Friday, July 24, 2026

ಪುತ್ತೂರು

ಪುತ್ತೂರು

ಪುತ್ತೂರು: ಗಾಂಧಿ ಜಯಂತಿ ಪ್ರಯುಕ್ತ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್ ನ ವತಿಯಿಂದ ನಾಳೆ ರಕ್ತದಾನ ಶಿಬಿರ ಹಾಗೂ “ಒಳಿತು ಮಾಡು ಮನುಷ” ತಂಡದ ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು: ಕಳೆದ 3ವರ್ಷಗಳಿಂದ ಪುತ್ತೂರಿನಲ್ಲಿ ಕಾರ್ಯಚರಿಸುತ್ತಿರುವ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್ ನ ಮಹತ್ವಪೂರ್ಣ ಯೋಜನೆಯಾದ ಕಿಡ್ನಿ ವೈಫಲ್ಯ ದಿಂದ ಬಳಲುತ್ತಿರುವ ಮತ್ತು ಆಸಕ್ತರಿಗೆ ನಿರಂತರವಾಗಿ ಪ್ರತಿ ತಿಂಗಳು ದಿನಸಿ ಸಾಮಗ್ರಿಗಳ ಕಿಟ್ ನೀಡುವ ಮಾಸಿಕ ಯೋಜನೆ "ಒಳಿತು ಮಾಡು ಮನುಷ" ಇದರ ಉದ್ಘಾಟನಾ ಸಮಾರಂಭ ಮತ್ತು ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಸ್ವಯಂ ಪ್ರೇರಿತ "ರಕ್ತದಾನ ಶಿಬಿರವು" ದಿನಾಂಕ 2-10-2020 ರಂದು ಆದಿತ್ಯವಾರ ಬೆಳಿಗ್ಗೆ 9 ಗಂಟೆಗೆ ರೋಟರಿ...
ಪುತ್ತೂರು

ಪುತ್ತೂರು : ಅಕ್ಟೋಬರ್ 1 ಮತ್ತು 3ರಂದು ಬೆಳಿಗ್ಗೆ 10ರಿಂದ ಸಂಜೆ 5ಗಂಟೆ ತನಕ ವಿದ್ಯುತ್ ನಿಲುಗಡೆ; ಮೆಸ್ಕಾಂ ಮಾಹಿತಿ- ಕಹಳೆ ನ್ಯೂಸ್

ಪುತ್ತೂರು: 33ಕೆ.ವಿ ಪುತ್ತೂರು-ಕಡಬ ಹಾಗೂ ಮಾಡಾವು ಕಟ್ಟೆ-ಬೆಳ್ಳಾರೆ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಅಕ್ಟೋಬರ್.1ರ ಗುರುವಾರದಂದು ಹಾಗೂ ಅಕ್ಟೋಬರ್.3ರ ಶನಿವಾರದಂದು ವಿದ್ಯುತ್ ನಿಲುಗಡೆಯಾಗಲಿದೆ. ಅ.1 ಹಾಗೂ 3ರಂದು ಬೆಳಿಗ್ಗೆ ಗಂಟೆ 10ರಿಂದ ಸಂಜೆ 6 ಗಂಟೆಯ ತನಕ 33ಕೆ.ವಿ ಪುತ್ತೂರು-ಕಡಬ ದ್ವಿಮಾರ್ಗಗೊಳಿಸುವ ನಿಟ್ಟಿನಲ್ಲಿ ಮಾಡಾವು ಕಟ್ಟೆ-ಬೆಳ್ಳಾರೆ ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ವಿದ್ಯುತ್ ನಿಲುಗಡೆಯಾಗಲಿದೆ. ಹಾಗಾಗಿ 33/11ಕೆ.ವಿ ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ ಹಾಗೂ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಿಂದ ವ್ಯಾಪ್ತಿಯ ಎಲ್ಲಾ 11ಕೆವಿ...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ – 2020 ಮಾಹಿತಿ ಕಾರ್ಯಾಗಾರ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ವತಿಯಿಂದ ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತರುತ್ತಿರುವ “ರಾಷ್ಟ್ರೀಯ ಶಿಕ್ಷಣ ನೀತಿ – 2020” ಕುರಿತು ಮಾಹಿತಿ ಕಾರ್ಯಗಾರವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ವಿದ್ಯಾ ಭಾರತಿ ಸಹಯೋಗದೊಂದಿಗೆ ವಿವೇಕಾನಂದ ಪದವಿ ಕಾಲೇಜಿನ ಸುವರ್ಣಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್. ಯಡಪಡಿತ್ತಾಯ “ಶಿಕ್ಷಣದಲ್ಲಿ ಭಾರತೀಯತೆಯನ್ನು ಮತ್ತೊಮ್ಮೆ ತರುವ ನಿಟ್ಟಿನಲ್ಲಿ ಕೇಂದ್ರ...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ನೆರವೇರಿದ ಸಂಸ್ಕOತಿ – ಪ್ರಸ್ತುತಿ ಸರಣಿ ಕಾರ್ಯಾಗಾರ -ಕಹಳೆ ನ್ಯೂಸ್

