Monday, April 27, 2026

ಸುಳ್ಯ

ದಕ್ಷಿಣ ಕನ್ನಡಸುದ್ದಿಸುಳ್ಯ

“ಬಿಜೆಪಿ ಕಾರ್ಯಕರ್ತ ಮತ್ತು ಸೈನಿಕನ ಮಾನಸಿಕತೆ ಒಂದೇ ರೀತಿ, ಇಬ್ಬರಿಗೂ ದೇಶದ ಹಿತಾಸಕ್ತಿಯೇ ಮುಖ್ಯ” ; ಕ್ಯಾ.ಬ್ರಿಜೇಶ್ ಚೌಟ- ಕಹಳೆ ನ್ಯೂಸ್

ಮಂಗಳೂರು : ಬಿಜೆಪಿ ಕಾರ್ಯಕರ್ತ ಮತ್ತು ಸೈನಿಕನ ಮಾನಸಿಕತೆ ಒಂದೇ ರೀತಿ ಇರುತ್ತದೆ. ಸೇನೆಯಲ್ಲಿದ್ದವರಿಗೆ ದೇಶವೇ ಮುಖ್ಯ. ಕರೆ ಬಂದ ಕೂಡಲೇ ಓಡಬೇಕು. ಬಿಜೆಪಿ ಕಾರ್ಯಕರ್ತರಿಗೂ ದೇಶದ ಹಿತಾಸಕ್ತಿಯೇ ಮುಖ್ಯವಾಗಿರುತ್ತದೆ. ಮನೆಯಲ್ಲಿ ಊಟಕ್ಕೆ ಇಲ್ಲದಿದ್ದರೂ ದೇಶದ ಕೆಲಸಕ್ಕಾಗಿ ಮುಂದೆ ಬರುತ್ತಾರೆ. ದೇಶದಲ್ಲಿ 18ರಿಂದ 40 ವರ್ಷದ ಒಳಗಿನ ಯುವಜನರು 65 ಶೇಕಡಾದಷ್ಟಿದ್ದು ಅವರನ್ನು ಹೆಚ್ಚೆಚ್ಚು ಪ್ರಜಾಪ್ರಭುತ್ವದಲ್ಲಿ ತೊಡಗಿಸಿದರೆ, ಪ್ರಜಾತಂತ್ರ ಉತ್ತಮಗೊಳ್ಳುತ್ತದೆ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...
ದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

“ಮೋದಿ ಸರ್ಕಾರದ ಮಹಿಳಾ ಕೇಂದ್ರಿತ ಯೋಜನೆಗಳಿಂದ ಇಂದು ನಾರಿ ಶಕ್ತಿಗೆ ಸಮಾಜದಲ್ಲಿ ಸಮಾನ ಅವಕಾಸ”; ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಸುಳ್ಯ:ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ನಾರಿ ಶಕ್ತಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿ "ಮೋದಿ ಸರ್ಕಾರದ ಮಹಿಳಾ ಕೇಂದ್ರಿತ ಯೋಜನೆಗಳಿಂದ ಇಂದು ನಾರಿ ಶಕ್ತಿಗೆ ಸಮಾಜದಲ್ಲಿ ಸಮಾನ ಅವಕಾಶ ಸಿಗುತ್ತಿದೆ. ಸಮಾಜದ ಪ್ರತಿಯೊಂದು ವಾಹಿನಿಯಲ್ಲಿ ಮಹಿಳೆಯರನ್ನು ಜೋಡಿಸಿಕೊಂಡಲ್ಲಿ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಮಧ್ಯಾಹ್ನ ಮಂಗಳೂರಿನ ಬಾವುಟ ಗುಡ್ಡೆಯಲ್ಲಿರುವ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆಗೆ ಪುಷ್ಪಾರ್ಚನೆ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಮುರೂರು ಚೆಕ್‌ಪೋಸ್ಟ್ ಬಳಿಯಲ್ಲಿ ಕಾಡಾನೆ ಪ್ರತ್ಯಕ್ಷ-ಕಹಳೆ ನ್ಯೂಸ್

