Saturday, May 18, 2024

ಸುಬ್ರಹ್ಮಣ್ಯ

ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ : ಐನೆಕಿದು ಶಾಲಾ ಪ್ರದೇಶದ ಸಮೀಪ ರಸ್ತೆ ದಾಟಿದ ಕಾಡಾನೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕಾಡಾನೆಯೊಂದು ಶಾಲಾ ಬಳಿ ರಸ್ತೆ ದಾಟಿ ಆತಂಕ ಸೃಷ್ಟಿಸಿದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯ-ಹರಿಹರ ಪಲ್ಲತ್ತಡ್ಕ ರಸ್ತೆಯ ಸಮೀಪ ಐನೆಕಿದು ಶಾಲಾ ಬಳಿ ಕಾಡಾನೆಯೊಂದು (ಒಂಟಿ ಸಲಗ) ಸಂಜೆ ರಸ್ತೆ ದಾಟಿದೆಐನೆಕಿದು ಕಡೆಯಿಂದ ಕೋಟೆಗೆ ಸಂಪರ್ಕಿಸುವ ರಸ್ತೆಯನ್ನು ದಾಟಿದೆ. ಕಾಡಾನೆ ರಸ್ತೆ ದಾಟುತ್ತಿರುವುದನ್ನು ವ್ಯಕ್ತಿಯೊಬ್ಬರು ವೀಡಿಯೋ ಮೂಲಕ ಸೆರೆ ಹಿಡಿದ್ದಾರೆ. ಘಟನೆಯಿಂದ ಆ ಭಾಗದ ಜನತೆ ಆತಂಕಕ್ಕೀಡಾಗಿದ್ದಾರೆ. ರಾತ್ರಿ ವೇಳೆ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ : ಆಟೋ ರಿಕ್ಷಾ ಪಲ್ಟಿ : ಚಾಲಕ ಮೃತ್ಯು

ಸುಬ್ರಹ್ಮಣ್ಯ : ಆಟೋ ರಿಕ್ಷಾ ಪಲ್ಟಿಯಾಗಿ ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ಸಾವನ್ನಪ್ಪಿದ ಘಟನೆ ನಡೆದಿದೆ. ವಿವೇಕಾನಂದ ಅವರು ಮಾ.3 ರಾತ್ರಿ ಗಂಟೆ 9 ಗಂಟೆ ಸುಮಾರಿಗೆ ಸುಬ್ರಹ್ಮಣ್ಯದ ಇಂಜಾಡಿ ಬಳಿ ಆಟೋದಲ್ಲಿ ಹೋಗುತ್ತಿರುವಾಗ ಲೋ ಬಿ.ಪಿ ಆಗಿ ರಿಕ್ಷಾ ರಸ್ತೆ ಬದಿ ಚಲಿಸಿ ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು...
ಕಡಬಸುದ್ದಿಸುಬ್ರಹ್ಮಣ್ಯ

ಒಂದೇ ದಿನದಲ್ಲಿ ಕುಮಾರ ಪರ್ವತಾರೋಹಣ ಮಾಡಿದ 1,000ಕ್ಕೂ ಹೆಚ್ಚು ಟ್ರೆಕ್ಕಿಂಗ್ ಉತ್ಸಾಹಿಗಳು : ಚಾರಣಿಗರ ಹಿತದೃಷ್ಟಿಯಿಂದ ಫೆ.1ರಿಂದ ಅಕ್ಟೋಬರ್ ತನಕ ಟ್ರೆಕ್ಕಿಂಗ್ ನಿಷೇಧ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆಬ್ರವರಿ 1ರಿಂದ ನಿಷೇಧಿಸಲಾಗಿದೆ. ಚಾರಣಿಗರ ದಂಡು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡುವ ಸಾಧ್ಯತೆ ಇದೆ. ಸದ್ಯ ಜಿಲ್ಲಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ.1ರಿಂದ ಅಕ್ಟೋಬರ್ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆಎಲ್ ರಾಹುಲ್ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ. ಈ ಹಿಂದೆ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ರಾಹುಲ್ ಗಾಯಾಳು ಆಗಿದ್ದರು, ಹಾಗಾಗಿ ವಿಶ್ವ ಕಪ್ ತಂಡದಲ್ಲಿ ಅವರ ಸ್ಥಾನ ಅನುಮನಕರವಾಗಿತ್ತು ಹಾಗಾಗಿ ಕಳೆದ ಜೂನ್ 25ರಂದು ರಾಹುಲ್ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು ನಂತರದಲ್ಲಿ ರಾಹುಲ್ 2023ರ ವಿಶ್ವ ಕಪ್ ಟೂರ್ನಿಯಲ್ಲಿ ಅಬ್ಬರದ...
ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯ

