Saturday, April 25, 2026

ಸುಳ್ಯ

ಕಾಸರಗೋಡುಸುದ್ದಿಸುಳ್ಯ

ಫೆ.13ರಿಂದ ಫೆ.17ರದವರೆಗೆ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಧಾನ ಶ್ರೀ ಎಡನೀರು ಮಠ ಶ್ರೀ ವಿಷ್ಣುಮಂಗಲ ದೇವಾಲಯದ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಧಾನ ಶ್ರೀ ಎಡನೀರು ಮಠದಲ್ಲಿ ಶ್ರೀ ವಿಷ್ಣುಮಂಗಲ ದೇವಾಲಯದ ವಾರ್ಷಿಕೋತ್ಸವ 13-2-2023ನೇ ಸೋಮವಾರದಿಂದ 17-2-2023ನೇ ಶುಕ್ರವಾರದವರೆಗೆ ನಡೆಯಲಿದೆ.ಶ್ರೀಮದೆಡನೀರು ಮಠಾದೀಶರಾದ ಶ್ರೀ ಶ್ರೀ ಸಚ್ಚಿದಾನಂದ ಶ್ರೀಪಾದಂಗಳವರ ನೇತೃತ್ವ ಮತ್ತು ಅನುಗ್ರಹದೊಂದಿಗೆ ಹಾಗೂ ಶ್ರೀ ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ತಾಂತ್ರಿಕತ್ವ ಮತ್ತು ಮಾರ್ಗದರ್ಶನದಲ್ಲಿ 5 ದಿನಗಳ ಕಾಲ ಶ್ರೀಕ್ಷೇತ್ರದಲ್ಲಿ ವಾರ್ಷಿಕೋತ್ಸವ ನಡೆಯಲಿದೆ. ಫೆಬ್ರವರಿ 13ರಂದು ಬೆಳಗ್ಗೆ ಧ್ವಜಾರೋಹಣ, ಶ್ರೀಭೂತಬಲಿ, ಹಸಿರುವಾಣಿ ಮೆರವಣಿಗೆ, ಉಗ್ರಾಣ ಮೂಹೂರ್ತ,...
ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ತನ್ನಿಬ್ಬರು ಸಣ್ಣ ಹೆಣ್ಣು ಮಕ್ಕಳನ್ನು, ಪತಿಯನ್ನು ತೊರೆದು ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಸದಸ್ಯೆ ಪ್ರಿಯಕರನೊಂದಿಗೆ ಠಾಣೆಗೆ ಹಾಜರು…!!! – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5ರಂದು ಸುಬ್ರಹ್ಮಣ್ಯ ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೇ ತೆರಳಿದ್ದಾರೆ. ಭಾರತಿ ಮೂಕಮಲೆ ತನ್ನ ಪ್ರಿಯಕರ ನಂದನ್‌ ಮತ್ತು ಅವರ ನ್ಯಾಯವಾದಿ ಮುಖಾಂತರ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ನಂದನ್‌ನೊಂದಿಗೆ ಜೀವನ ಮುಂದುವರೆಸುವ ನಿರ್ಧಾರ ಪ್ರಕಟಿಸಿದ್ದಾರೆ. ಠಾಣೆಯಲ್ಲಿ ತನ್ನ ನಿರ್ಧಾರವನ್ನು ಲಿಖೀತ ರೂಪದಲ್ಲಿ ಬರೆದು ಕೊಟ್ಟು ನಂದನ್‌ನೊಂದಿಗೆ ತೆರಳಿದ್ದಾರೆ. ತನ್ನಿಬ್ಬರು ಸಣ್ಣ ಹೆಣ್ಣು...
ಕೃಷಿದಕ್ಷಿಣ ಕನ್ನಡಸುದ್ದಿಸುಳ್ಯ

