Recent Posts

Monday, June 8, 2026

ಸುಬ್ರಹ್ಮಣ್ಯ

ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವ ; ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಸೂಚನೆ – ಕಹಳೆ ನ್ಯೂಸ್

ಮಂಗಳೂರು, ಡಿ 13 : ಕಡಬ ತಾಲೂಕು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಟಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದೆ. ಡಿಸೆಂಬರ್ 16ರಿಂದ 19ರವರೆಗೆ ಮುಖ್ಯ ರಥೋತ್ಸವಗಳು ನಡೆಯಲಿದೆ. ಈ ಸಂದರ್ಭದಲ್ಲಿ ಅಪಾರ ಭಕ್ತದಿಗಳು ಸೇರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಡಿಸೆಂಬರ್ 17ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯದಂಗಡಿ ಮುಚ್ಚುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸೂಚಿಸಿದರೆ....
ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ (ಡಿ. 12) ಇಂದು ಲಕ್ಷದೀಪೋತ್ಸವ, ಕುಣಿತ ಭಜನೆ ; ಚಂದ್ರಮಂಡಲ ರಥೋತ್ಸವದ ಬಳಿಕ ಬೀದಿ ಉರುಳು ಸೇವೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಡಿ. 12ರಂದು ಲಕ್ಷದೀಪೋತ್ಸವ, ಕುಣಿತ ಭಜನೆ ಜರಗಲಿದೆ. ರವಿವಾರ ಕೊಪ್ಪರಿಗೆ ಏರುವ ಮೂಲಕ ಈ ವರ್ಷದ ಚಂಪಾಷಷ್ಠಿ ಮಹೋತ್ಸವ ಆರಂಭಗೊಂಡಿದ್ದು, ಅಂದು ರಾತ್ರಿ ಮತ್ತು ಸೋಮವಾರ ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ ಜರಗಿತು. ಡಿ. 12ರಂದು ರಾತ್ರಿ ಕಾಚುಕುಜುಂಬ ದೈವದಿಂದ ಶ್ರೀ ದೇವರ ಭೇಟಿಯ ಬಳಿಕ ಪಂಚಶಿಖರವನ್ನೊಳಗೊಂಡ ಚಂದ್ರ ಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಲಿದೆ. ರಥಬೀದಿಯಿಂದ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ – ನಿರ್ಬಂಧ ಮೀರಿ ಗರ್ಭಗುಡಿಯ ಪೋಟೋ ತೆಗೆದ ಆರೋಪ – ಪೋಲೀಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಹಾಗೂ ಗರ್ಭಗುಡಿಯ ಪೋಟೋ ತೆಗೆದ ಆರೋಪದಡಿ ಕುಲ್ಕುಂದದ ಶ್ರೀನಾಥ್ ಭಟ್ ಎಂಬವರ ಮೇಲೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ದೂರು ನೀಡಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ದೂರು ನೀಡಿದ್ದಾರೆ. ದೂರಿನಲ್ಲಿ ಶ್ರೀನಾಥ್ ಭಟ್ ಎಂಬವರು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯುಲು ನಿಷೇಧವಿದ್ದರೂ ಗರ್ಭ...
ಕೃಷಿಶಿಕ್ಷಣಸುದ್ದಿಸುಬ್ರಹ್ಮಣ್ಯ

ಉತ್ತ ಗದ್ದೆಯಲ್ಲಿ ನೇಜಿ ನಾಟಿ ಮಾಡಿದ ಎಸ್‌ಎಸ್‌ಪಿಯು ಕಾಲೇಜಿನ ಯುವ ವಿದ್ಯಾರ್ಥಿಗಳು –ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್‌ಎಸ್‌ಪಿಯು ಕಾಲೇಜಿನ ವಿದ್ಯಾರ್ಥಿಗಳು ಭತ್ತದ ಗಿಡ ನಾಟಿ ಮಾಡುವ ಗದ್ದೆಯಲ್ಲಿ ಒಂದು ದಿನ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದರು.  ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿಯ ರಾಮಣ್ಣ ಅವರ ಉತ್ತ ಗದ್ದೆಯಲ್ಲಿ ನೇಜಿ ನಡುವ ಪ್ರಕ್ರೀಯೆ ನಡೆಯಿತು. ಗದ್ದೆಗಳಲ್ಲಿ ಸಸಿ ನೆಟ್ಟು, ಕೆಸರಲ್ಲಿ ಮಿಂದೆದ್ದು ವಿದ್ಯಾರ್ಥಿಗಳು ನೇಗಿಲ ಯೋಗಿಗಳಾದರು. ಹಿರಿಯರು ಹೇಳಿದ ಓ ಬೇಲೆ ಜನಪದ ಪದ್ಯವನ್ನು ಹಾಡುತ್ತಾ ವಿದ್ಯಾರ್ಥಿಗಳು ಸಂತಸದಿAದ ಭತ್ತ...
ಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ ವಿವಿಧ ಸಂಸ್ಥೆಗಳ ಲೋಕಾರ್ಪಣೆಗೊಳಿಸಿದ ಆರಿಕೋಡಿ ದೇವಸ್ಥಾನದ ಧರ್ಮದರ್ಶಿಗಳು – ಕಹಳೆ ನ್ಯೂಸ್

