Friday, July 24, 2026

ಪುತ್ತೂರು

ಪುತ್ತೂರು

ಪುತ್ತೂರು : ಸೆ.24 ಮತ್ತು 26 ರಂದು ವಿದ್ಯುತ್ ನಿಲುಗಡೆ; ಮೆಸ್ಕಾಂ ಮಾಹಿತಿ- ಕಹಳೆ ನ್ಯೂಸ್

ಪುತ್ತೂರು: 33ಕೆ.ವಿ ಪುತ್ತೂರು-ಕಡಬ ಹಾಗೂ ಮಾಡಾವು ಕಟ್ಟೆ-ಬೆಳ್ಳಾರೆ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಸೆ.24 ಹಾಗೂ ಸೆ.26ರಂದು ವಿದ್ಯುತ್ ನಿಲುಗಡೆಯಾಗಲಿದೆ. ಸೆ.24ರಂದು 33ಕೆ.ವಿ ಪುತ್ತೂರು-ಕಡಬ ದ್ವಿಮಾರ್ಗಗೊಳಿಸುವ ನಿಟ್ಟಿನಲ್ಲಿ ಅಪರಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯ ತನಕ ಹಾಗೂ ಸೆ.26ರಂದು 33 ಕೆ.ವಿ ಮಾಡಾವು ಕಟ್ಟೆ-ಬೆಳ್ಳಾರೆ ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಪೂರ್ವಾಹ್ನ 10ಗಂಟೆಯಿಂದ ಅಪರಾಹ್ನ 5 ಗಂಟೆಯ ತನಕ ವಿದ್ಯುತ್ ನಿಲುಗಡೆಯಾಗಲಿದೆ. ಹಾಗಾಗಿ 33/11ಕೆ.ವಿ ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ ಹಾಗೂ...
ಪುತ್ತೂರು

ಸರ್ಕಾರಿ ಸಿಬ್ಬಂದಿ ಎಡವಟ್ಟು; ಫಲಾನುಭವಿಗೆ ಸಿಗುತ್ತಿಲ್ಲ ಅಂಕವಿಕಲ ವೇತನದ ದುಡ್ಡು – ಕಹಳೆ ನ್ಯೂಸ್

ಪುತ್ತೂರು(ಸೆ.16): ಅಂಗವಿಕಲ‌ ವೇತನ ಪಡೆಯುವ ನಿಟ್ಟಿನಲ್ಲಿ ಬ್ಯಾಂಕ್​​ ಖಾತೆ ಸಂಖ್ಯೆ ನಮೂದಿಸುವ ಸಂದರ್ಭದಲ್ಲಿ ದಕ್ಷಿಣಕನ್ನಡ ಜಿಲ್ಲೆಯ‌ ಕಡಬ ತಾಲೂಕು ಸಿಬ್ಬಂದಿ ಎಡವಟ್ಟು ಮಾಡಿದ್ದಾರೆ. ಇದರ ಪರಿಣಾಮ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಬೊಮ್ಮಳಿಕೆ ಲಕ್ಷ್ಮಣಗೌಡ ಎಂಬುವವರ ಅಂಗವಿಕಲ ವೇತನ ಕಳೆದ ಹತ್ತು ತಿಂಗಳಿಂದ ಅನ್ಯ ವ್ಯಕ್ತಿಯ ಖಾತೆಗೆ ಜಮೆಯಾಗುತ್ತಿರುವುದು ಬೆಳಕಿಗೆ ಬಂದಿದೆ. ಅಂಗವಿಕಲ ವೇತನ ಅರ್ಜಿಯ ಜೊತೆ ನೀಡಲಾದ ಬ್ಯಾಂಕ್ ಖಾತೆಯ ವಿವರ ಕಂಪ್ಯೂಟರ್​​ನಲ್ಲಿ ದಾಖಲಿಸುವ ಸಮಯದಲ್ಲಿ ಕೊನೆಯ ಸಂಖ್ಯೆ...
ಪುತ್ತೂರು

ಜೆ.ಇ.ಇ. ಮೈನ್ – ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ- ಕಹಳೆ ನ್ಯೂಸ್

