Saturday, May 18, 2024

ಸುಬ್ರಹ್ಮಣ್ಯ

ಸುಬ್ರಹ್ಮಣ್ಯ

ರಾಜ್ಯದ ಶ್ರೀಮಂತ ದೇಗುಲ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ ಕೈ ಬಿಟ್ಟ ರಾಜ್ಯ ಸರ್ಕಾರ..! ; ನೂತನ ಅಭಿವೃದ್ಧಿ ಸಮಿತಿ ರಚನೆ – ಐವರಿಗೆ ಜವಾಬ್ದಾರಿ – ಕಹಳೆ ನ್ಯೂಸ್

ಮಂಗಳೂರು: ಇಷ್ಟು ವರ್ಷಗಳ ರಾಜ್ಯದ ಶ್ರೀಮಂತ ದೇಗುಲ ಕುಕ್ಕೆ ಸುಬ್ರಹ್ಮಣ್ಯಕ್ಕೆ ವ್ಯವಸ್ಥಾಪನಾ ಸಮಿತಿಯನ್ನ ಸರ್ಕಾರ ಆಯ್ಕೆ ಮಾಡುತ್ತಿತ್ತು. ಆದರೆ ಈ ಬಾರಿ ವ್ಯವಸ್ಥಾಪನಾ ಸಮಿತಿ ಆಯ್ಕೆ ಕೈ ಬಿಟ್ಟ ಸರ್ಕಾರ, ನೂತನ ಅಭಿವೃದ್ಧಿ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಈ ಮೂಲಕ ಶ್ರೀಮಂತ ದೇಗುಲದ ವ್ಯವಸ್ಥಾಪನಾ ಸಮಿತಿಗೆ ಸೇರುವ ಕನಸು ಕಂಡಿದ್ದವರಿಗೆ ನಿರಾಶೆಯಾಗಿದೆ. ಇನ್ನು ಸರ್ಕಾರದ ಈ ನಡೆಯ ಹಿಂದೆ ಪ್ರಾಧಿಕಾರ ರಚಿಸೋ ಉದ್ದೇಶವಿದ್ದು, ಅದರ ಪೂರ್ವಭಾವಿಯಾಗಿ ಸರ್ಕಾರವೇ ಆಯ್ಕೆ...
ಕಡಬಸುಬ್ರಹ್ಮಣ್ಯ

ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ )ಇದರ ಕಾಣಿಯೂರು ವಲಯದ ಹಾಗೂ ನೆಲ್ಯಾಡಿ ವಲಯದ ಸದಸ್ಯರ ಸೇರ್ಪಡೆಗೆ ನೊಂದಾವಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಕಾಣಿಯೂರು ವಲಯದ ಹಾಗು ನೆಲ್ಯಾಡಿ ವಲಯದ ಸದಸ್ಯರ ಸೇರ್ಪಡೆಗೆ ನೊಂದಾವಣೆ ಕಾರ್ಯಕ್ರಮ. ತಾರೀಕು 5/9/2020 ರಂದು ಮದ್ಯಾಹ್ನ ಗಂಟೆ ೨ ಕ್ಕೆ ಸರಿಯಾಗಿ ಕಾಣಿಯೂರು ಮಠದ ಆವರಣದಲ್ಲಿ ತಾಲೂಕು ಮಟ್ಟದ ಸಭೆನಡೆಸಿ, ನೋಂದಣಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಹಾಗೂ ಅದೇ ದಿನ ಸಂಜೆ ೪ ಗಂಟೆಗೆ ನೆಲ್ಯಾಡಿ ವಲಯ ಸಂಬಂಧಪಟ್ಟಂತೆ ಕಾಂಚನಪೆರ್ಲ ಷಣ್ಮುಖ ದೇವಸ್ಥಾನದ ಆವರಣದಲ್ಲಿ ನೋಂದಣಿ ಕಾರ್ಯವನ್ನು ನಡೆಸಲಾಗುತ್ತದೆ. ಬ್ರಾಹ್ಮಣ ಪುರೋಹಿತರು ಹಾಗು ಅರ್ಚಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನೋಂದಣಿ...
ಕ್ರೈಮ್ಪುತ್ತೂರುಸುದ್ದಿಸುಬ್ರಹ್ಮಣ್ಯ