ಡ್ರೋನ್‌ ಮೂಲಕ ಅಡಿಕೆಗೆ ಔಷಧ : ಸುಳ್ಯದಲ್ಲಿ ಪ್ರಥಮ ಪ್ರಯೋಗ – ಕಹಳೆ ನ್ಯೂಸ್

ಸುಳ್ಯ: ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಸದ್ಯ ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗಕ್ಕೆ ತುತ್ತಾಗಿ ಕೃಷಿ ತೋಟವೇ ನಲುಗಿದೆ. ಇದರ ನಿವಾರಣೆಗೆ ಔಷಧ ಸಿಂಪಡನೆ ಅನಿವಾರ್ಯ. ಇದೀಗ ಡ್ರೋನ್‌ ಮೂಲಕ ಸಿಂಪಡನೆ ತಂತ್ರಜ್ಞಾನ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮವಾಗಿ ಸುಳ್ಯದಲ್ಲಿ ನಡೆಯುತ್ತಿದೆ. ಎಲೆಚುಕ್ಕಿ ರೋಗ ವ್ಯಾಪಕವಾಗಿದ್ದು ಅಡಿಕೆ ಕೃಷಿಕರು ಆತಂಕಕ್ಕೆ ಒಳಗಾಗಿದ್ದಾರೆ. ಔಷಧ ಸಿಂಪಡನೆಗೆ ಕಾರ್ಮಿಕರ ಕೊರತೆಯೂ ಎದುರಾಗುತ್ತಿರುವ ಸಂದರ್ಭದಲ್ಲಿ ಸುಧಾರಿತ ತಂತ್ರಜ್ಞಾನ ನೆರವಿಗೆ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತ ಹಿಂದೂ ಯುವತಿಯೊಂದಿಗೆ ಸಿಕ್ಕಿಬಿದ್ದು ಧರ್ಮದೇಟು ತಿಂದ ಮುಸ್ಲಿಂ ಯುವಕ ಅಫೀದ್..! ; ಲವ್ ಜಿಹಾದ್ ನಡೆಸಲು ಯತ್ನಿಸಿದ ಜಿಹಾದಿಯ ವಿರುದ್ಧ ಸುಬ್ರಹ್ಮಣ್ಯ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲು – ಕಹಳೆ ನ್ಯೂಸ್

ಸುಳ್ಯ/ಕಡಬ : ಸುಬ್ರಹ್ಮಣ್ಯದಲ್ಲಿ ಹಿಂದೂ ಹುಡುಗಿಯ ಜತೆಗೆ ಸಿಕ್ಕಿಬಿದ್ದ ಕಲ್ಲುಗುಂಡಿ ಮೂಲದ ಮುಸ್ಲಿಂ ಹುಡುಗನಿಗೆ ಥಳಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಹುಡುಗಿಯ ತಂದೆ ಸುಬ್ರಹ್ಮಣ್ಯ ಠಾಣೆಯಲ್ಲಿ ಫೋಕ್ಸೋ ಪ್ರಕರಣದಡಿಯಲ್ಲಿ ಕೇಸು ದಾಖಲಿಸಿದ್ದಾರೆ. ಮಗಳ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಂದೆ ಉಲ್ಲೇಖಿಸಿದ್ದಾರೆ. ಈ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಯುವತಿಯನ್ನು ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ಯುವಕ ಅಫೀದ್ (20 ವರ್ಷ) ಆಕೆಯ ಜತೆಗೆ ಕಳೆದ ಒಂದು ವರ್ಷದಿಂದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿಸುಳ್ಯ

ಬೆಳ್ಳಾರೆಯ ಉದ್ಯಮಿಯ ಅಪಹರಣ ಯತ್ನ: ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಸಹಿತ 6 ಮಂದಿಯ ವಿರುದ್ದ FIR ದಾಖಲು – ಕಹಳೆ ನ್ಯೂಸ್

ಸುಳ್ಯ: ಬೆಳ್ಳಾರೆಯ ಯುವ ಉದ್ಯಮಿಯನ್ನು ಆಂಬ್ಯುಲೆನ್ಸ್ ನಲ್ಲಿ ಕೂಡಿ ಹಾಕಿ ಅಪಹರಣಕ್ಕೆ ಯತ್ನಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಬೆಳ್ಳಾರೆ ಠಾಣೆಯಲ್ಲಿ ಉದ್ಯಮಿಯ ತಂದೆ, ಪತ್ನಿ, ಅತ್ತೆ ಸಹಿತ ಹಲವರ ಮೇಲೆ ಪ್ರಕರಣ ದಾಖಲಾಗಿದೆ. ಉದ್ಯಮಿಯ ತಾಯಿ ನೀರಜಾಕ್ಷಿ ಅವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಸಹಿತ 6 ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ. ನೀರಜಾಕ್ಷಿ ಅವರ ಮಗ ನವೀನ್‌ ಕುಮಾರ್‌ ಹಾಗೂ ಆತನ ಪತ್ನಿ ಮಧ್ಯೆ...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಹದಿಹರೆಯದ ಯುವತಿಯೊಂದಿಗೆ ಸುಳ್ಯದ ಲಾಡ್ಜ್ ನಲ್ಲಿ ಮಾಜಾ ಮಡುತ್ತಿದ್ದ ರಸಿಕ ಪತಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ ; ಸ್ಥಳಕ್ಕೆ ಸುಳ್ಯ ಪೊಲೀಸರು..! – ಕಹಳೆ ನ್ಯೂಸ್

