Recent Posts

Monday, June 8, 2026

ಸುಬ್ರಹ್ಮಣ್ಯ

ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಬಾಯಲ್ಲಿ ನೊರೆ ಕಾರುತ್ತಾ ಒದ್ದಾಡುತ್ತಿದ್ದ ಅಪರಿಚಿತ ವ್ಯಕ್ತಿಯ ರಕ್ಷಿಸಿದ ಪೊಲೀಸರು-ಕಹಳೆ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ: ಅಪರಿಚಿತ ವ್ಯಕ್ತಿಯೊಬ್ಬರು ಅನಾರೋಗ್ಯಕ್ಕೆ ಒಳಗಾಗಿ ಒದ್ದಾಡುತ್ತಿರುವುದನ್ನು ಕಂಡು ಚಿಕಿತ್ಸೆಗಾಗಿ ಪೊಲೀಸರ ನೆರವಿನೊಂದಿಗೆ ಖಾಸಗಿ ಆಂಬ್ಯುಲೆನ್ಸ್ ನಲ್ಲಿ ಕಡಬಕ್ಕೆ ಕರೆದೊಯ್ದ ಘಟನೆ ನಡೆದಿದೆ. ಸುಬ್ರಹ್ಮಣ್ಯದ ವನದುರ್ಗ ದೇವಿ ದೇವಸ್ಥಾನದ ಬಳಿ ಬಾಯಲ್ಲಿ ನೊರೆ ಬಂದು ಅನಾಮಧೇಯ ವ್ಯಕ್ತಿಯೊಬ್ಬರು ಒದ್ದಾಡುತ್ತಿದ್ದರು. ಪೊಲೀಸರ ಸಹಾಯವಾಣಿಗೆ ಕರೆ ಮಾಡಿದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಎಸ್.ಐ ಕಾರ್ತಿಕ್ ನೇತೃತ್ವದ ಪೋಲಿಸರು ಆಗಮಿಸಿ ಸುಬ್ರಹ್ಮಣ್ಯ ದಲ್ಲಿ ಸಕಾಲಕ್ಕೆ ವೈದ್ಯಕೀಯ ಸೌಲಭ್ಯ ಇಲ್ಲದ ಕಾರಣ ಯುವ ತೇಜಸ್ ಆಂಬ್ಯುಲೆನ್ಸ್...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ಕೆ.ಎಸ್.ಆರ್.ಟಿ. ಸಿ ಬಸ್ ತಂಗುದಾಣದಲ್ಲಿ ರಾಶಿ ರಾಶಿ ಕಸ –ಕಹಳೆ ನ್ಯೂಸ್

ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ .ಸಿ ಬಸ್ ತಂಗುದಾಣದಲ್ಲಿ ಕಸದ ರಾಶಿ ಕಂಡು ಬಂದಿದೆ. ಬಸ್ ತಂಗುದಾಣದ ಸುತ್ತಮುತ್ತ ಕಸದ ರಾಶಿ ಬಿದ್ದಿದ್ದು, ಕಸವನ್ನು ಕಟ್ಟಿ ಇಟ್ಟ ಚೀಲಗಳು ರಾಶಿ ಬೀಳಲಾರಂಬಿಸಿವೆ.   ಕಳೆದ 4-5 ದಿನಗಳಿಂದ ಕಸ ಹಾಗೇ ಇದ್ದು ವಿಲೇವಾರಿ ಮಾಡದೆ ವಾಸನೆ ಏಳಲಾರಂಭಿಸಿದೆ. ಇನ್ನು ರೋಗ ಹರಡಲೊಂದೇ ಬಾಕಿ ಎಂಬAತಾಗಿದೆ. ದಿನಂಪ್ರತಿ ಸಾವಿರಾರು ಯಾತ್ರಾರ್ಥಿಗಳು ಬರವ ತಾಣದಲ್ಲಿ ಗಲೀಜು ತುಂಬಿ ತುಳುಕಲು ಆರಂಭಿಸಿದ್ದು ಯಾತ್ರಾರ್ಥಿಗಳು ಹಿಡಿಶಾಪ ಹಾಕಲು ಆರಂಭಿಸಿದ್ದಾರೆ....
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಕ್ಷೇತ್ರಕ್ಕೆ ಭೇಟಿ ನೀಡಿರುವ ಬಿ.ಎಸ್. ವೈ ಶ್ರೀ ದೇವರಿಗೆ ಮಹಾಭಿಷೇಕ ಹಾಗೂ ತುಲಾಭಾರ ಸೇವೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ....
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯದಲ್ಲಿ ಲೋಡುಗಟ್ಟಲೆ ಕಸದ ರಾಶಿ, ಕೊಳೆಯುತ್ತಿದೆ ಕಸಗಳು, ಎದ್ದೇಳುತ್ತಿದೆ ವಾಸನೆ, ರೋಗ ಹರಡುವ ಭೀತಿ – ಕಹಳೆ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯದ ಇಂಜಾಡಿ ಬಳಿಯ ಕಸ ವಿಲೇವಾರಿ ಘಟಕದಲ್ಲಿ ಲೋಡುಗಟ್ಟಲೆ ಕಸದ ರಾಶಿ ಬಿದ್ದು ಕೊಳೆಯಲು ಆರಂಭವಾಗಿದೆ, ವಾಸನೆಯೂ ಎದ್ದೇಳುತ್ತಿದ್ದು ರೋಗ ಹರಡುವ ಭೀತಿಯೂ ಎದುರಾಗಿದೆ. ದಿನಂಪ್ರತಿ ಸಾವಿರಾರು ಜನರು ಬರುವ ಸುಬ್ರಹ್ಮಣ್ಯದಲ್ಲಿ ಗ್ರಾ.ಪಂ ವತಿಯಿಂದ ನಿರ್ವಹಿಸಲ್ಪಡುವ ಕಸ ವಿಲೇವಾರಿ ಘಟಕ ಇಂಜಾಡಿ ಬಳಿ ಇದೆ. ಇಲ್ಲಿಗೆ ಪಂಚಾಯತ್ ನ ಕಸ ವಿಲೇವಾರಿ ಘಟಕದ ವಾಹನಗಳು ಕಸ ಸಂಗ್ರಹಿಸಿ ತಂದು ಹಾಕುತ್ತಿವೆ. ಇಲ್ಲಿ ಸಂಜೀವಿನಿಯರು ಹಾಗೂ ಗ್ರಾ.ಪಂ ದಿನಗೂಲಿಯ ಕೆಲವರು...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ರಸ್ತೆ ಮಾರ್ಗಸೂಚಿ ಹಾಗೂ ಪಾರ್ಕಿಂಗ್ ಸಮಾಲೋಚನಾ ಸಭೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಸುಬ್ರಹ್ಮಣ್ಯ ಪೊಲೀಸ್ ಠಾಣೆ : ರಸ್ತೆ ಸುರಕ್ಷತಾ ಸಪ್ತಾಹ 2024 – ಕಹಳೆ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ : ರಸ್ತೆ ಮಾರ್ಗಸೂಚಿ ಹಾಗೂ ಪಾರ್ಕಿಂಗ್ ಸಮಸ್ಯೆ ಬಗ್ಗೆ ಸಮಾಲೋಚನಾ ಸಭೆಯೂ ಕುಮಾರಧಾರ ಸಭಾಂಗಣ ದಲ್ಲಿ ಸುಬ್ರಹ್ಮಣ್ಯ ಗ್ರಾಮಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಠಾಣೆ, ಸುಬ್ರಹ್ಮಣ್ಯ ದಲ್ಲಿರುವ ಎಲ್ಲಾ ಇಲಾಖೆ ಅಧಿಕಾರಿಗಳ, ಸಂಘ ಸಂಸ್ಥೆಗಳು,ಟೂರಿಸ್ಟ್ ವಾಹನ ಚಾಲಕ ಮಾಲಕರ ಸಂಘದ ಅಧ್ಯಕ್ಷರು ಸದಸ್ಯರು ಹಾಗೂ ಸುಬ್ರಹ್ಮಣ್ಯ ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಇ. ಓ ಗೋವಿಂದ ನಾಯಕ್ ವಹಿಸಿದ್ದರು, ವೇದಿಕೆಯಲ್ಲಿ ಸುಬ್ರಹ್ಮಣ್ಯ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಸೇವೆ ಸಲ್ಲಿಸಿದ ಕ್ರಿಕೆಟಿಗ ಮಾಯಾಂಕ್ ಅಗರ್ವಾಲ್ ಹಾಗೂ ಪತ್ನಿ – ಕಹಳೆ ನ್ಯೂಸ್

