Thursday, July 23, 2026

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶೃಂಗೇರಿ ಜಗದ್ಗುರುಗಳಿಗೆ ಗುರುವಂದನೆ : ನಾಳೆ ಪೂರ್ವಭಾವಿ ಸಭೆ -ಕಹಳೆ ನ್ಯೂಸ್

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಗೆ ಪುತ್ತೂರಿನಲ್ಲಿ ನಡೆಯಲಿರುವ ಗುರುವಂದನಾ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್ 21ರಂದು ಸಂಜೆ 3 ಗಂಟೆಗೆ ಬಪ್ಪಳಿಗೆ ಅಂಬಿಕಾ ವಿದ್ಯಾಲಯದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಗುರುವಂದನಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಶೃಂಗೇರಿ ಜಗದ್ಗುರುಗಳ ಶಿಷ್ಯವೃಂದ, ಭಕ್ತಾಭಿಮಾನಿಗಳು ಹಾಗೂ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಕೋರಲಾಗಿದೆ. ಮೇ 6ರಂದು ಸಂಜೆ ಜಗದ್ಗುರುಗಳು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್‌. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಆಫರ್‌ಗೆ ಭರ್ಜರಿ ಸ್ಪಂದನೆ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ತೃತೀಯ ಹಬ್ಬದ ಅಂಗವಾಗಿ ಜಿ.ಎಲ್‌. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಘೋಷಿಸಿರುವ ವಿಶೇಷ ರಿಯಾಯಿತಿಗಳಿಗೆ ಗ್ರಾಹಕರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500ರವರೆಗೆ, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000 ಹಾಗೂ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7000ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಈ ವಿಶೇಷ ಆಫ‌ರ್ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಮತ್ತು ಹಾಸನದಲ್ಲಿರುವ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ. ಗ್ರಾಹಕರ ಅನುಕೂಲಕ್ಕಾಗಿ ಮಳಿಗೆಗಳು ಬೆಳಿಗ್ಗೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಂಗಳೂರಿನಲ್ಲಿ ಕುಮಾರ್ ಪೆರ್ನಾಜೆ  ಸೌಮ್ಯ ದಂಪತಿ ಅವರಿಗೆ ಜನತಾ ಅವಾರ್ಡ್ 2026 ಪ್ರಶಸ್ತಿ : “ಸಾಧನೆಗಳ ಸರದಾರನಿಗೆ ಜನತಾ ಕೃಷಿ ರತ್ನ ಪ್ರಶಸ್ತಿ ಪ್ರಧಾನ ” -ಕಹಳೆ ನ್ಯೂಸ್

ಪೆರ್ನಾಜೆ: ಜ್ಞಾನವಿದೆ ಎಂದು ಸುಮ್ಮನೆ ಕುಳಿತರೆ ಪ್ರಯೋಜನವಿಲ್ಲ ಜ್ಞಾನದ ಬಳಕೆಯ ದಾರಿ ತಿಳಿದವರು ಮಾತ್ರ ಯಶಸ್ವಿಯಾಗುತ್ತಾರೆ. ನಿಂದಿಸಲಿ, ನೋಯಿಸಲಿ, ಶಪಿಸಲಿ ಬೇಕಾದರೆ ಮನೆಬಂದಂತೆ ಕೂಗಾಡಲಿ ನೀನು ಸುಮ್ಮನೆ ಇದ್ದು ಬಿಡು ಅವರವರ ಕರ್ಮಫಲ ಜೀವನಕ್ಕೆ ದೊರೆತೇ ದೊರೆಯುತ್ತದೆ. ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕುಮಾರ ಪೆರ್ನಾಜೆ ಅವರನ್ನು ಇತ್ತೀಚೆಗೆ ಬೆಂಗಳೂರಿನ ನಾಗರಬಾವಿ ಕೆಎಲ್ಇ ಕಾನೂನು ಕಾಲೇಜ್ ಹತ್ತಿರ ಅರಮನೆ ವೆನ್ಯು ನಲ್ಲಿ ಮನರಂಜನೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಶ್ರೀ ದಂಡನಾಯಕ ಉಳ್ಳಾಳ್ತಿ ದೈವಸ್ಥಾನದಲ್ಲಿ ಭಕ್ತರಿಗೆ ವಿಶೇಷ ಸೇವೆಯಾಗಿ “ನಾಳೆ ಬೆಳಗ್ಗಿಂದಲೇ ಮಲ್ಲಿಗೆ, ಹರಕೆ ಅರ್ಪಿಸಲು ಅವಕಾಶ -ಕಹಳೆ ನ್ಯೂಸ್

