Tuesday, May 21, 2024

ಪುತ್ತೂರು

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ನನ್ನು ಬಂಧಿಸಿದ ಪೊಲೀಸರು – ಕಹಳೆ ನ್ಯೂಸ್

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮುಸ್ತಫಾ ಪೈಚಾರ್ ಗೆ ಎನ್‌ಐಎ ಲುಕ್ ಔಟ್ ನೋಟೀಸ್‌ನ್ನು ನೀಡಿದ್ದು ಮಾಹಿತಿ ಕೊಟ್ಟವರಿಗೆ 5 ಲಕ್ಷ ಬಹುಮಾನ ಕೂಡ ಘೋಷಿಸಿತ್ತು. ಇದೀಗ ಸಕಲೇಶಪುರದಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ನನ್ನು ಬಂಧಿಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಕಾರಂತ್ ಅವರಿಗೆ ಡಾಕ್ಟರೇಟ್ ಪದವಿ– ಕಹಳೆ ನ್ಯೂಸ್

ಪುತ್ತೂರು; ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಕಾರಂತ್ ಅವರು ಆಂದ್ರಪ್ರದೇಶದ ಕುಪ್ಪಂ ನ ದ್ರಾವಿಡಿಯನ್ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ Synthesis and Characterizations of some bioactive molecules: Triazolopyrimidine, Quinoline,Benzisoxalzole and Benzimidazole Derivatives  ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರೆತಿದೆ. ಇವರು ಉಜಿರೆಯ ಎಸ್ ಡಿಎಂ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ಸ್ನಾತಕೋತ್ತರ ವಿಭಾಗದ ಡೀನ್ ಡಾ.ಪಿ.ವಿಶ್ವನಾಥ್ ಇವರ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ಸಂಸ್ಥೆ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ ವಿವೇಕಾನಂದ ಪದವಿಪೂರ್ವ ಕಾಲೇಜು: ಆರು ದಶಕಗಳಿಗೂ ಮಿಕ್ಕಿ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವ ಪುತ್ತೂರಿನ ಏಕೈಕ ವಿದ್ಯಾಸಂಸ್ಥೆ– ಕಹಳೆ ನ್ಯೂಸ್

ಗ್ರಾಮೀಣ ಪ್ರದೇಶದ ಜನತೆಯ ಶೈಕ್ಷಣಿಕ ಕನಸುಗಳನ್ನು ಸಾಕಾರಗೊಳಿಸುವ ಉದ್ದೇಶದಿಂದ 1965ರಲ್ಲಿ ಪುತ್ತೂರಿನ ಜನತೆಯ ಪ್ರೋತ್ಸಾಹದಿಂದ ರೂಪುಗೊಂಡ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ ವಿವೇಕಾನಂದ ಪದವಿಪೂರ್ವ ಕಾಲೇಜು. ಆಸುಪಾಸಿನ ಗ್ರಾಮೀಣ ಮತ್ತು ಹಿಂದುಳಿದ ತಾಲೂಕುಗಳ ಪ್ರತಿಯೊಬ್ಬ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸ್ಥಾಪನೆಗೊಂಡ ವಿವೇಕಾನಂದ ಪದವಿಪೂರ್ವ ಕಾಲೇಜು, ಮೌಲ್ಯಾಧಾರಿತ ಕಲಿಕೆ ಮತ್ತು ಉತ್ತಮ ಫಲಿತಾಂಶಗಳನ್ನು ನೀಡುವ ಪ್ರತಿಷ್ಠಿತ ಸಂಸ್ಥೆಗಳಲ್ಲೊAದಾಗಿ ನಾಡಿನಾದ್ಯಂತ ಗುರುತಿಸಿಕೊಂಡಿದೆ. ಉತ್ತಮ ಫಲಿತಾಂಶ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಆಮಂತ್ರಣವಿಲ್ಲದೆ ಮದುವೆ ಸಮಾರಂಭಕ್ಕೆ ಬಂದ ಅಪರಿಚಿತ ಯುವಕರು : ಹುಡುಗಿಯರ ಫೋಟೋ ಕ್ಲಿಕ್ಕಿಸಿ ಧರ್ಮದೇಟು ತಿಂದು ಪರಾರಿ – ಕಹಳೆ ನ್ಯೂಸ್