ಸುಳ್ಯ: ಕರ್ನಾಟಕ- ಕೇರಳ ಗಡಿ ಪ್ರದೇಶದ ಮಂಡೆಕೋಲು ಸಮೀಪದ ಮುರೂರು ಚೆಕ್‌ಪೋಸ್ಟ್ ಬಳಿ ರಾತ್ರಿ ವೇಳೆ ಕಾಡಾನೆಯೊಂದು ಪ್ರತ್ಯಕ್ಷಗೊಂಡಿದೆ. ಚುನಾವಣೆ ಹಿನ್ನೆಲೆಯಲ್ಲಿ ಮುರೂರು ಎಂಬಲ್ಲಿ ಚೆಕ್‌ಪೋಸ್ಟ್ ತೆರೆದು ವಾಹನ ತಪಾಸಣೆ ನಡೆಸಲಾಗುತ್ತಿದೆ. ಈ ಚೆಕ್‌ಪೋಸ್ಟ್ನ ಕೂಗಳತೆ ದೂರದಲ್ಲೇ ಒಂಟಿ ಕಾಡಾನೆ ರಸ್ತೆಯಲ್ಲಿ ನಡೆದುಕೊಂಡು ಬಂದಿದೆ. ಬಳಿಕ ಅರಣ್ಯದತ್ತ ತೆರಳಿದೆ ಎನ್ನಲಾಗಿದೆ. ಒಂಟಿಸಲಗವನ್ನು ಚೆಕ್‌ಪೋಸ್ಟ್ನಲ್ಲಿದ್ದ ಅಧಿಕಾರಿಗಳು, ಸಿಬಂದಿ ನೋಡಿದ್ದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಕೇರಳ ಹಾಗೂ ಸುಳ್ಯದ ಅರಣ್ಯ ಇಲಾಖೆಯ...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ; ಕಲಾ ಪದವಿ ಮತ್ತು ಮಾನವಿಕಾ ಸಂಘದಿಂದ ಅಧ್ಯಯನ ಪ್ರವಾಸ –ಕಹಳೆ ನ್ಯೂಸ್

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಕಲಾ ಪದವಿ ವಿಭಾಗ ಮತ್ತು ಮಾನವಿಕಾ ಸಂಘದ ವತಿಯಿಂದ ದಿನಾಂಕ 30.05.2024 ಶನಿವಾರದಂದು ಮೈಸೂರಿನ ಹಲವು ಪ್ರೇಕ್ಷಣೀಯ ಸ್ಥಳಗಳಿಗೆ ಶೈಕ್ಷಣಿಕ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಕಲಾ ಪದವಿ ವಿಭಾಗದ 40 ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ತಂಡದಿAದ ಮೈಸೂರಿನ ಜಿಲ್ಲಾ ನ್ಯಾಯಾಲಯ, Sಐಗಿ ಪುಸ್ತಕ ಮುದ್ರಣಾಲಯ, ಕೇಂದ್ರ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ, ಸೈಂಟ್ ಫಿಲೋಮಿನಾ ಚರ್ಚ್, ಮೈಸೂರಿನ ಅರಮನೆ, ಕೃಷ್ಣ ರಾಜ...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿ ಪರಾರಿ…!ಕಹಳೆ ನ್ಯೂಸ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪ ಯುವಕನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾದ ಘಟನೆ ಸುಳ್ಯದ ಗಾಂಧಿನಗರ ಎಂಬಲ್ಲಿ ಸಂಭವಿಸಿದೆ. ಈ ಪ್ರದೇಶದ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೆuಟಿಜeಜಿiಟಿeಜಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಆಕೆಯ ಮನೆಗೆ ತೆರಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಬಳಿಕ ಈ ವಿಷಯ...
ದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ.-ಕಹಳೆ ನ್ಯೂಸ್

