿಷ್ಯದ ಉನ್ನತಿಗೆ ತಳಹದಿ – ಕಹಳೆ ನ್ಯೂಸ್

ಪುತ್ತೂರು, : ಸಂವಹನ ಕೌಶಲ್ಯವು ಭವಿಷ್ಯದ ಉನ್ನತಿಗೆ ಮೂಲ ತಳಹದಿಯಾಗಿದೆ. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸನ್ನು ಪಡೆಯಬೇಕಾದರೆ ಸಮಯಪ್ರಜ್ಞೆ, ತಾಳ್ಮೆ, ವರ್ತನೆಯೊಂದಿಗೆ ಸಕಾರಾತ್ಮಕ ಮನೋಭಾವವು ಬಹುಮುಖ್ಯವಾಗಿದೆ. ನಾವು ಸತತ ಪ್ರಯತ್ನ ಹಾಗೂ ಕಠಿಣ ಪರಿಶ್ರಮದಿಂದ ಮಾತ್ರವೇ ಯಶಸ್ಸನ್ನುಗಳಿಸಲು ಸಾಧ್ಯ. ಅವಕಾಶ ನಮ್ಮ ಬಳಿಗೆ ಬಂದಾಗ ಅದನ್ನು ಬಿಟ್ಟುಬಿಡದೆ ಬಾಚಿಕೊಳ್ಳಬೇಕು. ಯಾವುದೇ ಕಷ್ಟದ ಸಂದರ್ಭದಲ್ಲಿಯೂ ಹಿಡಿದ ಕೆಲಸವನ್ನು ಕೈ ಬಿಡಬಾರದು. ಸಮಾಜದಲ್ಲಿ ಬದುಕಲು ಪುಸ್ತಕದ ಜ್ಞಾನ ಮಾತ್ರ ಸಾಕಾಗುವುದಿಲ್ಲ, ಇಲ್ಲಿ ಕಲಿಯಲು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಕಾರ್ಯಾಗಾರ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಲಾ ಸಂಘದ ವತಿಯಿಂದ ‘ Think Better- Feel Better ’ ವಿಷಯದ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ ಮನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಚಂದ್ರಕಾಂತ  ಗೋರೆ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ನಮ್ಮ ಕಾರ್ಯಗಳು ನಮ್ಮ ಆಲೋಚನೆಗಳಂತೆಯೇ ಸಾಗುತ್ತದೆ. ನಾವು ಧನಾತ್ಮಕ ಆಲೋಚನೆ ಮಾಡಿದಾಗ ಮಾತ್ರ ಬದುಕು ಸುಗಮವಾಗಿ ಸಾಗಬಲ್ಲದು. ಜೀವನದಲ್ಲಿ ಗುರಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಸಂಸ್ಥೆಗೆ 25ನೇ ವರ್ಷಾಚರಣೆ ಮತ್ತು ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದಶಮಾನೋತ್ಸವ ಕಾರ್ಯಕ್ರಮ – ಬೆಂಗಳೂರಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ ; ಪುತ್ತೂರಿನ ಅಭಿವೃದ್ಧಿಗೆ ಅಂಬಿಕಾ ವಿದ್ಯಾರ್ಥಿಗಳು ಕೈಜೋಡಿಸಬೇಕು : ಸುಬ್ರಮಣ್ಯ ನಟ್ಟೋಜ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ವ್ಯವಸ್ಥೆಯ ಬೆಳ್ಳಿಹಬ್ಬ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ 25 ನೇ ವರ್ಷಾಚರಣೆ ಮತ್ತು ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ಹಿರಿಯ ವಿದ್ಯಾರ್ಥಿಗಳ ಸಭೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ದೇಸೀ ಮಸಾಲಾ ಒಳಾಂಗಣ ಸಭಾಭವನದಲ್ಲಿ ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ, ಶೃಂಗೇರಿ ಜಗನ್ಮಾತೆ ಹಾಗೂ...
1 20 21 22 23 24 359
Page 22 of 359