Recent Posts

Saturday, April 25, 2026

ಸುಳ್ಯ

ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ರಾಮಕೃಷ್ಣ ಹತ್ಯೆ ಪ್ರಕರಣ ; ರೇಣುಕಾಪ್ರಸಾದ್‌ಗೆ ಸುಪ್ರೀಂನಿಂದ ಜಾಮೀನು ಮಂಜೂರು – ಕಹಳೆ ನ್ಯೂಸ್

ಸುಳ್ಯ, ಜ 08 : ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಇಂದು ಜಾಮೀನು ಮಂಜೂರಾಗಿದ್ದು, ನಾಳೆ ಬಿಡುಗಡೆ ಸಾಧ್ಯತೆ ಇದೆ ಎನ್ನಲಾಗಿದೆ. ಕೆವಿಜಿ ಮೆಡಿಕಲ್‌ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್‌. ರಾಮಕೃಷ್ಣರವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಇದೀಗ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ...
ಕಾಸರಗೋಡುದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ಪುತ್ತೂರು-ಸುಳ್ಯ-ಕೇರಳ ಗಡಿಭಾಗದ ಮಂಡೆಕೋಲು, ಮೂರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ – ಕಹಳೆ ನ್ಯೂಸ್

ಪುತ್ತೂರು, ಜ 03: ಕಾಡಾನೆಯೊಂದು ತೋಟಕ್ಕೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ಜ.3 ರಂದು ಬುಧವಾರ ಮುಂಜಾನೆ ಕುಮಾರ್ ಪೆರ್ನಾಜೆ ಎಂಬವರ ತೋಟದಲ್ಲಿ ನಡೆದಿದೆ. ಪುತ್ತೂರು-ಸುಳ್ಯ-ಕೇರಳ ಗಡಿಭಾಗದ ಆನೆಗುಂಡಿ ರಕ್ಷಿತಾರಣ್ಯದಿಂದ ಬಂದಿರುವ ಒಂಟಿ ಸಲಗ ಎಂದು ಹೇಳಲಾಗಿದೆ. ಮಂಡೆಕೋಲು, ಮೂರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿರುವ ಕೃಷಿ ತೋಟಗಳಿಗೆ ದಾಳಿ ನಡೆಸಿದ ಒಂಟಿ ಸಲಗ ಗುಂಪಿನಿಂದ ಬೇರ್ಪಟ್ಟು ಕನಕಮಜಲು ಮುಗೇರಿನಿಂದ ಪೆರ್ನಾಜೆಗೆ ಬಂದು ಹಾನಿಗೊಳಿಸಿ ಪುನಃ ಮುಗೇರಿನ ಕಡೆಗೆ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮಡಿಕೇರಿರಾಜ್ಯಸುದ್ದಿಸುಳ್ಯ

ಮಾಣಿ – ಮೈಸೂರು  ರಸ್ತೆ ಚತುಷ್ಪಥ ಕಾಮಗಾರಿ, ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ದ್ವಿಪಥ ಅಭಿವೃದ್ಧಿ ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 957.39 ಕೋಟಿ ರೂ. ವೆಚ್ಚದ 2 ಹೈವೇ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ – ಸಂಸದ ನಳಿನ್‌ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ  ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ 28.490 ಕಿ.ಮೀ.ದ್ವಿಪಥ ಅಭಿವೃದ್ಧಿ 613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು  ಸೆಕ್ಷನ್‌ನಲ್ಲಿ 11.20...
ಕ್ರೈಮ್ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿಸುಳ್ಯ

ಬಿಜೆಪಿ ಜಿಲ್ಲಾ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಐವರು ಜಿಹಾದಿ ಹಂತಕರ ಪತ್ತೆಗೆ ಮಾಹಿತಿ ನೀಡುವಂತೆ ಎನ್ ಐಎ ಮನವಿ – ಕಹಳೆ ನ್ಯೂಸ್

ಸುಳ್ಯ, ಡಿ 16 : 2022ರ ಜುಲೈ ತಿಂಗಳಿನಲ್ಲಿ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಐವರು ಆರೋಪಿಗಳು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಎನ್ ಐಎ ಮನವಿ ಮಾಡಿದೆ. ಆರೋಪಿಗಳಾದ ಎಂ.ಡಿ.ಮುಸ್ತಫ, ಮಸೂದ್ ಅಗ್ನಾಡಿ, ಮಸೂದ್ ಕೆ.ಎ, ಮೊಹಮ್ಮದ್ ಶರೀಫ್ ಕೊಡಾಜೆ, ಉಮ್ಮರ್ ಆರ್. ಉಮ್ಮರ್ ಫಾರೂಕ್, ಅಬೂಬಕ್ಕರ್ ಸಿದ್ದಿಕ್ ಈ ಎಲ್ಲಾ ಆರೋಪಿಗಳು ರಾಷ್ಟ್ರೀಯ ತನಿಖಾ ತಂಡದ ವಾಂಟೆಡ್ ಲಿಸ್ಟ್...
ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವ ; ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಸೂಚನೆ – ಕಹಳೆ ನ್ಯೂಸ್

