Sunday, September 6, 2026

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಸರಸ್ವತಿ ವಂದನಾ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಸರಸ್ವತಿ ವಂದನಾ ಕಾರ್ಯಕ್ರಮ ವನ್ನು ಹಮ್ಮಿಕ್ಕೊಳ್ಳಲಾಗಿತ್ತು. ಪುತ್ತೂರು ಜಿಲ್ಲಾ ಗ್ರಾಮಾಂತರ ಪ್ರಭಾರಿ ಗಳಾದ ರವೀಂದ್ರನಾಥ ರೈ ಬಳ್ಳಮಜಲು ಮತ್ತು ಮಧು ನರಿಯೂರು ಇದರಲ್ಲಿ ಭಾಗವಹಿಸಿದ್ದರು. ಜಿಲ್ಲಾ ಸಹ ಸಂಯೋಜಕರಾದ ಕೃಷ್ಣ ಕುಮಾರ್ ಅತ್ರೆಜಾಲು ಕಾರ್ಯ ಕ್ರಮ ಸಂಯೋಜಿಸಿದ್ದರು, ದೇವಸ್ಥಾನದ ಆಡಳಿತ ಸಮಿತಿ ಹಾಗೂ ಊರ ಗಣ್ಯರು ಸಹಕರಿಸಿದ್ದರು.. ದೇವಳದ ಅರ್ಚಕರು ಪೂಜಾ ವಿದೀವಿಧಾನಗಳನ್ನು ನೆರವೇರಿಸಿಕೊಟ್ಟರು.ಊರಿನ ವಿದ್ಯಾರ್ಥಿಗಳು ಮತ್ತು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿಂದೂ ಎಕನಾಮಿಕ್ ಫೋರಂ ಮತ್ತು ಮುಳಿಯ ಮ್ಯಾನೇಜ್ಡ್ ಫಾರ್ಮ್ ಲ್ಯಾಂಡ್ ವತಿಯಿಂದ   ಸಮಗ್ರ ಮಲ್ಲಿಗೆ ಕೃಷಿ ತರಬೇತಿ -ಕಹಳೆ ನ್ಯೂಸ್

 ಪುತ್ತೂರು : ಹಿಂದೂ ಎಕನಾಮಿಕ್ ಫೋರಂ ಮತ್ತು ಮುಳಿಯ ಮ್ಯಾನೇಜ್ಡ್ ಫಾರ್ಮ ಲ್ಯಾಂಡ್ ವತಿಯಿಂದ  ಜು. 14 ರಂದು ಸಮಗ್ರ ಮಲ್ಲಿಗೆ ಕೃಷಿ ನಿರ್ವಹಣೆ ಮತ್ತು ಮಾರುಕಟ್ಟೆ ವಿಷಯದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿಂದೂ ಎಕನಾಮಿಕ್ ಫೋರಂ ನ ಪುತ್ತೂರು ಘಟಕದ ಅಧ್ಯಕ್ಷರಾದ ಶ್ರೀ ಮೋಹನ ಕೆ ಯವರು ವಹಿಸಿದರು. ಪ್ರಾಸ್ತಾವಿಕ,ಕಾರ್ಯಕ್ರಮದ ಉದ್ದೇಶ ಮತ್ತು ಸ್ವಾಗತವನ್ನು ಹಿಂದೂ ಎಕನಾಮಿಕ್ ಅಧ್ಯಕ್ಷರಾದ ಶ್ರೀ ಮೋಹನ ಕೆ ಯವರು ನೆರವೇರಿಸಿದರು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಿಲ್ವರ್ ಝೋನ್ ಒಲಿಂಪಿಯಾಡ್ ಪರೀಕ್ಷೆ  ಫಲಿತಾಂಶ :  ಅಂಬಿಕಾ  ವಿದ್ಯಾಲಯ ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಭರಪೂರ ಪದಕಗಳು – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ 567 ವಿದ್ಯಾರ್ಥಿಗಳು  2025-26ನೇ ಸಾಲಿನ ಸಿಲ್ವರ್ ಝೋನ್ ಒಲಿಂಪಿಯಾಡ್ ಪರೀಕ್ಷೆಗೆ ಬರೆದಿದ್ದು,  ಅದರಲ್ಲಿ 82 ಮಂದಿ ವಿದ್ಯಾರ್ಥಿಗಳು ಚಿನ್ನದ ಪದಕ ಮತ್ತು ಪ್ರಶಸ್ತಿ  ಪತ್ರ, 66 ವಿದ್ಯಾರ್ಥಿಗಳು ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ, 52 ವಿದ್ಯಾರ್ಥಿಗಳು ಕಂಚಿನ ಪದಕ ಮತ್ತು ಪ್ರಶಸ್ತಿವನ್ನು ಪಡೆದುಕೊಂಡಿರುತ್ತಾರೆ. ಪರೀಕ್ಷೆಗೆ ಸಂಬಂಧಿಸಿದಂತೆ  ಗಣಿತ ವಿಷಯದಲ್ಲಿ 2ನೇ  ತರಗತಿಯ ವಾತ್ಸಲ್ಯ ಹಾಗೂ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜೂ.13ರಂದು ಕಾರ್ಗಿಲ್ ಹುಲಿ, ಸೇನಾ ಪದಕ ವಿಜೇತ ಕ್ಯಾ. ನವೀನ್ ನಾಗಪ್ಪ ಅಂಬಿಕಾಕ್ಕೆ ಭೇಟಿ -ಹಳೆ ನ್ಯೂಸ್

