Thursday, July 23, 2026

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ  -ಕಹಳೆ ನ್ಯೂಸ್

ಪುತ್ತೂರು, ಜೂ : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಶೋರೂಂಗಳ ವತಿಯಿಂದ ಆಯೋಜಿಸಲಾದ ಡೈಮಂಡ್‌ ಫೆಸ್ಟ್‌ನ ಅಂಗವಾಗಿ ಪುತ್ತೂರು ಶೋರೂಂನಲ್ಲಿ ಲಕ್ಕಿ ಡ್ರಾ ಕಾರ್ಯಕ್ರಮ ನಡೆಯಿತು. ಮಾ. 28ರಿಂದ ಮೇ 10ರ ವರೆಗೆ ನಡೆದ ಡೈಮಂಡ್ ಫೆಸ್ಟ್ ಅವಧಿಯಲ್ಲಿ ವಜ್ರಾಭರಣಗಳನ್ನು ಖರೀದಿಸಿದ ಗ್ರಾಹಕರಿಗೆ ಲಕ್ಕಿ ಡ್ರಾ ಕೂಪನ್ ಗಳನ್ನು ವಿತರಿಸಲಾಗಿದ್ದು, ಅವುಗಳಲ್ಲಿ ಆಯ್ಕೆಯಾದ ಅದೃಷ್ಟಶಾಲಿ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ಘೋಷಿಸಲಾಗಿತ್ತು. ಗ್ರಾಹಕರಿಂದದೊರೆತ ಅಭೂತಪೂರ್ವ ಪ್ರತಿಕ್ರಿಯೆಯಿಂದ ಡೈಮಂಡ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕಾಲೇಜು ಘಟಕದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರಿನ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕಾಲೇಜು ಘಟಕದ ಉದ್ಘಾಟನೆಯು   ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ನಡೆಯಿತು. 2026-27 ನೇ ಸಾಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ರಾಜ್ಯದ ಮೊದಲ ಘಟಕ ಇದಾಗಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪ್ರಸಾದ್ ಶಾನಭಾಗ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರ ಅಧ್ಯಕ್ಷರು ಹಾಗೂ ಪ್ರಾಂಶುಪಾಲರು ನರೇಂದ್ರ ಪದವಿಪೂರ್ವ ಕಾಲೇಜು ಇವರು ವಹಿಸಿದ್ದರು. ಶ್ರೀ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಸರಸ್ವತಿ ವಂದನಾ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಸರಸ್ವತಿ ವಂದನಾ ಕಾರ್ಯಕ್ರಮ ವನ್ನು ಹಮ್ಮಿಕ್ಕೊಳ್ಳಲಾಗಿತ್ತು. ಪುತ್ತೂರು ಜಿಲ್ಲಾ ಗ್ರಾಮಾಂತರ ಪ್ರಭಾರಿ ಗಳಾದ ರವೀಂದ್ರನಾಥ ರೈ ಬಳ್ಳಮಜಲು ಮತ್ತು ಮಧು ನರಿಯೂರು ಇದರಲ್ಲಿ ಭಾಗವಹಿಸಿದ್ದರು. ಜಿಲ್ಲಾ ಸಹ ಸಂಯೋಜಕರಾದ ಕೃಷ್ಣ ಕುಮಾರ್ ಅತ್ರೆಜಾಲು ಕಾರ್ಯ ಕ್ರಮ ಸಂಯೋಜಿಸಿದ್ದರು, ದೇವಸ್ಥಾನದ ಆಡಳಿತ ಸಮಿತಿ ಹಾಗೂ ಊರ ಗಣ್ಯರು ಸಹಕರಿಸಿದ್ದರು.. ದೇವಳದ ಅರ್ಚಕರು ಪೂಜಾ ವಿದೀವಿಧಾನಗಳನ್ನು ನೆರವೇರಿಸಿಕೊಟ್ಟರು.ಊರಿನ ವಿದ್ಯಾರ್ಥಿಗಳು ಮತ್ತು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿಂದೂ ಎಕನಾಮಿಕ್ ಫೋರಂ ಮತ್ತು ಮುಳಿಯ ಮ್ಯಾನೇಜ್ಡ್ ಫಾರ್ಮ್ ಲ್ಯಾಂಡ್ ವತಿಯಿಂದ   ಸಮಗ್ರ ಮಲ್ಲಿಗೆ ಕೃಷಿ ತರಬೇತಿ -ಕಹಳೆ ನ್ಯೂಸ್

