Saturday, March 7, 2026

ಪುತ್ತೂರು

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ವತಿಯಿಂದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಣೇಶ್ ಕರ್ಮಲ ಅವರಿಗೆ ಸಹಾಯಧನ ಹಸ್ತಾಂತರ – ಕಹಳೆ ನ್ಯೂಸ್ 

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ 'ವಜ್ರತೇಜಸ್' ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತದಲ್ಲಿ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡು   ಯೇನೇಪೋಯ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿರುವ  ಗಣೇಶ್ ಕರ್ಮಲ  ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಸಹಾಯಧನ ನೀಡಲಾಯಿತು. ಈ ಸಂದರ್ಭದಲ್ಲಿ ವಜ್ರತೇಜಸ್ ಹಿಂದೂ ಕವಚ್ ಇದರ ಅಧ್ಯಕ್ಷರಾದ ಮುರಳಿಕೃಷ್ಣ ಹಸಂತಡ್ಕ, ವಿ. ಹಿಂ. ಪ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಶ್ರೀಧರ್ ತೆಂಕಿಲ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶಾಸಕ ಅಶೋಕ್ ರೈ ಕನಸು ನನಸು : ನಾಳೆ 5ಕೋಟಿ ರೂ ವೆಚ್ಚದ ತಾ.ಪಂ. ಕಟ್ಟಡಕ್ಕೆ ಶಿಲಾನ್ಯಾಸ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಒಂದೊಂದೇ ಬೇಡಿಕೆಗಲು ಈಡೇರುತ್ತಲೇ ಇದೆ. ಹಳೆಯ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯತೆ ಇದೆ ಎಂದು ಶಾಸಕರಾದ ಪ್ರಾರಂಭದಲ್ಲಿ ಅಶೋಕ್ ರೈ ತಾಪಂಗೆ ಹೊಸ ಕಟ್ಟಡ ನಿರ್ಮಾಣವಾಗಬೇಕು ಎಂದು ಹೇಳಿದ್ದರು. ಕೊಟ್ಟ ಮಾತಿನಂತೆ ಶಾಸಕರು ನಡೆದುಕೊಂಡಿದ್ದಾರೆ. ನಾಳೆ ಸುಮಾರು 5 ಕೋಟಿ ರೂ ವೆಚ್ಚದ ನೂತನ ತಾಪಂ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಲಿದ್ದು , ದರ್ಬೆ ಪರ್ಲಡ್ಕ ರಸ್ತೆಯಲ್ಲಿರುವ ಕೃಷಿ ಇಲಾಖೆಯ ಕಚೇರಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂಘ ಶತಾಬ್ದಿ : ವಿಹಿಂಪ, ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ-ಕಹಳೆನ್ಯೂಸ್

ಪುತ್ತೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಾಬ್ಧಿಯ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಮುಂಡೂರಿನಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಶಿವಕೃಪಾ ಮನೆಯನ್ನು ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರು ವರುಷ ಪೂರೈಸಿದ ಸವಿನೆನಪಿಗಾಗಿ ನಡೆದ ಕಾರ್ಯಕ್ರಮದಲ್ಲಿ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚ ನೀಡಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕ ದ.ಮಾ.ರವೀಂದ್ರ ಅವರು ಆಗಮಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ಪುತ್ತೂರು ತಾಲೂಕು ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರ್ ಮತ್ತು ಪ್ರಜ್ವಲ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಅಶ್ವಿನಿ ಪರುವಾಯಿ, ಜತೆ ಕಾರ್ಯದರ್ಶಿಯಾಗಿ ಸುಮನ ಕೇಪು ಆಯ್ಕೆ-ಕಹಳೆನ್ಯೂಸ್

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್‌ ಮಹಲ್‌ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ತಾರನಾಥ ಗಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಗೌರವಾಧ್ಯಕ್ಷರಾದ ಹರೀಶ್‌ ಬಂಟ್ವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾನುಟ್ ಜೆ ಪಿಂಟೊ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷರಾದ ರಾಮ್‌ದಾಸ್ ಶೆಟ್ಟಿ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಸುಳ್ಯ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿಸುಳ್ಯ