ಪುತ್ತೂರು: ಕಾರ್ಗಿಲ್ ಹೋರಾಟದಲ್ಲಿ ಅಪ್ರತಿಮ ಶೌರ್ಯಪ್ರದರ್ಶಿಸಿ ಪಾಕಿಸ್ಥಾನದ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ತನ್ನದಾದ ಕೊಡುಗೆ ನೀಡಿರುವ, ಸೇನಾ ಪದಕ ವಿಜೇತ ಕ್ಯಾಪ್ಟನ್ ನವೀನ್ ನಾಗಪ್ಪ ಜೂನ್13 ರಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ. ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳು ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿ ಸಂಘದ ಪದಗ್ರಹಣವನ್ನು ಅವರು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ -ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಗ್ರಾಹಕರಿಗಾಗಿ ಮಳೆಗಾಲದ ವಿಶೇಷ ಖರೀದಿ ಉತ್ಸವ ಮುಂಗಾರು ಮೇಳವನ್ನು ಘೋಷಿಸಿದೆ. ಈ ಮೇಳವು ಜೂನ್ 13ರಿಂದ ಜೂನ್ 22ರವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತವಾಗಿದೆ. ಮೇಳದ ಅಂಗವಾಗಿ ಚಿನ್ನದ ಸರಗಳ ತಯಾರಿಕೆ ಶುಲ್ಕ ಕೇವಲ 8%ರಿಂದ, ಹಾಗೂ ಆಂಟಿಕ್ ಆಭರಣಗಳ ತಯಾರಿಕೆ ಶುಲ್ಕ 12%ರಿಂದ ಆರಂಭವಾಗುತ್ತದೆ. ಜೊತೆಗೆ EF & VVS ಗುಣಮಟ್ಟದ ವಜ್ರಾಭರಣಗಳು ಅತ್ಯಂತ ಕಡಿಮೆ ದರದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಪ್ರೌಢಶಾಲಾ ವಿಭಾಗದ ಶಾಲಾ ಮಂತ್ರಿ ಮಂಡಲ ರಚನೆ -ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು: ಪ್ರತಿಭಾ ಪ್ರೌಢಶಾಲೆ ಪಟ್ಟೆ ಇದರ 2026-27 ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲವನ್ನು ರಚಿಸಲಾಯಿತು. ಶಾಲಾ ಮುಖ್ಯಮಂತ್ರಿ ಯಾಗಿ 10ನೇ ತರಗತಿಯ ನಿಶಾಂತ್, ಉಪಮುಖ್ಯಮಂತ್ರಿಯಾಗಿ 9ನೇ ತರಗತಿಯ ಸೂರಜ್ ಪಿ.ಎಸ್ ಆಯ್ಕೆಯಾಗಿರುತ್ತಾರೆ. ಶಾಲಾ ವಿರೋಧ ಪಕ್ಷದ ನಾಯಕನಾಗಿ 9ನೇ ತರಗತಿಯ ವರುಣ್ ಕುಮಾರ್, ಗೃಹ ಮಂತ್ರಿಯಾಗಿ 9ನೇ ತರಗತಿಯ ಚರಣ್, 8ನೇ ತರಗತಿಯ ಭುವನ್ , ಸಾಂಸ್ಕೃತಿಕ ಮಂತ್ರಿಯಾಗಿ 9ನೇ ತರಗತಿಯ ಅಹನ, 8ನೇ ತರಗತಿಯ ಶ್ರೀಕಲಾ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮರಣದಂಡನೆ ಪ್ರಕರಣಗಳ ಪರಿಶೀಲನೆಗೆ ವಿಶೇಷ ಸಮಿತಿ ರಚಿಸಿದ ಹೈಕೋರ್ಟ್ : ಡಾ. ಅರುಣ್‌ಶ್ಯಾಮ್‌ ನೇಮಕ – ಕಹಳೆ ನ್ಯೂಸ್