 ಪುತ್ತೂರು : ಹಿಂದೂ ಎಕನಾಮಿಕ್ ಫೋರಂ ಮತ್ತು ಮುಳಿಯ ಮ್ಯಾನೇಜ್ಡ್ ಫಾರ್ಮ ಲ್ಯಾಂಡ್ ವತಿಯಿಂದ  ಜು. 14 ರಂದು ಸಮಗ್ರ ಮಲ್ಲಿಗೆ ಕೃಷಿ ನಿರ್ವಹಣೆ ಮತ್ತು ಮಾರುಕಟ್ಟೆ ವಿಷಯದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿಂದೂ ಎಕನಾಮಿಕ್ ಫೋರಂ ನ ಪುತ್ತೂರು ಘಟಕದ ಅಧ್ಯಕ್ಷರಾದ ಶ್ರೀ ಮೋಹನ ಕೆ ಯವರು ವಹಿಸಿದರು. ಪ್ರಾಸ್ತಾವಿಕ,ಕಾರ್ಯಕ್ರಮದ ಉದ್ದೇಶ ಮತ್ತು ಸ್ವಾಗತವನ್ನು ಹಿಂದೂ ಎಕನಾಮಿಕ್ ಅಧ್ಯಕ್ಷರಾದ ಶ್ರೀ ಮೋಹನ ಕೆ ಯವರು ನೆರವೇರಿಸಿದರು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಿಲ್ವರ್ ಝೋನ್ ಒಲಿಂಪಿಯಾಡ್ ಪರೀಕ್ಷೆ  ಫಲಿತಾಂಶ :  ಅಂಬಿಕಾ  ವಿದ್ಯಾಲಯ ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಭರಪೂರ ಪದಕಗಳು – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ 567 ವಿದ್ಯಾರ್ಥಿಗಳು  2025-26ನೇ ಸಾಲಿನ ಸಿಲ್ವರ್ ಝೋನ್ ಒಲಿಂಪಿಯಾಡ್ ಪರೀಕ್ಷೆಗೆ ಬರೆದಿದ್ದು,  ಅದರಲ್ಲಿ 82 ಮಂದಿ ವಿದ್ಯಾರ್ಥಿಗಳು ಚಿನ್ನದ ಪದಕ ಮತ್ತು ಪ್ರಶಸ್ತಿ  ಪತ್ರ, 66 ವಿದ್ಯಾರ್ಥಿಗಳು ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ, 52 ವಿದ್ಯಾರ್ಥಿಗಳು ಕಂಚಿನ ಪದಕ ಮತ್ತು ಪ್ರಶಸ್ತಿವನ್ನು ಪಡೆದುಕೊಂಡಿರುತ್ತಾರೆ. ಪರೀಕ್ಷೆಗೆ ಸಂಬಂಧಿಸಿದಂತೆ  ಗಣಿತ ವಿಷಯದಲ್ಲಿ 2ನೇ  ತರಗತಿಯ ವಾತ್ಸಲ್ಯ ಹಾಗೂ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜೂ.13ರಂದು ಕಾರ್ಗಿಲ್ ಹುಲಿ, ಸೇನಾ ಪದಕ ವಿಜೇತ ಕ್ಯಾ. ನವೀನ್ ನಾಗಪ್ಪ ಅಂಬಿಕಾಕ್ಕೆ ಭೇಟಿ -ಹಳೆ ನ್ಯೂಸ್

ಪುತ್ತೂರು: ಕಾರ್ಗಿಲ್ ಹೋರಾಟದಲ್ಲಿ ಅಪ್ರತಿಮ ಶೌರ್ಯಪ್ರದರ್ಶಿಸಿ ಪಾಕಿಸ್ಥಾನದ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ತನ್ನದಾದ ಕೊಡುಗೆ ನೀಡಿರುವ, ಸೇನಾ ಪದಕ ವಿಜೇತ ಕ್ಯಾಪ್ಟನ್ ನವೀನ್ ನಾಗಪ್ಪ ಜೂನ್13 ರಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ. ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳು ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿ ಸಂಘದ ಪದಗ್ರಹಣವನ್ನು ಅವರು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ -ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಗ್ರಾಹಕರಿಗಾಗಿ ಮಳೆಗಾಲದ ವಿಶೇಷ ಖರೀದಿ ಉತ್ಸವ ಮುಂಗಾರು ಮೇಳವನ್ನು ಘೋಷಿಸಿದೆ. ಈ ಮೇಳವು ಜೂನ್ 13ರಿಂದ ಜೂನ್ 22ರವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತವಾಗಿದೆ. ಮೇಳದ ಅಂಗವಾಗಿ ಚಿನ್ನದ ಸರಗಳ ತಯಾರಿಕೆ ಶುಲ್ಕ ಕೇವಲ 8%ರಿಂದ, ಹಾಗೂ ಆಂಟಿಕ್ ಆಭರಣಗಳ ತಯಾರಿಕೆ ಶುಲ್ಕ 12%ರಿಂದ ಆರಂಭವಾಗುತ್ತದೆ. ಜೊತೆಗೆ EF & VVS ಗುಣಮಟ್ಟದ ವಜ್ರಾಭರಣಗಳು ಅತ್ಯಂತ ಕಡಿಮೆ ದರದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಪ್ರೌಢಶಾಲಾ ವಿಭಾಗದ ಶಾಲಾ ಮಂತ್ರಿ ಮಂಡಲ ರಚನೆ -ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು: ಪ್ರತಿಭಾ ಪ್ರೌಢಶಾಲೆ ಪಟ್ಟೆ ಇದರ 2026-27 ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲವನ್ನು ರಚಿಸಲಾಯಿತು. ಶಾಲಾ ಮುಖ್ಯಮಂತ್ರಿ ಯಾಗಿ 10ನೇ ತರಗತಿಯ ನಿಶಾಂತ್, ಉಪಮುಖ್ಯಮಂತ್ರಿಯಾಗಿ 9ನೇ ತರಗತಿಯ ಸೂರಜ್ ಪಿ.ಎಸ್ ಆಯ್ಕೆಯಾಗಿರುತ್ತಾರೆ. ಶಾಲಾ ವಿರೋಧ ಪಕ್ಷದ ನಾಯಕನಾಗಿ 9ನೇ ತರಗತಿಯ ವರುಣ್ ಕುಮಾರ್, ಗೃಹ ಮಂತ್ರಿಯಾಗಿ 9ನೇ ತರಗತಿಯ ಚರಣ್, 8ನೇ ತರಗತಿಯ ಭುವನ್ , ಸಾಂಸ್ಕೃತಿಕ ಮಂತ್ರಿಯಾಗಿ 9ನೇ ತರಗತಿಯ ಅಹನ, 8ನೇ ತರಗತಿಯ ಶ್ರೀಕಲಾ,...
1 2 3 4 5 359
Page 3 of 359