ಪುತ್ತೂರು: ಮದುವೆ ಸಮಾರಂಭಕ್ಕೆ ಆಮಂತ್ರಣವಿಲ್ಲದೆ ಬಂದಿದ್ದ ಇಬ್ಬರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಅಲ್ಲದೇ ಅಲ್ಲಿದ್ದವರಿಂದ ಧರ್ಮದೇಟು ತಿಂದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಯೊಬ್ಬರ ಫೇಸ್‌ಬುಕ್ ಪೋಸ್ಟ್ ವೈರಲ್ ಆಗಿದೆ. ಪುತ್ತೂರು ಕಾವು ದೇವಸ್ಥಾನವೊಂದರ ಸಭಾಭವನದಲ್ಲಿ ನಡೆದ ಮದುವೆ ಸಮಾರಂಭಕ್ಕೆ ಸಂಬAಧವೇ ಇಲ್ಲದ ಅಪರಿಚಿತ ವ್ಯಕ್ತಿ ಗಳಿಬ್ಬರು ಬಂದು ಹುಡುಗಿಯರ ಫೋಟೋ ತೆಗೆಯುತ್ತಿದ್ದರು. ಮಹಿಳೆಯೊಬ್ಬರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು, ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ : ತಿರುವು ರಸ್ತೆ ಸುಗಮ ಸಂಚಾರ ರಸ್ತೆ ನಿರ್ಮಿಸುವಂತೆ ಮಾಜಿ ಶಾಸಕ ಸಂಜೀವ ಮಠಂದೂರು ಸೂಚನೆ – ಕಹಳೆ ನ್ಯೂಸ್

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರವರು ಸ್ಥಳೀಯರ ಬೇಡಿಕೆಯ ಮೇರೆಗೆ ಪುತ್ತೂರು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಕಾಮಗಾರಿಯ ಪ್ರಗತಿಯಲ್ಲಿದ್ದು ವಾಹನ ಸಂಚಾರದ ಸುರಕ್ಷತೆಯ ದೃಷ್ಟಿಯಿಂದ ನೆಕ್ಕಿಲಾಡಿ ಆದರ್ಶ ನಗರದ ತಿರುವು ರಸ್ತೆಯನ್ನು ಸುಗಮ ಸಂಚಾರ ರಸ್ತೆ ನಿರ್ಮಿಸುವಂತೆ ಶ್ರೀ ದಯಾನಂದ ಶೆಟ್ಟಿ ಮಂಜುಶ್ರೀ ಕನ್ಸ್ಟ್ರಕ್ಷನ್ ಇವರಲ್ಲಿ ಸೂಚಿಸಿದರು. ಈ ವೇಳೆ ನೆಕ್ಕಿಲಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ, ಮಾಜಿ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಎನ್, ಸೇವಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮೇ.10ರಂದು ದರ್ಬೆಯಲ್ಲಿ ಶುಭಾರಂಭಗೊಳ್ಳಲಿರುವ ಪುತ್ತೂರಿನ ಪ್ರತಿಷ್ಠಿತ ‘ಎಂ. ಸಂಜೀವ ಶೆಟ್ಟಿ’ ಸಾರೀಸ್ & ರೆಡಿಮೇಡ್ಸ್ ನ ನೂತನ ಮಳಿಗೆ – ಕಹಳೆ ನ್ಯೂಸ್

