Saturday, March 7, 2026

ಪುತ್ತೂರು

ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲ್ನಾಡಿನ ವಿನಾಯಕ ಕ್ರೀಡಾಂಗಣದಲ್ಲಿ ದ್ವಾರಕ ಪ್ರತಿಷ್ಠಾನ (ರಿ.) ಪುತ್ತೂರು ಮತ್ತು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ಹಾಗೂ ಕೃಷ್ಣಜನ್ಮಾಷ್ಟಮಿ ಸಮಿತಿ ಬಲ್ನಾಡು ಇವರ ಸಹಯೋಗದಲ್ಲಿ ನಿರ್ಮಾಣವಾದ ನೂತನ ಶೌಚಾಲಯ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ಬಲ್ನಾಡಿನ ವಿನಾಯಕ ಕ್ರೀಡಾಂಗಣದಲ್ಲಿ ದ್ವಾರಕ ಪ್ರತಿಷ್ಠಾನ (ರಿ.) ಪುತ್ತೂರು ಮತ್ತು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ಹಾಗೂ ಕೃಷ್ಣಜನ್ಮಾಷ್ಟಮಿ ಸಮಿತಿ ಬಲ್ನಾಡು ಇವರ ಸಹಯೋಗದಲ್ಲಿ ನಿರ್ಮಾಣವಾದ ನೂತನ ಶೌಚಾಲಯದ ಉದ್ಘಾಟನೆ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರು, ದ್ವಾರಕ ಪ್ರತಿಷ್ಠಾನ (ರಿ.) ಪುತ್ತೂರು ಇದರ ಮಾಲಕರಾದ ಗೋಪಾಲಕೃಷ್ಣ ಭಟ್, ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ನ ಅಧ್ಯಕ್ಷರಾದ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ದಕ್ಷಿಣ ಕನ್ನಡ : ಅಡಿಕೆ ಎಲೆಚುಕ್ಕೆ ರೋಗದಿಂದ ಕಂಗಾಲಾದ ಬೆಳೆಗಾರರು-ಕಹಳೆ ನ್ಯೂಸ್

ಕರಾವಳಿಯ ಅಡಿಕೆ ಬೆಳೆಗಾರರಿಗೆ ಎದುರಾಗುವ ಸಮಸ್ಯೆಗಳಿಗೆ ಕೊನೆ ಇಲ್ಲವಾಗಿದೆ. ಪ್ರಸ್ತುತ ತೋಟಗಳಲ್ಲಿ ಎಲೆಚುಕ್ಕೆ ರೋಗ ಕಾಣಿಸಿದ್ದು, ಅವುಗಳ ನಿಯಂತ್ರಣವೇ ಸವಾಲಾಗಿದೆ. ಎಲೆ ಚುಕ್ಕೆ ರೋಗ ಫಸಲಿನ ಮೇಲೆ ಪರಿಣಾಮ ಬೀರುತ್ತಿದ್ದು, ಇಳುವರಿ ಕುಸಿತದ ಭೀತಿ ಎದುರಾಗಿದೆ. ಮಳೆಗಾಲದಲ್ಲಿ ಕಾಣಿಸಿಕೊಳ್ಳುವ ಎಲೆಚುಕ್ಕೆ ರೋಗ ಬೇಸಗೆಯಲ್ಲಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ಮಳೆ ಅಧಿಕವಾಗಿರುವ ಕಾರಣ ಎಲೆಚುಕ್ಕೆ ರೋಗ ತೋಟಗಳಲ್ಲಿ ವ್ಯಾಪಕವಾಗಿ ಹರಡಿದೆ. ರೋಗ ಬಾಧೆಗೆ ಒಳಗಾದ ಅಡಿಕೆ ಮರಗಳ ಸೋಗೆಗಳು ಒಣಗಿವೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆ : ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮ ಕೋಡಿಯಡ್ಕ, ಉಪಾಧ್ಯಕ್ಷರಾಗಿ ಗೀತಾ ಒಳಗುಡ್ಡೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆಯು ಡಿ.20ರಂದು ಬಲ್ನಾಡಿನ ಕಲ್ಲಾಜೆಯಲ್ಲಿ ನಡೆಯಿತು. ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮ ಕೋಡಿಯಡ್ಕ ಹಾಗೂ ಉಪಾಧ್ಯಕ್ಷರಾಗಿ ಗೀತಾ ಒಳಗುಡ್ಡೆ ಆಯ್ಕೆಯಾಗಿದ್ದಾರೆ. ಇನ್ನು ಸದಸ್ಯರಾಗಿ ಭವ್ಯ ದೇವಸ್ಯ, ಯಶೋಧ ಕಾಂತಿಲ, ದೂಜೆಪಿನಾ ಡಿಸೋಜ ಪಂಜಳ, ಸುನಂತಿ ಮಾದ್ಯರು ಕಟ್ಟೆಮನೆ, ಸಂದ್ಯಾ ತಿಮ್ಮಪ್ಪ ಗೌಡ ಬ್ರಹರಕೋಡಿ, ದಾಜಮ್ಮ ಪಂಜಳ, ಯಕ್ಷತಾ, ಪ್ರೇಮಲತಾ ಮಾಧವ ಬಂಗೇರ ವಳಗುಡ್ಡೆ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ಹಾಗೂ ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬ್ಬಡ್ಡಿ ಅಸೋಸಿಯೇಶನ್ (ರಿ) ಪುತ್ತೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ (ರಿ.) ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನದ ಆವರಣದಲ್ಲಿ ನಡೆಯಿತು. ಜ.18ರಂದು ಪುತ್ತೂರು ಬಲ್ನಾಡಿನ ವಿನಾಯಕ ಕ್ರೀಡಾಂಗಣದಲ್ಲಿ ವಿನಾಯಕ ಫ್ರೆಂಡ್ಸ್ ಚಾರಿಟೇಬಲ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ : ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ-ಕಹಳೆ ನ್ಯೂಸ್

