Thursday, July 23, 2026

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಶಾಸಕ ಅಶೋಕ್ ರೈ ಯವರಿಗೆ ಸಚಿವ ಸ್ಥಾನ ಸಿಗುವಂತೆ ಮಹಾಲಿಂಗೇಶ್ವರ ದೇವರಿಗೆ ಪೂಜೆ ಮಾಡಿಸಿ ಪ್ರಾರ್ಥನೆ -ಕಹಳೆ ನ್ಯೂಸ್

ಪುತ್ತೂರು:  ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಕೃಷ್ಣಪ್ರಸಾದ್ ಅಳ್ವರವರ ನೇತೃತ್ವದಲ್ಲಿ ಇಂದು ನಮ್ಮ ಶಾಸಕರಾದ ಅಶೋಕ್ ಕುಮಾರ್ ರೈಯವರಿಗೆ ಸಚಿವ ಸ್ಥಾನ ಸಿಗುವಂತೆ ಅನುಗ್ರಹಿಸುವಂತೆ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು. ಈ ಸಂಧರ್ಭದಲ್ಲಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಸಾಮಾಜಿಕ ಜಾಲತಾಣ ಅಧ್ಯಕ್ಷ ಸುಪ್ರೀತ್ ಕಣ್ಣಾರಾಯ, ಬನ್ನೂರು ವಲಯಾಧ್ಯಕ್ಷ ರೋಶನ್ ರೈ ಬನ್ನೂರು,ನವೀನ್ ಕರ್ಕೇರ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯ

ಮುಳಿಯ ಬೆಂಗಳೂರಿನಲ್ಲಿ “ಡೈಮಂಡ್ ಫೆಸ್ಟ್” :  ಅತ್ಯಾಕರ್ಷಕ ಉಡುಗೊರೆಗಳನ್ನು ಗೆಲ್ಲುವ ಅವಕಾಶ-ಕಹಳೆ ನ್ಯೂಸ್

ಬೆಂಗಳೂರು: ಮಣಿಪಾಲ್ ಸೆಂಟರ್‌ನಲ್ಲಿರುವ ಪ್ರತಿಷ್ಠಿತ ಆಭರಣ ಮಳಿಗೆ ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ಇದೇ ಮೇ 28ರಿಂದ “ಡೈಮಂಡ್ ಫೆಸ್ಟ್” ಆರಂಭವಾಗಿದೆ. “Widest Range, Endless Wows!” ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭರಣ ಪ್ರಿಯರಿಗೆ ವಿಶಿಷ್ಟ ಅವಕಾಶಗಳನ್ನು ಒದಗಿಸುತ್ತಿದೆ. ಉತ್ಸವದ ಅಂಗವಾಗಿ ಪ್ರತಿಯೊಂದು ಖರೀದಿಗೂ ಸೀರೆ, ಸ್ಕ್ರಾಚ್ ಕಾರ್ಡ್ ಸೇರಿದಂತೆ ವಿವಿಧ ಉಡುಗೊರೆಗಳನ್ನು ಗೆಲ್ಲುವ ಅವಕಾಶ ನೀಡಲಾಗುತ್ತದೆ. ಜೊತೆಗೆ, ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನವಾಗಿ...
ಜಿಲ್ಲೆಪುತ್ತೂರುಸುದ್ದಿ

ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆ ಎಸ್.ಎಲ್.ವಿ. ಬುಕ್ ಹೌಸ್ ನಲ್ಲಿ “ಬ್ಯಾಕ್ ಟೂ ಸ್ಕೂಲ್ ಆಫರ್” ಆರಂಭ -ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಾರಾಟ ಮಳಿಗೆ ಎಸ್.ಎಲ್.ವಿ. ಬುಕ್ ಹೌಸ್ ನಲ್ಲಿ ಬ್ಯಾಕ್ ಟೂ ಸ್ಕೂಲ್ ಆಫರ್ ಪ್ರಾರಂಭಗೊಂಡಿದೆ. ವೈಟ್ ಸ್ಪೇಸ್' ನೋಟ್ ಪುಸ್ತಕಗಳಲ್ಲಿ 25% ಡಿಸ್ಕೌಂಟ್ ಮತ್ತು ಇತರ ಸಾಮಾಗ್ರಿಗಳಲ್ಲಿ 4೦% ವರೆಗೆ ರಿಯಾಯಿತಿ ಬ್ಯಾಕ್ ಟೂ ಸ್ಕೂಲ್ ಆಫರ್ ನಲ್ಲಿ ಲಭ್ಯವಿದೆ. ಕರ್ನಾಟಕದ ರಾಜ್ಯಾದ್ಯಂತ ಪುತ್ತೂರು, ಮಂಗಳೂರಿನ ಬಿಜೈ, ಮಾರ್ನಮಿಕಟ್ಟೆ, ಮೇರಿಹಿಲ್, ಮೂಡಬಿದ್ರೆ, ಮೈಸೂರು, ಚಾಮರಾಜನಗರ, ಕುಶಾಲನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್ ಎಲ್ ವಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋಮಾಂಸಗಳ ಅಕ್ರಮ ಸಾಗಾಣಿಕೆ ಮತ್ತು ಗೋಮಾಂಸ ಹತ್ಯೆ ತಡೆಗಟ್ಟುವ ಕುರಿತು ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ವತಿಯಿಂದ ಪುತ್ತೂರು ಗ್ರಾಮಾಂತರ ಪೋಲಿಸ್ ಠಾಣೆಗೆ ಮನವಿ-ಕಹಳೆ ನ್ಯೂಸ್