ಪುತ್ತೂರು: ಸಂಸ್ಕೃತಿ- ಪ್ರಸ್ತುತಿ ಇಂದಿನ ಕಾಲಕ್ಕೆ ಅತೀ ಅಗತ್ಯ ಎನಿಸುವಂತದ್ದು, ಸಂಸ್ಕೃತಿ ನಮ್ಮನ್ನು ಗಟ್ಟಿಗೊಳಿಸುವಂತ ಶಕ್ತಿಯನ್ನು ಹೊಂದಿದೆ. ಪ್ರಸ್ತುತ ಉಪನ್ಯಾಸಕನಾದವ ವಿಚಾರ ಪ್ರಸ್ತುತಿಯಲ್ಲಿ ಎಂದು ಎಡವಬಾರದು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್ ಕೆ. ಎನ್ ಹೇಳಿದ್ದಾರೆ. ನಿನ್ನೆ ವಿವೇಕಾನಂದ ಕಾಲೇಜಿನಲ್ಲಿ ಐಕ್ಯೂಎಸಿ, ಫ್ಯಾಕಲ್ಟಿ ಡೆವಲಪ್ಮೆಂಟ್ ಸೆಲ್ ಮತ್ತು ಹ್ಯುಮ್ಯಾನಿಟಿ ಅಸೋಸಿಯೇಷನ್ ನ ಆಶ್ರಯದಲ್ಲಿ ನಡೆದ ಸಂಸ್ಕೃತಿ -ಪ್ರಸ್ತುತ ಸರಣಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಇವರು...
ಪುತ್ತೂರು

ಇಂದು ಸಂಜೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ನರಕಾಸುರ ಮೋಕ್ಷ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಕೊರೋನ ವೈರಸ್‍ನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಲಾ , ಕಾಲೇಜುಗಳು ಆರಂಭಗೊಳ್ಳದೆ ಶಿಕ್ಷಣವನ್ನು ಆನ್‍ಲೈನ್ ಮೂಲಕ ಕಲಿಯುವ ಅರ್ನಿವಾಯತೆ ಸೃಷ್ಠಿಯಾಗಿದೆ. ಆದ್ರೆ ಈ ಸಾಂಸ್ಕ0ತಿಕ ರಸದೌತಣಕ್ಕೆ ಕಡಿವಾಣ ಹಾಕದೆ ಯೂಟ್ಯೂಬ್ ಮೂಲಕ ನಿಮ್ಮನ್ನು ,ಮನರಂಜಿಸಲು ಇಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನರಕಾಸುರ ಮೋಕ್ಷ ಎಂಬ ಯಕ್ಷಗಾನ ತಾಳಮದ್ದಳೆ ನಡೆಸಲಿದ್ದಾರೆ. ಈ ಕಾರ್ಯಕ್ರಮ ಸಂಜೆ ಆರು ಗಂಟೆಗೆ ಪ್ರಸಾರವಾಗಲಿದ್ದು, http://youtu.be/lr7i3SKQCBo ಲಿಂಕ್ ಓಪನ್ ಮಾಡುವ ಮೂಲಕ ಅಥವಾ Vpuc Puttur...
ಪುತ್ತೂರು

