Thursday, July 23, 2026

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯವಾಣಿಜ್ಯಸುದ್ದಿ

ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ : ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!-ಕಹಳೆ ನ್ಯೂಸ್

ಪುತ್ತೂರು: ದಿ ಆರ್ಟ್ ಆಫ್ ಜ್ಯುವೆಲ್ಲರಿ (ಎಒಜೆ) ಮ್ಯಾಗಜೀನ್ 2025-26ರ ಅವಧಿಗೆ ಭಾರತದ ಅತ್ಯುತ್ತಮ 100 ಜ್ಯುವೆಲ್ಲರಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಪುತ್ತೂರು ಸಹಿತ ಹಲವು ಕಡೆ ಶಾಖೆಗಳನ್ನು ಹೊಂದಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸಂಸ್ಥೆ ಕೂಡಾ ಟಾಪ್ ಪಟ್ಟಿಗೆ ಸೇರಿದೆ. ದಿ ಆರ್ಟ್ ಆಫ್ ಜ್ಯುವೆಲ್ಲರಿ ಸಂಚಿಕೆಯಲ್ಲಿ ಭಾರತದಲ್ಲಿ ಚಿನ್ನ ಮತ್ತು ಆಭರಣಗಳ ಉದ್ಯಮದಲ್ಲಿ ಸಾಧಕರನ್ನು ಗುರುತಿಸುತ್ತದೆ. ಈ ಭಾರಿ ಟಾಪ್ 100 ಚಿನ್ನದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ -ಕಹಳೆ ನ್ಯೂಸ್

ಪುತ್ತೂರು  : ದ್ವಾರಕಾ ಪ್ರತಿಷ್ಠಾನ (ರಿ.), ಪುತ್ತೂರು ಇದರ ವತಿಯಿಂದ 'ದ್ವಾರಕಾ - ಆರ್ತ ಸಹಾಯ ಯೋಜನೆ'ಯಡಿಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪುತ್ತೂರು ತಾಲೂಕು, ಪಂಚಾಯತ್ ಕಾರ್ಯಾಲಯ ಇವರ ಮುಖೇನ ಬಂದ ಮನವಿಯನ್ನು ಪರಿಗಣಿಸಿ, ಸ್ವಾವಲಂಬಿ ಜೀವನಕ್ಕಾಗಿ ಸಹಾಯ ರೂಪದಲ್ಲಿ ಹೊಲಿಗೆ ಯಂತ್ರವನ್ನು ಮರೀಲ್ ನ ಶ್ರೀ ನಾಗರಾಜ ಇವರಿಗೆ ದಿನಾಂಕ 18-05-2026ರಂದು ಹಸ್ತಾಂತರಿಸಲಾಯಿತು. ಫಲಾನುಭವಿಯು ತೀವ್ರತರವಾದ ದೈಹಿಕ ವಿಕಲಚೇತನರಾಗಿದ್ದು, ಆರ್ಥಿಕವಾಗಿ ಬಹಳ ಹಿಂದುಳಿದಿದ್ದಾರೆ. ಈ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳಸಿನಿಮಾಸುದ್ದಿ

ಮೇ.22ರಂದು ತೆರೆಗೆ ಬರುತ್ತಿರುವ ಬಹುನಿರೀಕ್ಷಿತ ತುಳು ಚಿತ್ರ ‘ಗಜಾನನ ಕ್ರಿಕೆಟರ್ಸ್’-ಕಹಳೆ ನ್ಯೂಸ್