ತಂದೆಗೆ ವಿಷ ಬೆರೆಸಿ ಹತ್ಯೆ ಯತ್ನ ಪ್ರಕರಣ ; ಆರೋಪಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಪುತ್ತೂರು: ತಂದೆಗೆ ಆಹಾರದಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ಬಂಧಿತರಾಗಿದ್ದ ಲೋಕೇಶ್ ಎಂಬವರಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರುಡಾಲ್ಫ್ ಫಿರೇರಾ ಜಾಮೀನು ಮಂಜೂರು ಮಾಡಿದ್ದಾರೆ. ಸುಬ್ರಹ್ಮಣ್ಯ ಪೋಲೀಸ್ ಠಾಣಾ ವ್ಯಾಪ್ತಿಯ ಅಂಜೇರಿ ಹೊನ್ನಪ್ಪ ನಾಯ್ಕರವರ ಪುತ್ರರಾದ ದೇವಿಪ್ರಸಾದ್ ಮತ್ತು ಲೋಕೇಶ್ ಎಂಬವರು ಹೊನ್ನಪ್ಪ ನಾಯ್ಕರವರಿಗೆ ಜುಲೈ.23 ರಂದು ರಾತ್ರಿ ಆಹಾರದಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನಿಸಿದ್ದರು ಎಂದು ಆರೋಪಿಸಿ, ಹೊನ್ನಪ್ಪ ನಾಯ್ಕರವರ ಪತ್ನಿ...
ಸುಬ್ರಹ್ಮಣ್ಯ

ನಾಗರಪಂಚಮಿ ದಿನದಂದು ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಭಕ್ತರಿಗೆ ಯಾವುದೇ ಸೇವೆಗಳು ಇಲ್ಲ: ದೇವಸ್ಥಾನದ ಆಡಳಿತ ಮಂಡಳಿ ತೀರ್ಮಾನ-ಕಹಳೆ ನ್ಯೂಸ್

ಹಬ್ಬ ಹರಿದಿನಗಳಿಗು ಕೊರೊನಾವೈರಸ್ ಪರಿಣಾಮ ಜೋರಾಗಿಯೆ ತಟ್ಟಿದೆ. ಸಾರ್ವಜನಿಕವಾಗಿ ಹಬ್ಬ ಆಚರಣೆಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಅದರಲ್ಲೂ ನಾಗರಪಂಚಮಿ ದಿನದಂದು ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಭಕ್ತರಿಗೆ ತೆರೆಯದಿರಲು ದೇವಸ್ಥಾನದ ಆಡಳಿತ ಮಂಡಳಿ ತೀರ್ಮಾನ ಮಾಡಿದೆ. ಈ ಬಗ್ಗೆ ಆಡಳಿತ ಆಡಳಿತ ಮಂಡಳಿಯ ಪ್ರಕಟಣೆ ಭಕ್ತರಿಗೆ ನಿರಾಸೆ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಹಾಗೂ ದೇಶದಾದ್ಯಂತ ಭಕ್ತರ ದಂಡು ಹರಿದು ಬರುತ್ತಿತ್ತು. ಆದರೇ...
ಸುದ್ದಿಸುಬ್ರಹ್ಮಣ್ಯ

ದೇವರ ದರ್ಶನಕ್ಕಷ್ಟೇ ಅವಕಾಶ, ದೇಗುಲದಲ್ಲಿ ಸೇವೆ ಇರಲ್ಲ, ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆ ನಿಷಿದ್ಧ!-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕರೊನಾ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಎಲ್ಲ ದೇವಸ್ಥಾನಗಳಲ್ಲಿ ಯಾವುದೇ ಸೇವೆಗಳು ಆರಂಭಗೊಳ್ಳುವುದಿಲ್ಲ. ದೇವರ ದರ್ಶನ ಮಾಡಲಷ್ಟೇ ಭಕ್ತರಿಗೆ ಅವಕಾಶ ನೀಡಲಾಗುತ್ತದೆ ಎಂದು ಹಿಂದು ಧರ್ಮಾದಾಯ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕುಕ್ಕೆ ಕ್ಷೇತ್ರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇವಸ್ಥಾನದಲ್ಲಿ ಸೇವೆ ಪುನರಾರಂಭದ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸಾರ್ವಜನಿಕವಾಗಿ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯಸುಳ್ಯ

