Monday, September 7, 2026

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ -ಕಹಳೆ ನ್ಯೂಸ್

ಪುತ್ತೂರು : "ನಾನು ಪಾಸು ಆಗುವುದರಿಂದ ನೂರು ಶೇಕಡಾ ಫಲಿತಾಂಶ ಬರಲು ಸಾಧ್ಯವಿಲ್ಲ ನಾವು ಪಾಸು ಆಗೋದರ ಮೂಲಕ ನೂರು ಶೇಕಡಾ ಫಲಿತಾಂಶ ಬರಲು ಸಾಧ್ಯ ಒಗ್ಗಟ್ಟಿನಿಂದ ದೃಢಸಂಕಲ್ಪದಿಂದ ಚಿಂತನೆ ಮಾಡಿದಾಗ ಶೇಕಡಾ 100 ಫಲಿತಾಂಶ ಬರಲು ಸಾಧ್ಯವಾಗುತ್ತದೆ. ಉತ್ತಮ ದಾರಿಯನ್ನು ಆಯ್ಕೆ ಮಾಡಿ ಉಜ್ಜಲ ಭವಿಷ್ಯ ನಿಮ್ಮದಾಗಲಿ" ಎಂದು ಪಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣಭಟ್ ಅವರು 2025 -26 ನೇ ಸಾಲಿನಲ್ಲಿ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಯಕ್ಷಗಾನ ಕಲಾವಿದರಿಗೆ ಅವಮಾನ ; ಮಹೇಶ್ ಶೆಟ್ಟಿ ತಿಮರೋಡಿ, ಕುಡ್ಲ ರಾಂಪೇಜ್ ಯೂಟ್ಯೂಬ್, ಪ್ರಸನ್ನ ರವಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕರೆ ಮಾಡಿ ಕಲಾವಿದರಿಗೆ ಅವಹೇಳನಕಾರಿ ಮಾತಾನಾಡಿರುವವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಪ್ರಿಲ್ 21 ರಂದು ಸತೀಶ್ ಕುಮಾರ್ ರೈ ಪಡುಮಲೆ ಕಲಾವಿದ ಸುಂದರ್ ರೈ ಮಂದರ ಅವರಿಗೆ ಕರೆ ಮಾಡಿ ತಿಮರೋಡಿ ವಿರುದ್ಧ ನೀಡಿದ ಕೇಸ್ ವಿಚಾರದಲ್ಲಿ ಹೆದರಿಸಿ ಬೆದರಿಕೆ ಹಾಕಿ ಮುಂಬಯಿಯಲ್ಲಿ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಲಾಗಿದೆ. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಕಲಾವಿದರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶೃಂಗೇರಿ ಶ್ರೀಗಳಿಗೆ ಮೇ 7ರಂದು ಗುರುವಂದನೆ : ನಾಳೆ ಪೋಳ್ಯದಿಂದ ವಾಹನ ಜಾಥಾ, ಬಪ್ಪಳಿಗೆ ಜಂಕ್ಷನ್’ನಿಂದ ಪೂರ್ಣಕುಂಭ ಸ್ವಾಗತ -ಕಹಳೆ ನ್ಯೂಸ್