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ : ನೂತನ ಜಿಲ್ಲಾಧ್ಯಕ್ಷರಾಗಿ ಈಶ್ವರ ವಾರಣಾಶಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜ್ಯೋತಿ ಪ್ರಕಾಶ್ ಪುಣಚ ಆಯ್ಕೆ-ಕಹಳೆನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್‌ ಮಹಲ್‌ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ತಾರನಾಥ ಗಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಗೌರವಾಧ್ಯಕ್ಷರಾದ ಹರೀಶ್‌ ಬಂಟ್ವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾನುಟ್ ಜೆ ಪಿಂಟೊ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷರಾದ ರಾಮ್‌ದಾಸ್ ಶೆಟ್ಟಿ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಹೈಕೋರ್ಟ್ ನಿರ್ದೇಶನ : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮರು ರಚನೆ: ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ ಭಟ್, ಹಳೇ ಸದಸ್ಯರೇ ಮತ್ತೆ ಮೂರು ವರ್ಷಗಳ ಅವಧಿಗೆ ಪುನರಾಯ್ಕೆ -ಕಹಳೆನ್ಯೂಸ್

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಧಾರ್ಮಿಕ ಪರಿಷತ್ ಹೊಸ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿದ್ದು, ಹಾಲಿ ಸಮಿತಿಯವರೇ ಮತ್ತೆ ಆಯ್ಕೆಯಾಗಿದ್ದಾರೆ. ಈಶ್ವರ ಭಟ್ ಪಂಜಿಗುಡ್ಡೆ ಅವರು ಸಮಿತಿಯ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಹೈಕೋರ್ಟ್ ಆದೇಶದ ಹಿನ್ನೆಲೆ: ಈ ಹಿಂದಿನ ಸಮಿತಿ ರಚನೆ ಕ್ರಮಬದ್ಧವಾಗಿಲ್ಲ ಎಂದು ಬನ್ನೂರು ಗ್ರಾಮದ ವಸಂತಿ ಯಾನೆ ವಸಂತಲಕ್ಷ್ಮೀ ಎಂಬುವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಸಮಿತಿ ರಚನೆಯಲ್ಲಿನ ತಾಂತ್ರಿಕ ಕಾರಣಗಳನ್ನು ಪರಿಗಣಿಸಿದ ಹೈಕೋರ್ಟ್,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ₹21 ಲಕ್ಷ ಮೌಲ್ಯದ ಕಾಫಿ ಕಳ್ಳತನ ಬಯಲು: ಐವರು ಬಂಧನ, 80 ಚೀಲ ವಶಕ್ಕೆ-ಕಹಳೆನ್ಯೂಸ್

ಪುತ್ತೂರು: ಲಕ್ಷಾಂತರ ಮೌಲ್ಯದ ಕಾಫಿ ಚೀಲಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸರು ಐವರನ್ನು ಬಂಧಿಸಿದ್ದು, ಲಕ್ಷಾಂತರ ಮೌಲ್ಯದ ಕಾಫಿ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರೋಪಿ ಆಶ್ಲೇಷ ಭಟ್, ಈತನ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ್, ವಿಜಯ ಶೆಟ್ಟಿ ಹಾಗೂ ಮಹಮ್ಮದ್ ಅಶ್ರಫ್ ಬಂಧಿತ ಆರೋಪಿಗಳು. ಕಬಕ ನಿವಾಸಿ ತೃತೇಶ್ (29) ಅವರ ದೂರಿನಂತೆ, ಲಾರಿ ಮಾಲಕ-ಚಾಲಕರಾದ ಅವರು, ಡಿ.3ರಂದು ಪಿರಿಯಪಟ್ಟಣದ ಕಾಫಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ನೇಣು ಬಿಗಿದು ಯುವಕ ಆತ್ಮಹತ್ಯೆ..!!-ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೊಳ್ತಿಲ ನಿವಾಸಿ ಪ್ರತೀಕ್ (22) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮಾಹಿತಿ ಪ್ರಕಾರ ಅನಾರೋಗ್ಯದ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದ್ದು ಸರಿಯಾದ ಕಾರಣ ತನಿಖೆಯ ಬಳಿಕ ತಿಳಿಯಬೇಕಿದೆ....
1 5 6 7 8 9 350
Page 7 of 350