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಪೂರ್ವ ಸಂಪ್ರದಾಯದಂತೆ ಏ.16 ರಂದು ಸಂಜೆ.4.30ಕ್ಕೆ ಶ್ರೀ ದಂಡನಾಯಕ ಉಳ್ಳಾಳ್ತಿ ದೈವಗಳ ಕಿರುವಾಳು ಭಂಡಾರವು ಬಲ್ನಾಡು ದೈವಸ್ಥಾನದಿಂದ ಹೊರಡಲಿರುವುದು. ಈ ಹಿನ್ನೆಲೆ ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಿಗ್ಗೆ 9 ರಿಂದ ಮದ್ಯಾಹ್ನ 1 ಗಂಟೆಯ ತನಕ ಹಾಗೂ ಸಂಜೆ 3 ರಿಂದ 5 ಗಂಟೆಯ ತನಕ ಮಲ್ಲಿಗೆ ಹೂವು ಮತ್ತು ಹರಕೆ ಅರ್ಪಿಸಿ ಪ್ರಸಾದ ಸ್ವೀಕರಿಸಲು ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವೇದ ಶಿಬಿರಗಳಿಂದ ಭಾರತೀಯ ಸಂಸ್ಕೃತಿಯ ಸಂರಕ್ಷಣೆ ಯಾಗುತ್ತದೆ : ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ -ಕಹಳೆ ನ್ಯೂಸ್

ಪುತ್ತೂರು :ವೇದಮಂತ್ರಗಳು, ಯೋಗ ಇತ್ಯಾದಿಗಳು ನಮ್ಮ ಪೂರ್ವಜರು ನಮಗೆ ಕೊಟ್ಟ ಆಸ್ತಿಗಳಾಗಿವೆ. ಇವುಗಳ ಸತ್ಪರಿಣಾಮವು ವೈಜ್ಞಾನಿಕವಾಗಿ ಧೃಢಪಟ್ಟಿದೆ. ಭಾರತೀಯ ಸಂಸ್ಕೃತಿಯ ಆಚಾರ-ವಿಚಾರಗಳನ್ನು ಪಾಲಿಸಿ ಉತ್ತಮ ಆರೋಗ್ಯಕ್ಕಾಗಿ ಯೋಗದ ಅಭ್ಯಾಸಗಳನ್ನು ರೂಢಿಸಿಕೊಂಡು ನಮ್ಮ ಸಂಸ್ಕೃತಿಯನ್ನು ನಾವು ಸಂರಕ್ಷಿಸಬೇಕು. ಜೊತೆಗೆ ಸದಭಿರುಚಿಯ ಹವ್ಯಾಸಗಳನ್ನೂ ನಮ್ಮ ಜೀವನದಲ್ಲಿ ರೂಢಿಸಿಕೊಳ್ಳುವುದು ಅತ್ಯವಶ್ಯ. ದ್ವಾರಕಾ ಪ್ರತಿಷ್ಠಾನದಂತಹಾ ಸಂಸ್ಥೆಗಳು ವೇದ ಶಿಬಿರಗಳನ್ನು ಸುವ್ಯವಸ್ಥಿತವಾಗಿ ನಡೆಸಿಕೊಂಡು ಬರುತ್ತಿವೆ. ಇಂತಹಾ ವೇದ ಶಿಬಿರಗಳಿಂದ ಭಾರತೀಯ ಸಂಸ್ಕೃತಿಯ ಸಂರಕ್ಷಣೆಯಾಗಲಿ ಎಂದು ಜಿಲ್ಲಾ ರಾಜ್ಯೋತ್ಸವ...
ಜಿಲ್ಲೆಪುತ್ತೂರುಸುದ್ದಿ