ಕಡಬ: ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪರಿಸರದಲ್ಲಿ ವಿವಿಧ ಸಂಸ್ಥೆಗಳನ್ನ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ದೀಪ ಬೆಳಗಿಸಿ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಊರವರು ಮತ್ತು ಕ್ಷೇತ್ರದ ಸಿಬ್ಬಂದಿ ವರ್ಗದವರು , ಧರ್ಮದರ್ಶಿಯವರನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿ ಗೌರವಿಸಿದರು....
ಕ್ರೀಡೆಸುದ್ದಿಸುಬ್ರಹ್ಮಣ್ಯ

ಕನ್ನಡಿಗ ಕೆ ಎಲ್ ರಾಹುಲ್ ಧರ್ಮಸ್ಥಳ ಹಾಗೂ ಕುಕ್ಕೆಗೆ ಭೇಟಿ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ಕ್ಷೇತ್ರಗಳು ಆದ ಕುಕ್ಕೆ ಸುಬ್ರಮಣ್ಯ ಹಾಗೂ ಧರ್ಮಸ್ಥಳಕ್ಕೆ ಇಂದು ಭಾರತ ತಂಡದ ಕ್ರಿಕೆಟ್ ಆಟಗಾರ ಕೆ ಎಲ್ ರಾಹುಲ್ ಭೇಟಿ ನೀಡಿದ್ದು, ಇಂಜುರಿಯಿಂದ ಬಳಲುತ್ತಿದ್ದ ಅವರು ಭಾರತ ತಂಡಕ್ಕೆ ಕಮ್ ಬ್ಯಾಕ್ ಮಾಡುವುದರ ಮುಂಚೆ, ದೇವರ ಆಶೀರ್ವಾದವನ್ನು ಪಡೆಯಲು ಬಂದಿದ್ದಾರೆ.  ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿಸುಬ್ರಹ್ಮಣ್ಯಸುಳ್ಯ

ದ.ಕ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಉತ್ತಮ ಮಳೆ, ಇಂದೂ ಮಳೆ ಸಾಧ್ಯತೆ..! –ಕಹಳೆ ನ್ಯೂಸ್

ಮಂಗಳೂರು, ಉಡುಪಿ ನಗರ ಸಹಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹೆಚ್ಚಿನ ಕಡೆಗಳಲ್ಲಿ ಗುರುವಾರ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ಕಾದು ಕೆಂಡದAತಾಗಿದ್ದ ಭೂಮಿ ತುಸು ತಂಪಾಗಿದೆ ಮAಗಳೂರು ನಗರಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹನಿ ಮಳೆಯಾಗಿತ್ತೇ ವಿನಾ ಬಿರುಸಿನ ಮಳೆಯಾಗಿರಲಿಲ್ಲ. ನಗರದಲ್ಲಿ ಗುರುವಾರ ಬೆಳಗ್ಗಿನಿಂದಲೇ ಮೋಡದಿಂದ ಕೂಡಿದ ವಾತಾವರಣ ಮತ್ತು ಉರಿ ಸೆಕೆ ಇತ್ತು. ರಾತ್ರಿ ಸುಮಾರು 8 ಗಂಟೆಗೆ ಸಿಡಿಲು, ಮಿಂಚು...
ಸುದ್ದಿಸುಬ್ರಹ್ಮಣ್ಯ

ಬೆತ್ತಲೆ ಓಡಾಡಿ, ರಾತ್ರಿ ವೇಳೆ ಮನೆಗಳ ಡೋರ್ ಬಡಿಯುತ್ತಿದ್ದ ವ್ಯಕ್ತಿಯ ರಕ್ಷಣೆ – ಕಹಳೆ ನ್ಯೂಸ್

ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ, ಗುತ್ತಿಗಾರು, ಪೇಟೆಯಲ್ಲಿ ಬೆತ್ತಲೆ ಓಡಾಡುತ್ತ, ರಾತ್ರಿ ಮನೆಗಳ ಡೋರ್ ಬಡಿಯುತ್ತ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ತೋರಿದ ಕೊಪ್ಪಳ ಮೂಲದ ಮಹೇಶ್ ಎಂಬ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಅಮರ ಚಾರಿಟೇಬಲ್ ಟ್ರಸ್ಟ್ ವತಿಯ ಮನವಿಗೆ ಮೇರೆಗೆ ಸುಬ್ರಹ್ಮಣ್ಯ ಠಾಣಾಧಿಕಾರಿ ಮಂಜುನಾಥ್ ಮತ್ತು ದೇವಿಪ್ರಸಾದ್ ಚಿಕ್ಮುಳಿ ಸ್ಪಂದಸಿ ಊರಿಗೆ ಕಳುಹಿಸಿದ ಘಟನೆ ವರದಿಯಾಗಿದೆ. ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಪೇಟೆಯಲ್ಲಿ ಬೆತ್ತಲೆ ಓಡಾಡುತಿದ್ದ ವ್ಯಕ್ತಿ...
1 5 6 7 8 9 16
Page 7 of 16