ಪ್ಯೂರ್ ಪ್ರೇಯರ್ ಸಂಸ್ಥೆ ಅವ್ಯವಹಾರ ನಡೆಸಿದೆ ಎನ್ನುವ ವಿಚಾರ ; ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನ್‍ಲೈನ್ ಸೇವೆಗಳ ನಿರ್ವಹಣೆ ಫ್ಯೂರ್ ಪ್ರೇಯರ್ ಸಂಸ್ಥೆಗಿಲ್ಲ – ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದ ಆನ್‍ಲೈನ್ ಸೇವೆಗಳ ನಿರ್ವಹಣೆಯಿಂದ ಪ್ಯೂರ್ ಪ್ರೇಯರ್ ಸಂಸ್ಥೆಯನ್ನು ಮುಕ್ತಗೊಳಿಸಲಾಗಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಾನು ಮುಜರಾಯಿ ಸಚಿವನಾಗಿ ಆಯ್ಕೆಯಾಗುವ ಮೊದಲೇ ರಾಜ್ಯದ 54 ದೇವಸ್ಥಾನಗಳ ಸೇವೆಯನ್ನು ಆನ್ ಲೈನ್ ಮೂಲಕ ನಡೆಸಲು ಸರ್ಕಾರ ತೀರ್ಮಾನಿಸಿತ್ತು. ಇದಕ್ಕಾಗಿ ಸರ್ವೆಯನ್ನೂ ನಡೆಸಲಾಗಿದ್ದು, ಪ್ಯೂರ್ ಪ್ರೇಯರ್ ಸಂಸ್ಥೆಗೆ 15 ಜಿಲ್ಲೆಗಳ ದೇವಸ್ಥಾನಗಳನ್ನು ಬಿಟ್ಟುಕೊಡಲಾಗಿತ್ತು. ಉಳಿದ ಜಿಲ್ಲೆಗಳ ಸರ್ವೇ ಕಾರ್ಯವನ್ನು ಇನ್ನಷ್ಟೇ ಮಾಡಬೇಕಿದೆ. ಈ ನಡುವೆ...
ಉಡುಪಿಕಾಸರಗೋಡುಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಬಂಟ್ವಾಳಬೆಳ್ತಂಗಡಿವಾಣಿಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ : ದಾಸ್ತಾನು ಕೊರತೆಯಿಂದ ಅಡಿಕೆ ಬೆಲೆ ಉತ್ತುಂಗಕ್ಕೆ ; ಕೆಜಿಗೆ 350ರೂ ನಿಂದ 400ರೂ – ಕಹಳೆ ನ್ಯೂಸ್

ಮಂಗಳೂರು : ಕರಾವಳಿ ಪ್ರಮುಖ ಬೆಳೆ ಅಡಿಕೆ, ಲಕ್ಷಾಂತರ ಕೃಷಿಕರು ಅಡಿಕೆ ಬೆಳೆಯನ್ನೇ ನಂಬಿಕೊಂಡು ಜೀವ ನಡೆಸುತ್ತಿದ್ದಾರೆ, ಇಂತಹ ರೈತಾಪಿ ವರ್ಗಕ್ಕೆ ಲಾಕ್ ಡೌನ್ ನಂತರ ಗುಡ್ ನ್ಯೂಸ್ ಒಂದು ಬಂದಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಹೆಚ್ಚಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಅಡಿಕೆ ಧಾರಣೆಯು ಕೆಜಿಗೆ 350, 400 ಆಗುವ ನಿರೀಕ್ಷೆ ಹೆಚ್ಚಾಗಿದೆ. ಲಾಕ್ ಡೌನ್ ನಿಂದ ಕಂಗೆಟ್ಟ ಕೃಷಿಕರ ಮುಖದಲ್ಲಿ‌ ಮಂದಹಾಸ ಮೂಡಿದೆ....
1 9 10 11
Page 11 of 11