Friday, July 24, 2026

ಪುತ್ತೂರು

ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ನೇತೃತ್ವದಲ್ಲಿ ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಯೋಧರೊಂದಿಗೆ ದೀಪಾವಳಿ – ಕಹಳೆ ನ್ಯೂಸ್

ಪುತ್ತೂರು: ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಯೋಧರೊಂದಿಗೆ ದೀಪಾವಾಳಿ ಆಚರಣೆಯು ಬಿಜೆಪಿ ನಗರ ಮಂಡಲ ಮತ್ತು ಮಹಿಳಾ ಮೋರ್ಚಾದ ನೇತ್ರತ್ವದಲ್ಲಿ ನ.15 ರಂದು ನಡೆಯಿತು. ಬಿಜೆಪಿ ನಗರ ಮಂಡಲ ಮತ್ತು ಮಹಿಳಾ ಮೋರ್ಚಾದ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಟಲ್ ಉದ್ಯಾವನದ ಮತ್ತು ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಸುತ್ತು ಹಣತೆ ಬೆಳಗಿಸಿ, ಮಾಜಿ ಸೈನಿಕರಾದ ಯಶೋಧರ ಶೆಟ್ಟಿ ಮತ್ತು ಚಂದ್ರಶೇಖರ ಟಿ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರೋಟರಿ ಕ್ಲಬ್ ಪುತ್ತೂರು ಯುವ ಹಾಗೂ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ದೀಪಾವಳಿ ಹಾಗೂ ಮಕ್ಕಳ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಹಾಗೂ ದೀಪಾವಳಿಯನ್ನು ರೋಟರಿ ಮನೀಷಾ ಸಭಾಂಗಣದಲ್ಲಿ ನಡೆಯಿತು.   ಪ್ರಾರಂಭದಲ್ಲಿ ಇನ್ನರ್ ವ್ಹೀಲ್ ಕ್ಲಬ್ ನ ಸದಸ್ಯೆ ಶ್ರೀಮತಿ ರಾಧಿಕಾ ಶೆಣೈ ಅವರ ಪತಿಯ ಅಕಾಲಿಕ ಮರಣದಿಂದ ದೀಪಾವಳಿಯ ಸಂಭ್ರಮವನ್ನು ರದ್ದುಗೊಳಿಸಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಲು ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ನಡೆಸಿ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ...
ಪುತ್ತೂರು

ಪುತ್ತೂರು : ಉದ್ಯಮಿ ಯುನಿಟಿ ಹಸನ್ ಹಾಜಿ ನಿಧನ- ಕಹಳೆ ನ್ಯೂಸ್

ಪುತ್ತೂರಿನ ಹೆಸರಾಂತ ಉದ್ಯಮಿ, ಅಡಿಕೆ ವ್ಯಾಪಾರಿ, ಸಾಮಾಜಿಕ ಕಾರ್ಯಕರ್ತ ಪಿ.ಬಿ.ಹಸನ್ ಹಾಜಿ (72) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 'ಯುನಿಟಿ' ಎಂಬ ಅಡಿಕೆ ವ್ಯಾಪಾರ ಸಂಸ್ಥೆ ನಡೆಸುತ್ತಿದ್ದ ನಗರದ ಕೂರ್ನಡ್ಕ ನಿವಾಸಿಯಾಗಿದ್ದ ಹಸನ್ ಹಾಜಿಯವರು 'ಯುನಿಟಿ ಹಸನ್ ಹಾಜಿ' ಎಂದೇ ಹೆಸರುವಾಸಿಯಾಗಿದ್ದರು. ಪುತ್ತೂರು ಸೀರತ್ ಕಮಿಟಿಯ ಅಧ್ಯಕ್ಷರಾಗಿದ್ದ ಅವರು ಪುತೂರು ಕೇಂದ್ರ ಜುಮಾ ಮಸೀದಿಗೊಳಪಟ್ಟ ಅನ್ಸಾರುದ್ದೀನ್ ಜಮಾಅತ್ ಕಮಿಟಿಯ ಮಾಜಿ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ವಕ್ಫ್...
ಪುತ್ತೂರು

ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದ ಅಡಳಿತ ಸಮಿತಿಗೆ ಅಯ್ಕೆ – ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಪುತ್ತೂರು ಇದರ ಸಹ ಸಂಸ್ಥೆ ಶ್ರೀ ಗುರುಕೃಷ್ಣ ಚಾರಿಟೆಬಲ್ ಟ್ರಸ್ಟ್ ಇದರ ನೇತೃತ್ವದಲ್ಲಿ ಪುತ್ತೂರು ನೆಹರು ನಗರದ ನೆಲಪ್ಪಾಲುವಿನಲ್ಲಿ ಸ್ಥಾಪನೆಗೊಂಡಿರುವ ಶ್ರೀ ವೀರಾಂಜನೇಯ ಕ್ಷೇತ್ರದ ಆಡಳಿತ ಸಮಿತಿಯ ರಚನೆ ಪ್ರಕ್ರಿಯೆಯು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯಲಯದಲ್ಲಿ ನಡೆದ ಬೈಠಕ್ ನಲ್ಲಿ ನಡೆಯಿತು. ಗೌರವಧ್ಯಕ್ಷರಾಗಿ ಜೀವಂಧರ್ ಜೈನ್   ಆಡಳಿತ ಸಮಿತಿಯ ಅಧ್ಯಕ್ಷರಾಗಿ ಜನಾರ್ಧನ ಬೆಟ್ಟ ಕಾರ್ಯದರ್ಶಿಯಾಗಿ ನೀತಿನ್ ಕಲ್ಲೇಗ. ಆಡಳಿತ ಸಮಿತಿಯ ಗೌರವಧ್ಯಕ್ಷರಾಗಿ...
ಪುತ್ತೂರು

ಮುಳಿಯ ಜ್ಯುವೆಲ್ಸ್‍ನಲ್ಲಿ ಗೂಡು ದೀಪ ರಚನಾ ಸ್ಪರ್ಧೆ – ಕಹಳೆ ನ್ಯೂಸ್

ಪುತ್ತೂರು ಇಲ್ಲಿನ ಸುಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಗೂಡುದೀಪ ರಚನಾ ಸ್ಪರ್ಧೆಯು ಪುತ್ತೂರು ಮತ್ತು ಬೆಳ್ತಂಗಡಿ ಶಾಖೆಯಲ್ಲಿ ನವೆಂಬರ್ 15 ರಂದು ಭಾನುವಾರ ಮಧ್ಯಾಹ್ನ 3 ರ ನಂತರ ನಡೆಯಲಿದೆ. ಸ್ಪರ್ಧೆಯ 10-15 ವರ್ಷದವರೆಗಿನವರಿಗೆ ಮತ್ತು 15 ವರ್ಷ ಮೇಲ್ಪಟ್ಟವರಿಗೆ ಎರಡು ವಿಭಾಗಗಳಲ್ಲಿ ನಡೆಯಲಿದೆ. ಗೂಡುದೀಪ ತಯಾರಿಸಲು 1 ಗಂಟೆಯ ಸಮಯಾವಕಾಶ ನೀಡಲಾಗುವುದು ಮತ್ತು ಬೇಕಾದ ಸಾಮಾಗ್ರಿಗಳನ್ನು ಸ್ಪರ್ಧಿಗಳೇ ತರತಕ್ಕದ್ದು. ಸ್ಪರ್ಧಾಳುಗಳು 9743175916 ಅಥವಾ...
ಪುತ್ತೂರು

ಲವ್ ಜಿಹಾದ್” ತಡೆಗಟ್ಟಲು ಕಠಿಣ ಕಾನೂನು ರೂಪಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ವತಿಯಿಂದ ಮನವಿ-ಕಹಳೆ ನ್ಯೂಸ್