ನೂತನ ಶಿಕ್ಷಣ ನೀತಿಯ ಕುರಿತು ಅಂಬಿಕಾ ವಿದ್ಯಾಲಯದಲ್ಲಿ ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು : ನೂತನ ಶಿಕ್ಷಣ ನೀತಿಯಲ್ಲಿ ವಿದ್ಯಾರ್ಥಿಗಳಿಗೆ ಕಲಿಯಲು ಬೇಕಾದ ಪರಿಕರಗಳನ್ನೊದಗಿಸುವುದು, ಬೇಕಾದ ವಾತಾವರಣವನ್ನು ಕಲ್ಪಿಸುವುದರ ಜೊತೆಗೆ ತಾವೇ ಕಲಿಯಲು ಅನುವು ಮಾಡಿಕೊಡಬೇಕಾದದ್ದು ಶಿಕ್ಷಕನ ಕೆಲಸ ಎಂದು ಅಂಬಿಕಾ ವಿದ್ಯಾಲಯದಲ್ಲಿ ನಡೆದ ಕಾರ್ಯಾಗಾರವೊಂದರಲ್ಲಿ ಪಾಂಡುರಂಗ ಅವರು ಹೇಳಿದ್ದಾರೆ. ಮುಂದಿನ ದಿನದಲ್ಲಿ ಕಾರ್ಯಗತಗೊಳ್ಳುವ ನೂತನ ಶಿಕ್ಷಣ ನೀತಿಯ ಕುರಿತಾಗಿ ನಡೆದ ಮಾಹಿತಿ ಕಾರ್ಯಗಾರದಲ್ಲಿ ಪಾಂಡುರಂಗ, ಶಿಕ್ಷಕ ಶ್ರೀನಿವಾಸ ಹಾಗೂ ವಿಜಯಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ರು. ಈ ಕಾರ್ಯಾಗಾರದಲ್ಲಿ ಸಾಂದೀಪನೀ ವಿದ್ಯಾಸಂಸ್ಥೆಯ ಶಿಕ್ಷಕರೂ,...
ಪುತ್ತೂರು

ಆನ್ ಲೈನ್‍ನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಾಗಾರ ನಡೆಸಿದ ಸಂತ ಫಿಲೋಮಿನಾ ಕಾಲೇಜ್-ಕಹಳೆ ನ್ಯೂಸ್

ಪುತ್ತೂರು: ಯುವ ಜನತೆಯು ರಾಷ್ಟ್ರೀಯ ಭಾವೈಕ್ಯತೆಯನ್ನು ಸಾಕಾರಗೊಳಿಸುವ ಮೂಲಕ ದೇಶ ಕಟ್ಟುವ ಕೈಂಕರ್ಯದಲ್ಲಿ ತಮ್ಮನ್ನು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದು ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಶಾಂತ್‍ರೈ ಹೇಳಿದ್ದಾರೆ. ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಿನ್ನೆ ಆಯೋಜಿಸಿದ 51ನೇ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಆನ್ ಲೈನ್ ವೇದಿಕೆಯಲ್ಲಿ ಮಾತನಾಡಿದ...
ಪುತ್ತೂರು

ನಾಟಾ, ಬಿ.ಆರ್ಕ್ ಫಲಿತಾಂಶ : ಉತ್ತಮ ಸಾಧನೆಗೈದ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಫಾರ್ ಆರ್ಕಿಟೆಕ್ಚರ್ (ಓಂಖಿಂ) ಹಾಗೂ ಬಿ.ಆರ್ಕ್ (ಜೆ.ಇ.ಇ. ಪೇಪರ್-2) - 2020 ರಾಷ್ಟ್ರೀಯ ಮಟ್ಟದ ಪರೀಕ್ಷೆಯಲ್ಲಿ ಪುತ್ತೂರಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಾದ ನಿಖಿಲ್ ಬಳ್ಳಕುರಾಯ (123 ಅಂಕ), ವರ್ಷ ಎನ್.ವಿ. (122.5 ಅಂಕ), ವಿಶಾಖ್ ನವೀನ್ ಕೆ (112.5 ಅಂಕ), ಆತ್ಮಿ ರೈ (105 ಅಂಕ), ನಿರೀಕ್ಷಾ ಎಂ.ಎಸ್. (92.5 ಅಂಕ) ಉತ್ತಮ ಫಲಿತಾಂಶ ಪಡೆದಿದ್ದಾರೆ. ಜೆ.ಇ.ಇ.(ಬಿ.ಆರ್ಕ್) ವಿಭಾಗದಲ್ಲಿ 958ನೇ ರ್ಯಾಂಕ್ ಗಳಿಸುವ...
1 346 347 348 349 350 359
Page 348 of 359