ಗುರುಗಳ ಉಪಸ್ಥಿತಿಯಲ್ಲಿ ಉಳ್ಳಾಲ್ತಿ ಮೂಲಸ್ಥಾನವಾದ ಕರ್ಕುಂಜದ ತೊಟ್ಟಿಲಕಯದಲ್ಲಿ ಚಂಡಿಕಾಯಾಗ ಪುತ್ತೂರು: ಮೇ 7ರಂದು ಪುತ್ತೂರಿನ ಬಪ್ಪಳಿಗೆ ಅಂಬಿಕ ಸಮೂಹ ವಿದ್ಯಾಸಂಸ್ಥೆಗಳ ಆವರಣದಲ್ಲಿ ಹಮ್ಮಿಕೊಂಡಿರುವ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಗುರುವಂದನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೇ 6ರಂದು ಸಂಜೆ ಕಬಕದ ಪೋಳ್ಯದಿಂದ ವಾಹನ ಜಾಥಾದ ಮೂಲಕ ಶ್ರೀಗಳನ್ನು ಬರಮಾಡಿಕೊಳ್ಳಲಾಗುವುದು. ಬಪ್ಪಳಿಗೆ ಜಂಕ್ಷನ್’ನಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಅಂಬಿಕಾ ವಿದ್ಯಾಸಂಸ್ಥೆಯ ಪ್ರಾಂಗಣಕ್ಕೆ ಮೆರವಣಿಗೆಯಲ್ಲಿ ಕರೆತರಲಾಗುವುದು ಎಂದು ಅಭಿವಂದನಾ ಸಮಿತಿ ಅಧ್ಯಕ್ಷ ಚಿದಾನಂದ ಬೈಲಾಡಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂಸ್ಕೃತ ಭಾರತೀ ಹಾಗೂ ದೇವಾಲಯ ಸಂವರ್ಧನ ಸಮಿತಿ ವತಿಯಿಂದ ಲಯನ್ಸ್ ಕ್ಲಬ್ ಸಹಕಾರದೊಂದಿಗೆ 10 ದಿನಗಳ ಉಚಿತ ಸಂಸ್ಕೃತ ಸಂಭಾಷಣಾ ಶಿಬಿರ -ಕಹಳೆ ನ್ಯೂಸ್

ಪುತ್ತೂರು : ಪ್ರಾಚೀನವೂ ಪ್ರಸಿದ್ಧವು ಆದ ಸಂಸ್ಕೃತ ಭಾಷೆಯನ್ನು ಸಂಭಾಷಣೆಯ ಮೂಲಕ ಕಲಿಯುವ ಪ್ರಯತ್ನವಾಗಿ "ಸಂಸ್ಕೃತ ಭಾರತೀ" ಎಂಬ ಅಖಿಲ ಭಾರತ ವ್ಯಾಪ್ತಿಯುಳ್ಳ ಸಂಸ್ಥೆಯು ಪುತ್ತೂರಿನಲ್ಲಿ "ದೇವಾಲಯ ಸಂವರ್ಧನಾ ಸಮಿತಿ" ಒಡಗೂಡಿ ಶಿಬಿರ ವನ್ನು ಆಯೋಜಿಸಿದೆ.ಇದು ಪುತ್ತೂರಿನ ಬೊಳುವಾರಿನಲ್ಲಿರುವ ನವನೀತಂ ಸಭಾಂಗಣ ದಲ್ಲಿ ಏಪ್ರಿಲ್ 13 ರಿಂದ ಆರಂಭಗೊಂಡು ಎಪ್ರಿಲ್ 23 ಕ್ಕೆ ಕೊನೆಗೊಂಡಿದೆ. ಸಂಪೂರ್ಣ ಉಚಿತವಾದ ಈ ಶಿಬಿರದಲ್ಲಿ 10 ದಿನಗಳಲ್ಲಿ ಸಂಸ್ಕೃತದಲ್ಲೇ ಪದಗಳನ್ನು ಜೋಡಿಸುತ್ತಾ, ವಾಕ್ಯ ರಚಿಸಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – 1, 2ನೇ ಆರೋಪಿಗಳಿಗೆ ಜಾಮೀನು ಅರ್ಜಿ ವಜಾ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ 1ನೇ ಮತ್ತು 2ನೇ ಆರೋಪಿಗಳಿಗೆ ಜಾಮೀನು ನಿರಾಕರಿಸಲಾಗಿದೆ. ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಕುರಿತು ಮಹತ್ವದ ಆದೇಶ ನೀಡಿದೆ. 2023ರ ನವೆಂಬರ್ 6ರಂದು ನೆಹರುನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ರಾತ್ರಿ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿದ್ದರು.ಈ ಪ್ರಕರಣದಲ್ಲಿ ಪಡೀಲು ನಿವಾಸಿ ಮನೀಶ್, ಕೃಷ್ಣನಗರದ ಚೇತನ್ ಸೇರಿದಂತೆ ಇನ್ನಿತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದಕ್ಕೂ ಮೊದಲು ಇವರ ಜಾಮೀನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂಸ್ಕೃತ ಭಾರತೀ ಹಾಗೂ ದೇವಾಲಯ ಸಂವರ್ಧನ ಸಮಿತಿ ವತಿಯಿಂದ ಲಯನ್ಸ್ ಕ್ಲಬ್ ಸಹಕಾರದೊಂದಿಗೆ 10 ದಿನಗಳ ಉಚಿತ ಸಂಸ್ಕೃತ ಸಂಭಾಷಣಾ ಶಿಬಿರ -ಕಹಳೆ ನ್ಯೂಸ್

