ನವೆಂಬರ್ 2ರಂದು ಮತ್ತೆ ಪ್ರಾರಂಭವಾಗಲಿದೆ ಅಂತರ್ಜಾಲೀಯ ಶ್ರೀಮದ್ಭಗವದ್ಗೀತಾ ಸರಣಿ ಉಪನ್ಯಾಸ – ಕಹಳೆ ನ್ಯೂಸ್
ಪುತ್ತೂರು : ಅಂಬಿಕಾ ಮಹಾವಿದ್ಯಾಲಯ ಬಪ್ಪಳಿಗೆ ಪುತ್ತೂರು, ಇವರಿಂದ ತತ್ವಶಾಸ್ತ್ರ ಹಾಗೂ ಸಂಸ್ಕøತ ವಿಭಾಗಗಳು ಪ್ರಸ್ತುತ ಪಡಿಸುವ ಅಂತರ್ಜಾಲೀಯ ಶ್ರೀಮದ್ಭಗವದ್ಗೀತಾ ಸರಣಿ ಉಪನ್ಯಾಸ ಕಾರ್ಯಕ್ರಮ, ನವೆಂಬರ್ 2ರಂದು ಸಂಜೆ 6 ರಿಂದ 7ರ ತನಕ ನಡೆಯಲಿದೆ. ಶ್ರೀಮದ್ಭಗವದ್ಗೀತೆಯ 16ನೇ ಅಧ್ಯಾಯ, ದೈವಾಸುರ ಸಂಪ ದ್ವಿಭಾಗ ಯೋಗವನ್ನು ಅಂಬಿಕಾ ಮಹಾವಿದ್ಯಾಲಯ ಪ್ರಾಂಶುಪಾಲರು ಡಾ.ವಿ.ವಿನಾಯಕ ಭಟ್ಟ ಗಾಳಿಮನೆ ಉಪನ್ಯಾಸ ನೀಡಲಿದ್ದಾರೆ. Google meet app . Meeting invitation: Bhagavadgita @Mon, 2...