ಪುತ್ತೂರು: ಮರಣದಂಡನೆ ವಿಧಿಸಲಾದ ಪ್ರಕರಣಗಳ ದೃಢೀಕರಣ ಮತ್ತು ಮೇಲ್ಮನವಿ ವಿಚಾರಣೆ ವೇಳೆ ಕಾನೂನು ನೆರವು ಒದಗಿಸಲು ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ವಕೀಲ ಡಾ. ಅರುಣ್‌ಶ್ಯಾಮ್ ಪುತ್ತೂರು ನೇತೃತ್ವದಲ್ಲಿ ವಕೀಲರ ವಿಶೇಷ ಸಮಿತಿ ರಚಿಸಿದೆ. ಸುಪ್ರೀಂಕೋರ್ಟ್ ಮಾನದಂಡಗಳಂತೆ ರಚಿತವಾದ ಸಮಿತಿಯಲ್ಲಿ ಪದಾಂಕಿತ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಅವರ ಜೊತೆ ನ್ಯಾಯವಾದಿಗಳಾದ ವೆಂಕಟೇಶ್ ಪಿ. ದಳವಾಯಿ ಮತ್ತು ಡಿ. ನಾಗರಾಜ ರೆಡ್ಡಿ ಅವರು ಕಾರ್ಯ ನಿರ್ವಹಿಸಲಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಪುತ್ತೂರು ಘಟಕದ ಸೇವಾ ಪ್ರಕಲ್ಪವಾದ ವಜ್ರತೇಜಸ್ ತಂಡದಿಂದ ಅನಾರೋಗ್ಯ ಪೀಡಿತ ವಿಘ್ನೇಶ್ ಭಟ್ ಅವರಿಗೆ ಸಹಾಯಧನ ವಿತರಣೆ -ಕಹಳೆ ನ್ಯೂಸ್

ಪುತ್ತೂರು: ವಿಶ್ವ ಹಿಂದೂ ಪರಿಷದ್ ಹಾಗೂ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್‌ಆಪ್ ಗ್ರೂಪ್‌ನಲ್ಲಿ ಸಂಗ್ರಹವಾದ ನಿಧಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸಂಪ್ಯದ ನಿವಾಸಿ ವಿಘ್ನೇಶ್ ಭಟ್ ಅವರಿಗೆ ಸಹಾಯಧನ ವಿತರಿಸಲಾಯಿತು. ವಜ್ರತೇಜಸ್ ತಂಡದ ಸದಸ್ಯರು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿ ನೆರವಿನ ಧನವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಜ್ರತೇಜಸ್ ಹಿಂದೂ ಕವಚ್ ಅಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ, ಜಿಲ್ಲಾ ಪ್ರಚಾರ-ಪ್ರಸಾರ ಪ್ರಮುಖ್ ಕೇಶವಪ್ರಸಾದ್ ಬಜಪ್ಪಳ, ವಿಶ್ವ ಹಿಂದೂ...
1 3 4 5 6 7 360
Page 5 of 360