Saturday, March 7, 2026

ಪುತ್ತೂರು

ದಕ್ಷಿಣ ಕನ್ನಡಪುತ್ತೂರು

ಈ ಹಿಂದೆ ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಖಡಕ್ ಅಧಿಕಾರಿ ; IAS ಪರೀಕ್ಷೆ ಬರೆದು ದೇಶದಲ್ಲಿ 32 ನೇ ರ್‍ಯಾಂಕ್‌ ಮತ್ತು ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದ್ದ ಡಾ. ರಾಜೇಂದ್ರ ಕೆ.ವಿ ಇದೀಗ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ.! – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಿ.ಇ.ಓ ಆಗಿದ್ದ ಡಾ.ರಾಜೇಂದ್ರ ಕೆ.ವಿ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.   ಮೂಲತಃ ಶಿವಮೊಗ್ಗದ ತೀರ್ಥಹಳ್ಳಿಯವರಾಗಿರುವ ಇವರು ಸಿ.ಇ.ಎಸ್ ಹೈ ಸ್ಕೂಲ್ ಚಳಗೇರಿ ಹಾವೇರಿ ಯಲ್ಲಿ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಪೂರೈಸಿದ್ದರು. ಜಗದ್ಗುರು ಜಯದೇವ ಮುರುಘರಾಜೇಂದ್ರ ವೈದ್ಯಕೀಯ ಮಹಾವಿದ್ಯಾಲಯ ದಾವಣಗೆರೆಯಲ್ಲಿ ತಮ್ಮ ವೈದ್ಯಕೀಯ ಶಿಕ್ಷಣ ಪೂರೈಸಿದ್ದರು. ವೈದ್ಯ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಇವರು ನಂತರ ನಾಗರಿಕ ಸೇವೆ...
ದಕ್ಷಿಣ ಕನ್ನಡಪುತ್ತೂರು

Breaking News : ಪುತ್ತೂರಿನಲ್ಲಿ ಇಂದು ಕೊರೊನಾ ಅಟ್ಟಹಾಸ ; ಮಂಗಳವಾರ ಒಂದೇ ದಿನ  23 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು, ಜು.28: ರಾಜ್ಯದಲ್ಲೇ ಕೊರೊನಾ ರುದ್ರ ನರ್ತನ ಮಾಡುತ್ತಿದ್ದು, ಮರಣ ಮೃದಂಗ ಭಾರಿಸುತ್ತಿದೆ. ಇಂದು ತಾಲೂಕಿನಲ್ಲಿ ಕೊರೊನಾ ಸೋಂಕು ತನ್ನ ಆಟ್ಟಹಾಸ ಮುಂದುವರಿಸಿದ್ದು, ಒಂದೇ ದಿನ ತಾಲೂಕಿನಲ್ಲಿ 23 ಹೊಸ ಪ್ರಕರಣಗಳು ಪತ್ತೆಯಾಗುವುದರ ಮೂಲಕ ಆತಂಕ ಸೃಷ್ಟಿಸಿದೆ. ಇಂದು ಒಂದೇ ದಿನ ತಾಲೂಕಿನಲ್ಲಿ ಪತ್ತೆಯಾದ ಗರಿಷ್ಟ ಪ್ರಕರಣ ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಮಂಗಳವಾರ ಒಟ್ಟು 26 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಕಡಬ ತಾಲೂಕಿನ ಮೂರು ಮುಂದಿಗೆ ಸೋಂಕು ದೃಢಪಟ್ಟರೆ,...
ಪುತ್ತೂರುಸುದ್ದಿ

ಅಕ್ರಮ ಗೋಸಾಗಟ, ಗೋ ಹತ್ಯೆ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಅಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಪುತ್ತೂರು ಸಹಾಯಕ ಕಮೀಷನರ್ ಮೂಲಕ ಮನವಿ- ಕಹಳೆ ನ್ಯೂಸ್