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಮತ್ತೆ ಬಂದಿದೆ ವರುಷದ ಹರುಷ – ಕಹಳೆ ನ್ಯೂಸ್

ಪುತ್ತೂರು : ಏ 11 ರಿಂದ 20 ರ ವರೆಗೆ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವರುಷದ ಹರುಷ ನಡೆಯಲಿದೆ. ಈ ಯೋಜನೆಯಡಿ ಗ್ರಾಹಕರು ಮುಂಗಡವಾಗಿ ತಮ್ಮ ನೆಚ್ಚಿನ ಚಿನ್ನಾಭರಣವನ್ನು ಆಯ್ಕೆಮಾಡಿ ಅದರ ಕನಿಷ್ಠ 50% ಪಾವತಿಸಿ ಬುಕ್ಕಿಂಗ್ ದರ ಅಥವಾ ಕೊಂಡು ಹೋಗುವ ದಿನದ ದರದಲ್ಲಿ ಯಾವುದು ಕಡಿಮೆಯೋ ಅದರ ಆಧಾರದ ಮೇಲೆ ಆಭರಣಗಳನ್ನು ಖರೀದಿಸುವ ಅವಕಾಶವನ್ನು ಪಡೆಯುತ್ತಾರೆ. ಈ ವರ್ಷ ಚಿನ್ನದ...
ಪುತ್ತೂರುಸುದ್ದಿ

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’ – ಕಹಳೆ ನ್ಯೂಸ್

ಸಂಸ್ಕೃತವು ಭಾರತದ ಪ್ರಾಚೀನ ಭಾಷೆ. ಸರಳ, ಸುಂದರ ಹಾಗೂ ಮಧುರವಾದ ಈ ಭಾಷೆಯನ್ನು ಕಲಿಯಲು ಒಂದು ಉತ್ತಮ ಅವಕಾಶವಾಗಿ ಇದೀಗ ಪುತ್ತೂರಿನಲ್ಲಿ ಶಿಬಿರವೊಂದನ್ನು ಆಯೋಜಿಸಲಾಗಿದೆ. ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ 'ಉಚಿತ ಸಂಸ್ಕೃತ ಸಂಭಾಷಣಾ ಶಿಬಿರ'ವು ಇದೇ ಎಪ್ರಿಲ್ 13 ರಿಂದ ಏಪ್ರಿಲ್ 22ರ ವರೆಗೆ 10 ದಿನಗಳ ಕಾಲ ನಡೆಯಲಿದೆ. ಪುತ್ತೂರಿನ ಬೊಳುವಾರಿನಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದ 'ನವನೀತಂ ಸಭಾಂಗಣ'ದಲ್ಲಿ ಪ್ರತಿದಿನ ಬೆಳಗ್ಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ – ಕಹಳೆ ನ್ಯೂಸ್

ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಏ. 1ರಂದು ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ಗಂಟೆ 9.15ರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ ನಡೆಯಿತು. ಗೊನೆ ಮುಹೂರ್ತವಾದ ಬಳಿಕ, ಮಧ್ಯಾಹ್ನ ಕೊಟ್ಟಿಬೆಟ್ಟು ಏಳ್ಳಾಡುಗುತ್ತು ಕುಟುಂಬಸ್ಥರಿಂದ ಅನ್ನಸಂತರ್ಪಣೆ ನಡೆಯಲಿದೆ. ಏ.10ರಂದು ಧ್ವಜಾರೋಹಣದ ಮೂಲಕ ಜಾತ್ರೆಗೆ ಚಾಲನೆ ದೊರೆಯಲಿದೆ. ಪ್ರತಿ ದಿನ ಸಂಜೆ ಉತ್ಸವ, ಪೇಟೆ ಸವಾರಿ ಸಹಿತ ಹಲವಾರು ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ....
1 6 7 8 9 10 359
Page 8 of 359