ಪ್ರತಿಷ್ಠಿತ ಐ.ಐ.ಟಿ. ಹಾಗೂ ಎನ್.ಐ.ಟಿ.ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ ಮಟ್ಟದ ಜೆ.ಇ.ಇ. ಮೈನ್-2020 ಪರೀಕ್ಷೆಯಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಾದ ಸಮರ್ಥ್ ಕುಮಾರ್ ಶೆಟ್ಟಿ 8769 ನೇ ರ್ಯಾಂ ಕ್, ರಿಶು ಎಚ್ ರೈ 10567 ನೇ ರ್ಯಾಂ ಕ್ ಹಾಗೂ ನದೀಮ್ ಡಿ.ಕೆ 16814 ನೇ ರ್ಯಾಂ ಕ್ ಪಡೆದು ಉತ್ತಮ ಸಾಧನೆ ಮಾಡಿ ಎನ್.ಐ.ಟಿ.ಗಳಿಗೆ ಪ್ರವೇಶ ಅರ್ಹತೆ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ದೀಕ್ಷಾ ಡಿ ಎಸ್ (92.997),...
ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ – ಕಹಳೆ ನ್ಯೂಸ್

ಪುತ್ತೂರು: 2020 ನೇ ಸಾಲಿನ ಎರಡನೇ ಹಂತದ ಜೆಇಇ ಮೈನ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿಜಿತ್‍ಕೃಷ್ಣ (97.12), ಅಂಕಿತಾ ಸಿ (93.44) ಪರ್ಸೆಂಟೇಜ್ ಅಂಕ ಗಳಿಸಿದ್ದಾರೆ. ಅದೇ ರೀತಿ ಜನವರಿಯಲ್ಲಿ ನಡೆದ ಮೊದಲನೇ ಹಂತದ ಜೆಇಇ ಪರೀಕ್ಷೆಯಲ್ಲಿ ಗೌರೀಶ ಕಜಂಪಾಡಿ 99.864 ಪರ್ಸೆಂಟೇಜ್ ಗಳಿಸಿದ್ದಾರೆ. ವಿಜಿತ್ ಕೃಷ್ಣನು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ...
ಪುತ್ತೂರು

ರಾಜ್ಯ ಸರಕಾರದ ಅಡಿಶನಲ್ ಸಾಲಿಸಿಟರ್ ಜನರಲ್ ಆಗಿ ನ್ಯಾಯವಾದಿ ಅರುಣ್ ಶ್ಯಾಮ ಆಯ್ಕೆ-ವಿಶ್ವ ಹಿಂದೂ ಪರಿಷತ್ ಬಜರಂಗದಳದ ನಿಯೋಗ ಭೇಟಿ ಮಾಡಿ ಅಭಿನಂದನೆ- ಕಹಳೆ ನ್ಯೂಸ್

ರಾಜ್ಯ ಸರಕಾರದ ಅಡಿಶನಲ್ ಸಾಲಿಸಿಟರ್ ಜನರಲ್ ಆಗಿ ಆಯ್ಕೆಯಾದ ನ್ಯಾಯವಾದಿ ಅರುಣ್ ಶ್ಯಾಮ ಅವರನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳದ ನಿಯೋಗ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು.ಈ ಸಂದರ್ಭ ಬಜರಂಗದಳ ರಾಷ್ಟ್ರೀಯ ಸಂಯೋಜಕ ಸೂರ್ಯನಾರಾಯಣ, ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ, ದಕ್ಷಿಣ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ, ಉತ್ತರ ಪ್ರಾಂತ ಕಾರ್ಯದರ್ಶಿ ಮಹಾಬಲೇಶ್ವರ, ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ, ಬಜರಂಗದಳ...
ಪುತ್ತೂರು

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಸೆಪ್ಟೆಂಬರ್ 21 ರಿoದ ರೆಗ್ಯುಲರ್ ತರಗತಿಗಳು ಆರಂಭ – ಕಹಳೆ ನ್ಯೂಸ್

ಪುತ್ತೂರು: ಸರಕಾರದ ಅಧಿಸೂಚನೆಯ ನಿಯಮದ ಪ್ರಕಾರದಂತೆ ಪ್ರಗತಿ ಎಜ್ಯುಕೇಶನ್ ಫೌಂಡೇಶನ್(ರಿ.)ಪುತ್ತೂರು ಇದರ ಅಧೀನಕ್ಕೆ ಒಳಪಟ್ಟಿರುವ ಧರ್ಮಸ್ಥಳ ಬಿಲ್ಡಿಂಗ್‌ನ ಪ್ರಗತಿ ಸ್ಟಡಿ ಸೆಂಟರ್ ಹಾಗೂ ಪೋಳ್ಯ, ಕಬಕದ ಪ್ರಗತಿ ರೆಸಿಡೆನ್ಸಿಯಲ್ ಕ್ಯಾಂಪಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಶಿಕ್ಷಣ ಸಂಸ್ಥೆಯು ಶೈಕ್ಷಣಿಕ ವರ್ಷ 2020-21ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ, ವಾಣಿಜ್ಯ, ಹಾಗೂ ಕಲಾ ವಿಭಾಗದ ತರಗತಿಗಳು ಸೆಪ್ಟೆಂಬರ್ 21 ಸೋಮವಾರದಿಂದ ಆರಭoಗೊಳ್ಳಲಿದೆ. ಸರಕಾರ ನಿಯಮಾವಳಿಯಂತೆ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯ...
ಪುತ್ತೂರು