ಪುತ್ತೂರು: ರಾಜ್ಯದಲ್ಲಿ ಕರ್ನಾಟಕ ಪ್ರಾಣಿಬಲಿ ನಿಷೇಧ ಕಾಯ್ದೆ 1959 (ತಿದ್ದುಪಡಿ 1975) ಜಾರಿಯಲ್ಲಿದ್ದು ಅದರ ಪ್ರಕಾರ ಯಾವುದೇ ಪ್ರಾಣಿಗಳನ್ನು ಯಾವುದೇ ಧರ್ಮದವರು ಬಲಿಕೊಡುವುದಕ್ಕೆ ನಿಷೇಧವಿದೆ. ಈ ರಾಜ್ಯದಲ್ಲಿ ಕರ್ನಾಟಕ ಗೋಹತ್ಯೆ ನಿಷೇಧ ಹಾಗೂ ಜಾನುವಾರು ಸಂರಕ್ಷಣಾ ಕಾಯ್ದೆ 1964 ಜಾರಿಯಲ್ಲಿದ್ದು ಅದರ ಪ್ರಕಾರ ದನ,ಎಮ್ಮೆಗಳನ್ನು ಅಧಿಕೃತ ವಧಾಗೃಹದಲ್ಲಿ ಮಾತ್ರ ವಧಿಸಬಹುದಾಗಿದೆ 12 ವರ್ಷ ದಾಟಿದ ಎತ್ತು.ಕೋಣ.ದನ.ಎಮ್ಮೆಗಳನ್ನು ಅಧಿಕೃತ ವಧಾಗೃಹದಲ್ಲಿ ಮಾತ್ರ ವಧಿಸಬಹುದು ಇವುಗಳನ್ನು ಎಲ್ಲೆಂದರಲ್ಲಿ ಬಲಿ ಕೊಡುವುದಕ್ಕೆ.ವಧಿಸುವುದಕ್ಕೆ ನಿಷೇಧವಿದೆ. ಮುಂದಿನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

” ಜೈ ಭಜರಂಗಿ ” – ಪುತ್ತೂರಿನ ಆಸ್ಪತ್ರೆಯಿಂದ ಪರಾರಿಯಾದ ಕೊರೊನಾ ಶಂಕಿತ ವ್ಯಕ್ತಿಯನ್ನು ಹಿಡಿದು ಆಸ್ಪತ್ರೆಗೆ ಮರು ದಾಖಲಿಸಿದ ಬಜರಂಗದಳ ಕಾರ್ಯಕರ್ತರು – ಕಹಳೆ ನ್ಯೂಸ್

ಪುತ್ತೂರು : ಸರಕಾರಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೋರೋನಾ ಶಂಕಿತ ವ್ಯಕ್ತಿಯನ್ನು ಹಿಡಿದು ಬಜರಂಗದಳ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಿಸಿದ್ದಾರೆ. ನಗರದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋರೋನಾ ಶಂಕಿತ ವ್ಯಕ್ತಿ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪುತ್ತೂರು ನಗರದ ತಾಲೂಕು ಆಫೀಸ್ ರಸ್ತೆ ಬದಿ ತಿರುಗಾಡಿಕೊಂಡು ಬಿದ್ದಿದ್ದ ಇದರ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಕಾರ್ಯಪ್ರವೃತರಾದ ಪುತ್ತೂರು ಬಜರಂಗದಳ ಕಾರ್ಯಕರ್ತರು ಪಿಪಿಟಿ ಕಿಟ್ ಧರಿಸಿ ವ್ಯಕ್ತಿಯನ್ನು ಅಂಬುಲೆನ್ಸ್ ಮೂಲಕ ಪುತ್ತೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿಂದ ವ್ಯಕ್ತಿಯನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯ ಚಿಕ್ಕಮ್ಮ ನಿಧನ ; ಕೋವಿಡ್ ಸರಕಾರಿ ನಿಯಮದಂತೆ ಅಂತ್ಯಕ್ರಿಯೆ ನಡೆಸಿದ ಹಿಂಜಾವೇ – ಬಿಜೆಪಿ ಮುಖಂಡರು – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತ ವ್ಯಕ್ತಿಯ ೮೫ ವರ್ಷ ಪ್ರಾಯದ ಚಿಕ್ಕಮ್ಮ ಜು.18 ರಂದು ನಿಧನರಾಗಿದ್ದಾರೆ. ಇತ್ತಿಚೆಗೆ ಕೆಮ್ಮಿಂಜೆ ಗ್ರಾಮದ ಮರೀಲ್ ಮದಗ ನಿವಾಸಿಯೊಬ್ಬರು ಕೊರೋನಾ ಸೋಂಕು ದೃಢ ಪಟ್ಟ ಹಿನ್ನಲೆಯಲ್ಲಿ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜು.18ರಂದು ಅವರ ಚಿಕ್ಕಮ್ಮ ಲಕ್ಷ್ಮೀ (85ವ) ರವರು ವಯೋಸಹಜ ಮೃತಪಟ್ಟಿದ್ದಾರೆ. ಅವರ ಪುತ್ರನಿಗೆ ಕೊರೋನಾ ಸೋಂಕು ಹಿನ್ನಲೆಯಲ್ಲಿ ತಾಯಿಯ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಆದರೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

