Saturday, March 7, 2026

ಪುತ್ತೂರು

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಮನೆ ಹಸ್ತಾಂತರ ಕಾರ್ಯಕ್ರಮ – ಕಹಳೆ ನ್ಯೂಸ್

ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರು ವರುಷ ಪೂರೈಸಿದ ನೆನಪಿಗಾಗಿ ಪುತ್ತೂರು ತಾಲೂಕಿನ ಮುಂಡೂರು ಎಂಬಲ್ಲಿ ನೂತನವಾಗಿ ನಿರ್ಮಾಣ ಮಾಡಿದ " ಶಿವಕೃಪಾ " ಮನೆಯನ್ನು ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಕಾರ್ಯಕ್ರಮವು ಇಂದು (ನ.08ರಂದು) ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ. ಎಂದು ಬಜರಂಗದಳ ನಗರ ಸಂಯೋಜಕ್ ಜಯಂತ್ ಕುಂಜೂರು ಪಂಜ ತಿಳಿಸಿದ್ದಾರೆ.  ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಡಿ. 20 ರಂದು ಪುತ್ತೂರಲ್ಲಿ ‘ಕಲಾರ್ಣವ-2025’ಸಾಂಸ್ಕೃತಿಕ ಕಾರ್ಯಕ್ರಮದ ಆಹ್ವಾನ ಪತ್ರ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಸಹಯೋಗ, ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ಸಹಕಾರದಲ್ಲಿ ಡಿಸೆಂಬರ್ 20ರಂದು ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಗಡಿ- ಸಂಸ್ಕೃತಿ ಉತ್ಸವದ ಅಂಗವಾಗಿ ಏರ್ಪಡಿಸುವ ‘ಕಲಾರ್ಣವ-2025’ ಸಾಂಸ್ಕೃತಿಕ ಕಾರ್ಯಕ್ರಮದ ಆಹ್ವಾನ ಪತ್ರವನ್ನು ಶಾಸಕ ಅಶೋಕ್ ಕುಮಾರ್ ರೈ ಶನಿವಾರ ಪುತ್ತೂರಲ್ಲಿ ಬಿಡುಗಡೆಗೊಳಿಸಿದರು. ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸುವಲ್ಲಿ ಎಲ್ಲರ ಸಹಕಾರ ಅತ್ಯವಶ್ಯಕ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ನಿಷೇಧಿತ ಮಾದಕವಸ್ತು ಮಾರಾಟಕ್ಕೆ ಯತ್ನಿಸಿದ ಆರೋಪಿ ಬಂಧನ-ಕಹಳೆ ನ್ಯೂಸ್

ಕಬಕ ಗ್ರಾಮದ ಮುರ ಪ್ರದೇಶದಲ್ಲಿರುವ ರೈಲ್ವೇ ಸೇತುವೆ ಬಳಿ ವ್ಯಕ್ತಿಯೋರ್ವ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆತನಿಂದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ. ಶಂಕಿತನನ್ನು ಪುತ್ತೂರು ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯ ಕಲಂ 8(C), 22(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರೈಲ್ವೇ ಸೇತುವೆ ಬಳಿ ವ್ಯಕ್ತಿಯೋರ್ವ ಮಾದಕವಸ್ತು...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಡಿ.4 ರಿಂದ ಡಿ.6 ರವರೆಗೆ “ಆವಿಷ್ಕಾರ -2025” ಅಂತರ್ ಶಾಲಾ ವಿಜ್ಞಾನ ಮೇಳ ಹಾಗೂ ಚಿಣ್ಣರ ಚಿತ್ತಾರ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರಿನ ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಇದೇ ಡಿಸೆಂಬರ್ 4, 5 ಮತ್ತು 6, ಈ ಮೂರು ದಿನಗಳಂದು, ಅವಿಷ್ಕಾರ - 2k25', ಅಂತರ್ ಶಾಲಾ ವಿಜ್ಞಾನ ಮೇಳ ಹಾಗೂ ಚಿಣ್ಣರ ಚಿತ್ತಾರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) 2020, ಇದರ ಆಶಯಗಳಿಗೆ ಪೂರಕವಾಗಿ; ವಿಶೇಷವಾದ ಅನುಭವದಿಂದ ಕಲಿಯುವುದು, ದೈನಂದಿನ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯುವುದು ಮತ್ತು ಸೃಜನಶೀಲತೆಯ ಮೇಲೆ ಈ ಕಾರ್ಯಕ್ರಮಗಳು ಕೇಂದ್ರೀಕೃತವಾಗಿವೆ. ಈ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾರನ್ನು ಭೇಟಿಯಾದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು – ಕಹಳೆ ನ್ಯೂಸ್

