Sunday, March 8, 2026

ಸುಳ್ಯ

ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ಬೆಳ್ಳಾರೆ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಅರೋಪಿ ಶಫೀಕ್ ಸಹೋದರನಿಂದ ಕೊಲೆ ಬೆದರಿಕೆ ; ಆರೋಪಿ ಸಫ್ರಿದ್ ಅಂದರ್..! – ಕಹಳೆ ನ್ಯೂಸ್

ಬೆಳ್ಳಾರೆ ಸೆ 10 : ಬಿಜೆಪಿ ಯುವ ಮುಖಂಡಪ್ರವೀಣ್ ನೆಟ್ಟಾರ್ (Praveen Nettar) ಹತ್ಯೆಯಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದು ನಿ‌ನ್ನೆ ಸಂಜೆ ಜರುಗಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆಮುಂದೆ ಹಿಂದೂ ಸಂಘಟನೆಯ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ಬೆಳ್ಳಾರೆ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಪ್ರವೀಣ್ ನೆಟ್ಟಾರು ಹತ್ಯೆಯ ಅರೋಪಿಯ ಸಹೋದರನಿಂದ ಬೆದರಿಕೆ ; ವಿಶ್ವ ಹಿಂದು ಪರಿಷದ್ ಬಜರಂಗದಳದಿಂದ ಖಂಡನೆ – ಕಹಳೆ ನ್ಯೂಸ್

ಸುಳ್ಯ : ಬೆಳ್ಳಾರೆಯಲ್ಲಿ ದಿವಂಗತ ಪ್ರವೀಣ್ ನೆಟ್ಟಾರ್ ಹತ್ಯೆಯ ಉದ್ವಿಗ್ನ ಪರಿಸ್ಥಿತಿ ಮಾಸುವ ಮೊದಲೇ ಮತಾಂಧರೂ ಮತ್ತೆ ಬಾಲ ಬಿಚ್ಚಿದ್ದಾರೆ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ಶಫೀಕ್ ನ ತಮ್ಮ ಸಫ್ರಿದ್ ಎಂಬಾತ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರಶಾಂತ್ ಬೆಳ್ಳಾರೆಯವರಿಗೆ ಫೋನ್ ಮುಖಾಂತರ ಜೀವ ಬೆದರಿಕೆಯ ಧಮ್ಕಿಯನ್ನು ನೀಡಿದ್ದು ಇದನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸಿದೆ ಎಂದು ಮುರಳಿಕರಷ್ಣ ಹಸಂತಡ್ಕ ಪ್ರಕಟಣೆ ನೀಡಿದ್ದಾರೆ. ತಕ್ಷಣವೇ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಸಹೋದರನಿಂದ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ – ಕಹಳೆ ನ್ಯೂಸ್

ಬೆಳ್ಳಾರೆ ಸೆ 10 : ಬಿಜೆಪಿ ಯುವ ಮುಖಂಡಪ್ರವೀಣ್ ನೆಟ್ಟಾರ್ (Praveen Nettar) ಹತ್ಯೆಯಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದುಇಂದು ಸಂಜೆ ಜರುಗಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರುಜಮಾಯಿಸಿದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿಸುಳ್ಯ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಪುತ್ತೂರು, ಸುಳ್ಯ ತಾಲೂಕಿನ 32 ಕಡೆ ಏಕಕಾಲಕ್ಕೆ ಎನ್​ಐಎ ದಾಳಿ, ಕೆಲವು ಶಂಕಿತ ಜಿಹಾದಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ..! – ಕಹಳೆ ನ್ಯೂಸ್

ಪುತ್ತೂರು, ಸೆ 06 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಎನ್​ಐಎ ಅಧಿಕಾರಿಗಳ ತಂಡ ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.ಮನೆ, ಕೆಲ ಖಾಸಗಿ ಕಟ್ಟಡಗಳು ಸೇರಿದಂತೆ ಒಟ್ಟು 32 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಯುತ್ತಿದ್ದು, ಎನ್​ಐಎ ಅಧಿಕಾರಿಗಳ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಸುಳ್ಯದ ಕಾಲೇಜೋಂದರ ಹಿಂದೂ ಹುಡುಗಿ ಜೊತೆ ಮೊಂಡು ಬ್ಯಾರಿಯ ಚಕ್ಕಂದ ; ಲವ್ ಜಿಹಾದ್ ಮಾಡಲು ಯತ್ನಿಸಿದ ಜಿಹಾದಿ ಬ್ಯಾರಿಯ ಬೆನ್ನಿನಲ್ಲಿ ಡಿಸೈನ್ ಡಿಸೈನ್ ಬಾಸುಂಡೆ..!! – ಕಹಳೆ ನ್ಯೂಸ್