ಕರಾವಳಿಯ ಸಂಸ್ಕೃತಿ, ಸ್ನೇಹ, ಕ್ರಿಕೆಟ್ ಹುಚ್ಚು ಮತ್ತು ಭಾವನೆಗಳನ್ನು ಒಂದೇ ಕಥೆಯಲ್ಲಿ ಒಗ್ಗೂಡಿಸಿಕೊಂಡಿರುವ ಬಹುನಿರೀಕ್ಷಿತ ತುಳು ಚಲನಚಿತ್ರ 'ಗಜಾನನ ಕ್ರಿಕೆಟರ್ಸ್' (ಜಂತೊಟ್ಟು ಸಿನ್ಸ್ 1983) ಇದೇ ಮೇ 22ರಂದು ಕರಾವಳಿ ಜಿಲ್ಲೆಯಾದ್ಯಂತ ಭರ್ಜರಿಯಾಗಿ ತೆರೆಕಾಣುತ್ತಿದೆ. ಪ್ರಜ್ವಲ್ ಫಿಲ್ಡ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರವನ್ನು ಪ್ರಜ್ವಲ್ ಶೆಟ್ಟಿ ನಿರ್ಮಿಸಿದ್ದು, ಕೀರ್ತನ್ ಭಂಡಾರಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಈಗಾಗಲೇ ಟೀಸರ್, ಹಾಡುಗಳು ಹಾಗೂ ವಿವಿಧ ಪ್ರಚಾರ ಕಾರ್ಯಕ್ರಮಗಳ ಮೂಲಕ ಸಿನಿಪ್ರೇಕ್ಷಕರಲ್ಲಿ ಭಾರೀ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲಿ 8ನೇ ಸ್ಥಾನ ಪಡೆದ ಶ್ರೀ ವಿದ್ಯಾ ಜೆಡ್ಡು ರವರಿಗೆ ಗೌರವಾರ್ಪಣೆ ಸನ್ಮಾನ-ಕಹಳೆ ನ್ಯೂಸ್

ಪೆರ್ನಾಜೆ: ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಬಂಟ್ವಾಳ ತಾಲೂಕಿನ ಬಸವನಗುಡಿಯ ನಿವಾಸಿಯವರಿಗೆ ಶ್ರೀ ಗೋಪಾಲಕೃಷ್ಣ ಸಭಾಭವನ ಮುಡಿಪಿನಲ್ಲಿ ಪಟಿಕ್ಕಲ್ ಕೃಷ್ಣಪಸಾದ ಅವರ ಮಗ ಚಿನ್ಮಯ ರಾಮ ಅವನ ಉಪನಯನ ಸಂದರ್ಭದಲ್ಲಿ ಶ್ರೀ ವಿದ್ಯಾ ಜೆಡ್ಡು ಗಳಿಸಿದ್ದು ಅಲ್ಲದೆ ಇವಳು ಸ್ವರ ಸಿಂಚನ ಸಂಗೀತ ಕಲಾ ವಿದ್ಯಾರ್ಥಿ ಭರತನಾಟ್ಯ ಬಹುಮುಖ ಕಲಾ ಪ್ರತಿಭೆ ವಿದ್ಯಾರ್ಥಿಯಾಗಿದ್ದು ಇವರಿಗೆ ಗೌರವಾರ್ಪಣೆ ಕಾರ್ಯಕ್ರಮವು ಮೇ 11...
ಆರೋಗ್ಯಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ : ಚಿಕಿತ್ಸೆಗಾಗಿ ನೆರವಿನ ಮನವಿ..!! – ಕಹಳೆ ನ್ಯೂಸ್

ಪುತ್ತೂರು : ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್ ಮತ್ತು ಟಾಟಾ ಏಸ್ ವಾಹನದ ನಡುವೆ ಭೀಕರ ರಸ್ತೆ ಅಪಘಾತವು ಪುತ್ತೂರಿನ ಬೆಟ್ಟಂಪಾಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬೆಟ್ಟಂಪ್ಪಾಡಿಯ ಸರಳೀಕಾನ ನಿವಾಸಿ ಸಶಿತ್ ಎಸ್ ಅವರ ಬಲ ಕಾಲಿನ ಎಲುಬು, ಸೊಂಟದ ಪಕ್ಕೆಲುಬು, ಎಡಕೈ ಎಲುಬು, ಬಲಗೈಯ ಎರಡು ಬೆರಳುಗಳು ಹಾಗೂ ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಪ್ರಸ್ತುತ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ನಂಬಿಕೆಗೆ ಮತ್ತೊಂದು ಗರಿ – ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ -ಕಹಳೆ ನ್ಯೂಸ್