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾನೂನುಬಾಹಿರವಾಗಿ ಗೋಮಾಂಸದ ಸಾಗಾಣಿಕೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಬಲಿ ಬಲಿ(ಕುರ್ಬಾನಿ) ನಡೆಯುವ ಸಾಧ್ಯತೆಯಿದೆ. ಇದನ್ನು ತಡೆಗಟ್ಟಲು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಜಾನುವಾರು ಸಾಗಾಟ ನಿಯಮಾವಳಿ 2021 ಅನ್ವಯ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಗ್ರಾಮಾಂತರ ವತಿಯಿಂದ ವತಿಯಿಂದ ಇಂದು ಪುತ್ತೂರು ಗ್ರಾಮಾಂತರ ಪೋಲಿಸ್ ಠಾಣೆಗೆ ಮನವಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಟಾರ ಹೊಳೆಯಲ್ಲಿ ದುರ್ಘಟನೆ ; ಕಣ್ಮರೆಯಾದ ಪುತ್ತೂರಿನ ವಿವೇಕಾನಂದ ಫಾರ್ಮಾಸ್ಯುಟಿಕಲ್ ಕಾಲೇಜಿನ ವಿದ್ಯಾರ್ಥಿಯ ಮೃತದೇಹ ಪತ್ತೆ – ಕಹಳೆ ನ್ಯೂಸ್

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಠಾರ ಹೊಳೆಯಲ್ಲಿ ಕಣ್ಮರೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಪುತ್ತೂರಿನ ವಿವೇಕಾನಂದ ಫಾರ್ಮಾಸ್ಯುಟಿಕಲ್ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿ ಕಿರಣ್ ಎಂದು ಗುರುತಿಸಲಾಗಿದೆ. ಗದಗ ಮೂಲದವರಾಗಿರುವ ಕಿರಣ್ ಕಲ್ಲಡ್ಕದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ತಿಳಿದುಬಂದಿದೆ. ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಹೊಳೆಗಿಳಿದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ನಡೆಸಿದ ತೀವ್ರ ಕಾರ್ಯಾಚರಣೆಯಲ್ಲಿ ಮೃತದೇಹ ಪತ್ತೆಯಾಗಿದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯವಾಣಿಜ್ಯಸುದ್ದಿ

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ : ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ -ಕಹಳೆ ನ್ಯೂಸ್

ಪುತ್ತೂರು:ದಿ ಆರ್ಟ್‌ ಆಫ್ ಜ್ಯುವೆಲ್ಲರಿ(ಎಒಜೆ) ಮ್ಯಾಗಜೀನ್ 2024-25ರ ಅವಧಿಗೆ ಭಾರತದ ಸರಿ ಸುಮಾರು 5ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲ ಪುತ್ತೂರು ಸೇರಿದಂತೆ ಹಲವು ಕಡೆ ಶಾಖೆಗಳನ್ನು ಹೊಂದಿರುವ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯೂ ಟಾಪ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಸಂಚಿಕೆಯಲ್ಲಿ ಭಾರತದಲ್ಲಿ ಚಿನ್ನ ಮತ್ತು ಆಭರಣಗಳ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿಂದೂ ಹುಡುಗಿಯ ಮತಾಂತರಕ್ಕೆ ಯತ್ನ ನಡೆದಿರುವುದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಹುಡುಗಿಯ ಮತಾಂತರಕ್ಕೆ ಯತ್ನ ನಡೆದಿರುವುದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆದ ಘಟನೆ ಪೆರ್ಲದಲ್ಲಿ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವಿನಾಶ್ (23) ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಿಯೋಗದಿಂದ ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ದೈರ್ಯ ತುಂಬಲಾಯಿತು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋವಂಶ ಹತ್ಯೆ ತಡೆಗಟ್ಟುವ ಕುರಿತು ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಪುತ್ತೂರು ನಗರ ಪೋಲಿಸ್ ಠಾಣೆಗೆ ಮನವಿ -ಕಹಳೆ ನ್ಯೂಸ್

ಪುತ್ತೂರು : ಮಂಬರಲಿರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾನೂನುಬಾಹಿರವಾಗಿ ಗೋವಂಶದ ಸಾಗಾಣಿಕೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ ಬಲಿ(ಕುರ್ಬಾನಿ) ನಡೆಯುವ ಸಾಧ್ಯತೆಯಿದೆ. ಇದನ್ನು ತಡೆಗಟ್ಟಲು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಜಾನುವಾರು ಸಾಗಾಟ ನಿಯಮಾವಳಿ 2021 ಅನ್ವಯ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಇಂದು ಪುತ್ತೂರು ನಗರ...
1 3 4 5 6 7 359
Page 5 of 359