ಮಂಗಳೂರು, ಡಿ 13 : ಕಡಬ ತಾಲೂಕು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಟಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದೆ. ಡಿಸೆಂಬರ್ 16ರಿಂದ 19ರವರೆಗೆ ಮುಖ್ಯ ರಥೋತ್ಸವಗಳು ನಡೆಯಲಿದೆ. ಈ ಸಂದರ್ಭದಲ್ಲಿ ಅಪಾರ ಭಕ್ತದಿಗಳು ಸೇರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಡಿಸೆಂಬರ್ 17ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯದಂಗಡಿ ಮುಚ್ಚುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸೂಚಿಸಿದರೆ....
ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ (ಡಿ. 12) ಇಂದು ಲಕ್ಷದೀಪೋತ್ಸವ, ಕುಣಿತ ಭಜನೆ ; ಚಂದ್ರಮಂಡಲ ರಥೋತ್ಸವದ ಬಳಿಕ ಬೀದಿ ಉರುಳು ಸೇವೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಡಿ. 12ರಂದು ಲಕ್ಷದೀಪೋತ್ಸವ, ಕುಣಿತ ಭಜನೆ ಜರಗಲಿದೆ. ರವಿವಾರ ಕೊಪ್ಪರಿಗೆ ಏರುವ ಮೂಲಕ ಈ ವರ್ಷದ ಚಂಪಾಷಷ್ಠಿ ಮಹೋತ್ಸವ ಆರಂಭಗೊಂಡಿದ್ದು, ಅಂದು ರಾತ್ರಿ ಮತ್ತು ಸೋಮವಾರ ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ ಜರಗಿತು. ಡಿ. 12ರಂದು ರಾತ್ರಿ ಕಾಚುಕುಜುಂಬ ದೈವದಿಂದ ಶ್ರೀ ದೇವರ ಭೇಟಿಯ ಬಳಿಕ ಪಂಚಶಿಖರವನ್ನೊಳಗೊಂಡ ಚಂದ್ರ ಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಲಿದೆ. ರಥಬೀದಿಯಿಂದ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

KVG ಶಿಕ್ಷಣ ಸಂಸ್ಥೆಗಳ ರಾಮಕೃಷ್ಣ ಕೊಲೆ ಪ್ರಕರಣ : ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿ ಡಾ| ರೇಣುಕಾ ಪ್ರಸಾದ್‌ ಆಸ್ಪತ್ರೆಗೆ – ಕಹಳೆ ನ್ಯೂಸ್

ಮಂಗಳೂರು: ಕೆವಿಜಿ ಶಿಕ್ಷಣ ಸಂಸ್ಥೆಗಳ ಸಮೂಹದ ಕೆವಿಜಿ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ.ಎಸ್‌. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿ ಡಾ| ರೇಣುಕಾ ಪ್ರಸಾದ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರೇಣುಕಾ ಪ್ರಸಾದ್‌ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಸೂಕ್ತ ಚಿಕಿತ್ಸೆ ಕಲ್ಪಿಸಲು ಆತನ ಪರ ವಕೀಲರು ಮಾಡಿದ ಮನವಿಯನ್ನು ಹೈಕೋರ್ಟ್‌ ಪರಿಗಣಿಸಿತ್ತು.   ಪ್ರಕರಣದಲ್ಲಿ ರೇಣುಕಾ ಪ್ರಸಾದ್‌ ಅಲ್ಲದೆ ಮನೋಜ್‌ ರೈ, ಎಚ್‌.ಆರ್‌. ನಾಗೇಶ್‌, ವಾಮನ ಪೂಜಾರಿ ಮತ್ತು ಶಂಕರನಿಗೂ ಜೀವಾವಧಿ ಶಿಕ್ಷೆ...
ಸುದ್ದಿಸುಳ್ಯಹೆಚ್ಚಿನ ಸುದ್ದಿ

ಶೌರ್ಯ ಜಾಗರಣ ರಥಯಾತ್ರೆಗೆ ಸುಳ್ಯದ ಜನತೆಯಿಂದ ಅದ್ಧೂರಿ ಸ್ವಾಗತ – ಕಹಳೆ ನ್ಯೂಸ್

ಸುಳ್ಯ : ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಲವ್ ಜಿಹಾದ್, ಗೋಹತ್ಯೆ, ಮತಾಂತರ, ಹಿಂದೂ ದೇವಾಲಯಗಳು, ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ರಾಜ್ಯದಾದ್ಯಂತ ಸಂಚಾರ ಆರಂಭಿಸಿರುವ ಶೌರ್ಯ ಜಾಗರಣ ರಥಯಾತ್ರೆಗೆ ಸುಳ್ಯದ ಜನತೆ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.   ಬಜರಂಗದಳ ಶೌರ್ಯ ಜಾಗರಣ ರಥಯಾತ್ರೆಯೂ ಸುಮಾರು 11 ದಿನಗಳ ತನ್ನ ಸುಧೀರ್ಘ ಪ್ರಯಾಣ ಮುಗಿಸಿ ಇದೀಗ ತುಳುನಾಡಿಗೆ ತಲುಪಿರುವ ಜಾಗರಣ ರಥಯಾತ್ರೆಗೆ ಸುಳ್ಯದ ಜನತೆ ಪುಷ್ಪವೃಷ್ಠಿಗೈದು ಸ್ವಾಗತಿಸಿದ್ದು,  ಸುಳ್ಯ ಚೆನ್ನಕೇಶವ...
1 12 13 14 15 16 28
Page 14 of 28