ಸುಳ್ಯ, ಡಿ 12 : ಮಂಗಳೂರು ಮೂಲದ ವಿವಾಹಿತ ಯುವಕನೋರ್ವ ಬೇರೆ ಯುವತಿಯೊಂದಿಗೆ ಸುಳ್ಯದ ಗಾಂಧಿನಗರ ಲಾಡ್ಡಿಗೆ ಬಂದು ತಂಗಿದ್ದಾರೆಂದು ತಿಳಿದ ಯುವಕನ ಪತ್ನಿ ಸುಳ್ಯಕ್ಕೆ ಬಂದು ಲಾಡ್ಜ್ ಬಳಿ ಬಂದು ಬೀದಿರಂಪ ಮಾಡಿದ ಘಟನೆ ವರದಿಯಾಗಿದೆ. ಲಾಡ್ಜ್ ನಲ್ಲಿದ್ದ ಯುವತಿಯ ಜತೆಗಿದ್ದ ವಿವಾಹಿತ ಯುವಕ ತನ್ನ ಪತ್ನಿ ಲಾಡ್ಜ್‌ನ ರಿಸೆಪ್ಯನ್ ಬಳಿಗೆ ಬಂದು ನಿಂತಿರುವ ವಿಷಯ ತಿಳಿದು ಪ್ರೇಯಸಿಯೊಂದಿಗೆ ಲಾಡ್ಜ್ ನಿಂದ ಹೊರಗೆ ಬಂದಿದ್ದಾರೆ.ಇನ್ನು ಇವರು ಬರುವುದನ್ನು ಕಾಯುತ್ತಿದ್ದ ಆತನ...
ಕೃಷಿದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಸುಳ್ಯದಲ್ಲಿ ಅಡಿಕೆ ಎಲೆಚುಕ್ಕಿ, ಎಲೆಹಳದಿ ರೋಗ, ಇಸ್ರೇಲ್‌ ವಿಜ್ಞಾನಿಗಳೊಂದಿಗೆ ಚರ್ಚೆ ; 15 ಕೋಟಿ ರೂ. ಬಿಡುಗಡೆಗೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವ ತೋಟಗಾರಿಕೆ ಸಚಿವ ಮುನಿರತ್ನ- ಕಹಳೆ ನ್ಯೂಸ್

ಸುಳ್ಯ: ಅಡಿಕೆ ಎಲೆ ಚುಕ್ಕಿರೋಗ, ಹಳದಿ ರೋಗ ಬಾಧಿತ ತೋಟಗಳನ್ನು ವೀಕ್ಷಿಸಿದ್ದೇವೆ. ಇದರಿಂದ ರೈತರು ಬಹಳಷ್ಟು ನಷ್ಟ ಅನುಭವಿಸಿದ್ದಾರೆ. ಈ ರೋಗ ಯಾವ ಕಾರಣಕ್ಕೆ ಬರುತ್ತಿದೆ ಎಂಬ ಬಗ್ಗೆ ಸಂಶೋಧನೆ ಮಾಡಬೇಕಾಗಿದೆ. ಮುಂದಿನ ತಿಂಗಳು ಇಸ್ರೇಲ್‌ಗೆ ಹೋಗುವ ವೇಳೆ ಈ ರೋಗದ ಬಗ್ಗೆ ಅಲ್ಲಿನ ವಿಜ್ಞಾನಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನ ನಡೆಸಲಾಗುವುದು ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದರು.ಅಡಿಕೆ ಎಲೆಚುಕ್ಕಿ, ಹಳದಿ ಎಲೆ ರೋಗ ಬಾಧಿತ ತಾಲೂಕಿನ ಮರ್ಕಂಜ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯದಲ್ಲಿ ಅಭಿವೃದ್ಧಿ ಪರ್ವ | ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 22 ಕೋ. ರೂ. ವೆಚ್ಚದ ಕಾಮಗಾರಿ ಪ್ರಗತಿಯಲ್ಲಿ…! ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆಗೆ ಸಚಿವ ಎಸ್‌. ಅಂಗಾರ ಚಾಲನೆ – ಕಹಳೆ ನ್ಯೂಸ್

ಸುಳ್ಯ : ಲೋಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆ ಅಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 22 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಕಡಬ ಹಾಗೂ ಸುಳ್ಯ ವ್ಯಾಪ್ತಿಯಲ್ಲಿ ಕಾಮಗಾರಿಗಳು ಈಗಾಗಲೇ ಆರಂಭ ಗೊಂಡಿದ್ದು, ಕಾಮಗಾರಿ ಭರದಿಂದ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಸ್‌. ಅಂಗಾರ ಅವರು ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ಚಾಲನೆ ನೀಡಿದ್ದರು....
1 15 16 17 18 19 28
Page 17 of 28