ಸುಳ್ಯ :ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೈಗೊಂಡ ಅಭಿವೃದ್ದೀ ಕಾರ್ಯಗಳನ್ನು, ಆರ್ಥಿಕ ಸುಧಾರಣೆಗಳನ್ನು ಕೊಂಡಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಇಂದು ಭಾರತೀಯ ಸೈನ್ಯ ವಿಶ್ವದ ಬಲಿಷ್ಠ ಸೇನೆಗಳಲ್ಲಿ ಒಂದೆನಿಸಿದ್ದರೆ, ಅದಕ್ಕೆ ಕಾರಣ ಅವರು ಕೈಗೊಂಡ ಸುಧಾರಣೆಗಳು ಇಂದು ನಮ್ಮ ಸೈನಿಕರಿಗೆ ಹೆಚ್ಚು ಸುರಕ್ಷೆಯನ್ನು, ಸೇನೆಯಲ್ಲಿ ಆಧುನಿಕ ಶಸ್ತ್ರಾಸಗಳನ್ನು ಕಾಣುವಂತಾಗಿದೆ. ಹಾಗೆಯೇ, ಬಡವರ, ಮಹಿಳೆಯರ, ಯುವಕರ ಮೇಲಿರುವ ಹೃದಯಾಂತರಾದ ಕಾಳಜಿಯಿಂದ ಎಲ್ಲರೂ ನನ್ನ ಪರಿವಾರದವರು ಎಂಬ ಭಾವನೆ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯಸುಳ್ಯ

ಕುಕ್ಕೆ ಸುಬ್ರಹ್ಮಣ್ಯ : ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ನಕ್ಸಲರ ಚಲನವಲನ ಪತ್ತೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ನಕ್ಸಲರ ಚಲನವಲನ ಪತ್ತೆಯಾಗಿದೆ. ಶನಿವಾರ ಸಂಜೆ ಸಣ್ಣದಾಗಿ ಮಳೆಯಾಗುತ್ತಿದ್ದ ಸಂದರ್ಭ ಮೂವರು ಶಂಕಿತರ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬುವರ ಮನೆಗೆ ಭೇಟಿ ನೀಡಿ ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗಿದೆ. ಕಳೆದ ವಾರ ನಕ್ಸಲರು ಕಾಣಿಸಿಕೊಂಡ ಕೂಜಿಮಲೆ ಮತ್ತು ಶನಿವಾರ...
ದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

ಕ್ಯಾಪ್ಟನ್. ಬ್ರಿಜೇಶ್ ಚೌಟ ಭರ್ಜರಿ ಪ್ರಚಾರ : ಶ್ರೀ ಚನ್ನಕೇಶವ, ಕುಕ್ಕೆ ಸುಬ್ರಹ್ಮಣ್ಯ ದರ್ಶನ, ಕಾರ್ಯಕರ್ತರೊಂದಿಗೆ ಸಭೆ –ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್. ಬ್ರಿಜೇಶ್ ಚೌಟ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮೂಲಕ ಇಂದಿನ ಪ್ರಚಾರಕಾರ್ಯ ಮತ್ತು ಕಾರ್ಯಕರ್ತರ ಬೇಟಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸುಳ್ಯದ ಶ್ರೀ ಚನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ದಿನದ ಪ್ರವಾಸ ಆರಂಭಿದ ಬಿಜೆಪಿ ಅಭ್ಯರ್ಥಿ ಚೌಟ ಅವರನ್ನು ಸ್ಥಳಿಯ ಕಾರ್ಯಕರ್ತರು, ಪಕ್ಷದ ಮುಖಂಡರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅನೇಕ ಹಿರಿಯರು ಗೌರವಪೂರ್ವಕವಾಗಿ ಬರಮಾಡಿಕೊಂಡರು. ಶಿಕ್ಷಣ ಕ್ರಾಂತಿಗೆ ನಾಂದಿಹಾಡಿದ,...
1 9 10 11 12 13 28
Page 11 of 28