ಪುತ್ತೂರು : ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ, ಪ್ರಸ್ತುತ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾರನ್ನು ಭಾನುವಾರ ನಡೆದ ಪುತ್ತಿಲ ಪರಿವಾರ ನೇತೃತ್ವದ ಶ್ರೀನಿವಾಸ ಕಲ್ಯಾಣಕ್ಕೆ ಹೋದ ಸಂದರ್ಭದಲ್ಲಿ ಅವರನ್ನು ಕಾರ್ಯಕ್ರಮಕ್ಕೆ ಹೋಗದಂತೆ ಕಾರ್ಯಕರ್ತರು ತಡೆದ ಘಟನೆ ನಡೆದಿತ್ತು. ಇದೀಗ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ರವರು ಭೇಟಿ ನೀಡಿ ಪ್ರಸನ್ನ ಕುಮಾರ್ ಮಾರ್ತಾ ರಿಗೆ ಸಾಂತ್ವನ ಹೇಳಿದ್ದಾರೆ. ಸಂದರ್ಭದಲ್ಲಿ ಪುತ್ತೂರು ನಗರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಡಿ. 1 ರಂದು ಮರಿಕೇಸ್ ಪ್ಯಾರಡೈಸ್ ನ ನೂತನ ಸಂಸ್ಥೆಯ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಪುತ್ತೂರು : ತ್ರಿನೇತ್ರ ಕಾಂಪ್ಲೆಕ್ಸ್, ಆದರ್ಶ ಆಸ್ಪತ್ರೆ ಎದುರು ಎಪಿಎಂಸಿ ರಸ್ತೆ, ಪುತ್ತೂರಿನಲ್ಲಿ ಡಿ. 1 ರಂದು ಮರಿಕೇಸ್ ಪ್ಯಾರಡೈಸ್ ನ ನೂತನ ಸಂಸ್ಥೆಯ ಉಧ್ಘಾಟನಾ ಸಮಾರಂಭ ನಡೆಯಲಿದೆ. ಸಮಾರಂಭದ ದೀಪ ಪ್ರಜ್ವಲನೆಯನ್ನು ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಅಧ್ಯಕ್ಷರು, ವ್ಯವಸ್ಥಪನಾ ಸಮಿತಿ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ,ಪುತ್ತೂರು ಇವರು ನೆರವೇರಿಸಲ್ಲಿದ್ದಾರೆ. ಮುಖ್ಯ ಅತಿಥಿಯಾಗಿ ಶ್ರೀ ಪ್ರಕಾಶ್ ರಾವ್ ಕಲ್ಬಾವಿ, ಕಲ್ಬಾವಿ ಕನ್ಸ್ಯೂಮರ್ ಫುಡ್ ಪ್ರೈವೆಟ್ ಲಿಮಿಟೆಡ್ ಮಂಗಳೂರು, ಹಾಗೂ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ‘ವಂದೇ ಮಾತರಂ’ ಗಾಯನ ಸ್ಪರ್ಧೆ ಉದ್ಘಾಟನೆ ಸಂಸ್ಕಾರ, ದೇಶಭಕ್ತಿಗಳನ್ನು ತುಂಬುವುದೇ ನಿಜವಾದ ವಿದ್ಯೆ : ವಿದ್ವಾನ್ ಈಶ್ವರ ಭಟ್ – ಕಹಳೆ ನ್ಯೂಸ್

ಪುತ್ತೂರು: ಮಕ್ಕಳನ್ನು ಸುಸಂಸ್ಕೃತರನ್ನಾಗಿಸದೆ ಕೇವಲ ಅಂಕದ ದೃಷ್ಟಿಯಿಂದಷ್ಟೇ ಬೆಳೆಸಿದರೆ ಅದು ಅವನತಿಗೆ ಕಾರಣವೆನಿಸುತ್ತದೆ. ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ದೇಶಭಕ್ತಿಗಳನ್ನು ತುಂಬುವುದೇ ನಿಜವಾದ ವಿದ್ಯೆ. ಆದರೆ ಅಂತಹ ವಿದ್ಯೆಯನ್ನು ಒದಗಿಸಿಕೊಡುವ ಅಂಬಿಕಾದಂತಹ ಸಂಸ್ಥೆಗಳು  ಸಾಕಷ್ಟು ಕಡಿಮೆ ಇವೆ ಎಂದು ಸುನಾದ ಸಂಗೀತ ಶಾಲೆಯ ನಿರ್ದೇಶಕ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ವಿದ್ವಾನ್ ಎ. ಈಶ್ವರ ಭಟ್ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಕೆಟ್ಟು ನಿಂತ ವಾಹನ; ಅಕ್ರಮ ಗೋವುಗಳನ್ನು ರಸ್ತೆಬದಿ ಬಿಟ್ಟು ಪರಾರಿಯಾದ ಗೋಕಳ್ಳರು,ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ಕಾರ್ಯಕರ್ತರಿಂದ ರಕ್ಷಣೆ – ಕಹಳೆ ನ್ಯೂಸ್

ಪುತ್ತೂರು ಸರ್ವೆ ಗಡಿಪಿಲದಲ್ಲಿ ಆಕ್ರಮ ಗೋಸಾಗಾಟ ನಡೆದಿದ್ದು ಗೋಕಳ್ಳರು ಅವರ ಗೋಸಾಗಾಟದ ವಾಹನ ಹಾಳಾದುದರಿಂದ ಗೋವುಗಳನ್ನು ರಸ್ತೆಬದಿ ಬಿಟ್ಟು ಪರಾರಿಯಾದ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ 5 ಗೋವುಗಳು ಪತ್ತೆಯಾಗಿವೆ. ತಕ್ಷಣ ಕಾರ್ಯಪ್ರವೃತರಾದ ಸ್ಥಳೀಯ ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ಕಾರ್ಯಕರ್ತರು ಮತ್ತು ಸ್ಥಳೀಯರು ಪುತ್ತೂರು ಪೋಲಿಸ್ ಇಲಾಖೆಯ ಸಿಬ್ಬಂದಿಗಳ ಜೋತೆ ಸೇರಿ ಗೋವುಗಳನ್ನು ಸುರಕ್ಷಿತವಾಗಿ ಪುತ್ತೂರು ನಗರ ಫೋಲಿಸ್ ಠಾಣೆಗೆ ಸಾಗಿಸಿ ರಕ್ಷಿಸಲಾಗಿದೆ. ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಕಾರ್ಯಕರ್ತರ...
1 6 7 8 9 10 350
Page 8 of 350