Thursday, April 23, 2026

ಪುತ್ತೂರು

ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರಿಗೆ ಮಾತೃವಿಯೋಗ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರ ತಾಯಿ ಸುಮತಿ ಆರ್ ಭಟ್ ಹಸಂತಡ್ಕ ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಇಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

3 ಎಕರೆಯಲ್ಲಿದ್ದ ಅಡಿಕೆ ಕೃಷಿ ಮತ್ತು ಗೇರು ಮರ ಬೆಂಕಿಗಾಹುತಿ – ಕಹಳೆ ನ್ಯೂಸ್

ಪುತ್ತೂರು: ವಿದ್ಯುತ್ ತಂತಿ ತುಂಡಾಗಿ ಬಿದ್ದು ಸಂಭವಿಸಿದ ಬೆಂಕಿ ಅವಘಡದಲ್ಲಿ 3 ಎಕರೆಯಲ್ಲಿದ್ದ ಅಡಿಕೆ ಸಸಿಗಳು ಮತ್ತು ಗೇರು ಮರಗಳು ಸಂಪೂರ್ಣವಾಗಿ ಬೆಂಕಿಹಾಗುತಿಯಾದ ಘಟನೆ ಪುತ್ತೂರು ತಾಲ್ಲೂಕಿನ ಕುರಿಯ ಗ್ರಾಮದ ಬೂಡಿಯಾರ್ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಬೂಡಿಯಾರ್ ಗಣೇಶ್ ರೈ ಅವರಿಗೆ ಸೇರಿದ ಸುಮಾರು 1ಸಾವಿರ ಅಡಿಕೆ ಸಸಿಗಳು ಹಾಗೂ ಅವರ ಸಹೋದರ ಬಾಲಕೃಷ್ಣ ರೈ ಅವರಿಗೆ ಸೇರಿದ 50 ಗೇರು ಮರಗಳು ಬೆಂಕಿಗಾಹುತಿಯಾಗಿವೆ. ಗಣೇಶ್ ರೈ ಅವರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ 2025 -26ನೇ ಸಾಲಿನ ಕಲಿಕಾ ಹಬ್ಬಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  2025 -26ನೇ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮವು ಇಂದು ನಡೆಯಿತು. ಕಾರ್ಯಕ್ರಮವನ್ನು ಮೊದಲು ಮೆರವಣಿಗೆಯ ಮೂಲಕ ಪ್ರಾರಂಭಿಸಿ ನಂತರ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷರಾಗಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುಧಾಕರ್ ನಾಯಕ್ ಉದ್ಘಾಟಕರಾಗಿ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಬಿ ,ರಾಧಾಕೃಷ್ಣ ಆಳ್ವ ಅಧ್ಯಕ್ಷರು ರೋಟರಿ ಕ್ಲಬ್ ನಾರಾಯಣ್ ರೈ ಸಾಜ ,ಪುತ್ತೂರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ ಕಲಿಕಾ ಹಬ್ಬ 2025 -26ನೇ ಸಾಲಿನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ ಕಲಿಕಾ ಹಬ್ಬ 2025 -26ನೇ ಸಾಲಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮೊದಲು ಮೆರವಣಿಗೆಯ ಮೂಲಕ ಪ್ರಾರಂಭಿಸಿ ನಂತರ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷರಾಗಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುಧಾಕರ್ ನಾಯಕ್ ಉದ್ಘಾಟಕರಾಗಿ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಬಿ ,ರಾಧಾಕೃಷ್ಣ ಆಳ್ವ ಅಧ್ಯಕ್ಷರು ರೋಟರಿ ಕ್ಲಬ್ ನಾರಾಯಣ್ ರೈ ಸಾಜ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಜ.24 ರಂದು ಕೋಟಿ ಚೆನ್ನಯ ಜನ್ಮಸ್ಥಾನ ಮತ್ತು ಮೂಲಸ್ಥಾನ ಪಡುಮಲೆಯಲ್ಲಿ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆದಿಯವರಿಗೆ ವಿಶೇಷ ಪೂಜೆ ಹಾಗೂ ದೀಪೋತ್ಸವ -ಕಹಳೆ ನ್ಯೂಸ್

ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್(ರಿ.) ಪಡುಮಲೆ, ಪಡುವನ್ನೂರು, ಪುತ್ತೂರು ದ.ಕ ಕೋಟಿ ಚೆನ್ನಯ ಜನ್ಮಸ್ಥಾನ ಮತ್ತು ಮೂಲಸ್ಥಾನ ಇಲ್ಲಿ ಜ.24 ರಂದು ಸಂಜೆ ಗಂಟೆ 6-30ಕ್ಕೆ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆದಿಯವರಿಗೆ ವಿಶೇಷ ಪೂಜೆ ಹಾಗೂ ದೀಪೋತ್ಸವವು ನಡೆಯಲಿರುವುದು. ಅದೇದಿನ ರಾತ್ರಿ 7.30ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು, ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಜೈನ ಮಠ,ಮೂಡುಬಿದಿರೆ ಮತ್ತು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಜ.24 ರಂದು ಕೋಟಿ ಚೆನ್ನಯ ಜನ್ಮಸ್ಥಾನ ಮತ್ತು ಮೂಲಸ್ಥಾನ ಪಡುಮಲೆಯಲ್ಲಿ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆದಿಯವರಿಗೆ ವಿಶೇಷ ಪೂಜೆ ಹಾಗೂ ದೀಪೋತ್ಸವ -ಕಹಳೆ ನ್ಯೂಸ್ ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್(ರಿ.) ಪಡುಮಲೆ, ಪಡುವನ್ನೂರು, ಪುತ್ತೂರು ದ.ಕ ಕೋಟಿ ಚೆನ್ನಯ ಜನ್ಮಸ್ಥಾನ ಮತ್ತು ಮೂಲಸ್ಥಾನ ಇಲ್ಲಿ ಜ.24 ರಂದು ಸಂಜೆ ಗಂಟೆ 6-30ಕ್ಕೆ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀದುರ್ಗಾ ಭಜನಾ ಮಂದಿರದ 23 ನೇ ವರ್ಷದ ವಾರ್ಷಿಕೋತ್ಸವ ಮತ್ತು ಗ್ರಾಮ ದೈವಗಳಾದ ಇರುವೆರ್ ಉಳ್ಳಾಕುಲು ದೈವಗಳ ನೇಮೋತ್ಸದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ಶ್ರೀದುರ್ಗಾ ಭಜನಾ ಮಂದಿರದ 23 ನೇ ವರ್ಷದ ವಾರ್ಷಿಕೋತ್ಸವ ಮತ್ತು ಗ್ರಾಮ ದೈವಗಳಾದ ಇರುವೆರ್ ಉಳ್ಳಾಕುಲು ದೈವಗಳ ನೇಮೋತ್ಸವವು ಫೆ. 10 ಮತ್ತು 11 ರಂದು ನಡೆಯಲಿದ್ದು.ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀದುರ್ಗಾ ಭಜನಾ ಮಂದಿರದರಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ರೀದುರ್ಗಾ ಸೇವಾ ಸಮಿತಿ ಅಧ್ಯಕ್ಷರಾದ ಸುರೇಶ್ ನಾಯ್ಕ ದೇವಸ್ಯ,ರಂಜಿತ್ ಶೆಟ್ಟಿ ದೇವಸ್ಯ ಕಾರ್ಯದರ್ಶಿ,ರಮನಾಥ ಶೆಟ್ಟಿ ಮೇಗಿನಪಂಜ ಕೋಶಾಧಿಕಾರಿ, ಇರುವೆರ್ ಉಳ್ಳಾಕುಲು ದೈವಸ್ಥಾನದ ಅಧ್ಯಕ್ಷರಾದ ಬಾಲಕೃಷ್ಣ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2026ರ ಚಪ್ಪರ ಮುಹೂರ್ತ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬ್ಬಡ್ಡಿ ಅಸೋಸಿಯೇಶನ್ (ರಿ) ಪುತ್ತೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ (ರಿ.) ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2026ರ ಚಪ್ಪರ ಮುಹೂರ್ತ ಕಾರ್ಯಕ್ರಮ ಇಂದು ಬೆಳ್ಳಿಗ್ಗೆ ವಿನಾಯಕ ಕ್ರಿಡಾಂಗಣದಲ್ಲಿ ನಡೆಯಿತು.  ...
1 3 4 5 6 7 352
Page 5 of 352