ಸುಬ್ರಮಣ್ಯ : ಐಪಿಎಲ್ ಆಟಗಾರ ಮಾಯಾಂಕ್ ಅಗರ್ವಾಲ್ ಪತ್ನಿ ಹಾಗೂ ಕುಟುಂಬದವರು ಕುಕ್ಕೆ ಸುಬ್ರಮಣ್ಯದಲ್ಲಿ ಸರ್ಪ ಸಂಸ್ಕಾರ ಸೇವೆ, ಆಶ್ಲೇಷ ಬಲಿ ಹಾಗೂ ನಾಗ ಪ್ರತಿಷ್ಠಾ ಸೇವಾಗಳನ್ನು ಮಾಡಿದ್ದಾರೆ. ತದನಂತರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನವನ್ನು ಪಡೆದರು. ದೇವಳದ ಮುಖ್ಯ ಪುರೋಹಿತರು ದೇವರ ಪ್ರಸಾದವನ್ನು ನೀಡಿ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶಿಷ್ಟಾಚಾರ ಅಧಿಕಾರಿ ಜಯರಾಮರಾವ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಬ್ರಹ್ಮಣ್ಯ

ಐ.ಐ.ಟಿ ಗೆ ಪ್ರವೇಶಾವಕಾಶ ಪಡೆದ ಅಮರ ಪಡ್ನೂರು ಗ್ರಾಮದ ಸಾತ್ವಿಕ್ ಎಚ್ ಎಸ್ – ಕಹಳೆ ನ್ಯೂಸ್

ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ, ಅಮರ ಪಡ್ನೂರು ಗ್ರಾಮದ ಹಾಸನಡ್ಕದ ಸಾತ್ವಿಕ್ ಎಚ್ ಎಸ್ ಐ.ಐ.ಟಿ ಗೆ ಪ್ತವೇಶಾವಕಾಶ ಪಡೆದಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ದ್ವಿತೀಯ ಪಿ.ಯು ಸೈನ್ಸ್ ವಿಭಾಗದಲ್ಲಿ ರಾಜ್ಯಕ್ಕೆ 7 ನೇ ರ್ಯಾಂಕ್ ಪಡೆದಿದ್ದ ಇವರು ಜೆ.ಇ.ಇ ಮೈನ್ಸ್ ‌ಪರೀಕ್ಷೆ ಬರೆದು, ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದು ಅದನ್ನು ಬರೆದು ಅದರಲ್ಲಿ ಪಡೆದ ರ್ಯಾಂಕ್ ಆಧಾರದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಪ್ರವೇಶಾವಕಾಶ ಪಡೆದಿದ್ದಾರೆ....
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ಭವ್ಯ ಸ್ವಾಗತದೊಂದಿಗೆ ಕುಕ್ಕೆಗೆ ಆಗಮಿಸಿದ ನೂತನ ಬಂಡಿರಥ –ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವೇಮೂ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸುವ ನೂತನ ಬಂಡಿ ರಥವು ಭಕ್ತಿ ಸಡಗರದ ಭವ್ಯ ಮೆರವಣಿಗೆಯೊಂದಿಗೆ ಸೋಮವಾರ ಸಂಜೆ ಕುಕ್ಕೆಗೆ ಆಗಮಿಸಿತು. ಆನೆ, ಬಿರುದಾವಳಿ ಮತ್ತು ಬ್ಯಾಂಡ್ ವಾದ್ಯಗಳ ನಿನಾದದೊಂದಿಗೆ ರಥವನ್ನು ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು. ಪುಷ್ಪಾರ್ಚನೆ:ಸೋಮವಾರ ಸಂಜೆ ಕ್ಷೇತ್ರಕ್ಕಾಗಮಿಸಿದ ರಥವನ್ನು ಭಕ್ತಿಪೂರ್ವಕವಾಗಿ ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಸ್ವಾಗತಿಸಲಾಯಿತು.ಆರಂಭದಲ್ಲಿ ಶ್ರೀ ಮಹಾಗಣಪತಿಗೆ ಪೂಜೆ ನೆರವೇರಿಸಿದ ಬಳಿಕ ಪುರೋಹಿತ...
1 2 3 4 5 6 16
Page 4 of 16