ಪುತ್ತೂರಿನಲ್ಲಿ ₹21 ಲಕ್ಷ ಮೌಲ್ಯದ ಕಾಫಿ ಕಳ್ಳತನ ಬಯಲು: ಐವರು ಬಂಧನ, 80 ಚೀಲ ವಶಕ್ಕೆ-ಕಹಳೆನ್ಯೂಸ್
ಪುತ್ತೂರು: ಲಕ್ಷಾಂತರ ಮೌಲ್ಯದ ಕಾಫಿ ಚೀಲಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸರು ಐವರನ್ನು ಬಂಧಿಸಿದ್ದು, ಲಕ್ಷಾಂತರ ಮೌಲ್ಯದ ಕಾಫಿ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರೋಪಿ ಆಶ್ಲೇಷ ಭಟ್, ಈತನ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ್, ವಿಜಯ ಶೆಟ್ಟಿ ಹಾಗೂ ಮಹಮ್ಮದ್ ಅಶ್ರಫ್ ಬಂಧಿತ ಆರೋಪಿಗಳು. ಕಬಕ ನಿವಾಸಿ ತೃತೇಶ್ (29) ಅವರ ದೂರಿನಂತೆ, ಲಾರಿ ಮಾಲಕ-ಚಾಲಕರಾದ ಅವರು, ಡಿ.3ರಂದು ಪಿರಿಯಪಟ್ಟಣದ ಕಾಫಿ...