” ಶಹಬ್ಬಾಸ್ ಭಜರಂಗಿ ” – ಪುತ್ತೂರಿನ ಎರಡು ತಿಂಗಳ ಕೊರೊನಾ ಪೀಡಿತ ಮೃತ ಮಗುವಿನ ಅಂತ್ಯಸಂಸ್ಕಾರ ನೆರವೇರಿಸಿದ ಬಜರಂಗದಳ ಕಾರ್ಯಕರ್ತರು – ಕಹಳೆ ನ್ಯೂಸ್

ಮಂಗಳೂರು : ಕೋವಿಡ್ ಸೋಂಕಿನಿಂದ ಮೃತಪಟ್ಟ ಮಗುವೊಂದನ್ನ ಬಜರಂಗದಳದ ಕಾರ್ಯಕರ್ತರು ಮಂಗಳೂರಿನ‌ ಸ್ಮಶಾನವೊಂದರಲ್ಲಿ ಅಂತ್ಯ ಸಂಸ್ಕಾರ ನಡೆಸಿದ್ದಾರೆ. ಮೃತಪಟ್ಟ ಮಗು ಎರಡು ತಿಂಗಳಿನ ಹಸುಗೂಸಾಗಿದ್ದು, ಕೋವಿಡ್-19 ಸೋಂಕಿಗೆ ತುತ್ತಾಗಿ ಬಲಿಯಾಗಿದೆ. ಪುತ್ತೂರಿನ ದಂಪತಿಗಳಿಗೆ ಸೇರಿದ ಈ ಮಗುವನ್ನ ಮಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಮಗುವಿನ ಪಾರ್ಥಿವ ಶರೀರವನ್ನ ಪಡೆದ ಬಜರಂಗದಳದ ಸದಸ್ಯರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿ, ನಂದಿಗುಡ್ಡೆಯ ರುದ್ರಭೂಮಿಯಲ್ಲಿ ದಫನ ಕಾರ್ಯ ನಡೆಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಖಾಸಗಿ ಆಸ್ಪತ್ರೆಯ ಮೂವರು ವೈದ್ಯರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಮೂವರು ವೈದ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮೂವರೂ ವೈದ್ಯರು, ಪುತ್ತೂರಿನಲ್ಲಿ ಜನಪ್ರಿಯತೆಯನ್ನು ಹೊಂದಿದ್ದು, ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದವರಾಗಿದ್ದು, ಕೊರೊನಾ ಪಾಸಿಟಿವ್ ಹೊಂದಿದ್ದ ರೋಗಿಗಳ ಸಂಪರ್ಕದಿಂದ ಇವರಿಗೂ ಸೋಂಕು‌ ತಗುಲಿದೆ ಎಂದು ತಿಳಿದು ಬಂದಿದೆ. ಸದ್ಯ ಒಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮತ್ತೊಬ್ಬರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರವಾಗಿ ಮೂವರು ಗುಣಮುಖರಾಗಲಿ ಎಂಬುದು ಪುತ್ತೂರಿನ ಜನತೆಯ ಹಾರೈಕೆ....
ಪುತ್ತೂರುಸುದ್ದಿ

ಕೊರೋನಾಗೆ ಬಲಿಯಾದ ಪುತ್ತೂರಿನ ನೆಹರು ನಗರದ ವೃದ್ಧ ಮಹಿಳೆ- ಕಹಳೆ ನ್ಯೂಸ್

ಪುತ್ತೂರಿನ ನೆಹರು ನಗರದಲ್ಲಿನ 80 ವರ್ಷದ ವೃದ್ಧೆ ಸದ್ಯ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ತನ್ನ ಮಗನೊಂದಿಗೆ ವಾಸವಾಗಿದ್ದ ವೃದ್ಧೆ ಅನಾರೋಗ್ಯದ ಕಾರಣದಿಂದಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಗಂಟಲು ದ್ರವ ಪರೀಕ್ಷೆಗೆ ಒಳಪಟ್ಟಾಗ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಬಂಟ್ವಾಳ ತಾಲೂಕಿನ ಪುಣಚದ ಅಜ್ಜಿನಡ್ಕ ನಿವಾಸಿಯಾದ ವೃದ್ಧೆಯ ದೇಹವನ್ನು ಸದ್ಯ ಪೆರಿಯಲತಡ್ಕದ ಜಮಾಅತ್‍ಗೆ ಸಂಬಂಧಪಟ್ಟ ಜಮೀನಿನಲ್ಲಿ ದಫನ್ ಮಾಡಲಾಗಿದೆ....
1 344 345 346 347 348 350
Page 346 of 350