ಜ.12ರಿಂದ 16 : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಮಹೋತ್ಸವ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವ ಸ್ಥಾನ ದಲ್ಲಿ ಜ. 16ರ ವರೆಗೆ ಕಿರುಷಷ್ಠಿ ಮಹೋತ್ಸವ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜ.12ರಂದು ಸಾಯಂಕಾಲ 5ಕ್ಕೆ ಶ್ರೀ ಕಾರ್ತಿಕ ವೇದಿಕೆಯಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಮ ಎಸ್‌.ಸುಳ್ಳಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಧಾರ್ಮಿಕ ಸಭೆ ಜ. 16ರಂದು ಪೂರ್ವಾಹ್ನ ದೇವಾಲಯ ಆಡಳಿತ ದರ್ಮದರ್ಶಿಗಳ ಚಿಂತನ ಸಭೆ ಗುಡಿ-ಜನರ ಜೀವನಾಡಿ ಶ್ರೀ ಕಾರ್ತಿಕ ವೇದಿಕೆಯಲ್ಲಿ ನಡೆಯಲಿದೆ. ಶಾಸಕಿ...
ದಕ್ಷಿಣ ಕನ್ನಡಪುತ್ತೂರುಸುದ್ದಿಸುಬ್ರಹ್ಮಣ್ಯ

ನಿರಂತರ ವಾಹನಗಳು ಸಂಚರಿಸುವ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆಯಲ್ಲಿ ದಿಢೀರ್ ಕಾಣಿಸಿಕೊಂಡು ಕಾಡಾನೆ ; ವಾಹನ ಚಾಲಕರಲ್ಲಿ ಆತಂಕ – ಕಹಳೆ ನ್ಯೂಸ್

ಉಪ್ಪಿನಂಗಡಿ: ನಿರಂತರ ವಾಹನಗಳು ಸಂಚರಿಸುವ ಹೆದ್ದಾರಿಯಲ್ಲಿ ಕಾಡಾನೆಯೊಂದು ಕಾಣಿಸಿಕೊಂಡು ವಾಹನ ಚಾಲಕರಲ್ಲಿ ಆತಂಕ ಸೃಷ್ಟಿಸಿದ ಘಟನೆ  ಶಿರಾಡಿ ಗ್ರಾಮದ ಉದನೆಯಲ್ಲಿ ಸಂಭವಿಸಿದೆ. ಶಿರಾಡಿ ಪರಿಸರದಲ್ಲಿ ವಾಹನದ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಇನ್ನೂ ಮರೆಯಾಗುವ ಮೊದಲೇ ಉದನೆ ಪೇಟೆ ಸಮೀಪ ಗುಂಡ್ಯ ಹೊಳೆಬದಿಯಿಂದ ಬಂದ ಆನೆಯು ಯಾವುದೇ ತೊಂದರೆ ಮಾಡದೆ ರಾಷ್ಟ್ರೀಯ ಹೆದ್ದಾರಿ ದಾಟಿ ಅರಣ್ಯ ಪ್ರದೇಶಕ್ಕೆ ತೆರಳಿದ ಕಾರಣ ವಾಹನ ಸವಾರರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಕೆಲವು...
ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವ ; ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಸೂಚನೆ – ಕಹಳೆ ನ್ಯೂಸ್

ಮಂಗಳೂರು, ಡಿ 13 : ಕಡಬ ತಾಲೂಕು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಟಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದೆ. ಡಿಸೆಂಬರ್ 16ರಿಂದ 19ರವರೆಗೆ ಮುಖ್ಯ ರಥೋತ್ಸವಗಳು ನಡೆಯಲಿದೆ. ಈ ಸಂದರ್ಭದಲ್ಲಿ ಅಪಾರ ಭಕ್ತದಿಗಳು ಸೇರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಡಿಸೆಂಬರ್ 17ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯದಂಗಡಿ ಮುಚ್ಚುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸೂಚಿಸಿದರೆ....
ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ (ಡಿ. 12) ಇಂದು ಲಕ್ಷದೀಪೋತ್ಸವ, ಕುಣಿತ ಭಜನೆ ; ಚಂದ್ರಮಂಡಲ ರಥೋತ್ಸವದ ಬಳಿಕ ಬೀದಿ ಉರುಳು ಸೇವೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಡಿ. 12ರಂದು ಲಕ್ಷದೀಪೋತ್ಸವ, ಕುಣಿತ ಭಜನೆ ಜರಗಲಿದೆ. ರವಿವಾರ ಕೊಪ್ಪರಿಗೆ ಏರುವ ಮೂಲಕ ಈ ವರ್ಷದ ಚಂಪಾಷಷ್ಠಿ ಮಹೋತ್ಸವ ಆರಂಭಗೊಂಡಿದ್ದು, ಅಂದು ರಾತ್ರಿ ಮತ್ತು ಸೋಮವಾರ ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ ಜರಗಿತು. ಡಿ. 12ರಂದು ರಾತ್ರಿ ಕಾಚುಕುಜುಂಬ ದೈವದಿಂದ ಶ್ರೀ ದೇವರ ಭೇಟಿಯ ಬಳಿಕ ಪಂಚಶಿಖರವನ್ನೊಳಗೊಂಡ ಚಂದ್ರ ಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಲಿದೆ. ರಥಬೀದಿಯಿಂದ...
1 2 3 4 11
Page 2 of 11