ಸುಳ್ಯ : ಕಾಲೇಜಿಗೆ ಓದಲು ಹೋದ ಯುವಕ-ಯುವತಿ ಪ್ರೀತಿ ಮಾಡಿ ಇದೀಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಂಗಳವಾರ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಕಾಲೇಜೋಂದರಲ್ಲಿ ಓದುತ್ತಿದ್ದ ಅನ್ಯಕೋಮಿನ ಯುವಕ-ಯುವತಿ ಕದ್ದು ಮುಚ್ಚಿ ಲವ್ವಿಡವ್ವಿಯಲ್ಲಿ ತೊಡಗಿದ್ದರು. ಈ ವಿಚಾರ ಕಾಲೇಜಿನಾದ್ಯಂತ ಹರಡಿತ್ತು. ಸರಿಯಾದ ಸಮಯಕ್ಕೆ ಕಾಯುತ್ತಿದ್ದ ಕೆಲವರು ಅವರನ್ನು ರೆಡ್ ಹ್ಯಾಂಡ್ ಆಗಿ ಮಂಗಳವಾರ ಬೆಳಗ್ಗೆ ಹಿಡಿದಿದ್ದಾರೆ, ಮಾತ್ರವಲ್ಲ ಹುಡುಗಿಯ ಎದುರೇ ಹುಡುಗನ ಬೆನ್ನಿನ ಚರ್ಮ ಜಾರುವಂತೆ ಬಾರಿಸಿದ್ದಾರೆ. ಸದ್ಯ...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಬೆಳ್ಳಾರೆಯ ಪದವಿಪೂರ್ವ ಕಾಲೇಜಿನ ಎಲ್ಲ ಉಪನ್ಯಾಸಕರೂ ವರ್ಗಾವಣೆ..! ಸಂಕಷ್ಟದಲ್ಲಿ ವಿದ್ಯಾರ್ಥಿಗಳು –  ಕಹಳೆ ನ್ಯೂಸ್

ಸುಳ್ಯ : ಬೆಳ್ಳಾರೆಯ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಪದವಿಪೂರ್ವ ಕಾಲೇಜು ವಿಭಾಗದ ಎಲ್ಲ ಉಪನ್ಯಾಸಕರಿಗೂ ವರ್ಗಾವಣೆಯಾಗಿದೆ. ಉಪನ್ಯಾಸಕರ ಹುದ್ದೆ ಸಂಪೂರ್ಣ ಖಾಲಿಯಾಗಿರುವ ಪರಿಣಾಮ ಕಾಲೇಜಿನ 258 ವಿದ್ಯಾರ್ಥಿಗಳಿಗೆ ಸಂಕಷ್ಟ ತಂದೊಡ್ಡಿದೆ. ಬೆಳ್ಳಾರೆಯಲ್ಲಿ ಪ್ರಭಾರ ಪ್ರಾಂಶುಪಾಲರಾಗಿದ್ದ ವಿಶ್ವನಾಥ ಗೌಡ ಅವರಿಗೆ ಸುಳ್ಯ ಜೂನಿಯರ್‌ ಕಾಲೇಜಿಗೆ ವರ್ಗಾವಣೆಯಾಗಿದೆ. ಸ್ವಲ್ಪ ಸಮಯ ಬೆಳ್ಳಾರೆಯಲ್ಲಿ ಇರುವಂತೆ ಅವರನ್ನು ವಿನಂತಿಸಲಾಗಿದೆ. ಈ ಹಿಂದೆ ಇದ್ದ 6 ಮಂದಿ ಉಪನ್ಯಾಸಕರಲ್ಲಿ ಹಸೀನಾ ಬಾನು ಸುಳ್ಯ ಜೂನಿಯರ್‌ ಕಾಲೇಜಿಗೆ, ಗೌತಮ್‌ ಕೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಬಂಧಿತ ಮೂವರು ಜಿಹಾದಿ ಹಂತಕರಿಗೆ 5 ದಿನ ಪೊಲೀಸ್ ಕಸ್ಟಡಿ – ಕಹಳೆ ನ್ಯೂಸ್

ಸುಳ್ಯ, ಆ 11 : ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಗಳನ್ನು ಗುರುವಾರದಂದು ಬಂಧಿಸಲಾಗಿದ್ದು, ಅವರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಮೂರು ಮಂದಿ ಆರೋಪಿಗಳನ್ನು ಸುಳ್ಯ ನ್ಯಾಯಾಲಯಕ್ಕೆ ಇಂದು ಹಾಜರುಪಡಿಸಲಾಗಿತ್ತು. ಕೋರ್ಟ್ ನಲ್ಲಿ ಪೊಲೀಸರ ಮನವಿ ಹಿನ್ನೆಲೆಯಲ್ಲಿ ಆ.16ರವರೆಗೆ ಆರೋಪಿಗಳಿಗೆ ಪೊಲೀಸ್ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.ಇಂದು ಬಂಧಿಸಲಾದ ಪ್ರಮುಖ ಆರೋಪಿಗಳಾದ ಸುಳ್ಯ ನಿವಾಸಿ ಶಿಯಾಬುದ್ದೀನ್ (33), ರಿಯಾಝ್ ಅಂಕತಡ್ಕ‌ (27),...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಸುಳ್ಯ SDPI ಕಚೇರಿಯಲ್ಲಿ ಮಹಜರು ; ಬಂಧಿತ ನೌಫಾಲ್, ಆಬಿದ್ ಗೆ ಆಗಸ್ಟ್ 12 ರವರೆಗೆ ನಾಲ್ಕು ದಿನಗಳ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಸುಳ್ಯ, ಆ 09 : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸರು ನಿನ್ನೆ ಇಬ್ಬರನ್ನು ಬಂಧಿಸಿದ್ದು ಸುಳ್ಯ ಎಸ್ ಡಿಪಿಐ ಕಚೇರಿಗೆ ಕರೆದುಕೊಂಡು ಬಂದು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರೋ ಕಚೇರಿಗೆ ಇಂದು ಬೆಳಿಗ್ಗೆ ಕರೆದುಕೊಂಡು ಹೋಗಿ ಸುಳ್ಯ ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದರು. ಬೆಳಿಗ್ಗೆ 8 ಗಂಟೆ ಸುಮಾರಿಗೆ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ...
1 16 17 18 19 20 27
Page 18 of 27