Recent Posts

Monday, June 8, 2026

ಸುಬ್ರಹ್ಮಣ್ಯ

ಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಐಕ್ಯೂಎಸಿ ಘಟಕದ ವತಿಯಿಂದ ಮಾಹಿತಿ ಕಾರ್ಯಕ್ರಮ-ಕಹಳೆ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಐಕ್ಯೂಎಸಿ ಘಟಕದ ವತಿಯಿಂದ ಮಾನದಂಡದ ಪ್ರಕಾರ ಗುಣಾತ್ಮಕ ಮತ್ತು ಪರಿಮಾಣಾತ್ಮಕ ಅಂಶಗಳ ಮೇಲೆ ದೃಷ್ಟಿಕೋನ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ನಡೆಯಿತು. ಮಹಾವಿದ್ಯಾಲಯದ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಡಾ.ನೀತು ಸೂರಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿಯನ್ನು ನೀಡಿದರು. ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕರಾದ ಡಾಕ್ಟರ್ ಪ್ರಸಾದ ಓ. ಸ್ವಾಗತಿಸಿದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾಕ್ಟರ್ ಗೋವಿಂದ ಎನ್.ಎಸ್ ಧನ್ಯವಾದ ಸಮರ್ಪಿಸಿದರು....
ಸುಬ್ರಹ್ಮಣ್ಯ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ 75ನೇ ಸ್ವಾತಂತ್ರ್ಯೋತ್ಸವ-ಕಹಳೆ ನ್ಯೂಸ್

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ 75 ನೇ ಸ್ವಾತಂತ್ರೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಶಾಲೆಯ ಸಂಚಾಲಕ ಚಂದ್ರಶೇಖರ ನಾಯರ್ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಗಣೇಶ್ ನಾಯರ್, ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ, ದೈಹಿಕ ಶಿಕ್ಷಣ ಶಿಕ್ಷಕ ದಿನಕರ ದೇರಪ್ಪಜ್ಜನ ಮನೆ, ಶಿಕ್ಷಕ ಯೋಗನಾಥ್ ಮತ್ತಿತರರು ಉಪಸ್ಥಿತರಿದ್ದರು....
ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದಿನಿಂದ ‘ ಸರ್ಪ ಸಂಸ್ಕಾರ’ ಸೇವೆ ಆರಂಭ- ಕಹಳೆ ನ್ಯೂಸ್

ಸುಬ್ರಹ್ಮಣ್ಯ: : ಕೊರೋನಾ ಸೋಂಕಿನ ನಿಯಂತ್ರಣ ಕ್ರಮವಾಗಿ, ರಾಜ್ಯ ಸರ್ಕಾರ ದೇವಾಲಯಗಳಿಗೆ ಭಕ್ತರ ಭೇಟಿಗೆ ನಿಬರ್ಂಧ ಹೇರಲಾಗಿತ್ತು. ಈಗ ಕೊರೋನಾ ಪಾಸಿಟಿವಿಟಿ ದರ ಕಡಿಮೆಗೊಂಡ ಹಿನ್ನಲೆಯಲ್ಲಿ ದೇವಾಲಯಗಳಿಗೆ ಭಕ್ತರ ಪ್ರವೇಶಕ್ಕೆ ಅನ್ ಲಾಕ್ ಮಾಡಲಾಗಿದ್ದು, ಅನೇಕ ಕೊರೋನಾ ಮಾರ್ಗಸೂಚಿಯ ಪಾಲಿಸುವುದರ ಮೂಲಕ ಭಕ್ತರ ಪ್ರವೇಶಕ್ಕೆ ಅನುಮತಿಸಿದೆ. ಹಾಗೂ ಈವರೆಗೆ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು. ಇಂದಿನಿಂದ ಸರ್ಪ ಸಂಸ್ಕಾರ ಸೇವೆಯನ್ನು ಆರಂಭಿಸಲಾಗುತ್ತಿದೆ ಎಂದು ದೇವಾಲಯ ಆಡಳಿತ ಮಂಡಳಿ ಮಾಹಿತಿ ನೀಡಿದೆ,...
ಸುಬ್ರಹ್ಮಣ್ಯ

ಹೃದಯಾಘಾತದಿಂದ ಕೊನೆಯುಸಿರೆಳೆದ ಯೋಗೀಶ್ ಸುಬ್ರಹ್ಮಣ್ಯ – ಕಹಳೆ ನ್ಯೂಸ್

ಸುಬ್ರಹ್ಮಣ್ಯ ಠಾಣೆಯ ಸಂದ್ಯಾ ಪೊಲೀಸ್‌ ಅವರ ಪತಿ ಯೊಗೀಶ್ ಇಂದು (ಜು.23) ರಾತ್ರಿ ಹೃದಯಾಘಾತದಿಂದ ನಿಧನರಾದರು. ಎದೆ ನೋವು ಬಂದ ಕಾರಣ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದು ಬಂದಿದೆ. ಅವರಿಗೆ 43 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ತಾಯಿ, ಇಬ್ಬರು ಮಕ್ಕಳು, ಸಹೋದರ, ಸಹೋದರಿ ಅವರುಗಳನ್ನು ಅಗಲಿದ್ದಾರೆ....
ಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ವ್ಯಾಕ್ಸಿನ್ ಅಭಿಯಾನ – ಕಹಳೆ ನ್ಯೂಸ್

ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೋನಾ ವ್ಯಾಕ್ಸಿನ್ ಅಭಿಯಾನ ಕಾರ್ಯಕ್ರಮ ಮಂಗಳವಾರ ನಡೆಯಿತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಯುವ ರೆಡ್ ಕ್ರಾಸ್ ರೇಂಜರ್ ರೋವರ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಇದರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಕಾರ್ಯಕ್ರಮ ನಡೆಯಿತು.   ಇದರಲ್ಲಿ ಸುಮಾರು ಮುನ್ ನೂರ ಐವತ್ತು ಮಂದಿ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಉಪನ್ಯಾಸಕರು ಸಿಬ್ಬಂದಿ ವರ್ಗದವರು ಲಸಿಕೆಯನ್ನು ಪಡೆದರು...
ದಕ್ಷಿಣ ಕನ್ನಡಯಕ್ಷಗಾನ / ಕಲೆಸುಬ್ರಹ್ಮಣ್ಯ

ಕುಮಾರಿ ಸುದೀಕ್ಷಾ .ವಿ ಮುಡಿಗೇರಿದ ಬೆಸ್ಟ್ ಫಫರ‍್ಮೆನ್ಸ್ ಪ್ರಶಸ್ತಿ – ಸ್ಟಾರ್೧ ಕನ್ನಡ ವಾಹಿನಿ ನಡೆಸಿದ ‘ಶೋ ಯುವರ್ ಟ್ಯಾಟೆಂಟ್ 2021’ ಸ್ಪರ್ಧೆ – ಕಹಳೆ ನ್ಯೂಸ್

ಸ್ಟಾರ್ 1 ಕನ್ನಡ ವಾಹಿನಿ ನಡೆಸಿದ ಶೋ ಯುವರ್ ಟ್ಯಾಟೆಂಟ್ 2021 ರ ಆನ್ ಲೈನ್ ನೃತ್ಯ ಸ್ಪರ್ಧೆಯಲ್ಲಿ ನಟವರ್ಯ ಡ್ಯಾನ್ಸ್ ಸ್ಟುಡಿಯೋ ನೆಲ್ಯಾಡಿಯ ಕುಮಾರಿ ಸುದೀಕ್ಷಾ .ವಿರವರು ಭಾಗವಹಿಸಿ "best performance" ಪ್ರಶಸ್ತಿ ಪುರಸ್ಕಾರವನ್ನು ಪಡೆದಿರುತ್ತಾರೆ. ಇವರು ಕೌಕ್ರಾಡಿ ಆಲಂಪಾಡಿ ದಿ।ವೆಂಕಟೇಶ್.ಕೆ ಶ್ರೀಮತಿ ಹೇಮಾ.ವಿ ರವರ ಸುಪುತ್ರಿ.ಇವರು ಕುಶಾಲಪ್ಪ ನಮ್ಮ ಕಲಾವಿದೆರ್ ಸಾರಥ್ಯದ ನಟವರ್ಯ ಡ್ಯಾನ್ಸ್ ಸ್ಟುಡಿಯೋ ನೆಲ್ಯಾಡಿಯಲ್ಲಿ ಅಕ್ಷಯ್ ಹೆಚ್ ಪುತ್ತೂರು, ಕಿರಣ್ ಮುರಳಿ ಮುರಳಿ ಬ್ರದರ್ಸ್...
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿಸುಬ್ರಹ್ಮಣ್ಯಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮಗಳು ಜೂ. 21ರ ತನಕ ಸೀಲ್ ಡೌನ್ ; ಯಾವೆಲ್ಲಾ ಗ್ರಾಮಗಳು ಸೀಲ್ ಡೌನ್? – ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶದಲ್ಲೇನಿದೆ..!? – ಕಹಳೆ ನ್ಯೂಸ್

ಮಂಗಳೂರು, ಜೂ. 13 : ಕೊರೋನಾ ಪ್ರಮಾಣ ನಿಯಂತ್ರಿಸುವ ಹಿನ್ನೆಲೆಯಲ್ಲಿ ಪ್ರಸ್ತುತ ಸೋಂಕು ಹೆಚ್ಚಳವಾಗಿರುವ ಹದಿನೇಳು ಗ್ರಾಮಗಳನ್ನು ಸಂಪೂರ್ಣ ಲಾಕ್ ಡೌನ್ ಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.   ಸೋಂಕು ಹೆಚ್ಚಿರುವ ದ.ಕ. ಜಿಲ್ಲೆಯ 17 ಗ್ರಾಪಂ.ಗಳು ಸೀಲ್ ಡೌನ್ ಮಾಡಲಾಗಿದ್ದು, ಜೂ.14ರ ಬೆಳಿಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ ಡೌನ್ ಜಾರಿಯಲ್ಲಿರಲಿದೆ. 17 ಗ್ರಾ.ಪಂ.ಗಳಿಗೆ ಬರುವವರಿಗೆ, ಹೋಗುವವರಿಗೆ ಕೆಲವು ನಿರ್ಬಂಧಗಳನ್ನು...
ಉಡುಪಿಕುಂದಾಪುರಗೋಕರ್ಣದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಸುಬ್ರಹ್ಮಣ್ಯ

ಮುಂಗಾರು ಚುರುಕು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ ಗುಡುಗು ಸಹಿತ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ  ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ  ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ  ಭಾರೀ ಮಳೆಯಾಗಲಿದೆ ಇಲಾಖೆ...
1 10 11 12 13 14 16
Page 12 of 16