ಪುತ್ತೂರು: ಹೈದರಾಬಾದ್‌ನಲ್ಲಿ ಮೇ 8, 9, 10ರಂದು ನಡೆದ 'ಪವರ್ ಆಫ್ ಯಂಗ್' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹೈದರಾಬಾದ್ ಹೈಟೆಕ್ ಸಿಟಿ ಜ್ಯುವೆಲ್ಲರಿ ಮ್ಯಾನುಫ್ಯಾಕ್ಟರರ್ಸ್ ಅಸೋಸಿಯೇಷನ್ (HJMA), ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜಿನ್ ಹಾಗೂ ಇನ್‌ಫಾರ್ಮಾ ಮಾರ್ಕೆಟ್ಸ್ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಭರಣ ಕ್ಷೇತ್ರದಲ್ಲಿ ತೋರಿದ ಸಮರ್ಪಣೆ, ಆಭರಣ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ನಂಬಿಕೆಗೆ ಮತ್ತೊಂದು ಗರಿ – ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ -ಕಹಳೆ ನ್ಯೂಸ್

ಪುತ್ತೂರು: ಹೈದರಾಬಾದ್‌ನಲ್ಲಿ ಮೇ 8, 9, 10ರಂದು ನಡೆದ 'ಪವರ್ ಆಫ್ ಯಂಗ್' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹೈದರಾಬಾದ್ ಹೈಟೆಕ್ ಸಿಟಿ ಜ್ಯುವೆಲ್ಲರಿ ಮ್ಯಾನುಫ್ಯಾಕ್ಟರರ್ಸ್ ಅಸೋಸಿಯೇಷನ್ (HJMA), ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜಿನ್ ಹಾಗೂ ಇನ್‌ಫಾರ್ಮಾ ಮಾರ್ಕೆಟ್ಸ್ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಭರಣ ಕ್ಷೇತ್ರದಲ್ಲಿ ತೋರಿದ ಸಮರ್ಪಣೆ, ಆಭರಣ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪೋಷಕರು ಮಕ್ಕಳನ್ನು ಸುಸಂಸ್ಕೃತರನ್ನಾಗಿ ರೂಪಿಸಬೇಕು :ಡಾ. ಧನಂಜಯ ಕುಂಬ್ಳೆ -ಕಹಳೆ ನ್ಯೂಸ್

ಪುತ್ತೂರು :ಶ್ರೇಷ್ಠ ವಿಚಾರಗಳನ್ನು ಗಳಿಸಿಕೊಳ್ಳುವ ಕಾರ್ಯ ಉಪನಯನ ಸಂಸ್ಕಾರದ ನಂತರ ಆರಂಭವಾಗುತ್ತದೆ. ಪೋಷಕರು ಮಕ್ಕಳಿಗೆ ಒಳ್ಳೆಯ ಸಂಸ್ಕಾರಗಳನ್ನು ನೀಡಿ ಬದುಕಿನಲ್ಲಿ ಮುನ್ನಡೆಯಲು ಪ್ರೇರೇಪಿಸಬೇಕು.ನಮ್ಮ ಪಠ್ಯಕ್ರಮಗಳಲ್ಲಿ ವೇದಮಂತ್ರಗಳ ಹಾಗೂ ಭಾರತೀಯ ಸಂಸ್ಕೃತಿಯ ಬಗ್ಗೆ ಸೇರ್ಪಡೆಗೊಳಿಸುವುದು ಅತ್ಯಗತ್ಯ. ನಾವೆಲ್ಲರೂ ಸಂಘಟಿತರಾಗಿ ಒಳ್ಳೆಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಾ ನಮ್ಮ ಪ್ರದೇಶಗಳನ್ನು ಸುಸಂಸ್ಕೃತವಾಗಿ ರೂಪಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಹಾಗೂ ಕನ್ನಡ ವಿಭಾಗದ ಸಹಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಅವರು ನುಡಿದರು. ಇವರು...
1 4 5 6 7 8 359
Page 6 of 359