ದೇಶಾದ್ಯಂತ "ಲವ್ ಜಿಹಾದ್" ಪ್ರಕರಣಗಳು ಅಪಾಯಕಾರಿಯಾಗಿ.ವಿಪರೀತವಾಗಿ ಹೆಚ್ಚುತ್ತಿದ್ದು ಮುಗ್ಧ ಅಮಾಯಕ ಹಿಂದೂ ಯುವತಿಯರು ಈ ಷಡ್ಯಂತ್ರಕ್ಕೆ ಬಲಿಯಾಗುತ್ತಿರುವುದು ಇಡೀ ಹಿಂದೂ ಸಮಾಜಕ್ಕೆ ಆತಂಕವನ್ನುಂಟು ಮಾಡಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಸಹ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಲವ್ ಜಿಹಾದಿನ ಪ್ರಕರಣಗಳು ವ್ಯವಸ್ಥಿತ ರೀತಿಯಲ್ಲಿ ಹೆಚ್ಚಾಗುತ್ತಿದ್ಧು.ಹಿಂದೂ ಸಮಾಜದ ಎಲ್ಲಾ ಜಾತಿ- ವರ್ಗಗಳ ಮುಗ್ಧ ಹೆಣ್ಣುಮಕ್ಕಳು ಈ ಸಂಚಿಗೆ ಬಲಿಯಾಗುತ್ತಿದ್ದಾರೆ.ಈ ಕಾರಣದಿಂದಲೇ ರಾಜ್ಯದಲ್ಲಿ ಕೋಮು- ಸಂಘರ್ಷ.ಆತ್ಮಹತ್ಯೆ ಹಾಗೂ ಹಲ್ಲೆ .ಕೂಲೆಗಳಂತಹ ಪ್ರಕರಣಗಳು ಹೆಚ್ಚುತ್ತಿವೆ. ಸಂಪೂರ್ಣ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪೆರ್ನೆಯ ಅಡಿಕೆ ವ್ಯಾಪಾರಿಗೆ ಚೂರಿಯಿಂದ ಇರಿದು ಹಣ ದೋಚಿದ ಪ್ರಕರಣ ಬೇಧಿಸಿದ ಉಪ್ಪಿನಂಗಡಿ ಪೋಲಿಸರು ; ಕೃತ್ಯಕ್ಕೆ ಬಳಸಿದ ಸೊತ್ತುಗಳು ಹಾಗೂ ನಗದು ವಶಕ್ಕೆ, ಆರೋಪಿ ರಣಪೋಲಿ, ಕಂಡು ಅಪ್ರೀದ್ ಸಹಿತ ಮೂವರು ಆರೋಪಿಗಳು ಅಂದರ್..! – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪೆರ್ನೆಯ ಅಡಿಕೆ ವ್ಯಾಪಾರಿ ದೀಪಕ್ ಶೆಟ್ಟಿ ಅವರಿಗೆ ಚೂರಿಯಿಂದ ಇರಿದು ಹಣ ದೋಚಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಹಾಗೂ ಪಾರಾರಿಯಾದ ಇನ್ನಿಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದು, ಹದ್ದಿಣ ಕಣ್ಣಿನಿಂದ ಕಾಯುತ್ತಿದ್ದಾರೆ. ಆಗಿದ್ದೇನು...!? ಏನಿದು ಪ್ರಕರಣ..!? ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪೆರ್ನೆಯ ಆಶೀರ್ವಾದ ಕಟ್ಟಡದಲ್ಲಿ ಅಡಿಕೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿ.ಸಿ.ರೋಡ್‌ನಲ್ಲಿ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಪುತ್ತೂರಿನ ಬಲ್ನಾಡು ನಿವಾಸಿ ಸುಚೇತನ್ ಮೃತದೇಹ ಪತ್ತೆ – ಕಹಳೆ ನ್ಯೂಸ್

ಪುತ್ತೂರು: ಬಿ.ಸಿ.ರೋಡು ಸಮೀಪ ವ್ಯಕ್ತಿಯೋರ್ವರು ನೇತ್ರಾವತಿ ನದಿಗೆ ಹಾರಿದ ಘಟನೆ ನ.8ರಂದು ಬೆಳಿಗ್ಗೆ ನಡೆದಿದ್ದು ನದಿಗೆ ಹಾರಿದ ವ್ಯಕ್ತಿ ಪುತ್ತೂರು ಬಲ್ನಾಡು ನಿವಾಸಿ ಜಿನ್ನಪ್ಪ ಗೌಡರ ಪುತ್ರ ಸುಚೇತನ್ ಎಂದು ತಿಳಿದು ಬಂದಿದೆ. ಬಂಟ್ವಾಳ ಅಗ್ನಿಶಾಮಕ ದಳ, ಸ್ಥಳಿಯರು ನ.9ರಂದು ಮೃತದೇಹ ಪತ್ತೆ ಮಾಡಿದ್ದಾರೆ. ಸೇತುವೆಯಲ್ಲಿ ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತಿತರ ವಸ್ತುಗಳನ್ನು ಒಳಗೊಂಡ ಬ್ಯಾಗ್ ಪತ್ತೆಯಾಗಿದ್ದು ಅದರಲ್ಲಿರುವ ವಿಳಾಸದ ಮೂಲಕ ವ್ಯಕ್ತಿಯ ಮಾಹಿತಿ ತಿಳಿದು ಬಂದಿದ್ದು ವಿಳಾಸವನ್ನು...
1 341 342 343 344 345 359
Page 343 of 359