ಪುತ್ತೂರು: 81 ವರ್ಷಗಳ ವಿಶ್ವಾಸ ಮತ್ತು ಪರಂಪರೆಯನ್ನು ಹೊಂದಿರುವ ಹೆಸರಾಂತ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ನಲ್ಲಿ ವರ್ಷಾಂತ್ಯದ ಮಾರಾಟ ಉತ್ಸವ ಡಿಸೆಂಬರ್ 27ರಿಂದ ಜನವರಿ 5 ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಚಿನ್ನಾಭರಣಗಳನ್ನು ನವೀನ ವಿನ್ಯಾಸಗಳ ಹೊಸ ಆಭರಣಗಳೊಂದಿಗೆ ವಿನಿಮಯ ಮಾಡಿಕೊಳ್ಳಬಹುದಾಗಿದೆ.   ಆಯ್ದ ಉತ್ಪನ್ನಗಳ ಮೇಲೆ ಶೇ 50ರಷ್ಟು ವಿಎ ಕಡಿತ ಲಭ್ಯವಿದೆ. ನೂತನ ವಿನ್ಯಾಸಗಳ ಹೊಸ ಚಿನ್ನಾಭರಣಗಳೊಂದಿಗೆ ಗ್ರಾಹಕರು ಹೊಸ ವರ್ಷವನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಾಂಗ್ಲಾದೇಶದಲ್ಲಿ ನಡೆದ ದೀಪು ಚಂದ್ರ ದಾಸ್ ಹತ್ಯೆ ಸಜೀವ ದಹನ ಖಂಡಿಸಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಡಿ.26(ಇಂದು) ರಂದು ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಪುತ್ತೂರು: ಬಾಂಗ್ಲಾದೇಶದಲ್ಲಿ ನಡೆದ ದೀಪುಚಂದ್ರ ದಾಸ್ ಹತ್ಯೆ ಸಜೀವ ದಹನ ಖಂಡಿಸಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಡಿ.26(ಇಂದು)ರಂದು ಸಂಜೆ 5ಗಂಟೆಗೆ ದರ್ಬೆ ವೃತದ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಪ್ರತಿಷ್ಠಿತ ಜಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ವರ್ಷಾಂತ್ಯದ ಕೊಡುಗೆಗಳು

ಪುತ್ತೂರು: ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಜಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್‍ಸ್ ತನ್ನ ಗ್ರಾಹಕರಿಗೆ ವರ್ಷಾಂತ್ಯದ ಕೊಡುಗೆಗಳನ್ನು ಘೋಷಿಸಿದೆ. ಚಿನ್ನದ ಬೆಲೆ ಗಗನಮುಖಿಯಾಗುತ್ತಿರುವ ನಡುವೆ ಜಿಲ್ ಆಚಾರ್ಯ ಜ್ಯುವೆಲ್ಲರ್‍ಸ್ ಚಿನ್ನಾಭರಣಗಳ ತಯಾರಿಕಾ ವೆಚ್ಚದ (ಮೇಕಿಂಗ್ ಚಾರ್ಜ್) ಮೇಲೆ ಪ್ರತೀ ಗ್ರಾಂಗೆ 400 ರೂ. ವರೆಗೆ ರಿಯಾಯಿತಿ ನೀಡುತ್ತಿದೆ. ಈ ಕೊಡುಗೆ ಡಿ.25 ರಿಂದ ಪ್ರಾರಂಭವಾಗಿದ್ದು, ಡಿ.31ರ ವರೆಗೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ 8748877360 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈಗಾಗಲೇ ಸಂಸ್ಥೆಯಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಶಾಂತಿಗೋಡು ಕೈಲಾಜೆ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ-ಕಹಳೆ ನ್ಯೂಸ್ 

ಪುತ್ತೂರು:ಪುತ್ತೂರು ತಾಲೂಕು ಶಾಂತಿಗೋಡು ಗ್ರಾಮದ ಕೊಯಕ್ಕುಡೆ- ಗಾಣಂತಿ-20 ಕೈಲಾಜೆ ಮತ್ತು ಹೊಸಮನೆ ಭಾಗಕ್ಕೆ ತೆರಳುವ ರಸ್ತೆಯನ್ನು ಖಾಸಗಿ ವ್ಯಕ್ತಿ ಬಂದ್ ಮಾಡಿದ್ದು ಈ ಬಗ್ಗೆ ಆ ಭಾಗದ ನಿವಾಸಿಗಳು ಶಾಸಕ ಅಶೋಕ್ ರೈ ಗೆ ಮನವಿ ಸಲ್ಲಿಸಿ ರಸ್ತೆ ನಿರ್ಮಾಣಕ್ಕೆ ನೆರವು ನೀಡುವಂತೆ ಮನವಿ ಸಲ್ಲಿಸಿದ್ದಾರೆ. ನಾವು ಸುಮಾರು ಮನೆಯವರು ಅನೇಕ ವರ್ಷಗಳಿಂದ ಸಂಚಾರ ಮಾಡಿಕೊಂಡಿರುವ ನಮ್ಮ ರಸ್ತೆಯನ್ನು ಸಂಪರ್ಕಿಸುವ ಪಂಚಾಯತ್ ರಸ್ತೆಯ ಕಾಡಮನೆ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು ಅತಿಕ್ರಮಣ...
1 3 4 5 6 7 350
Page 5 of 350