ಸುಬ್ರಹ್ಮಣ್ಯದಲ್ಲಿ ನಾಳೆ ಕಡಬ ತಾಲೂಕಿನ 2ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ-ಕಹಳೆ ನ್ಯೂಸ್
ಸುಬ್ರಹ್ಮಣ್ಯ : ಕ.ಸಾ.ಪ. ಕಡಬ ತಾಲೂಕು ಅಧ್ಯಕ್ಷ ಜನಾರ್ಧನ ಗೌಡ ಪಣೆಮಜಲು ಅವರು ಕಡಬ ತಾಲೂಕಿನ 2ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ 24 ರಂದು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ದಿ.ಪಟೇಲ್ ಕೂಜುಗೋಡು ನಾಗಪ್ಪ ಗೌಡ ವೇದಿಕೆಯಲ್ಲಿ ನಡೆಯಲಿದೆ ಎಂದು ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ. ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಪ.ಪೂ.ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ, ಸಮ್ಮೇಳನಾಧ್ಯಕ್ಷ ಕೇಶವ ಭಟ್ ಎನ್. ರವರ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವ ಎಸ್ ಅಂಗಾರ ದೀಪ...