ಪುತ್ತೂರು : ಪ್ರಾಚೀನವೂ ಪ್ರಸಿದ್ಧವು ಆದ ಸಂಸ್ಕೃತ ಭಾಷೆಯನ್ನು ಸಂಭಾಷಣೆಯ ಮೂಲಕ ಕಲಿಯುವ ಪ್ರಯತ್ನವಾಗಿ "ಸಂಸ್ಕೃತ ಭಾರತೀ" ಎಂಬ ಅಖಿಲ ಭಾರತ ವ್ಯಾಪ್ತಿಯುಳ್ಳ ಸಂಸ್ಥೆಯು ಪುತ್ತೂರಿನಲ್ಲಿ "ದೇವಾಲಯ ಸಂವರ್ಧನಾ ಸಮಿತಿ" ಒಡಗೂಡಿ ಶಿಬಿರ ವನ್ನು ಆಯೋಜಿಸಿದೆ.ಇದು ಪುತ್ತೂರಿನ ಬೊಳುವಾರಿನಲ್ಲಿರುವ ನವನೀತಂ ಸಭಾಂಗಣ ದಲ್ಲಿ ಏಪ್ರಿಲ್ 13 ರಿಂದ ಆರಂಭಗೊಂಡು ಎಪ್ರಿಲ್ 23 ಕ್ಕೆ ಕೊನೆಗೊಂಡಿದೆ. ಸಂಪೂರ್ಣ ಉಚಿತವಾದ ಈ ಶಿಬಿರದಲ್ಲಿ 10 ದಿನಗಳಲ್ಲಿ ಸಂಸ್ಕೃತದಲ್ಲೇ ಪದಗಳನ್ನು ಜೋಡಿಸುತ್ತಾ, ವಾಕ್ಯ ರಚಿಸಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶೃಂಗೇರಿ ಜಗದ್ಗುರುಗಳಿಗೆ ಗುರುವಂದನೆ : ನಾಳೆ ಪೂರ್ವಭಾವಿ ಸಭೆ -ಕಹಳೆ ನ್ಯೂಸ್

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಗೆ ಪುತ್ತೂರಿನಲ್ಲಿ ನಡೆಯಲಿರುವ ಗುರುವಂದನಾ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್ 21ರಂದು ಸಂಜೆ 3 ಗಂಟೆಗೆ ಬಪ್ಪಳಿಗೆ ಅಂಬಿಕಾ ವಿದ್ಯಾಲಯದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಗುರುವಂದನಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಶೃಂಗೇರಿ ಜಗದ್ಗುರುಗಳ ಶಿಷ್ಯವೃಂದ, ಭಕ್ತಾಭಿಮಾನಿಗಳು ಹಾಗೂ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಕೋರಲಾಗಿದೆ. ಮೇ 6ರಂದು ಸಂಜೆ ಜಗದ್ಗುರುಗಳು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್‌. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಆಫರ್‌ಗೆ ಭರ್ಜರಿ ಸ್ಪಂದನೆ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ತೃತೀಯ ಹಬ್ಬದ ಅಂಗವಾಗಿ ಜಿ.ಎಲ್‌. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಘೋಷಿಸಿರುವ ವಿಶೇಷ ರಿಯಾಯಿತಿಗಳಿಗೆ ಗ್ರಾಹಕರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500ರವರೆಗೆ, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000 ಹಾಗೂ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7000ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಈ ವಿಶೇಷ ಆಫ‌ರ್ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಮತ್ತು ಹಾಸನದಲ್ಲಿರುವ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ. ಗ್ರಾಹಕರ ಅನುಕೂಲಕ್ಕಾಗಿ ಮಳಿಗೆಗಳು ಬೆಳಿಗ್ಗೆ...
1 7 8 9 10 11 360
Page 9 of 360