ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನಕ್ಕೆ ಆಯ್ಕೆ – ಕಹಳೆ ನ್ಯೂಸ್
ಪುತ್ತೂರು : 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವಮಾರು ಗದ್ದೆಯಲ್ಲಿ 24ರಂದು ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ಕಲಾ ಪೋಷಕರು ಪೋಷಕರಾಗಿ ಕಲಾ ನಿರ್ದೇಶಕರಾಗಿ ಬೋರ್ಡೋ ದ್ರಾವಣ ಟೆಕ್ನಿಕ್, ಕೋತಿ ಕೋವಿ ಪರಿಸರ ಉಳಿವಿಗಾಗಿ ಸಿಮೆಂಟ್ ಶೀಟಿನಲ್ಲಿ ಜೇನು ಪೆಟ್ಟಿಗೆ ಸಂಶೋಧಕರಾಗಿ ವಿಶಿಷ್ಟ ಬರಹ ಹಾಗೆ ಪ್ರಕೃತಿ ವೈಚಿತ್ರ ವೈವಿಧ್ಯಮಯ ಬರಹಗಳ ಸುಂದರ ಲೇಖನಗಳನ್ನು...