ಪುತ್ತೂರು : ಸುಮಾರು 80 ವರ್ಷಗಳಿಂದ ವಸ್ತ್ರ ವ್ಯಾಪಾರದಲ್ಲಿ ವಿಭಿನ್ನ ಛಾಪು ಮೂಡಿಸಿರುವ ಎಂ. ಸಂಜೀವ ಶೆಟ್ಟಿ ಸಾರೀಸ್ & ರೆಡಿಮೇಡ್ಸ್ ನ ನೂತನ ಮಳಿಗೆಯು ಮೇ.10ರಂದು ಪುತ್ತೂರಿನ ದರ್ಬೆ ಸರ್ಕಲ್ ಸಮೀಪ ಶುಭಾರಂಭಗೊಳ್ಳಲಿದೆ. ಪುತ್ತೂರು ಮಾತ್ರವಲ್ಲದೆ ಹತ್ತೂರಿನಲ್ಲೂ ಪ್ರಸಿದ್ಧಿಯನ್ನು ಪಡೆದಿರುವ ಸಂಜೀವ ಶೆಟ್ಟಿ ಸಾರೀಸ್ & ರೆಡಿಮೇಡ್ಸ್ ವಸ್ತ್ರ ಮಳಿಗೆಯು ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ವಸ್ತ್ರಗಳನ್ನು ನೀಡುವ ಸಂಸ್ಥೆಯ ನೂತನ ಮಳಿಗೆ ಅಕ್ಷಯ ತೃತೀಯದಂದು (ಮೇ.10)  ಶುಭಾರಂಭಗೊಳ್ಳಲಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇಂದು ನೆಲಪ್ಪಾಲುವಿನ ಶ್ರೀ ವಿರಾಂಜನೇಯ ಕ್ಷೇತ್ರದಲ್ಲಿ 7ನೇ ವರ್ಷದ ಶ್ರೀರಾಮೋತ್ಸವ – ಕಹಳೆನ್ಯೂಸ್

ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಹಾಗೂ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲು ಇದರ ಸಹಯೋಗದೊಂದಿಗೆ ಇಂದು ಶ್ರೀ ವಿರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ 7ನೇ ವರುಷದ ಶ್ರೀ ರಾಮೋತ್ಸವ ಕಾರ್ಯಕ್ರಮ ನಡೆಯಲಿದೆ. ನೆಲಪ್ಪಾಲುವಿನ ಶ್ರೀ ವಿರಾಂಜನೇಯ ಕ್ಷೇತ್ರದಲ್ಲಿ ಇಂದು ಬೆಳಗ್ಗಿನಿಂದ ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರ ಅವತರಿಸಿದ ಪುಣ್ಯ ದಿನದ ಸವಿ ನೆನಪಿಗಾಗಿ ಶ್ರೀರಾಮತಾರಕ ಜಪ ಯಜ್ಞ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಮಹಾಲಿಂಗೇಶ್ವರ ದೇವಳದ ವಠಾರದಲ್ಲಿರುತ್ತಿದ್ದ ಹೋರಿ ನಾಪತ್ತೆ ! –ಕಹಳೆನ್ಯೂಸ್

ಪುತ್ತೂರು: ಮಹಾಲಿಂಗೇಶ್ವರ ದೇವಳದ ವಠಾರದಲ್ಲಿರುತ್ತಿದ್ದ ಸಾಧು ಸ್ವಭಾವದ ’ಅಣ್ಣು’ ಎಂಬ ಹೆಸರಿನ ಹೋರಿಯೊಂದು ಇದೀಗ ನಾಪತ್ತೆಯಾಗಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ರವಾನೆಯಾಗುತ್ತಿದೆ. ಎ.30ರಿಂದ ಈ ಹೊರಿ ನಾಪತ್ತೆಯಾಗಿದೆ. ಸಣ್ಣ ಕರುವಾಗಿದ್ದ ಸಂದರ್ಭದಲ್ಲೇ ದೇವಸ್ಥಾನದ ಬಳಿ ಯಾರೋ ಬಿಟ್ಟು ಹೋಗಿದ್ದ ಬಳಿಕ ಅದು ದೇವಸ್ಥಾನದ ವಠಾರದಲ್ಲಿ ಭಕ್ತರ ನೀಡುತ್ತಿದ್ದ ಬಾಳೆ ಹಣ್ಣುಗಳನ್ನು ತಿಂದು ಅಲ್ಲೇ ಸುತ್ತಮುತ್ತ ತಿರುಗಾಡುತ್ತಿತ್ತು. ಸಾಧು ಸ್ವಭಾವನದ ಈ ಹೋರಿ ಭಕ್ತರ ಪ್ರೀತಿಗೆ ಪಾತ್ರವಾಗಿತ್ತು. ಇತ್ತೀಚೆಗೆ ಶೃಂಗೇರಿ...
1 2 3 4 5 217
Page 3 of 217