ಸುಬ್ರಹ್ಮಣ್ಯ:- ಬಡ ಕುಟುಂಬದ ಸದಸ್ಯರಿಗೆ ಧನ ಸಹಾಯ ವಿತರಣೆ-ಕಹಳೆ ನ್ಯೂಸ್
ಸುಬ್ರಹ್ಮಣ್ಯ: ಸಾರ್ವಜನಿಕ ಶ್ರೀ ಅಯ್ಯಪ್ಪ ದೀಪೋತ್ಸವ ಸಮಿತಿ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಪೂರ್ವಾಧ್ಯಕ್ಷರಾದ ರೋ.ಉಮೇಶ್ ಕೆ ಎನ್ ಇವರ ಸಾರಥ್ಯದಲ್ಲಿ ಬೆಳಂದೂರು ಕಾರ್ಲಾಡಿ ಅವರ ಮನೆಯ ಆಸುಪಾಸಿನಲ್ಲಿರುವ ೫ ಬಡವರ್ಗದ ಕುಟುಂಬಗಳಿಗೆ ನಿತ್ಯೋಪಯೋಗಿ ಆಹಾರದ ಕಿಟ್ಟನ್ನು ನೀಡಿರುತ್ತಾರೆ. ಅಲ್ಲದೆ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಕುಟುಂಬವೊAದಕ್ಕೆ ರೂ.೩,೦೦೦ ಹಾಗೂ ಗೃಹ ನಿರ್ಮಾಣದ ಪ್ರಯುಕ್ತ ಇನ್ನೊಂದು ಬಡ ಕುಟುಂಬದ ಸದಸ್ಯರಿಗೆ ರೂ.೧೦,೦೦೦ ಧನ ಸಹಾಯವನ್ನು ನೀಡಿರುತ್ತಾರೆ. ಈ ಸಂದರ್ಭದಲ್ಲಿ...