ಎಡನೀರು ಮಠದಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಲಿರುವ ಪುತ್ತೂರು ವಿವೇಕಾನಂದ ಕಾಲೇಜ್‍ನ ಹಳೆ ವಿದ್ಯಾರ್ಥಿ-ಕಹಳೆ ನ್ಯೂಸ್

ಪುತ್ತೂರು: ಶಿಸ್ತು, ಸಜ್ಜನಿಕೆ ಮತ್ತು ನಯ ವಿನಯಗಳ ವ್ಯಕ್ತಿತ್ವವನ್ನು ವಿದ್ಯಾರ್ಥಿ ಜೀವನದಲ್ಲಿಯೇ ರೂಢಿಸಿಕೊಂಡಿದ್ದ ಪುತ್ತೂರು ವಿವೇಕಾನಂದ ಕಾಲೇಜ್‍ನ ಹಳೆ ವಿದ್ಯಾರ್ಥಿ ಜಯರಾಮ ಮಂಜತ್ತಾಯ ಸೆ. 28ರಂದು ಕಾಸರಗೋಡಿನ ಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಎಂಬ ಮರುನಾಮಕರಣದ ಮೂಲಕ ಸನ್ಯಾಸ ದೀಕ್ಷೆ ಸ್ವೀಕರಿಸಲಿದ್ದಾರೆ. ಈಗಾಗಲೆ ವಿವೇಕಾನಂದ ಕಾಲೇಜ್‍ನಲ್ಲಿ ಶಿಕ್ಷಣ ಪಡೆದ ಹಳೆ ವಿದ್ಯಾರ್ಥಿಗಳಲ್ಲಿ ಮೂವರು ಸನ್ಯಾಸ ದೀಕ್ಷೆ ಪಡೆದು ಮಠಾಧೀಶರಾಗಿದ್ದಾರೆ. ಸುಬ್ರಹ್ಮಣ್ಯ ಮಠಾಧೀಶರಾಗಿದ್ದ ಶ್ರೀ ವಿದ್ಯಾಭೂಷಣ ತೀರ್ಥಸ್ವಾಮೀಜಿಯವರು ಪುತ್ತೂರು ವಿವೇಕಾನಂದ...
ಪುತ್ತೂರು

ಅಂಬಿಕಾದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಸಭೆ – ಕಹಳೆ ನ್ಯೂಸ್

ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ ಸಂಘದ ವತಿಯಿಂದ ಅನೇಕ ಶ್ಲಾಘನೀಯ, ಸಾಮಾಜಿಕ ಕಳಕಳಿಯ ಕಾರ್ಯಗಳು ನೆರವೇರುತ್ತಿರುವುದು ಹೆಮ್ಮೆಯ ವಿಚಾರ. ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ, ಸಂಸ್ಥೆಯ ದಶಮಾನೋತ್ಸವದ ಪ್ರಯುಕ್ತ ಹತ್ತು ಸಾವಿರ ಸಸಿಗಳ ವಿತರಣೆ, ಸ್ವಚ್ಛತಾ ಆಂದೋಲನ ಪ್ರಯುಕ್ತ ನಗರ ಸಭೆಯ ಪೌರ ಕಾರ್ಮಿಕರಿಗೆ ಸನ್ಮಾನ, ಸೈನಿಕರಿಗೆ ಸಹಾಯ ಹಸ್ತ ಇವೆಲ್ಲವೂ ಹೆಮ್ಮೆಯ ವಿಚಾರ ಎಂದು ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜರು ಅಂಬಿಕಾದಲ್ಲಿ ನಡೆದ ಹಿರಿಯ ವಿದ್ಯಾರ್ಥಿ ಸಭೆಯಲ್ಲಿ...
1 347 348 349 350 351 359
Page 349 of 359